News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬಿಗ್ಬಾಸ್ ಪ್ರಥಮ್, ಸಚಿವ ಯು.ಟಿ.ಖಾದರ್’ಗೆ ಕೊಟ್ಟ ಟಾಂಗ್ ಏನು ಗೊತ್ತಾ..?ತಿಳಿಯಲು ಮುಂದೆ ನೋಡಿ…

252

ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.

ಈಗ ವಿಷಯ ಏನಪ್ಪಾ ಅಂದ್ರೆ, ರಾಜ್ಯಸರ್ಕಾರದ ಸಚಿವ ಯು.ಟಿ.ಖಾದರ್’ರವರು ಹೇಳಿಕೆಯೊಂದನ್ನು ನೀಡಿದ್ದರು.ಈ ಹೇಳಿಕೆಗೆ  ಸಾಮಾಜಿಕ ಜಾಲತಾಣದಲ್ಲಿ ಬಾರಿ ವಿರೋಧ ವ್ಯಕ್ತವಾಗಿತ್ತು.ಅಷ್ಟಕ್ಕೂ ಅವರು ಕೊಟ್ಟಿದ ಹೇಳಿಕೆ ಏನು ಗೊತ್ತಾ..?

ಮುಸ್ಲೀಮರನ್ನು ಅನುಮಾನದಿಂದ ನೋಡಲಾಗುತ್ತಿದೆ ಎಂಬುದು ಸಚಿವ ಯು.ಟಿ.ಖಾದರ್’ರವರ ಹೇಳಿಕೆಯಾಗಿತ್ತು.ಇದಕ್ಕೆ ಪ್ರತಿಕ್ರಿಯಿಸಿದ ಒಳ್ಳೆ ಹುಡುಗ ಪ್ರಥಮ್ ತಮ್ಮ  ಫೇಸ್ಬುಕ್ ಖಾತೆಯಲ್ಲಿ ಈ ರೀತಿಯಾಗಿ ಟಾಂಗ್ ನೀಡಿದ್ದಾರೆ.

ಪ್ರಥಮ್ ತಮ್ಮ ಫೇಸ್ಬುಕ್ ವಾಲ್ನಲ್ಲಿ ರೀತಿಯಾಗಿ ಬರೆದುಕೊಂಡಿದ್ದಾರೆ…

#ಮುಸ್ಲಿಂರನ್ನು_ಅನುಮಾನದಿಂದ ನೋಡಲಾಗುತ್ತಿದೆ… ಸಚಿವ #UTಖಾದರ್…!
ನಿಮಗೆ ಅಷ್ಟು #ಅನುಮಾನ,#ಅವಮಾನ ಆಗ್ತಿದ್ರೆ #ಮತಾಂತರ ಆಗಿಬಿಡಿ.ಯಾವ ಧರ್ಮಕ್ಕೆ ಬೇಕಾದರೂ….

ಯಾಕೆ ಪಾಪ ಕಷ್ಟ ಪಟ್ಕೊಂಡು ಮುಸ್ಲಿಂ ಆಗಿರ್ತೀರಾ?
ಭಾರತದಲ್ಲಿ ಯಾರು ಯಾವ ಧರ್ಮಕ್ಕೆ ಬೇಕಾದರೂ ಮತಾಂತರವಾಗಬಹುದು‌.
ನೀವೇನಾದರೂ ಹಿಂದು ಧರ್ಮಕ್ಕೆ ಬರೋದಾದರೆ ಬನ್ನಿ.

but terms & conditions apply…ನಿಮ್ಮ ಜೊತೆ ಆ selfie ತಗೊಂಡಿದ್ರಲ್ಲ ಕೆಲವು ಆರೋಪಿಗಳು,ಅವ್ರಿಗೆ No entry…
Most important, ಪೇಜಾವರ ಶ್ರೀಗಳ ಆಶೀರ್ವಾದ ತಗೆದುಕೊಂಡು,ನಡೆದಾಡುವ ದೇವರ ಪಾದಕ್ಕೆ ವಂದಿಸಿ,ನಿರ್ಮಾಲಾನಂದರಿಗೆ ಹಿತವಚನ ಕೇಳಿ ಆಮೇಲೆ #ಹಿಂದುಧರ್ಮಕ್ಕೆ ಬನ್ನಿ…

ಇನ್ನು ಹಿಂದು ಧರ್ಮದಲ್ಲಿ ಯಾವ ಜಾತಿಗೆ ಸೇರಬೇಕಂಕೊಂಡಿದ್ದೀರೋ ಆ ಆಯ್ಕೆ ನಿಮಗೆ ಬಿಟ್ಟುಬಿಡ್ತೀನಿ…
ನನ್ನ ಪ್ರೀತಿಯ #ದಲಿತರಾಗಿ #ನಾಯಕ,#ಕುರುಬರಾದರೂ ಆಗಿ…full freedom ಇದೆ…
ನಾನು‌ ಗ್ಯಾರಂಟಿ ಕೊಡ್ತೀನಿ…ಹಿಂದು ಧರ್ಮದಲ್ಲಿ ಯಾರೂ ನಿಮ್ಮನ್ನ ಅನುಮಾನದಿಂದ ನೋಡಲ್ಲ….
ಆರಾಮಾಗಿ ಬನ್ನಿ #ಖಾದರ್ ಅವ್ರೇ…

ಆಮೇಲೆ ಪ್ರೀತಿಯ ಮುಸ್ಲಿಂ ಸಹೋದರರೇ plz ನನ್ನಮೇಲೆ ಕೋಪ ಮಾಡ್ಕೋಬೇಡಿ ನನ್ನ ಪ್ರೀತಿಯ ಧರ್ಮ ಮುಸ್ಲಿಂ ಧರ್ಮ…ಅದರ ಮೇಲೆ ಯಾರೇ ಅನುಮಾನ ಪಟ್ಟರೂ ನನ್ನಮನಸ್ಸಿಗೆ ನೋವಾಗುತ್ತೆ.

ನಾನು ಹೇಳಿದ್ದು ತಪ್ಪಾ? ಒಮ್ಮೆ ಯೋಚಿಸಿ….ಯಾರೂ sympathy ತಗೊಳೋ dailogue ,ಧರ್ಮಾದಾರಿತವಾಗಿ emotionally disturb ಮಾಡೋ ಮಾತು ಹೇಳಬಾರದು…ಅದಷ್ಟೇ ನನ್ನ ಕಳಕಳಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…

  • ರೆಸಿಪಿ

    15 ನಿಮಿಷಗಳಲ್ಲಿ ಫಟಾಫಟ್ ‘ಎಗ್ ಪಲಾವ್’ ಮಾಡೋದು ಹೇಗೆ ಗೊತ್ತಾ..?

    ಬಾಯಲ್ಲಿ ನೀರೂರಿಸುವ ಖಾದ್ಯವೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅದರಲ್ಲೂ ಫಟಾಫಟ್ ಎಂದು ತಯಾರಿಸಲಾಗುವ ಖಾದ್ಯಗಳು ನಮ್ಮ ಜಂಜಾಟಗಳಿಂದ ಕೂಡಿದ ಜೀವನ ಶೈಲಿಗೆ ಅತ್ಯಂತ ಸಹಕಾರಿ.ಅದರಲ್ಲೂ ಎಗ್ ಪಲಾವ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ. ಕೇವಲ 15 ನಿಮಿಷಗಳಲ್ಲಿ ಎಗ್ ಪಲಾವ್ ಮಾಡಿ…

  • ಉಪಯುಕ್ತ ಮಾಹಿತಿ, ಸುದ್ದಿ

    ನೀವು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತೀರಾ, ಆಗಾದರೆ ವೈದ್ಯಲೋಕ ಕೊಟ್ಟಾ ಈ ಶಾಕಿಂಗ್ ಸುದ್ದಿ ನೀವೊಮ್ಮೆ ಓದಿ,.!

    ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…

  • ಸುದ್ದಿ

    ಯುವತಿ ಪ್ರೀತಿಸಿದ್ದಕ್ಕೆ ಕರೆಂಟ್​ ಶಾಕ್​ ನೀಡಿ ಯುವಕನ ಮರ್ಮಾಂಗ, ಕಿಡ್ನಿಗೆ ಹಾನಿ: ಕಾಂಗ್ರೆಸ್​ ಮುಖಂಡ ಕೈವಾಡ ಆರೋಪ…!

    ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಕರೆಂಟ್​ ಶಾಕ್​ ನೀಡಿ, ಆತನ ಮರ್ಮಾಂಗ ಹಾಗೂ ಕಿಡ್ನಿಗೆ ಹಾನಿ ಮಾಡಿ ಕಾಂಗ್ರೆಸ್​ ಮುಖಂಡ ಅಟ್ಟಹಾಸ ಮೆರೆದಿದ್ದಾನೆ ಎಂದು ಆರೋಪಿಸಿ ದೂರು ದಾಖಲಾಗಿರುವ ಘಟನೆ ಬೆಳಗಾವಿಯಲ್ಲಿ ಸೋಮವಾರ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಡಿವಾಳಿ ರಾಯಭಾಗಕರ(28) ಎಂದು ಗುರುತಿಸಲಾಗಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗನಾಗಿರುವ ಉಳವಯ್ಯ ಚಿಕ್ಕೊಪ್ಪ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಯುವಕನನ್ನು ಬೆಳಗಾವಿಯಿಂದ ಅಪಹರಿಸಿ ಕಾಲಿಗೆ ಮೊಳೆ ಹೊಡೆದು ಕರೆಂಟ್‌ ಶಾಕ್…

  • ಜ್ಯೋತಿಷ್ಯ

    25-11-2019 ರಿಂದ 02-12-2019 ಈ ದಿನಗಳ ವಾರಭವಿಷ್ಯ. ಯಾವ ರಾಶಿಗಳಿಗೆ ಏನೇನು ಫಲ, ಈ ವಾರದ ಭವಿಷ್ಯ ನೋಡಿ ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :…

  • ಸುದ್ದಿ

    ರೈಲಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಿಎಂ ಪಯಣ…….!

    ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…