ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ನ ಅನೇಕ ಸ್ಟಾರ್ಗಳ ಚಿರಯೌವ್ವನದ ಗುಟ್ಟೇ ದೀಪಿಕಾ ಮೆಹ್ತಾ. ಐಶ್ವರ್ಯ ರೈ, ಪ್ರಿಯಾಂಕ ಚೋಪ್ರ, ಬಿಪಾಷ ಬಸು, ದೀಪಿಕಾ ಪಡುಕೋಣೆ, ವಿದ್ಯಾಬಾಲನ್, ಪ್ರೀತಿ ಜಿಂಟಾ ಸೇರಿದಂತೆ ಅನೇಕ ತಾರೆಯರ ಯೋಗ ಗುರು ಈಕೆ. 1997ರಲ್ಲಿ ಈಕೆ ಪರ್ವತಾರೋಹಣ ಮಾಡುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಕೂದಲೆಳೆ ಅಂತರದಿಂದ ಸಾವಿನಿಂದ ಪಾರಾಗಿ ತನಗೆ ಎದುರಾದ ಸವಾಲನ್ನು ಎದುರಿಸಲು ಈಕೆ ಕಂಡುಕೊಂಡ ಮಾರ್ಗ ಯೋಗ.
ಅಷ್ಟಾಂಗ ಯೋಗವನ್ನು ಕರಗತ ಮಾಡಿಕೊಂಡು ಇಂದು ದೀಪಿಕಾ ಮೆಹ್ತಾ ಬಳಿ ಬಾಲಿವುಡ್ ನಟ-ನಟಿಯರು, ಕಾರ್ಪೊರೇಟ್ ಉದ್ಯಮದ ಪ್ರಮುಖರು ಸೇರಿದಂತೆ ಅನೇಕ ಖ್ಯಾತನಾಮರಿಗೆ ವಿಶ್ವದಾದ್ಯಂತ ಅನೇಕರಿಗೆ ಯೋಗಾಸನಗಳನ್ನು ಕಲಿಸುತ್ತಿದ್ದಾರೆ.
ಆಧುನಿಕ ಜಗತ್ತು ತೀವ್ರ ಚಟುವಟಿಕೆಯುಳ್ಳ ಅವಿಶ್ರಾಂತ ತಾಣ. ಈ ಯುಗದಲ್ಲಿ ಜನರು ನಿರಂತರವಾಗಿ ಎಡಬಿಡದೇ ಕಾರ್ಯನಿರ್ವಹಿಸಬೇಕಾಗುತ್ತದೆ. ತಾಳ್ಮೆ, ಸಹನೆ-ಸಂಯಮ, ವ್ಯವಧಾನಕ್ಕೆ ಇಲ್ಲಿ ಜಾಗವಿಲ್ಲ. ನಮ್ಮ ಪ್ರತಿದಿನದ ವರ್ತನೆಯು ನಮ್ಮ ಪೂರ್ವಿಕರ ಕಾಲಕ್ಕಿಂತ ಸಾಕಷ್ಟು ಪರಿವರ್ತನೆಯಾಗಿ ಬೇರೆ ದಾರಿಯಲ್ಲಿ ಸಾಗಿದೆ.
ಇದರ ಪರಿಣಾಮವಾಗಿ ಹೊಸ ರೋಗರುಜಿನಗಳು, ಹೊಸ ಸಮಸ್ಯೆ, ತೊಂದರೆಗಳ ಸರಮಾಲೆ ಹಾಗೂ ಕೆಲವು ದಶಕಗಳ ಹಿಂದೆ ನಾವು ಕಂಡು ಕೇಳರಿಯದಿದ್ದ ಕಾಯಿಲೆಗಳು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ನಿರಂತರ ಕೆಡುಕಾಗಿ ಪರಿಣಮಿಸಿದೆ.
ಪ್ರಕೃತಿ ವಿಸ್ಮಯವಾದುದು. ಪ್ರತಿಯೊಂದು ವೈಪರೀತ್ಯಕ್ಕೂ ನಿಸರ್ಗದಲ್ಲಿ ಪರಿಹಾರವಿದೆ, ಅದಕ್ಕೊಂದು ಉಪಶಮನವಿದೆ. ನಮ್ಮ ಇಂದಿನ ದು:ಖ, ನೋವು, ಸಂಕಟ, ಸಮಸ್ಯೆಗಳಿಗೆ ಯೋಗ ಎಂಬ ಪ್ರಾಚೀನ ವಿಜ್ಞಾನದ ಮೂಲಕ ಚಿಕಿತ್ಸೆ ಕಂಡುಕೊಳ್ಳಬಹುದು. ದೇಹ, ಮನಸ್ಸು ಮತ್ತು ಆತ್ಮ ಇವುಗಳ ನಡುವೆ ಸಮನ್ವಯತೆ ಮತ್ತು ಸಮಾನತೆ ಸಾಧಿಸುವ ಸಮಗ್ರ ಸಿದ್ದಾಂತದ ಚಿಕಿತ್ಸಾ ವಿಧಾನವಾಗಿದೆ.
ಯೋಗ ಪ್ರಾಚೀನ ರೂಪದ ಒಂದು ವ್ಯಾಯಾಮವಾಗಿದ್ದು, ಸಾವಿರಾರು ವರ್ಷಗಳಿಂದ ತೀರಾ ನೈಸರ್ಗಿಕ ಹಾಗೂ ನಂಬಿಕೆ ಮಾರ್ಗದಲ್ಲಿ ಮನುಕುಲಕ್ಕೆ ಆರೋಗ್ಯದಿಂದ ಬದುಕುವ ಕೊಡುಗೆ ನೀಡಿದೆ. ಯೋಗ ಒಂದು ರೀತಿ ಪ್ರಶಾಂತ ಮನಸ್ಸು ಮತ್ತು ಆರೋಗ್ಯಕರ ದೇಹಕ್ಕೆ ಆಧ್ಯಾತ್ಮಿಕ ಮಾರ್ಗವಾಗಿದೆ. ಇದೇ ಕಾರಣಕ್ಕಾಗಿ ಯೋಗಾಸನವು ಅಂತರರಾಷ್ಟ್ರೀಯ ಮಟ್ಟದಲ್ಲಿ ಬಹುಳಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ.
ಕಾರ್ಪೆಟ್ ಯೋಗ:-
ಯೋಗ ಯಾರೊಬ್ಬರಿಗೂ ಸೀಮಿತವಲ್ಲ ಅಥವಾ ಇದು ಪ್ರತಿದಿನದ ಕ್ರಮಬದ್ದತೆ, ಪಥ್ಯ, ಅನುಪಾನ, ಜೀವನ ಶೈಲಿಯಲ್ಲಿನ ಬದಲಾವಣೆ ಅಥವಾ ಸಾಹಸ, ಚುರುಕು ಪರಿಶ್ರಮ ಸ್ಥಿತಿಯ ದೀರ್ಘಾವಧಿ ಪ್ರಕ್ರಿಯೆಗಳ ಬೇಡಿಕೆಯಲ್ಲ. ಈ ಪ್ರಾಚೀನ ಕಲೆಯು ನಿಮಗೆ ಇಚ್ಚಾಶಕ್ತಿ ಇದ್ದರೆ ಸುಲಭವಾಗಿ ಅಭ್ಯಾಸ ಮಾಡಲು ಮತ್ತು ನೀವು ಯಶಸ್ವಿಯಾಗುವ ನಿಟ್ಟಿನಲ್ಲಿ ಬೆಳಕು ಚೆಲ್ಲುತ್ತದೆ.
ಭಾರತೀಯ ಮೂಲದ ಯೋಗ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಪೊರೇಟ್ ಯೋಗದ ಸ್ವರೂಪ ಪಡೆದುಕೊಂಡಿದ್ದು ಪ್ರಾಚೀನ ವಿದ್ಯೆಗೆ ಆಧುನಿಕ ಸ್ಪರ್ಶ ನೀಡಲಾಗಿದೆ. ನೀವು ಕೆಲಸ ಮಾಡುವ ಸ್ಥಳದಲ್ಲಿನ ಒತ್ತಡ ಮತ್ತು ಖಿನ್ನತೆಯನ್ನು ಜಾಗ್ರತೆ, ಸಾಮಥ್ರ್ಯ ಮತ್ತು ಅಧಿಕ ಉತ್ಪಾದಕತೆಯನ್ನಾಗಿ ಪರಿವರ್ತಿಸುವುದು ಇದರ ಉದ್ದೇಶವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…
ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್…
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.
ಕನ್ನಡದ ಅದ್ದೂರಿ ಚಿತ್ರ KGF ಚಿತ್ರದ ಬಿಡುಗಡೆಗೆ ಕಾದಿರುವ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಇನ್ನೊಂದು ಸಿಹಿ ಸುದ್ದಿ ಹೊರಬಿದ್ದಿದೆ. ಜೂನಿಯರ್ ರಾಕಿಂಗ್ ಸ್ಟಾರ್ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದ್ದು, ಸ್ವತಃ ನಟಿ ರಾಧಿಕಾ ಪಂಡಿತ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಮದುವೆ ವಾರ್ಷಿಕೋತ್ಸವ ಒಂದಾದರೆ, ರಾಧಿಕಾ ಪಂಡಿತ್ ಅವರು ಇದೀಗ ಎಂಟು ತಿಂಗಳ ತುಂಬು ಗರ್ಭಿಣಿಯಾಗಿದ್ದು, ಯಶ್ ಜೀವನದಲ್ಲಿ ಈ ಡಿಸೆಂಬರ್ ಅತ್ಯಮೂಲ್ಯ ಸಂದರ್ಭಕ್ಕೆ ಸಾಕ್ಷಿಯಾಗಲಿದೆ. ಡಿಸೆಂಬರ್ 9ರಂದು ಯಶ್ ಹಾಗೂ ರಾಧಿಕಾ ಅವರ ಮದುವೆ ವಾರ್ಷಿಕೋತ್ಸವದ…
ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…
ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಭಗತ್ ಪಿಯುಸಿ ಕಾಲೇಜಿನಲ್ಲಿ ನಡೆದಿದೆ. ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೆವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಭಗತ್ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ. ಗುರುವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ…