News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬಿಗ್ ನ್ಯೂಸ್: ಖಡಕ್ ಐಪಿಎಸ್ ಅಧಿಕಾರಿ ರಾಜೀನಾಮೆ ನಿಡಿದ ಅಣ್ಣಾಮಲೈ…..!

47

ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ.

ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ.

ಆ ಬಳಿಕ ಅಣ್ಣಾಮಲೈ ರಾಜಕೀಯ ಪ್ರವೇಶಿಸಲಿದ್ದಾರೆ ಎಂದು ಹೇಳಲಾಗಿದ್ದು, ಡಿಎಂಕೆ ಪಕ್ಷದಿಂದ ಅವರು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಗಳ ಮದುವೆಗೆ ಲಕ್ಷಾಂತರ ರೂ. ಸಾಲ ಮಾಡಿ ರೈಲಿಗೆ ಸಿಕ್ಕಿ ತಂದೆ ಆತ್ಮಹತ್ಯೆ…!

    ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು. ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ…

  • bank, ಬ್ಯಾಂಕ್, ಸಾಲ, ಹಣ

    ಮುದ್ರಾ ಯೋಜನೆ ಬಗ್ಗೆ ತಿಳಿಯಿರಿ, ಸ್ವಯಂ ಉದ್ಯೋಗಿಗಳಾಗಿ

    ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತಾಡಿದ್ದೇಕೆ.! ಶ್ರುತಿ ತಾಯಿ ಸಭೆಯಲ್ಲಿದ್ದ ಮಹಿಳೆಯರಿಗೆಳಿದ ಮಾತೇನು ಗೊತ್ತಾ?

    ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್‌ನಲ್ಲಿ ಫೇಸ್‌ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…

  • karnataka

    ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

  • ಆರೋಗ್ಯ

    ಈ 5 ಕ್ರಮಗಳಿಂದ ನಿಮ್ಮ ಕೂದಲು ಉದ್ದ ಮತ್ತು ಗಟ್ಟಿಯಾಗಿ ಬೇಗ ಬೆಳೆಯುತ್ತೆ !!!

    ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?