ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ…

ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್ ಇನ್ಫೆಕ್ಷನ್ ಇರುವುದು, ಆಗಾಗ್ಗೆ ಟೂತ್ ಪೇಸ್ಟ್ ಅನ್ನು ಬದಲಾಯಿಸುವುದು, ಹಲ್ಲಿನ ಸಮಸ್ಯೆ, ಹೊಟ್ಟೆ ಉರಿಯುವಿಗೆ, ಧೂಮಪಾನ ಮತ್ತು ಮದ್ಯ ಪಾನ ಸೇವನೆಯಿಂದ ಬಾಯಿ ಹುಣ್ಣು ಬರುವುದಕ್ಕೆ ಪ್ರಮುಖ ಕಾರಣಗಳು.

* ಬಿ ಕಾಂಪ್ಲೆಕ್ಸ್ ಅಧಿಕವಾಗಿರುವ ಆಹಾರವನ್ನು ಹೆಚ್ಚಾಗಿ ಸೇವಿಸುವುದರಿಂದ ನೀರು ಮತ್ತು ಎಳನೀರನ್ನು ಹೆಚ್ಚಾಗಿ ಸೇವಿಸುವುದರಿಂದ ಬಾಯಿ ಹುಣ್ಣು ಬರದಂತೆ ನೋಡಿಕೊಳ್ಳ ಬಹುದು.
* ಖಾಲಿ ಹೊಟ್ಟೆಯಲ್ಲಿ ಒಂದೆರಡು ತುಳಸಿ ಎಲೆಗಳನ್ನ ಅಗೆದು ತಿನ್ನುವುದರಿಂದ ಬಾಯಿ ಹುಣ್ಣಿನಿಂದ ಉಪಶಮನ ಪಡೆಯ ಬಹುದು.

* ತೆಂಗಿನ ಕಾಯಿಯ ಹಾಲಿನಲ್ಲಿ ಆಗಾಗ್ಗೆ ಬಾಯಿಯನ್ನ ಮುಕ್ಕಳಿಸಿದರೆ ಬಾಯಿ ಹುಣ್ಣು ಕಡಿಮೆಯಾಗುತ್ತದೆ, ಅಥವಾ ಅದು ಸಾಧ್ಯವಾಗದೆ ಇರುವಾಗ ಬೆಚ್ಚಗಿನ ನೀರಿನಲ್ಲಿ ಉಪ್ಪನ್ನ ಬೆರೆಸಿಕೊಂಡು ಬಾಯಿಯನ್ನು ಮುಕ್ಕಳಿಸಿದ್ದಾರೆ ಬಾಯಿ ಹುಣ್ಣು ಕಡಿಮೆಯಾಗುತ್ತದೆ.
* ನೀರಿನಲ್ಲಿ ಮೆಂತೆಯನ್ನು ಮಿಕ್ಸ್ ಮಾಡಿ ಕುಡಿಸಿ ನಂತರ ಆ ನೀರನ್ನು ಪಿಳ್ತಾರ್ ಮಾಡಿ ಸ್ವಲ್ಪ ತಣ್ಣಗಾದ ಮೇಲೆ ಅದರಿಂದ ಬಾಯಿಯನ್ನು ಮುಕ್ಕಳಿಸಿದರೆ ಬಾಯಿ ಹುಣ್ಣಿಗೆ ಮುಕ್ತಿ ಸಿಗುತ್ತದೆ.

* ಬಾಯಿ ಹುಣ್ಣು ಇರುವ ಜಗದಲ್ಲಿ ಜೇನುತುಪ್ಪವನ್ನು ಅಥವಾ ಅರಿಶಿನಪುಡಿಯನ್ನು ಬೆರೆಸಿದ ನೀರನ್ನು ನಯವಾಗಿ ಹಚ್ಚುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಬ್ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…
ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…
ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.
ಮೇಷ ರಾಶಿ ಭವಿಷ್ಯ (Wednesday, December 8, 2021) ಮನರಂಜನೆ ಮತ್ತು ಮೋಜಿನ ಒಂದು ದಿನ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ, ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳಾಗಿಸಬಹುದು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ…