News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಬಾಹುಬಲಿ-2 ದಾಖಲೆಗಳು ಉಡೀಸ್ !!!

313

ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿದ್ದು ಈಗ ಹಳೆಯ ಮಾತು. ಇದೀಗ ‘ಬಾಹುಬಲಿ 2’ ಚಿತ್ರದ ಎಲ್ಲ ದಾಖಲೆಗಳನ್ನು ಮತ್ತೊಂದು ಸೌತ್‌ ಇಂಡಿಯನ್‌ ಚಿತ್ರ ಮುರಿಯಲಿದೆ ಎಂಬ ಲೆಕ್ಕಾಚಾರ ಈಗಾಗಲೇ ಶುರುವಾಗಿದೆ.

ಸದ್ಯಕ್ಕೆ ಪ್ರಭಾಸ್‌ ಅಭಿನಯದ ‘ಬಾಹುಬಲಿ 2’ ಚಿತ್ರ ಜಗತ್ತಿನಾದ್ಯಂತ 1700 ಕೋಟಿ ಕಲೆಕ್ಷನ್‌ ಸನಿಹಕ್ಕೆ ಬಂದು ನಿಂತಿದೆ. ಅಷ್ಟೇ ಅಲ್ಲದೆ ಈ ಚಿತ್ರದ ಹಿಂದಿ ಅವತರಣಿಕೆಯೇ 500 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿ ಹೊಸ ದಾಖಲೆ ಸೃಷ್ಟಿಸಿದೆ. ಭಾರತೀಯ ಚಿತ್ರರಂಗದಲ್ಲೇ ಒಂದು ಮೈಲಿಗಲ್ಲಾಗಿ ನಿಂತಿರುವ ‘ಬಾಹುಬಲಿ’ ಚಿತ್ರದ ದಾಖಲೆಗಳನ್ನು ಸೂಪರ್‌ ಸ್ಟಾರ್‌ ರಜನಿಕಾಂತ್‌ ಅಭಿನಯದ 2.0 ಚಿತ್ರ ಅಳಿಸಿಹಾಕಲಿದೆಯಂತೆ.

ಹೌದು, ಕೆಲ ಸಿನಿ ಪಂಡಿತರು ಈಗಾಗಲೇ 2.0 ಚಿತ್ರದ ಸಕ್ಸಸ್‌ ಲೆಕ್ಕಾಚಾರದಲ್ಲಿ ಮುಳುಗಿದ್ದಾರೆ. ಅವರ ಲೆಕ್ಕಾಚಾರದ ಪ್ರಕಾರ ಶಂಕರ್‌ ನಿರ್ದೇಶನದ 2.0 ಚಿತ್ರ ದೇಶಾದ್ಯಂತ ಒಟ್ಟು 7000 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆಯಂತೆ. ಇದಷ್ಟೇ ಅಲ್ಲದೆ 15 ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿರುವುದು ಮತ್ತೊಂದು ವಿಶೇಷ.

ಏಪ್ರಿಲ್‌ ತಿಂಗಳಲ್ಲಿ ಬಿಡುಗಡೆಯಾದ ‘ಬಾಹುಬಲಿ 2’ ಚಿತ್ರ ದೇಶಾದ್ಯಂತ 6500 ಚಿತ್ರಮಂದಿರಗಳಲ್ಲಿ ತೆರೆ ಕಂಡು, 5 ಭಾಷೆಗಳಲ್ಲಿ ಡಬ್‌ ಆಗಿ ಪ್ರೇಕ್ಷಕರನ್ನು ರಂಜಿಸಿದೆ. ಭಾಷೆ ಹಾಗೂ ಚಿತ್ರಮಂದಿರಗಳ ಲೆಕ್ಕಾಚಾರದಲ್ಲಿ ಹೊಸ ದಾಖಲೆ ಬರೆಯಲು ಅಣಿಯಗಿರುವ 2.0 ಚಿತ್ರ, ಕಲೆಕ್ಷನ್‌ ವಿಚಾರದಲ್ಲಿಯೂ ದಾಖಲೆ ಬರೆಯಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇಲ್ಲಿ ಓದಿ :-ಕನ್ನಡಕ್ಕೆ ಬಾಹುಬಲಿಯ ಬಲ್ಲಾಳದೇವ !!!

ಬಹುಕೋಟಿ ವೆಚ್ಚದ ‘2.0’ ಚಿತ್ರದಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ವಿಲನ್‌ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ನಿಮಗೆಲ್ಲ ಗೊತ್ತೇ ಇದೆ. ಸದ್ಯಕ್ಕೆ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ನಡೆಯುತ್ತಿದ್ದು, ಮುಂದಿನ ವರ್ಷ ಜನವರಿ 26ರಂದು ತೆರೆಗೆ ಬರುವ ನಿರೀಕ್ಷೆಯಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • karnataka

    ಇಂದು SSLC ಫಲಿತಾಂಶ: ರಿಸಲ್ಟ್ ಲಭ್ಯವಾಗೋ ವೆಬ್‍ಸೈಟ್ ಇಲ್ಲಿದೆ

    ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ.

    ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್‍ಎಸ್‍ಎಲ್‍ಸಿ ಬೋರ್ಡ್‍ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.

  • ಜ್ಯೋತಿಷ್ಯ

    ಹೊರನಾಡು ಅನ್ನಪೂರ್ಣೇಶ್ವರಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯದ ಬಗ್ಗೆ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Friday, November 26, 2021) ಪ್ರತಿ ವ್ಯಕ್ತಿಯನ್ನೂ ಆಲಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಬಹುದು. ಇಂದು ಮನೆಯಿಂದ ಹೊರಗೆ ಹಿರಿಯರ ಆಶೀರ್ವಾದವನ್ನು ತೆಗೆದುಕೊಂಡು ಹೋಗಿ, ಇದರಿಂದ ನೀವು ಹಣದ ಲಾಭವನ್ನು ಪಡೆಯಬಹುದು. ಗೃಹ ಜೀವನ ಶಾಂತಿಯುತ ಮತ್ತು ಉತ್ತಮವಾಗಿರುತ್ತದೆ ಪ್ರೀತಿಯಲ್ಲಿ ಬೀಳುವುದು ಇಂದು ನಿಮಗೆ ಕೆಟ್ಟದಾಗಿರಬಹುದಾದ್ದರಿಂದ ನೀವು ಜಾಗರೂಕರಾಗಿರಿ. ಹೆಚ್ಚಿನ ಕೆಲಸದ ಹೊರೆತಾಗಿಯೂ ಇಂದು ಕೆಲಸದ ಸ್ಥಳದಲ್ಲಿ ನಿಮ್ಮಲ್ಲಿ ಶಕ್ತಿಯನ್ನು ನೋಡಬಹುದು. ಇಂದು ನಿಮಗೆ ನೀಡಲಾಗಿರುವ ಕೆಲಸವನ್ನು ನಿರ್ಧರಿಸಿರುವ ಸಮಯಕ್ಕಿಂತ ಮೊದಲೇ ಪೂರೈಸಬಹುದು….

  • ಭವಿಷ್ಯ

    ಈ 4 ರಾಶಿಯಲ್ಲಿ ಜನಿಸಿದ ಯುವಕ ಮತ್ತು ಯುವತಿಯರು ಸುಂದವರಾಗಿ ಇರುತ್ತಾರೆ..! ನಿಮ್ಮ ರಾಶಿಯು ಇದೆಯಾ ನೋಡಿ?

    ಸಾಮಾನ್ಯವಾಗಿ ವ್ಯಕ್ತಿ ಹೊಂದಿರುವ ಸೌಂದರ್ಯ ತನ್ನ ತಂದೆ ತಾಯಿ ಅಥವಾ ಅಘೋಷಿತವಾಗಿ ಬಂದಿರುವ ಸಂಪತ್ತು ಎಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಹೊಂದಿರುವ ಮಾನಸಿಕ ಮತ್ತು ದೈಹಿಕ ಗುಣಗಳು ಅವನ ಜಾತಕ ಕುಂಡಲಿ ಹಾಗೂ ಅವನ ರಾಶಿ ಚಕ್ರಗಳಿಗೆ ಅನುಗುಣವಾಗಿ ಇರುತ್ತವೆ ಎಂದು ಹೇಳಲಾಗುತ್ತದೆ. ವ್ಯಕ್ತಿ ಹುಟ್ಟುವ ಸಮಯದಲ್ಲಿ ಅವನ ಗ್ರಹಗತಿಗಳು ಯಾವ ಸ್ಥಾನದಲ್ಲಿ ಇದ್ದವು ಎನ್ನುವುದನ್ನು ಅನುಸರಿಸಿ ದೇಹ ಮತ್ತು ಮಾನಸಿಕ ಸ್ಥಿತಿಯ ರಚನೆಯಾಗುತ್ತದೆ ಎನ್ನಲಾಗಿದೆ. ಒಂದು ಅಂದಾಜಿನ ಪ್ರಕಾರ 12 ರಾಶಿ ಚಕ್ರಗಳಲ್ಲಿ…

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…

  • ಸುದ್ದಿ

    ಅಧಿಕಾರಕ್ಕೆ ಬರ್ತಿದ್ದಂತೆ ಬಿಗ್​ ಶಾಕ್​ ಕೊಟ್ಟ ಬಿಜೆಪಿ…!

    ಬೆಂಗಳೂರು,  ಟಿಪ್ಪು ಜಯಂತಿ ಪ್ರತಿ ವರ್ಷವೂ ಒಂದಲ್ಲಾ ಒಂದು ವಿವಾದದಿಂದ್ಲೇ ಸುದ್ದಿಯಾಗೋ ವಿಷ್ಯವಿದು. ಇದನ್ನೇ ಮುಂದಿಟ್ಕೊಂಡು ಹಲವರು ವೋಟ್​ ಬ್ಯಾಂಕ್​ ರಾಜಕೀಯ ಮಾಡಿದ್ದೂ ಇದೆ. ಮೂರು ವರ್ಷದ ಹಿಂದೆ ಆಚರಣೆಗೆ ಬಂದಿದ್ದ ಟಿಪ್ಪು ಜಯಂತಿಗೀಗ ಬ್ರೇಕ್​ ಬಿದ್ದಿದೆ. ಬಿಎಸ್​ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೇರ್ತಿದ್ದಂತೆ ವಿವಾದಿತ ಟಿಪ್ಪು ಜಯಂತಿಗೆ ಬ್ರೇಕ್​ಹಾಕಿದ್ದಾರೆ. ಇನ್ಮುಂದೆ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುವಂತಿಲ್ಲ ಅಂತಾ ಹುಕುಂ ಹೊರಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಟಿಪ್ಪು ಜಯಂತಿಗೆ ಮುನ್ನುಡಿ ಇಟ್ಟಿತ್ತು. ಇದ್ರಂತೆಯೇ…

  • ಜ್ಯೋತಿಷ್ಯ

    ರೈತರ ಗಮನಕ್ಕೆ: ‘ಕಿಸಾನ್ ಸಮ್ಮಾನ್’ ಗೆ ಅರ್ಜಿ ಸಲ್ಲಿಸಲು ಇನ್ನೆರಡೇ ದಿನ ಬಾಕಿ

    ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಕಿಸಾನ್ ಸಮ್ಮಾನ್’ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಅಂತಿಮ ದಿನವಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದ ರೈತರು ಈ ಕೂಡಲೇ ಅರ್ಜಿ ಸಲ್ಲಿಸಬೇಕಿದೆ. ಈ ಯೋಜನೆಯನ್ವಯ ರೈತರಿಗೆ ಒಟ್ಟು ಮೂರು ಕಂತುಗಳಲ್ಲಿ 6000 ರೂ. ಸಹಾಯ ಧನ ನೀಡಲಾಗುತ್ತಿದ್ದು, ಫಲಾನುಭವಿಗಳು ನಾಡಕಚೇರಿ, ಅಟಲ್ ಜನ ಸ್ನೇಹಿ ಕೇಂದ್ರ ಸೇರಿದಂತೆ ವಿವಿಧೆಡೆ ಲಭ್ಯವಿರುವ ಅರ್ಜಿಗಳನ್ನು ಭರ್ತಿ ಮಾಡಿ ನೀಡಬೇಕಾಗುತ್ತದೆ. ರೈತರ ಖಾತೆಗೆ ನೇರವಾಗಿ ಹಣ ಬರಲಿದ್ದು,…