News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಬಿಗ್ ನ್ಯೂಸ್: ಖಡಕ್ ಐಪಿಎಸ್ ಅಧಿಕಾರಿ ರಾಜೀನಾಮೆ ನಿಡಿದ ಅಣ್ಣಾಮಲೈ…..!

42

ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ.

ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ.

ಆ ಬಳಿಕ ಅಣ್ಣಾಮಲೈ ರಾಜಕೀಯ ಪ್ರವೇಶಿಸಲಿದ್ದಾರೆ ಎಂದು ಹೇಳಲಾಗಿದ್ದು, ಡಿಎಂಕೆ ಪಕ್ಷದಿಂದ ಅವರು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಜೀವನದಲ್ಲಿ ಯಶಸ್ಸು ಸಿಗಬೇಕಂದ್ರೆ,ಈ ಅಂಶಗಳನ್ನು ಅನುಸರಿಸಿ…

    ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.

  • inspirational

    ವಿದೇಶಗಳಲ್ಲಿರುವ ಭಾರತೀಯರ ಮಾನಸಿಕ ಸಮಸ್ಯೆಗಳು

    – ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…

  • ಆಧ್ಯಾತ್ಮ

    ಭಗವಂತನನ್ನು ಕಾಣಲು ವೇದಾನುಭವಗಳಿಂದ ಪ್ರಾಚೀನ ಋಷಿಗಳು ಕಂಡುಕೊಂಡ ಕೆಲವು ಮೂಲಸೂತ್ರಗಳು.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448 ಶರೀರವನ್ನು ನೀರು ಮತ್ತು ಯೋಗದಿಂದ…

  • ಆರೋಗ್ಯ

    ಕಾಡುವ ಡ್ಯಾಂಡ್ರಫ್‌ಗೆ ಇಲ್ಲಿದ ಮನೆ ಮದ್ದು, ಒಮ್ಮೆ ಟ್ರೈ ಮಾಡಿ ನೋಡಿ.

    ತಲೆ ಹೊಟ್ಟಿನ (Dandruff) ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ವೇಳೆ ಕಾಡಿಯೇ ಕಾಡುತ್ತೆ. ಇದಕ್ಕಿದೆ ಸರಳ ಪರಿಹಾರ. ಮೆಂತ್ಯಪುಡಿಯನ್ನು ತುಸು ಕಾಲ ನೆನೆಸಿಟ್ಟು, ನೆಲ್ಲಿಕಾಯಿ ಪುಡಿಯೊಂದಿಗೆ ಕಲೆಸಿ, ಕೂದಲಿನ ಬುಡಕ್ಕೆ ಹಚ್ಚಿ ಅರ್ಧಗಂಟೆ ನಂತರ ತೊಳೆದುಕೊಳ್ಳಿ. ಲೋಳೆಸರದ ಬಿಳಿ ತಿರುಳನ್ನು ನೆನೆಸಿ, ದಾಸವಾಳದ ಎಲೆಯೊಂದಿಗೆ ರುಬ್ಬಿ ಹಚ್ಚಿಕೊಳ್ಳಿ. ಮೊಸರಿನೊಂದಿಗೆ ಹಚ್ಚಿಕೊಂಡರೆ ಮೆಹಂದಿಯೂ ಪರಿಣಾಮಕಾರಿ. ಕಡಲೆಹಿಟ್ಟು ಸೀಗೆಯೊಂದಿಗೆ ನಂತರ ತಲೆ ತೊಳೆದುಕೊಳ್ಳಬೇಕು. ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ಸುಟ್ಟು, ತಿರುಳನ್ನು ತೆಗೆದು ರುಬ್ಬಿ ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಕೊಬ್ಬರಿ ಎಣ್ಣೆ…

  • ಸಿನಿಮಾ

    ಈ ಸೂಪರ್ ಸ್ಟಾರ್’ಗಳ ಜೋಡಿಗಳಲ್ಲಿ ಪತ್ನಿಯರೇ ದೊಡ್ಡವರು..!ತಿಳಿಯಲು ಈ ಲೇಖನ ಓದಿ..

    ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.

  • ಆರೋಗ್ಯ

    ಸೌತೆಕಾಯಿಯ ಜೂಸ್ ಕುಡಿಯೋದ್ರಿಂದ, ನಮ್ಮ ದೇಹಕ್ಕೆ ಏನೆಲ್ಲಾ ಉಪಯೋಗಗಳು ಇವೆ ಗೊತ್ತಾ..?

    ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.