ಸುದ್ದಿ

ಬಿಗ್ ನ್ಯೂಸ್: ಖಡಕ್ ಐಪಿಎಸ್ ಅಧಿಕಾರಿ ರಾಜೀನಾಮೆ ನಿಡಿದ ಅಣ್ಣಾಮಲೈ…..!

41

ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ.

ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ.

ಆ ಬಳಿಕ ಅಣ್ಣಾಮಲೈ ರಾಜಕೀಯ ಪ್ರವೇಶಿಸಲಿದ್ದಾರೆ ಎಂದು ಹೇಳಲಾಗಿದ್ದು, ಡಿಎಂಕೆ ಪಕ್ಷದಿಂದ ಅವರು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ವಾರಕ್ಕೆ ಒಂದು ಬಾರಿ ಈ ನೀರನ್ನು ಕುಡಿಯುವುದರಿಂದ ಹೊಟ್ಟೆ ಸುತ್ತಲಿರುವ ಕೊಬ್ಬು ಕರಗಿ ಸುಂದರವಾಗಿ ಕಾಣುತ್ತಿರಾ..!

    ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ. * ಬಾರ್ಲಿಯಲ್ಲಿರುವ ಬೀಟಾ ಗ್ಲೂಕೋನ್ ಅಂಶ ದೇಹದೊಳಗಿನ ವಿಷಾಂಶ ಹೊರಹಾಕಲು ನೆರವಾಗುತ್ತದೆ. * ಮೂತ್ರದ ಸೋಂಕು ಹೋಗುವವರೆಗೂ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯುವುದು ಒಳ್ಳೆಯದು. * ಅಜೀರ್ಣ, ಗ್ಯಾಸ್ಟ್ರಿಕ್ ಹಾಗೂ ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಬಾರ್ಲಿ ನೀರು ಒಳ್ಳೆಯದು. * ಮಲಬದ್ಧತೆ, ಬೇಧಿ ಮುಂತಾದ ಸಮಸ್ಯೆ ಇದ್ದರೂ ಬಾರ್ಲಿ…

  • ಸುದ್ದಿ

    ಅನ್ನದಾತನಿಗೆ ಬಂಪರ್ ಆಫರ್!ಪ್ರತೀ ರೈತನ ಅಕೌಂಟ್’ಗೆ ಬೀಳಲಿದೆ 10,000.!ಏನಿದು ಯೋಜನೆ ಮುಂದೆ ಓದಿ…

    ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.

  • ಆರೋಗ್ಯ

    ನೀವು ಕಾಫಿ ಪ್ರಿಯರಾ? ಹಾಗೇನಾದರೂ ಆಗಿದ್ದರೆ ಹುಷಾರು.

    ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…

  • ವೀಡಿಯೊ ಗ್ಯಾಲರಿ

    ಈ ವಿಚಿತ್ರ ಜೀವಿಯನ್ನು ನೋಡಿದ್ದೀರಾ..?ನೋಡಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..

  • ರಾಜಕೀಯ

    ಇಂದಿರಾ ಕ್ಯಾಂಟೀನ್‌ ಮತ್ತು ನಮ್ಮ ಅಪ್ಪಾಜಿ ಕ್ಯಾಂಟೀನ್‌ ಇವೆರಡರಲ್ಲಿ ಜನರಿಗೆ ಯಾವುದು ಇಷ್ಟವಾಗುತ್ತೆ ಗೊತ್ತಾ?ಈ ಲೇಖನಿ ಓದಿ ನಿಮ್ಮ ಅಭಿಪ್ರಾಯ ತಿಳಿಸಿ…

    ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್‌ ಯೋಜನೆ ಆರಂಭವಾಗಿದ್ದು, ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್‌’ ಎಂಬ ಹೆಸರಿನಲ್ಲಿ ಆರಂಭಿಸಿದೆ.

  • ಸುದ್ದಿ

    ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ…!

    ‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ. ‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10…