ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.

ಈಗ ವಿಷಯ ಏನಪ್ಪಾ ಅಂದ್ರೆ, ರಾಜ್ಯಸರ್ಕಾರದ ಸಚಿವ ಯು.ಟಿ.ಖಾದರ್’ರವರು ಹೇಳಿಕೆಯೊಂದನ್ನು ನೀಡಿದ್ದರು.ಈ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಬಾರಿ ವಿರೋಧ ವ್ಯಕ್ತವಾಗಿತ್ತು.ಅಷ್ಟಕ್ಕೂ ಅವರು ಕೊಟ್ಟಿದ ಹೇಳಿಕೆ ಏನು ಗೊತ್ತಾ..?
ಮುಸ್ಲೀಮರನ್ನು ಅನುಮಾನದಿಂದ ನೋಡಲಾಗುತ್ತಿದೆ ಎಂಬುದು ಸಚಿವ ಯು.ಟಿ.ಖಾದರ್’ರವರ ಹೇಳಿಕೆಯಾಗಿತ್ತು.ಇದಕ್ಕೆ ಪ್ರತಿಕ್ರಿಯಿಸಿದ ಒಳ್ಳೆ ಹುಡುಗ ಪ್ರಥಮ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಈ ರೀತಿಯಾಗಿ ಟಾಂಗ್ ನೀಡಿದ್ದಾರೆ.

#ಮುಸ್ಲಿಂರನ್ನು_ಅನುಮಾನದಿಂದ ನೋಡಲಾಗುತ್ತಿದೆ… ಸಚಿವ #UTಖಾದರ್…!
ನಿಮಗೆ ಅಷ್ಟು #ಅನುಮಾನ,#ಅವಮಾನ ಆಗ್ತಿದ್ರೆ #ಮತಾಂತರ ಆಗಿಬಿಡಿ.ಯಾವ ಧರ್ಮಕ್ಕೆ ಬೇಕಾದರೂ….
ಯಾಕೆ ಪಾಪ ಕಷ್ಟ ಪಟ್ಕೊಂಡು ಮುಸ್ಲಿಂ ಆಗಿರ್ತೀರಾ?
ಭಾರತದಲ್ಲಿ ಯಾರು ಯಾವ ಧರ್ಮಕ್ಕೆ ಬೇಕಾದರೂ ಮತಾಂತರವಾಗಬಹುದು.
ನೀವೇನಾದರೂ ಹಿಂದು ಧರ್ಮಕ್ಕೆ ಬರೋದಾದರೆ ಬನ್ನಿ.

but terms & conditions apply…ನಿಮ್ಮ ಜೊತೆ ಆ selfie ತಗೊಂಡಿದ್ರಲ್ಲ ಕೆಲವು ಆರೋಪಿಗಳು,ಅವ್ರಿಗೆ No entry…
Most important, ಪೇಜಾವರ ಶ್ರೀಗಳ ಆಶೀರ್ವಾದ ತಗೆದುಕೊಂಡು,ನಡೆದಾಡುವ ದೇವರ ಪಾದಕ್ಕೆ ವಂದಿಸಿ,ನಿರ್ಮಾಲಾನಂದರಿಗೆ ಹಿತವಚನ ಕೇಳಿ ಆಮೇಲೆ #ಹಿಂದುಧರ್ಮಕ್ಕೆ ಬನ್ನಿ…
ಇನ್ನು ಹಿಂದು ಧರ್ಮದಲ್ಲಿ ಯಾವ ಜಾತಿಗೆ ಸೇರಬೇಕಂಕೊಂಡಿದ್ದೀರೋ ಆ ಆಯ್ಕೆ ನಿಮಗೆ ಬಿಟ್ಟುಬಿಡ್ತೀನಿ…
ನನ್ನ ಪ್ರೀತಿಯ #ದಲಿತರಾಗಿ #ನಾಯಕ,#ಕುರುಬರಾದರೂ ಆಗಿ…full freedom ಇದೆ…
ನಾನು ಗ್ಯಾರಂಟಿ ಕೊಡ್ತೀನಿ…ಹಿಂದು ಧರ್ಮದಲ್ಲಿ ಯಾರೂ ನಿಮ್ಮನ್ನ ಅನುಮಾನದಿಂದ ನೋಡಲ್ಲ….
ಆರಾಮಾಗಿ ಬನ್ನಿ #ಖಾದರ್ ಅವ್ರೇ…

ಆಮೇಲೆ ಪ್ರೀತಿಯ ಮುಸ್ಲಿಂ ಸಹೋದರರೇ plz ನನ್ನಮೇಲೆ ಕೋಪ ಮಾಡ್ಕೋಬೇಡಿ ನನ್ನ ಪ್ರೀತಿಯ ಧರ್ಮ ಮುಸ್ಲಿಂ ಧರ್ಮ…ಅದರ ಮೇಲೆ ಯಾರೇ ಅನುಮಾನ ಪಟ್ಟರೂ ನನ್ನಮನಸ್ಸಿಗೆ ನೋವಾಗುತ್ತೆ.
ನಾನು ಹೇಳಿದ್ದು ತಪ್ಪಾ? ಒಮ್ಮೆ ಯೋಚಿಸಿ….ಯಾರೂ sympathy ತಗೊಳೋ dailogue ,ಧರ್ಮಾದಾರಿತವಾಗಿ emotionally disturb ಮಾಡೋ ಮಾತು ಹೇಳಬಾರದು…ಅದಷ್ಟೇ ನನ್ನ ಕಳಕಳಿ…

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…
ಸಮ್ಮಿಶ್ರ ಸರ್ಕಾರದಲ್ಲಿ ತಪ್ಪುಗಳಾಗಿವೆ ಅದು ಜೆಡಿಎಸ್ ಸರ್ಕಾರದ ಸಚಿವರು ಹಾಗೂ ಶಾಸಕರಿಂದ ಆಗಿವೆ ಇದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಬುಧವಾರ ಹೇಳಿದರು. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ನಿನ್ನೆ ಹದ್ದು ಗಿಣಿ ಟ್ವೀಟ್ಗೆ ಬಗ್ಗೆ ಕಾಗವಾಡ ಮತಕ್ಷೇತ್ರದ ಮಂಗಸೂಳಿ ಗ್ರಾಮದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದ್ದಾಗೊಂದು, ಇಲ್ಲದಾಗೊಂದು ಹೇಳಿಕೆ ಸರಿಯಲ್ಲ, 14 ತಿಂಗಳು ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಮಾತನ್ನು ಹೇಳಬೇಳಕಿತ್ತು….
ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್ನಲ್ಲಿ ಫೇಸ್ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…
ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ
ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.
ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…