ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ…

ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್ ಇನ್ಫೆಕ್ಷನ್ ಇರುವುದು, ಆಗಾಗ್ಗೆ ಟೂತ್ ಪೇಸ್ಟ್ ಅನ್ನು ಬದಲಾಯಿಸುವುದು, ಹಲ್ಲಿನ ಸಮಸ್ಯೆ, ಹೊಟ್ಟೆ ಉರಿಯುವಿಗೆ, ಧೂಮಪಾನ ಮತ್ತು ಮದ್ಯ ಪಾನ ಸೇವನೆಯಿಂದ ಬಾಯಿ ಹುಣ್ಣು ಬರುವುದಕ್ಕೆ ಪ್ರಮುಖ ಕಾರಣಗಳು.

* ಬಿ ಕಾಂಪ್ಲೆಕ್ಸ್ ಅಧಿಕವಾಗಿರುವ ಆಹಾರವನ್ನು ಹೆಚ್ಚಾಗಿ ಸೇವಿಸುವುದರಿಂದ ನೀರು ಮತ್ತು ಎಳನೀರನ್ನು ಹೆಚ್ಚಾಗಿ ಸೇವಿಸುವುದರಿಂದ ಬಾಯಿ ಹುಣ್ಣು ಬರದಂತೆ ನೋಡಿಕೊಳ್ಳ ಬಹುದು.
* ಖಾಲಿ ಹೊಟ್ಟೆಯಲ್ಲಿ ಒಂದೆರಡು ತುಳಸಿ ಎಲೆಗಳನ್ನ ಅಗೆದು ತಿನ್ನುವುದರಿಂದ ಬಾಯಿ ಹುಣ್ಣಿನಿಂದ ಉಪಶಮನ ಪಡೆಯ ಬಹುದು.

* ತೆಂಗಿನ ಕಾಯಿಯ ಹಾಲಿನಲ್ಲಿ ಆಗಾಗ್ಗೆ ಬಾಯಿಯನ್ನ ಮುಕ್ಕಳಿಸಿದರೆ ಬಾಯಿ ಹುಣ್ಣು ಕಡಿಮೆಯಾಗುತ್ತದೆ, ಅಥವಾ ಅದು ಸಾಧ್ಯವಾಗದೆ ಇರುವಾಗ ಬೆಚ್ಚಗಿನ ನೀರಿನಲ್ಲಿ ಉಪ್ಪನ್ನ ಬೆರೆಸಿಕೊಂಡು ಬಾಯಿಯನ್ನು ಮುಕ್ಕಳಿಸಿದ್ದಾರೆ ಬಾಯಿ ಹುಣ್ಣು ಕಡಿಮೆಯಾಗುತ್ತದೆ.
* ನೀರಿನಲ್ಲಿ ಮೆಂತೆಯನ್ನು ಮಿಕ್ಸ್ ಮಾಡಿ ಕುಡಿಸಿ ನಂತರ ಆ ನೀರನ್ನು ಪಿಳ್ತಾರ್ ಮಾಡಿ ಸ್ವಲ್ಪ ತಣ್ಣಗಾದ ಮೇಲೆ ಅದರಿಂದ ಬಾಯಿಯನ್ನು ಮುಕ್ಕಳಿಸಿದರೆ ಬಾಯಿ ಹುಣ್ಣಿಗೆ ಮುಕ್ತಿ ಸಿಗುತ್ತದೆ.

* ಬಾಯಿ ಹುಣ್ಣು ಇರುವ ಜಗದಲ್ಲಿ ಜೇನುತುಪ್ಪವನ್ನು ಅಥವಾ ಅರಿಶಿನಪುಡಿಯನ್ನು ಬೆರೆಸಿದ ನೀರನ್ನು ನಯವಾಗಿ ಹಚ್ಚುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್ಆರ್ಟಿಸಿ) ವೋಲ್ವೊ ಬಸ್ಗಳು ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿ 2 ಮಿಲಿಯನ್ ಕ್ಲಬ್ಗೆ ಸೇರ್ಪಡೆಯಾಗಿ ಜಾಗತಿಕ ಮನ್ನಣೆ ಗಳಿಸಿವೆ. ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಓಡುತ್ತಿರುವ ವೋಲ್ವೊ ಬಸ್ಗಳು ಹೆಚ್ಚಿನ ಮೈಲೇಜ್ ನೀಡುವ ಜತೆಗೆ, ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ವೋಲ್ವೊ ಬಸ್…
ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಹೊಸ ಆರ್ಥಿಕ…
ನಿಮ್ಮ ಮನೆಗೆ ಧಿಡೀರ್ ಅಂತ ಅತಿಥಿಗಳು ಬಂದರೆ ಇಲ್ಲಿದೆ ನೋಡಿ ಬಿಸಿ ಬಿಸಿ ತುಪ್ಪಾನ್ನ ಮಾಡುವ ವಿಧಾನ
ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್ನೆಟ್ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್ನೆಟ್ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.
ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…