ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.
ಈಗ ವಿಷಯ ಏನಪ್ಪಾ ಅಂದ್ರೆ, ರಾಜ್ಯಸರ್ಕಾರದ ಸಚಿವ ಯು.ಟಿ.ಖಾದರ್’ರವರು ಹೇಳಿಕೆಯೊಂದನ್ನು ನೀಡಿದ್ದರು.ಈ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಬಾರಿ ವಿರೋಧ ವ್ಯಕ್ತವಾಗಿತ್ತು.ಅಷ್ಟಕ್ಕೂ ಅವರು ಕೊಟ್ಟಿದ ಹೇಳಿಕೆ ಏನು ಗೊತ್ತಾ..?
ಮುಸ್ಲೀಮರನ್ನು ಅನುಮಾನದಿಂದ ನೋಡಲಾಗುತ್ತಿದೆ ಎಂಬುದು ಸಚಿವ ಯು.ಟಿ.ಖಾದರ್’ರವರ ಹೇಳಿಕೆಯಾಗಿತ್ತು.ಇದಕ್ಕೆ ಪ್ರತಿಕ್ರಿಯಿಸಿದ ಒಳ್ಳೆ ಹುಡುಗ ಪ್ರಥಮ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಈ ರೀತಿಯಾಗಿ ಟಾಂಗ್ ನೀಡಿದ್ದಾರೆ.
#ಮುಸ್ಲಿಂರನ್ನು_ಅನುಮಾನದಿಂದ ನೋಡಲಾಗುತ್ತಿದೆ… ಸಚಿವ #UTಖಾದರ್…!
ನಿಮಗೆ ಅಷ್ಟು #ಅನುಮಾನ,#ಅವಮಾನ ಆಗ್ತಿದ್ರೆ #ಮತಾಂತರ ಆಗಿಬಿಡಿ.ಯಾವ ಧರ್ಮಕ್ಕೆ ಬೇಕಾದರೂ….
ಯಾಕೆ ಪಾಪ ಕಷ್ಟ ಪಟ್ಕೊಂಡು ಮುಸ್ಲಿಂ ಆಗಿರ್ತೀರಾ?
ಭಾರತದಲ್ಲಿ ಯಾರು ಯಾವ ಧರ್ಮಕ್ಕೆ ಬೇಕಾದರೂ ಮತಾಂತರವಾಗಬಹುದು.
ನೀವೇನಾದರೂ ಹಿಂದು ಧರ್ಮಕ್ಕೆ ಬರೋದಾದರೆ ಬನ್ನಿ.
but terms & conditions apply…ನಿಮ್ಮ ಜೊತೆ ಆ selfie ತಗೊಂಡಿದ್ರಲ್ಲ ಕೆಲವು ಆರೋಪಿಗಳು,ಅವ್ರಿಗೆ No entry…
Most important, ಪೇಜಾವರ ಶ್ರೀಗಳ ಆಶೀರ್ವಾದ ತಗೆದುಕೊಂಡು,ನಡೆದಾಡುವ ದೇವರ ಪಾದಕ್ಕೆ ವಂದಿಸಿ,ನಿರ್ಮಾಲಾನಂದರಿಗೆ ಹಿತವಚನ ಕೇಳಿ ಆಮೇಲೆ #ಹಿಂದುಧರ್ಮಕ್ಕೆ ಬನ್ನಿ…
ಇನ್ನು ಹಿಂದು ಧರ್ಮದಲ್ಲಿ ಯಾವ ಜಾತಿಗೆ ಸೇರಬೇಕಂಕೊಂಡಿದ್ದೀರೋ ಆ ಆಯ್ಕೆ ನಿಮಗೆ ಬಿಟ್ಟುಬಿಡ್ತೀನಿ…
ನನ್ನ ಪ್ರೀತಿಯ #ದಲಿತರಾಗಿ #ನಾಯಕ,#ಕುರುಬರಾದರೂ ಆಗಿ…full freedom ಇದೆ…
ನಾನು ಗ್ಯಾರಂಟಿ ಕೊಡ್ತೀನಿ…ಹಿಂದು ಧರ್ಮದಲ್ಲಿ ಯಾರೂ ನಿಮ್ಮನ್ನ ಅನುಮಾನದಿಂದ ನೋಡಲ್ಲ….
ಆರಾಮಾಗಿ ಬನ್ನಿ #ಖಾದರ್ ಅವ್ರೇ…
ಆಮೇಲೆ ಪ್ರೀತಿಯ ಮುಸ್ಲಿಂ ಸಹೋದರರೇ plz ನನ್ನಮೇಲೆ ಕೋಪ ಮಾಡ್ಕೋಬೇಡಿ ನನ್ನ ಪ್ರೀತಿಯ ಧರ್ಮ ಮುಸ್ಲಿಂ ಧರ್ಮ…ಅದರ ಮೇಲೆ ಯಾರೇ ಅನುಮಾನ ಪಟ್ಟರೂ ನನ್ನಮನಸ್ಸಿಗೆ ನೋವಾಗುತ್ತೆ.
ನಾನು ಹೇಳಿದ್ದು ತಪ್ಪಾ? ಒಮ್ಮೆ ಯೋಚಿಸಿ….ಯಾರೂ sympathy ತಗೊಳೋ dailogue ,ಧರ್ಮಾದಾರಿತವಾಗಿ emotionally disturb ಮಾಡೋ ಮಾತು ಹೇಳಬಾರದು…ಅದಷ್ಟೇ ನನ್ನ ಕಳಕಳಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.
ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಶಾಲೆಯ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರವನ್ನು ಸೆರೆ ಹಿಡಿದ ಪತ್ರಕರ್ತನ ಬಂಧನವಾಗಿ ವಾರ ಕಳೆದ ಬಳಿಕ, ಸ್ಥಳೀಯ ಆಡಳಿತವು ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿದೆ. ಜಿಲ್ಲೆಯ ಊದ್ಪುರ ಸರಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರಗಳನ್ನು ಸೆರೆಹಿಡಿದ ಸ್ಥಳೀಯ ಪತ್ರಕರ್ತ ಸಂತೋಷ್ ಜೈಸ್ವಾಲ್ನನ್ನು ಪೊಲೀಸರು ಬಂಧಿಸಿ, ಆತನ ವಿರುದ್ಧ ಸುಲಿಗೆ ಹಾಗೂ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಯಾದ ಆಪಾದನೆ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಶಾಲಾ ಪ್ರಾಂಶುಪಾಲರು, ಪತ್ರಕರ್ತನ ವಿರುದ್ದ…
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ…
ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆಪರಿಹಾರ ಹಣವನ್ನು ಇಂದು [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು ಕರ್ನಾಟಕಕ್ಕೆ1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್ಡಿಆರ್ಎಫ್) ಒಟ್ಟು1813.75 ಕೋಟಿ…
ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್ನಲ್ಲಿ ಭಾನುವಾರ ಎದುರಾಗುತ್ತಿವೆ.
ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು. ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ. ಅಂಬರೀಶ್ ಅವರ ಹಾಗೆ…