ಮನರಂಜನೆ

ಬಿಗ್ಬಾಸ್ ಪಿನಾಲೆ ಶೂಟಿಂಗ್ ಶುರು,ಆದ್ರೆ ಇವ್ರಿಗೆ ಪ್ರವೇಶ ಇಲ್ಲ..!ಏಕೆ ಗೊತ್ತಾ???

248

ಬಿಗ್ ಬಾಸ್ ಸಂಚಿಕೆ-5ರ ಕಾರ್ಯಕ್ರಮ ಇನ್ನೇನು ಮುಗಿಯಲಿದೆ.ಈಗಾಗಲೇ ಪೈನಲ್’ಗೆ ಎಲ್ಲಾ ತಯಾರಿಗಳು ಶುರುವಾಗಿವೆ.

ಈಗಾಗ್ಲೆ ಬಿಗ್ ಬಾಸ್’ನಿಂದ ಹೊರಬಿದ್ದಿರುವ ಕೆಲವು ಸ್ಪರ್ಧಗಳು ಒಂದೆಡೆ ಸೇರಿದ್ದು,ಫೈನಲ್ ಎಪಿಸೋಡ್ ಗೆ ಮನರಂಜನೆ ಕಾರ್ಯಕ್ರಮ ಶುರು ಮಾಡಿಕೊಂಡಿರುವುದಾಗಿ ಸುದ್ದಿ ಬಂದಿದೆ.

ಫೈನಲ್ ಶೂಟಿಂಗ್ ಶುರು…

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕಿಕೊಂಡಿದ್ದು, ಆಶಿತಾ ಹೊರ ಬಂದ ಸ್ಪರ್ಧಿಗಳ ಜತೆ ಪಾರ್ಟಿ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ.ಫೈನಲ್ ಗೆ ತಯಾರಿ ಶುರುವಾಗಿದೆ ಎಂದೂ ಹಿಂಟ್ ಕೂಡ ಕೊಟ್ಟಿದ್ದಾರೆ. ಅಂತೂ ಫೈನಲ್ ಎಪಿಸೋಡ್ ನಲ್ಲಿ ಇವರೆಲ್ಲರ ಮನರಂಜನೆ ಕಾರ್ಯಕ್ರಮ ಪಕ್ಕಾ ಅಂತ ಆಗಿದೆ.

20 ನಿಮಿಷಕ್ಕೆ ಮೊದಲೇ ಬಿಗ್ಬಾಸ್ ಫಲಿತಾಂಶ…

ಬಿಗ್ಬಾಸ್ ಸೀಸನ್ 5ರ ಪೈನಲ್ ಹಂತ ತಲುಪಿದ್ದು, ಇದೇ ಶನಿವಾರ- ಭಾನುವಾರ ಪೈನಲ್ ಸಂಚಿಕೆ ನಡೆಯಲಿದೆ.ಬಿಗ್ ಬಾಸ್ ಪ್ರಸಾರದ 20 ನಿಮಿಷಕ್ಕೆ ಮೊದಲೇ ಬಿಗ್ಬಾಸ್ ಫಲಿತಾಂಶವನ್ನು ಚಿತ್ರೀಕರಣ ಮಾಡಲಿದೆ ಎಂದು ಹೇಳಲಾಗುುತ್ತಿದೆ.

ಸಾಮಾನ್ಯ ಪ್ರೇಕ್ಷಕನಿಗೆ ಪ್ರವೇಶ ಇಲ್ಲ…

ಪ್ರತಿ ವರ್ಷದಂತೆ ಈ ಬಾರಿಯೂ ಫಿನಾಲೆ ಕಾರ್ಯಕ್ರಮಕ್ಕೆ ಸಾಮಾನ್ಯ ಪ್ರೇಕ್ಷಕರ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರೇಕ್ಷಕರ ಸ್ಥಾನವನ್ನು ಜ್ಯೂನಿಯರ್ ಕಲಾವಿದರು ತುಂಬಲಿದ್ದಾರೆ. ಮೊಬೈಲ್, ಕ್ಯಾಮೆರಾ ಸೇರಿ ಕೆಲ ವಸ್ತುಗಳನ್ನು ತರದಂತೆ ಆ ಕಲಾವಿದರಿಗೆ ಈಗಾಗಲೇ ಸೂಚಿಸಲಾಗಿದೆ. ಬಿಗ್ಬಾಸ್ ಸ್ಪರ್ಧಿಗಳು ಮತ್ತು ಅವರ ಕುಟುಂಬದ ಸದಸ್ಯರು ಕೂಡ ಫಿನಾಲೆಯಲ್ಲಿ ಹಾಜರಿರಲಿದ್ದಾರೆ ಎಂದು ಹೇಳಲಾಗಿದೆ.

ಸೀಸನ್ 3 ಹೊರತುಪಡಿಸಿ ಉಳಿದೆಲ್ಲ ಸೀಸನ್ಗಳಲ್ಲಿ ಪ್ರೇಕ್ಷಕರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಪ್ರೇಕ್ಷಕರ ಮಧ್ಯೆ ನಾವು ಫಿನಾಲೆ ಮಾಡಲ್ಲ. ಯಾಕೆಂದರೆ, ಚಿತ್ರೀಕರಣಕ್ಕೂ ಮತ್ತು ಪ್ರಸಾರಕ್ಕೂ ಒಂದಷ್ಟು ಅಂತರ ಇದ್ದೇ ಇರುತ್ತದೆ ಎಂದು ತಿಳಿದುಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸೆಂಚುರಿ ಸ್ಟಾರ್ ಶಿವಣ್ಣನ ವಿರುದ್ದ, ಹುಚ್ಚ ವೆಂಕಟ್ ತಿರುಗಿ ಬಿದ್ದಿದೇಕೆ.!

    ‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಾಲಿನಲ್ಲಿ ಬೆಲ್ಲ ಬೆರಸಿ ಕುಡಿಯುವುದರಿಂದ ಏನೆಲ್ಲಾ ಉಪಯೋಗಗಳಿವೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು…

  • ಉಪಯುಕ್ತ ಮಾಹಿತಿ

    ಅತಿ ಸುಲಭವಾಗಿ ತಯಾರಿಸುವ ಈರುಳ್ಳಿ ದೋಸೆ ರೆಸಪಿ, ನೀವು ಒಮ್ಮೆ ಮಾಡಿ ಸವಿಯಿರಿ.

    ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…

  • ಸುದ್ದಿ

    ಟ್ರೋಲ್‍ ವಾಸಣ್ಣ ಪ್ರಸಿದ್ದಿಯ ಮಲ್ಪೆ ವಾಸುಗೆ ಖಡಕ್ ವರ್ನಿಗ್ ಕೊಟ್ಟ ಪೊಲೀಸರು!ಅಸಲಿಗೆ ಯಾರಿದು ವಾಸಣ್ಣ ಗೊತ್ತಾ?

    ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್‍ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್‍ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‍ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಫೆಬ್ರವರಿ, 2019) ದಿನದಲ್ಲಿ ನಂತರ ಹಣಕಾಸುಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ….

  • ಜ್ಯೋತಿಷ್ಯ

    ಶ್ರೀ ಸಾಯಿಬಾಬಾರವರ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ.!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(31 ಅಕ್ಟೋಬರ್, 2019) : ಇಂದು ನೀವು ಭರವಸೆಯ ಮಾಯಾಜಾಲದಲ್ಲಿದ್ದೀರಿ. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಕೌಟುಂಬಿಕ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕು. ನೀವು ವಿಳಂಬವಿಲ್ಲದೇ ಇದನ್ನು ಚರ್ಚಿಸಬೇಕು, ಏಕೆಂದರೆ…