ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.

ಈಗ ವಿಷಯ ಏನಪ್ಪಾ ಅಂದ್ರೆ, ರಾಜ್ಯಸರ್ಕಾರದ ಸಚಿವ ಯು.ಟಿ.ಖಾದರ್’ರವರು ಹೇಳಿಕೆಯೊಂದನ್ನು ನೀಡಿದ್ದರು.ಈ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಬಾರಿ ವಿರೋಧ ವ್ಯಕ್ತವಾಗಿತ್ತು.ಅಷ್ಟಕ್ಕೂ ಅವರು ಕೊಟ್ಟಿದ ಹೇಳಿಕೆ ಏನು ಗೊತ್ತಾ..?
ಮುಸ್ಲೀಮರನ್ನು ಅನುಮಾನದಿಂದ ನೋಡಲಾಗುತ್ತಿದೆ ಎಂಬುದು ಸಚಿವ ಯು.ಟಿ.ಖಾದರ್’ರವರ ಹೇಳಿಕೆಯಾಗಿತ್ತು.ಇದಕ್ಕೆ ಪ್ರತಿಕ್ರಿಯಿಸಿದ ಒಳ್ಳೆ ಹುಡುಗ ಪ್ರಥಮ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಈ ರೀತಿಯಾಗಿ ಟಾಂಗ್ ನೀಡಿದ್ದಾರೆ.

#ಮುಸ್ಲಿಂರನ್ನು_ಅನುಮಾನದಿಂದ ನೋಡಲಾಗುತ್ತಿದೆ… ಸಚಿವ #UTಖಾದರ್…!
ನಿಮಗೆ ಅಷ್ಟು #ಅನುಮಾನ,#ಅವಮಾನ ಆಗ್ತಿದ್ರೆ #ಮತಾಂತರ ಆಗಿಬಿಡಿ.ಯಾವ ಧರ್ಮಕ್ಕೆ ಬೇಕಾದರೂ….
ಯಾಕೆ ಪಾಪ ಕಷ್ಟ ಪಟ್ಕೊಂಡು ಮುಸ್ಲಿಂ ಆಗಿರ್ತೀರಾ?
ಭಾರತದಲ್ಲಿ ಯಾರು ಯಾವ ಧರ್ಮಕ್ಕೆ ಬೇಕಾದರೂ ಮತಾಂತರವಾಗಬಹುದು.
ನೀವೇನಾದರೂ ಹಿಂದು ಧರ್ಮಕ್ಕೆ ಬರೋದಾದರೆ ಬನ್ನಿ.

but terms & conditions apply…ನಿಮ್ಮ ಜೊತೆ ಆ selfie ತಗೊಂಡಿದ್ರಲ್ಲ ಕೆಲವು ಆರೋಪಿಗಳು,ಅವ್ರಿಗೆ No entry…
Most important, ಪೇಜಾವರ ಶ್ರೀಗಳ ಆಶೀರ್ವಾದ ತಗೆದುಕೊಂಡು,ನಡೆದಾಡುವ ದೇವರ ಪಾದಕ್ಕೆ ವಂದಿಸಿ,ನಿರ್ಮಾಲಾನಂದರಿಗೆ ಹಿತವಚನ ಕೇಳಿ ಆಮೇಲೆ #ಹಿಂದುಧರ್ಮಕ್ಕೆ ಬನ್ನಿ…
ಇನ್ನು ಹಿಂದು ಧರ್ಮದಲ್ಲಿ ಯಾವ ಜಾತಿಗೆ ಸೇರಬೇಕಂಕೊಂಡಿದ್ದೀರೋ ಆ ಆಯ್ಕೆ ನಿಮಗೆ ಬಿಟ್ಟುಬಿಡ್ತೀನಿ…
ನನ್ನ ಪ್ರೀತಿಯ #ದಲಿತರಾಗಿ #ನಾಯಕ,#ಕುರುಬರಾದರೂ ಆಗಿ…full freedom ಇದೆ…
ನಾನು ಗ್ಯಾರಂಟಿ ಕೊಡ್ತೀನಿ…ಹಿಂದು ಧರ್ಮದಲ್ಲಿ ಯಾರೂ ನಿಮ್ಮನ್ನ ಅನುಮಾನದಿಂದ ನೋಡಲ್ಲ….
ಆರಾಮಾಗಿ ಬನ್ನಿ #ಖಾದರ್ ಅವ್ರೇ…

ಆಮೇಲೆ ಪ್ರೀತಿಯ ಮುಸ್ಲಿಂ ಸಹೋದರರೇ plz ನನ್ನಮೇಲೆ ಕೋಪ ಮಾಡ್ಕೋಬೇಡಿ ನನ್ನ ಪ್ರೀತಿಯ ಧರ್ಮ ಮುಸ್ಲಿಂ ಧರ್ಮ…ಅದರ ಮೇಲೆ ಯಾರೇ ಅನುಮಾನ ಪಟ್ಟರೂ ನನ್ನಮನಸ್ಸಿಗೆ ನೋವಾಗುತ್ತೆ.
ನಾನು ಹೇಳಿದ್ದು ತಪ್ಪಾ? ಒಮ್ಮೆ ಯೋಚಿಸಿ….ಯಾರೂ sympathy ತಗೊಳೋ dailogue ,ಧರ್ಮಾದಾರಿತವಾಗಿ emotionally disturb ಮಾಡೋ ಮಾತು ಹೇಳಬಾರದು…ಅದಷ್ಟೇ ನನ್ನ ಕಳಕಳಿ…

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…
ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ.
ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಫೆಬ್ರವರಿ, 2019) ನೀವು ಮಗುವಿನ ಗುಣಪಡಿಸುವ ಶಕ್ತಿಯನ್ನು ಅನುಭವಿಸುತ್ತೀರಿ. ಅವರು ಭೂಮಿಯ ಮೇಲೆ ಅತ್ಯಂತ ಶಕ್ತಿಯುತಆಧ್ಯಾತ್ಮಿಕ…
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ: ನಿಮ್ಮದೇ ಆದ ಭಾವನಾಲೋಕದಲ್ಲಿನ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆ ತರಬಲ್ಲವು. ಎಚ್ಚರ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಮಿಥುನ ಸೂಕ್ಷ್ಮವಾಗಿ ಯೋಚಿಸಿ, ವಿಷಯವೊಂದನ್ನು…