News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಬಾಹುಬಲಿ-2 ದಾಖಲೆಗಳು ಉಡೀಸ್ !!!

315

ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿದ್ದು ಈಗ ಹಳೆಯ ಮಾತು. ಇದೀಗ ‘ಬಾಹುಬಲಿ 2’ ಚಿತ್ರದ ಎಲ್ಲ ದಾಖಲೆಗಳನ್ನು ಮತ್ತೊಂದು ಸೌತ್‌ ಇಂಡಿಯನ್‌ ಚಿತ್ರ ಮುರಿಯಲಿದೆ ಎಂಬ ಲೆಕ್ಕಾಚಾರ ಈಗಾಗಲೇ ಶುರುವಾಗಿದೆ.

ಸದ್ಯಕ್ಕೆ ಪ್ರಭಾಸ್‌ ಅಭಿನಯದ ‘ಬಾಹುಬಲಿ 2’ ಚಿತ್ರ ಜಗತ್ತಿನಾದ್ಯಂತ 1700 ಕೋಟಿ ಕಲೆಕ್ಷನ್‌ ಸನಿಹಕ್ಕೆ ಬಂದು ನಿಂತಿದೆ. ಅಷ್ಟೇ ಅಲ್ಲದೆ ಈ ಚಿತ್ರದ ಹಿಂದಿ ಅವತರಣಿಕೆಯೇ 500 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿ ಹೊಸ ದಾಖಲೆ ಸೃಷ್ಟಿಸಿದೆ. ಭಾರತೀಯ ಚಿತ್ರರಂಗದಲ್ಲೇ ಒಂದು ಮೈಲಿಗಲ್ಲಾಗಿ ನಿಂತಿರುವ ‘ಬಾಹುಬಲಿ’ ಚಿತ್ರದ ದಾಖಲೆಗಳನ್ನು ಸೂಪರ್‌ ಸ್ಟಾರ್‌ ರಜನಿಕಾಂತ್‌ ಅಭಿನಯದ 2.0 ಚಿತ್ರ ಅಳಿಸಿಹಾಕಲಿದೆಯಂತೆ.

ಹೌದು, ಕೆಲ ಸಿನಿ ಪಂಡಿತರು ಈಗಾಗಲೇ 2.0 ಚಿತ್ರದ ಸಕ್ಸಸ್‌ ಲೆಕ್ಕಾಚಾರದಲ್ಲಿ ಮುಳುಗಿದ್ದಾರೆ. ಅವರ ಲೆಕ್ಕಾಚಾರದ ಪ್ರಕಾರ ಶಂಕರ್‌ ನಿರ್ದೇಶನದ 2.0 ಚಿತ್ರ ದೇಶಾದ್ಯಂತ ಒಟ್ಟು 7000 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆಯಂತೆ. ಇದಷ್ಟೇ ಅಲ್ಲದೆ 15 ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿರುವುದು ಮತ್ತೊಂದು ವಿಶೇಷ.

ಏಪ್ರಿಲ್‌ ತಿಂಗಳಲ್ಲಿ ಬಿಡುಗಡೆಯಾದ ‘ಬಾಹುಬಲಿ 2’ ಚಿತ್ರ ದೇಶಾದ್ಯಂತ 6500 ಚಿತ್ರಮಂದಿರಗಳಲ್ಲಿ ತೆರೆ ಕಂಡು, 5 ಭಾಷೆಗಳಲ್ಲಿ ಡಬ್‌ ಆಗಿ ಪ್ರೇಕ್ಷಕರನ್ನು ರಂಜಿಸಿದೆ. ಭಾಷೆ ಹಾಗೂ ಚಿತ್ರಮಂದಿರಗಳ ಲೆಕ್ಕಾಚಾರದಲ್ಲಿ ಹೊಸ ದಾಖಲೆ ಬರೆಯಲು ಅಣಿಯಗಿರುವ 2.0 ಚಿತ್ರ, ಕಲೆಕ್ಷನ್‌ ವಿಚಾರದಲ್ಲಿಯೂ ದಾಖಲೆ ಬರೆಯಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇಲ್ಲಿ ಓದಿ :-ಕನ್ನಡಕ್ಕೆ ಬಾಹುಬಲಿಯ ಬಲ್ಲಾಳದೇವ !!!

ಬಹುಕೋಟಿ ವೆಚ್ಚದ ‘2.0’ ಚಿತ್ರದಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ವಿಲನ್‌ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ನಿಮಗೆಲ್ಲ ಗೊತ್ತೇ ಇದೆ. ಸದ್ಯಕ್ಕೆ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ನಡೆಯುತ್ತಿದ್ದು, ಮುಂದಿನ ವರ್ಷ ಜನವರಿ 26ರಂದು ತೆರೆಗೆ ಬರುವ ನಿರೀಕ್ಷೆಯಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಶ್ರೀಮಂತ ಕುಟುಂಬದಲ್ಲಿ ಬೆಳೆದಿದ್ರೂ,ಈ ನಟನ ಜನಪರ ಕಾಳಜಿ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..!ತಿಳಿಯಲು ಈ ಲೇಖನಿ ಓದಿ…

    ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…

  • ಸುದ್ದಿ

    23 ವರ್ಷದ ಅಲೆಕ್ಸಾ ಟೆರಾಜಾ ಎಂಬುವರು ತಲೆ ಕೆಳಗಾಗಿ ಯೋಗ ಮಾಡಿ ಆರನೇ ಅಂತಸ್ತಿನಿಂದ 80 ಅಡಿ ಕೆಳಗೆ ಬಿದ್ದ ಯುವತಿ…!

    ಮೆಕ್ಸಿಕೋದ ಕಾಲೇಜು ಯುವತಿ ಬಾಲ್ಕನಿ ಮೇಲೆ ತಲೆಕೆಳಗಾಗಿ ಯೋಗ ಮಾಡಲು ಹೋಗಿ, ಆಯಾತಪ್ಪಿ 80 ಅಡಿ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್​ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡಿ ಮತ್ತು ಪಾದದ ಕೀಲುಗಳನ್ನು ಮರುಜೋಡಣೆ ಮಾಡಿರುವುದರಿಂದ ಆಕೆ ಮೂರು ವರ್ಷ ನಡೆದಾಡಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಆಕೆ ದೇಹದಲ್ಲಿ 110 ಮೂಳೆಗೆ ಮುರಿದಿವೆ. ತಲೆ, ಸೊಂಟದ ಭಾಗಕ್ಕೂ ಪೆಟ್ಟು ಬಿದ್ದಿದೆ. ಯುವತಿ ಅಪಾರ್ಟ್​ಮೆಂಟ್​ನ ಆರನೇ ಅಂತಸ್ತಿನಲ್ಲಿರುವ ತಮ್ಮ ಮನೆಯ ಬಾಲ್ಕನೆಯ ಕಂಬಿಯ ಮೇಲೆ…

  • God

    ಧರ್ಮಸ್ಥಳ ಮಂಜುನಾಥನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….

  • ಸುದ್ದಿ

    ಖ್ಯಾತ ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮಾಡಿದ್ದೇನು ಗೊತ್ತಾ..?

    ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್‍ಮೆಂಟ್‍ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್‍ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ…

  • inspirational

    ಮಾಲೂರು ಕರಗ ಮಹೋತ್ಸವಕ್ಕಾಗಿ ನಗರಸಭೆಯಿಂದ ಸ್ವಚ್ಛತಾ ಕಾರ್ಯ

    ಮಾಲೂರು ಪಟ್ಟಣದಲ್ಲಿ ನಡೆಯುವ ಕರಗ ಮಹೋತ್ಸವ ಅತ್ಯಂತ ಪ್ರಸಿದ್ಧ ಧಾರ್ಮಿಕ ಜಾತ್ರೆಯಾಗಿದೆ. ಈ ಜಾತ್ರೆ ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಸಾಂಸ್ಕೃತಿಕ ಹಬ್ಬವಾಗಿದೆ, ಸಾವಿರಾರು ಭಕ್ತರು ಭಾಗವಹಿಸುವುದರಿಂದ ನಗರದಲ್ಲಿ ಭಾರಿ ಜನಸಂದಣಿ ಉಂಟಾಗುತ್ತದೆ. ನಗರಸಭೆಯ ಸ್ವಚ್ಛತಾ ಕಾರ್ಯಗಳು ಮಾಲೂರು ನಗರಸಭೆ ಜಾತ್ರೆಗೆ ಮುನ್ನ ದೊಡ್ಡ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದೆ: ಮುಖ್ಯ ರಸ್ತೆಗಳ ಸ್ವಚ್ಛತೆಜಾತ್ರೆ ನಡೆಯುವ ಪ್ರಮುಖ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಕಾಲುವೆ ಮತ್ತು ಡ್ರೆನೇಜ್ ಕ್ಲೀನಿಂಗ್ನೀರು ನಿಲ್ಲದಂತೆ ಕಾಲುವೆಗಳನ್ನು ಸ್ವಚ್ಛಗೊಳಿಸಿ, ತಡೆಗಳನ್ನು ತೆಗೆದುಹಾಕಲಾಗಿದೆ ಕಸ ತೆರವು ಕಾರ್ಯಪಟ್ಟಣದ…

  • ವಿಸ್ಮಯ ಜಗತ್ತು

    ಪ್ರಕೃತಿಯಲ್ಲಿ ಅಸ್ತಿತ್ವದಲ್ಲಿದೆ ಎಂದು ನೀವು ನಂಬಲಾಗದ 05 ವಿಷಯಗಳನ್ನು ಎಲ್ಲಿವೆ..!ತಿಳಿಯಲು ಈ ಲೇಖನ ಓದಿ…

    ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು. 1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:- ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು. 2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:- ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ. 3.ದೆವ್ವದ ಮರಗಳು,ಪಾಕಿಸ್ತಾನ:- 2010 ರ ಪ್ರವಾಹದಿಂದಾಗಿ…