ಸುದ್ದಿ

ಬಿಗ್ಬಾಸ್ ಪ್ರಥಮ್, ಸಚಿವ ಯು.ಟಿ.ಖಾದರ್’ಗೆ ಕೊಟ್ಟ ಟಾಂಗ್ ಏನು ಗೊತ್ತಾ..?ತಿಳಿಯಲು ಮುಂದೆ ನೋಡಿ…

255

ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.

ಈಗ ವಿಷಯ ಏನಪ್ಪಾ ಅಂದ್ರೆ, ರಾಜ್ಯಸರ್ಕಾರದ ಸಚಿವ ಯು.ಟಿ.ಖಾದರ್’ರವರು ಹೇಳಿಕೆಯೊಂದನ್ನು ನೀಡಿದ್ದರು.ಈ ಹೇಳಿಕೆಗೆ  ಸಾಮಾಜಿಕ ಜಾಲತಾಣದಲ್ಲಿ ಬಾರಿ ವಿರೋಧ ವ್ಯಕ್ತವಾಗಿತ್ತು.ಅಷ್ಟಕ್ಕೂ ಅವರು ಕೊಟ್ಟಿದ ಹೇಳಿಕೆ ಏನು ಗೊತ್ತಾ..?

ಮುಸ್ಲೀಮರನ್ನು ಅನುಮಾನದಿಂದ ನೋಡಲಾಗುತ್ತಿದೆ ಎಂಬುದು ಸಚಿವ ಯು.ಟಿ.ಖಾದರ್’ರವರ ಹೇಳಿಕೆಯಾಗಿತ್ತು.ಇದಕ್ಕೆ ಪ್ರತಿಕ್ರಿಯಿಸಿದ ಒಳ್ಳೆ ಹುಡುಗ ಪ್ರಥಮ್ ತಮ್ಮ  ಫೇಸ್ಬುಕ್ ಖಾತೆಯಲ್ಲಿ ಈ ರೀತಿಯಾಗಿ ಟಾಂಗ್ ನೀಡಿದ್ದಾರೆ.

ಪ್ರಥಮ್ ತಮ್ಮ ಫೇಸ್ಬುಕ್ ವಾಲ್ನಲ್ಲಿ ರೀತಿಯಾಗಿ ಬರೆದುಕೊಂಡಿದ್ದಾರೆ…

#ಮುಸ್ಲಿಂರನ್ನು_ಅನುಮಾನದಿಂದ ನೋಡಲಾಗುತ್ತಿದೆ… ಸಚಿವ #UTಖಾದರ್…!
ನಿಮಗೆ ಅಷ್ಟು #ಅನುಮಾನ,#ಅವಮಾನ ಆಗ್ತಿದ್ರೆ #ಮತಾಂತರ ಆಗಿಬಿಡಿ.ಯಾವ ಧರ್ಮಕ್ಕೆ ಬೇಕಾದರೂ….

ಯಾಕೆ ಪಾಪ ಕಷ್ಟ ಪಟ್ಕೊಂಡು ಮುಸ್ಲಿಂ ಆಗಿರ್ತೀರಾ?
ಭಾರತದಲ್ಲಿ ಯಾರು ಯಾವ ಧರ್ಮಕ್ಕೆ ಬೇಕಾದರೂ ಮತಾಂತರವಾಗಬಹುದು‌.
ನೀವೇನಾದರೂ ಹಿಂದು ಧರ್ಮಕ್ಕೆ ಬರೋದಾದರೆ ಬನ್ನಿ.

but terms & conditions apply…ನಿಮ್ಮ ಜೊತೆ ಆ selfie ತಗೊಂಡಿದ್ರಲ್ಲ ಕೆಲವು ಆರೋಪಿಗಳು,ಅವ್ರಿಗೆ No entry…
Most important, ಪೇಜಾವರ ಶ್ರೀಗಳ ಆಶೀರ್ವಾದ ತಗೆದುಕೊಂಡು,ನಡೆದಾಡುವ ದೇವರ ಪಾದಕ್ಕೆ ವಂದಿಸಿ,ನಿರ್ಮಾಲಾನಂದರಿಗೆ ಹಿತವಚನ ಕೇಳಿ ಆಮೇಲೆ #ಹಿಂದುಧರ್ಮಕ್ಕೆ ಬನ್ನಿ…

ಇನ್ನು ಹಿಂದು ಧರ್ಮದಲ್ಲಿ ಯಾವ ಜಾತಿಗೆ ಸೇರಬೇಕಂಕೊಂಡಿದ್ದೀರೋ ಆ ಆಯ್ಕೆ ನಿಮಗೆ ಬಿಟ್ಟುಬಿಡ್ತೀನಿ…
ನನ್ನ ಪ್ರೀತಿಯ #ದಲಿತರಾಗಿ #ನಾಯಕ,#ಕುರುಬರಾದರೂ ಆಗಿ…full freedom ಇದೆ…
ನಾನು‌ ಗ್ಯಾರಂಟಿ ಕೊಡ್ತೀನಿ…ಹಿಂದು ಧರ್ಮದಲ್ಲಿ ಯಾರೂ ನಿಮ್ಮನ್ನ ಅನುಮಾನದಿಂದ ನೋಡಲ್ಲ….
ಆರಾಮಾಗಿ ಬನ್ನಿ #ಖಾದರ್ ಅವ್ರೇ…

ಆಮೇಲೆ ಪ್ರೀತಿಯ ಮುಸ್ಲಿಂ ಸಹೋದರರೇ plz ನನ್ನಮೇಲೆ ಕೋಪ ಮಾಡ್ಕೋಬೇಡಿ ನನ್ನ ಪ್ರೀತಿಯ ಧರ್ಮ ಮುಸ್ಲಿಂ ಧರ್ಮ…ಅದರ ಮೇಲೆ ಯಾರೇ ಅನುಮಾನ ಪಟ್ಟರೂ ನನ್ನಮನಸ್ಸಿಗೆ ನೋವಾಗುತ್ತೆ.

ನಾನು ಹೇಳಿದ್ದು ತಪ್ಪಾ? ಒಮ್ಮೆ ಯೋಚಿಸಿ….ಯಾರೂ sympathy ತಗೊಳೋ dailogue ,ಧರ್ಮಾದಾರಿತವಾಗಿ emotionally disturb ಮಾಡೋ ಮಾತು ಹೇಳಬಾರದು…ಅದಷ್ಟೇ ನನ್ನ ಕಳಕಳಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಯಾರಿಗೆ ಒಲಿಯುತ್ತೆ ಪ್ರಧಾನಿ ಪಟ್ಟ..?ಸಮೀಕ್ಷೆಯಲ್ಲಿ ಬಯಲಾಯ್ತು ಮತದಾರ ಪ್ರಭುವಿನ ಮನದಾಳ!ಈ ಸುದ್ದಿ ನೋಡಿ…

    ಈಗ ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೂ ಗಲ್ಲಿ ಗಲ್ಲಿಗಳಲ್ಲಿ ಲೋಕಸಭಾ ಚುನಾವಣೆಯದ್ದೇ ಮಾತುಕತೆ. ಅಷ್ಟೇ ಅಲ್ಲದೇ ಯಾವ ಪಕ್ಷ ಗೆಲ್ಲುತ್ತೆ? ಯಾರು ಈ ದೇಶದ ಚುಕ್ಕಾಣಿ ಹಿಡಿಯುತ್ತಾರೆ?ಯಾರಿಗೆ ಒಲಿಯಲಿದೆ ಪ್ರಧಾನಿ ಪಟ್ಟ ಎಂಬ ವಾದ ವಿವಾದಗಳು ಜೋರಾಗಿಯೇ ನಡೆಯುತ್ತಿವೆ. ಈಗ ಹಾಲಿ ಪ್ರಧಾನ ಮಂತ್ರಿ ಆಗಿರುವ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿ ಆಗ್ತಾರಾ ಅಥವಾ ಪ್ರಧಾನಿ ರೇಸ್ ನಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧೀ ಪ್ರಧಾನಿ ಆಗ್ತಾರ ಎಂಬುದರ ಬಗ್ಗೆ ಸಿ ವೋಟರ್–ಐ.ಎ.ಎನ್.ಎಸ್. ಸಮೀಕ್ಷೆ ನಡೆಸಿದ್ದು ಮತದಾರ ಪ್ರಭು ಏನು…

  • ದೇವರು-ಧರ್ಮ

    ದೇವಾಲಯಗಳಲ್ಲಿ ಎಂದಿಗೂ ಈ ತಪ್ಪುಗಳನ್ನು ಮಾಡಲೇಬೇಡಿ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ತಿಳಿಯಲಿ…

    ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…

  • ಆಧ್ಯಾತ್ಮ, ದೇವರು, ದೇವರು-ಧರ್ಮ

    ಇಲ್ಲಿದೆ ಪಂಚಮುಖಿ ಆಂಜನೇಯನ ಅವತಾರದ ಕತೆ..!ಹನುಮಂತನ 5 ತಲೆಗಳಿಗಿದೆ ಒಂದೊಂದು ವಿಶೇಷತೆ…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು… ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ… ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ. ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ…

  • inspirational

    Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ

    2026ರಲ್ಲಿ Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿರುವ ಬಗ್ಗೆ ವರದಿಗಳು ಬಂದಿವೆ. ಇಂದು (2026 ಏಪ್ರಿಲ್ 18–19) ಬಂದಿರುವ latest updates ದಾಳಿ ದೃಢಪಟ್ಟಿದೆ (Official confirmation) ಭಾರತ ಸರ್ಕಾರ ಅಧಿಕೃತವಾಗಿ ಹೇಳಿದ್ದು: – ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿದೆ ಇದರಿಂದ ಭಾರತ ತೀವ್ರ ಚಿಂತೆಗೆ ಒಳಗಾಗಿದೆ. Strait of Hormuz (ಹಾರ್ಮುಜ್ ಕಣಿವೆ) ಎಂಬುದು ಪರ್ಶಿಯನ್ ಗಲ್ಪ್‌ನಿಂದ ಜಗತ್ತಿನ ತೈಲ ಸಾಗಾಟಕ್ಕೆ ಅತ್ಯಂತ ಪ್ರಮುಖ ಸಮುದ್ರ…

  • ಜ್ಯೋತಿಷ್ಯ

    ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆ- ಕೇರಳ ಫಸ್ಟ್, ಉತ್ತರ ಪ್ರದೇಶ ಲಾಸ್ಟ್ – ಕರ್ನಾಟಕ 8ನೇ ಸ್ಥಾನದಲ್ಲಿ……

    ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…

  • ಉಪಯುಕ್ತ ಮಾಹಿತಿ

    ಲಕ್ಷಾಂತರ ಪ್ಯಾನ್ ಕಾರ್ಡ್ ರದ್ದು!ನಿಮ್ಮ ಪ್ಯಾನ್ ಕಾರ್ಡ್ ರದ್ದಾಗಿದೆಯಾ,ಇಲ್ಲವಾ ಚೆಕ್ ಮಾಡಲು ಈ ಲೇಖನಿ ಓದಿ…

    ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್‌ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.