ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿದ್ದು ಈಗ ಹಳೆಯ ಮಾತು. ಇದೀಗ ‘ಬಾಹುಬಲಿ 2’ ಚಿತ್ರದ ಎಲ್ಲ ದಾಖಲೆಗಳನ್ನು ಮತ್ತೊಂದು ಸೌತ್ ಇಂಡಿಯನ್ ಚಿತ್ರ ಮುರಿಯಲಿದೆ ಎಂಬ ಲೆಕ್ಕಾಚಾರ ಈಗಾಗಲೇ ಶುರುವಾಗಿದೆ.
ಸದ್ಯಕ್ಕೆ ಪ್ರಭಾಸ್ ಅಭಿನಯದ ‘ಬಾಹುಬಲಿ 2’ ಚಿತ್ರ ಜಗತ್ತಿನಾದ್ಯಂತ 1700 ಕೋಟಿ ಕಲೆಕ್ಷನ್ ಸನಿಹಕ್ಕೆ ಬಂದು ನಿಂತಿದೆ. ಅಷ್ಟೇ ಅಲ್ಲದೆ ಈ ಚಿತ್ರದ ಹಿಂದಿ ಅವತರಣಿಕೆಯೇ 500 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಹೊಸ ದಾಖಲೆ ಸೃಷ್ಟಿಸಿದೆ. ಭಾರತೀಯ ಚಿತ್ರರಂಗದಲ್ಲೇ ಒಂದು ಮೈಲಿಗಲ್ಲಾಗಿ ನಿಂತಿರುವ ‘ಬಾಹುಬಲಿ’ ಚಿತ್ರದ ದಾಖಲೆಗಳನ್ನು ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ 2.0 ಚಿತ್ರ ಅಳಿಸಿಹಾಕಲಿದೆಯಂತೆ.
ಹೌದು, ಕೆಲ ಸಿನಿ ಪಂಡಿತರು ಈಗಾಗಲೇ 2.0 ಚಿತ್ರದ ಸಕ್ಸಸ್ ಲೆಕ್ಕಾಚಾರದಲ್ಲಿ ಮುಳುಗಿದ್ದಾರೆ. ಅವರ ಲೆಕ್ಕಾಚಾರದ ಪ್ರಕಾರ ಶಂಕರ್ ನಿರ್ದೇಶನದ 2.0 ಚಿತ್ರ ದೇಶಾದ್ಯಂತ ಒಟ್ಟು 7000 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆಯಂತೆ. ಇದಷ್ಟೇ ಅಲ್ಲದೆ 15 ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿರುವುದು ಮತ್ತೊಂದು ವಿಶೇಷ.
ಏಪ್ರಿಲ್ ತಿಂಗಳಲ್ಲಿ ಬಿಡುಗಡೆಯಾದ ‘ಬಾಹುಬಲಿ 2’ ಚಿತ್ರ ದೇಶಾದ್ಯಂತ 6500 ಚಿತ್ರಮಂದಿರಗಳಲ್ಲಿ ತೆರೆ ಕಂಡು, 5 ಭಾಷೆಗಳಲ್ಲಿ ಡಬ್ ಆಗಿ ಪ್ರೇಕ್ಷಕರನ್ನು ರಂಜಿಸಿದೆ. ಭಾಷೆ ಹಾಗೂ ಚಿತ್ರಮಂದಿರಗಳ ಲೆಕ್ಕಾಚಾರದಲ್ಲಿ ಹೊಸ ದಾಖಲೆ ಬರೆಯಲು ಅಣಿಯಗಿರುವ 2.0 ಚಿತ್ರ, ಕಲೆಕ್ಷನ್ ವಿಚಾರದಲ್ಲಿಯೂ ದಾಖಲೆ ಬರೆಯಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇಲ್ಲಿ ಓದಿ :-ಕನ್ನಡಕ್ಕೆ ಬಾಹುಬಲಿಯ ಬಲ್ಲಾಳದೇವ !!!
ಬಹುಕೋಟಿ ವೆಚ್ಚದ ‘2.0’ ಚಿತ್ರದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ನಿಮಗೆಲ್ಲ ಗೊತ್ತೇ ಇದೆ. ಸದ್ಯಕ್ಕೆ ಚಿತ್ರದ ಪೋಸ್ಟ್ ಪ್ರೊಡಕ್ಷನ್ ನಡೆಯುತ್ತಿದ್ದು, ಮುಂದಿನ ವರ್ಷ ಜನವರಿ 26ರಂದು ತೆರೆಗೆ ಬರುವ ನಿರೀಕ್ಷೆಯಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. ಜೊತೆಗೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದಾರೆ. 6 ಬಾರಿ ಶಾಸಕರಾಗಿರುವ ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಈ ಹಿನ್ನೆಲೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಬೈಕ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ತಿಪ್ಪಾರೆಡ್ಡಿ ಅಭಿಮಾನಿ ಮಧು ಎಂಬುವವರ ಸ್ಕೂಟಿ ಟೈಯರ್ಗೆ ಬೆಂಕಿ ಹಚ್ಚಲು ಪೊಲೀಸರು ಬಿಡದ ಕಾರಣ,…
ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್ಗಳಲ್ಲಿ ಒಂದು…
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್ನಲ್ಲಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್ ಬಳಸುತ್ತಿದ್ದರು. ಇದನ್ನು ಗಮನಿಸಿದ…
ಬುದ್ಧಿಮತ್ತೆ :
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.
ಈ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!
ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು
ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..
ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.
ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.