ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ.

ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ.

ಆ ಬಳಿಕ ಅಣ್ಣಾಮಲೈ ರಾಜಕೀಯ ಪ್ರವೇಶಿಸಲಿದ್ದಾರೆ ಎಂದು ಹೇಳಲಾಗಿದ್ದು, ಡಿಎಂಕೆ ಪಕ್ಷದಿಂದ ಅವರು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಸಾಲೆಗಳ ರಾಣಿಯಂದೇ ಖ್ಯಾತಿ ಪಡೆದಿರುವ ಕಾಳು ಕರಿ ಮೆಣಸು. ಅಡುಗೆ ಮನೆಯಲ್ಲಿ ಇದರದ್ದೇ ಕಾರು ಬಾರು, ಸಾಮಾನ್ಯವಾಗಿ ಇದನ್ನ ಮಸಾಲೆ ಪದಾರ್ಥವಾಗಿ ಬಳಸುತ್ತಾರೆ, ಇದು ಅಡುಗೆಯ ರುಚಿಯನ್ನ ಹೆಚ್ಚಿಸುತ್ತದೆ. ಇದು ಬಹಳ ಕಾರವಾಗಿದ್ದು ಇದರ ಸೇವನೆ ಆರೋಗ್ಯಕ್ಕೆ ಬಹಳ ಉಪಯುಕ್ತಕಾರಿ. ಕಾಳು ಮೆಣಸು ನಮ್ಮ ದೇಹದ ಅನೇಕ ರೋಗಗಳನ್ನ ಕಡಿಮೆ ಮಾಡುತ್ತದೆ. * ಶೀತ-ನೆಗಡಿ:- 2 ಗ್ರಾಂ ಕಾಳು ಮೆಣಸಿನ ಪುಡಿಯನ್ನು ಬೆಲ್ಲದ ಜೊತೆ ಸೇರಿಸಿ ತಿನ್ನುವುದ್ರಿಂದ ಶೀತ-ನೆಗಡಿ ಕಡಿಮೆಯಾಗುತ್ತದೆ. ಕಾಳು ಮೆಣಸಿನ ಪುಡಿಯ ವಾಸನೆಯನ್ನು ತೆಗೆದುಕೊಳ್ಳುವುದ್ರಿಂದ ಸೀನು,…
ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ.. ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ. ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ…
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.
ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ…
ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ. ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ…
ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್. ಅಲ್ಲಿ ಫ್ಯಾನ್ಸ್ ಜೊತೆ ನಿರಂತ ಟಚ್ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ…