ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ.

ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ.

ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ ಮಲಗುವ ಸಂಗಾತಿಗೆ ಎಂದೂ ತಲೆನೋವು ಕಾಡುವುದಿಲ್ಲವಂತೆ.

ಮನಸ್ಸು ಕಿರಿಕಿರಿ ಅನುಭವಿಸುತ್ತಿದ್ದರೆ ತಬ್ಬಿ ಮಲಗಿ ಎನ್ನುತ್ತಾರೆ ತಜ್ಞರು. ತಬ್ಬಿ ಮಲಗಿದ್ರೆ ಕಿರಿಕಿರಿ ಕಡಿಮೆಯಾಗುತ್ತದೆಯಂತೆ. ಒತ್ತಡ ಕಡಿಮೆಯಾಗುವ ಜೊತೆಗೆ ದುಃಸ್ವಪ್ನ ಬೀಳುವುದಿಲ್ಲ.
ಉತ್ತಮ ನಿದ್ರೆಗೆ ಇದು ಸಹಕಾರಿ. ರಾತ್ರಿ ತಬ್ಬಿ ಮಲಗುವವರ ಆಲೋಚನಾ ಸಾಮರ್ಥ್ಯ ಸುಧಾರಿಸುತ್ತದೆಯಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…
ಭಾರತಕ್ರಿಕೆಟ್ ತಂಡದನಾಯಕವಿರಾಟ್ ಕೊಹ್ಲಿ ಪತ್ನಿಹಾಗೂಬಾಲಿವುಡ್ ನಟಿಅನುಷ್ಕಾ ಶರ್ಮಾಕನ್ನಡದಲ್ಲಿ ಪದವೊಂದನ್ನು ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಸದ್ಯ ಪತಿ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜತೆ ವೆಸ್ಟ್ಇಂಡೀಸ್ ಪ್ರವಾಸದಲ್ಲಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕನ್ನಡದಲ್ಲಿ ಒಂದೇ ಒಂದು ಪದವನ್ನು ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಅನುಷ್ಕಾ ಮಾಡಿರುವ ತಾಜಾ ಟ್ವೀಟ್ನಲ್ಲಿ ಧನಾತ್ಮಕತೆಯ ಬಗ್ಗೆ ಮಾತನಾಡುತ್ತಾ ಸಾಗುತ್ತಾರೆ. ಇಂಟರ್ನೆಟ್ನಲ್ಲಿ ಧನಾತ್ಮಕತೆಯನ್ನು ಪಸರಿಸುವ ಟ್ವೀಟ್ಗಳನ್ನು ಓದುತ್ತಾ ಸಾಗುತ್ತಾರೆ. ಕೊನೆಗೆ ದಟ್ಸ್ ಇಟ್ ಬದಲು ಕನ್ನಡದಲ್ಲೇ ‘ಅಷ್ಟೇ’ ಎಂದು ಹೇಳುವ…
ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…
ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ. ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ. ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ…
ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ. ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು ಸಮರ್ಥ ಮತ್ತು ಸಮೃದ್ಧ ಭಾರತದ…