News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬಿಗ್ ನ್ಯೂಸ್: ಖಡಕ್ ಐಪಿಎಸ್ ಅಧಿಕಾರಿ ರಾಜೀನಾಮೆ ನಿಡಿದ ಅಣ್ಣಾಮಲೈ…..!

42

ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ.

ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ.

ಆ ಬಳಿಕ ಅಣ್ಣಾಮಲೈ ರಾಜಕೀಯ ಪ್ರವೇಶಿಸಲಿದ್ದಾರೆ ಎಂದು ಹೇಳಲಾಗಿದ್ದು, ಡಿಎಂಕೆ ಪಕ್ಷದಿಂದ ಅವರು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ರಿಕ್ಷಾ ಚಾಲಕನ ಮಗ ಐಎಎಸ್ ಅಧಿಕಾರಿಯಾಗಿದ್ದು ಹೇಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.

  • ಸುದ್ದಿ

    ಟೀ ಕುಡಿಯಲು ದುಡ್ಡಿಲ್ಲದೆ ಪರದಾಡ್ತಿದ್ದ ನಟಿ ಮನೆಯಲ್ಲಿ ದೇವರ ಫೋಟೊ ಬದಲು ಸಲ್ಮಾನ್ ಫೋಟೋ..!ಯಾಕೆ ಗೊತ್ತಾ?

    ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್‌ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….

  • ಮನರಂಜನೆ

    84 ದಿನಗಳ ಕಾಲ ಇದ್ದು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಚಂದನ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ.

    ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…

  • ರಾಜಕೀಯ

    5ಸಾವಿರ ಜನ ಸೇರಿಸಿ ಸಮಾವೇಶ ಮಾಡಿ-ರಮೇಶ್‌ಕುಮಾರ್‌ಗೆ ವರ್ತೂರು ಪ್ರಕಾಶ್ ಸವಾಲ್

    ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್‌ಗೆ ರ‍್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್‌ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್‌ಗೆ ರ‍್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…

  • inspirational, ಆರೋಗ್ಯ, ಉಪಯುಕ್ತ ಮಾಹಿತಿ

    ಕೆಲವೇ ದಿನಗಳಲ್ಲಿ ಕಡಿಮೆ ಮಾಡಿಕೊಳ್ಳಿ 5 ಕೆಜಿ ತೂಕ..!ಹೇಗೆ ಗೊತ್ತಾ..?

    ತೂಕ ಜಾಸ್ತಿಯಾಗಿದೆ ಎನ್ನುವ ಚಿಂತೆ ಕಾಡ್ತಿದೆಯಾ. ತೆಳ್ಳಗಾಗಲು ಸಿಕ್ಕಾಪಟ್ಟೆ ಪ್ರಯತ್ನ ಪಟ್ಟು, ಕೈ ಖಾಲಿ ಮಾಡಿಕೊಂಡು ಕುಳಿತಿದ್ದೀರಾ? ಹಾಗಿದ್ರೆ ಖರ್ಚಿಲ್ಲದೆ ಮನೆಯಲ್ಲಿಯೇ ಆರಾಮವಾಗಿ ತೂಕ ಇಳಿಸಿಕೊಳ್ಳೋದು ಹೇಗೆ ಅಂತಾ ನಾವು ಹೇಳ್ತೇವೆ ಕೇಳಿ. ಕೇವಲ 10 ದಿನಗಳಲ್ಲಿ 5 ಕೆ.ಜಿ ತೂಕ ಇಳಿಸಿಕೊಳ್ಳುವ ಉಪಾಯ ಇಲ್ಲಿದೆ. ನೈಸರ್ಗಿಕ ಔಷಧಿ ವಾಟರ್ ಥೆರಪಿ ಮೂಲಕ ತೂಕ ಇಳಿಸಿಕೊಳ್ಳಬಹುದು. ಬ್ರಿಟನ್ ನ ಫಿಟ್ನೆಸ್ ಕೋಚ್ ಶೌನ್ ವಾಕರ್ ವಾಟರ್ ಥೆರಪಿಯ ಕೆಲವೊಂದು ಪ್ರಯೋಗಗಳನ್ನು ಮಾಡಿದ್ದಾರೆ. ವಾಕರ್ ಹೇಳುವಂತೆ ವಾಟರ್ ಥೆರಪಿ…

  • India, tourism

    ಇದು ಭಗವಾನ ಶ್ರೀಕೃಷ್ಣನ ನಗರಿ

    ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…