ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ವಾರ ಬಿಗ್ ಬಾಸ್ ಮನೆಯಲ್ಲಿ ನೀಡಿದ್ದ ಲಕ್ಸುರಿ ಬಜೆಟ್ ಟಾಸ್ಕ್ ‘ಕಾಲಾಯ ತಸ್ಮೈ ನಮಃ’ ಮುಕ್ತಾಯವಾಯ್ತು.
ಮನೆಯಲ್ಲಿರುವ ಸ್ಪರ್ದಿಗಳೆಲ್ಲ ಉತ್ಸಾಹದಿಂದ ಆಟದಲ್ಲಿ ಭಾಗವಹಿಸಿದ್ದರೆಂದು ‘ಬಿಗ್ ಬಾಸ್’ ಮನೆಯ ಸ್ಪರ್ದಿಗಳನ್ನೆಲ್ಲ ಶ್ಲಾಘಿಸಿದ್ದಾರೆ.

ಈ ವಾರ ಕ್ಯಾಪ್ಟನ್ ಆಗಿದ್ದ ಸಮೀರಾಚಾರ್ಯ ಅವರು ಪ್ರತಿ ಸಲ ಮನೆ ಒಳಗೆ ನಿದ್ದೆ ಮಾಡುವಂತೆಯೇ ಕನ್ ಫೆಷನ್ ರೂಂ ನಲ್ಲಿಯೂ 3 ಸಲ ನಿದ್ದೆ ಮಾಡಿದ್ದಕ್ಕೆ ಹಾಗೂ ಮನೆಯ ಸದಸ್ಯರು ಸರಿಯಾಗಿ ನಿಯಮಗಳನ್ನು ಪಾಲಿಸದ ಕಾರಣಕ್ಕಾಗಿ , ನೀಡಲಾಗಿದ್ದ 5000 ಲಕ್ಸುರಿ ಬಜೆಟ್ ಅಂಕ ಗಳಲ್ಲಿ 2500 ಅಂಕಗಳನ್ನು ಕಡಿತಗೊಳಿಸಲಾಗಿದೆ.

ಆಟದ ಅಂತಿಮ ಹಂತದ ಸವಾಲಿನಲ್ಲಿ ಗುಂಪಿನ ನಾಯಕರಾಗಿದ್ದ ಅನುಪಮಾ ಹಾಗು ಸಮೀರ್ ಅವರು ಕುರ್ಚಿಯ ಮೇಲೆ ಕುಳಿತುಕೊಂಡಿದ್ದು, ಅವರನ್ನು ಎದುರಾಳಿ ತಂಡದ ಸದಸ್ಯರು ಕುರ್ಚಿಯಿಂದ ಎಬ್ಬಿಸಬೇಕಿತ್ತು. ಅನುಪಮಾ ಮತ್ತು ಸಮೀರ್ ಅವರಿಗೆ ಅನೇಕ ವಿಧದಲ್ಲಿ ಎದುರಾಳಿ ತಂಡದ ಸದಸ್ಯರು ಎಬ್ಬಿಸಲು ಪ್ರಯತ್ನಿಸಿದರು, ಅವರು ಎಷ್ಟೇ ಹಿಂಸೆ ಕೊಟ್ಟರು, ಇಬ್ಬರೂ ಏಳದೇ ಕುರ್ಚಿಯ ಮೇಲೆ ಕುಳಿತಿದ್ದರು. ಸದಸ್ಯರು ನಿಗದಿಪಡಿಸಿದ್ದ ಸಮಯದಲ್ಲಿ ಅವರನ್ನು ಎಬ್ಬಿಸಲು ಆಗದ ಕಾರಣ ಸಮೀರಾಚಾರ್ಯ ಅವರು ಜಯಶಾಲಿಗಳಾಗಿದ್ದರೆ. ಇದಕ್ಕೆ ಸಿಟ್ಟಿನಿಂದ ರಿಯಾಜ್ ಅವರು ಸಮೀರಾಚಾರ್ಯ ಕುಳಿತಿದ್ದ ಕುರ್ಚಿಗೆ ಅವರ ಕಾಲಿನಿಂದ ಒದ್ದು ಎಬ್ಬಿಸುವ ಪ್ರಯತ್ನ ಮಾಡಿದ್ದಾರೆ. ಆದರೂ ಸಮೀರ್ ಅವರು ಏಳದೇ ಕುಳಿತಿದ್ದರು.

ಈ ವಾರ ಮನೆಯ ನಾಯಕನಾಗಿ ಸಮೀರ್ ಅವರು ನಿವೇದಿತಾ ಅವರಿಗೆ ಉತ್ತಮ ಆಟಗಾರ್ತಿ ಎಂದು ಹಾಗು ಅನುಪಮಾ ಅವರು ಕಳಪೆ ಆಟಗಾರ್ತಿ ಎಂದು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ. ಇದರ ಪರಿಣಾಮವಾಗಿ ಅನುಪಮಾ ಅವರು ತುಂಬ ಅಳುತ್ತಿದ್ದರು. ಇವರನ್ನು ಜೆ ಕೆ ಸಮಾಧಾನ ಪಡಿಸಿದ್ದಾರೆ. ಹಾಗು ಚಂದನ್ ಅವರು ಸಮೀರ್ ಅವರನ್ನು ನಿಮ್ಮ ಅಭಿಪ್ರಾಯ ಸರಿ ಇದ್ದೀಯ ಎಂದು ಪ್ರಶ್ನಿಸಿದ್ದಾರೆ.

ಇನ್ನು ಸೀಕ್ರೆಟ್ ರೂಂನಲ್ಲಿದ್ದ ದಿವಾಕರ್ ಮಧ್ಯರಾತ್ರಿ ಮನೆಯೊಳಗೆ ಸದ್ದಿಲ್ಲದೇ ಮನೆ ಒಳಗೆ ಎಂಟ್ರಿ ಆಗಿದ್ದಾರೆ. ಈ ವಾರ ನಿವೇದಿತಾ, ಅನುಪಮಾ,ರಿಯಾಜ್, ಕಾರ್ತಿಕ್, ಕೃಷಿ, ಶ್ರುತಿ, ಹಾಗೂ ಶ್ರುತಿ ಅವರು ನಾಮಿನೇಟ್ ಆಗಿದ್ದು, ಮನೆಯಿಂದ ಯಾರು ಹೊರಗೆ ಹೋಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.
ನಾವು ದಿನ ನಿತ್ಯ ಬಳುಸುವ ಕೆಲವೊಂದು ವಸ್ತುಗಳೇ ನಮ್ಮ ದೇಹಕ್ಕೆ ಹಾನಿಕಾರಕ. ಅವುಗಳಲ್ಲಿ ಯಾವುವು ಅಂತ ತಿಳಿದುಕೊಲ್ಲಬೇಕಾದ್ರೆ ಮುಂದೆ
https://kolarnewsepaper.blogspot.com
ಶ್ರೀಮುರಳಿ ಅಭಿನಯದ ಭರಾಟೆ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರ ಬಿಡುಗಡೆ ಪೂರ್ವದಲ್ಲಿ ಯಾವ ಖದರಿನೊಂದಿಗೆ ಸಾಗಿ ಬಂದಿತ್ತೋ ಅದನ್ನೇ ಮೀರಿಸುವಂತೆ ಬಹುತೇಕ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗುತ್ತಿದೆ. ಈ ಮೂಲಕ ನಾಯಕ ಶ್ರೀಮುರಳಿ ಮತ್ತು ಶ್ರೀಲೀಲಾ ಜೋಡಿ ದೊಡ್ಡ ಮಟ್ಟದಲ್ಲಿಯೇ ಕಮಾಲ್ ಮಾಡಿದೆ. ಓರ್ವ ನಿರ್ದೇಶಕನಾಗಿ ಚೇತನ್ ಕುಮಾರ್ ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ನಿರ್ಮಾಪಕ ಸುಪ್ರೀತ್ ಅವರ ಕಣ್ಣುಗಳಲ್ಲಿಯೂ ಮಹಾ ಗೆಲುವಿನ ಖುಷಿ ಸ್ಪಷ್ಟವಾಗಿಯೇ ಫಳ ಫಳಿಸುತ್ತಿದೆ.ಇದು…
ಕೃಷ್ಣ ಲೀಲಾ ಖ್ಯಾತಿಯ ನಟಿ ಮಯೂರಿಯವರು ಇಂದು ತನ್ನ ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೃಷ್ಣ ಲೀಲಾ ಸಿನಿಮಾ ಮೂಲಕ ಖ್ಯಾತ ಹೊಂದಿದ್ದ ನಟಿ ಮಯೂರಿ ಅವರು ಇಂದು ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುದಿನದ ಗೆಳೆಯ ಅರುಣ್ ಅವರ ಜೊತೆ ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಇಂದು ಮದುವೆಯಾಗಿದ್ದಾರೆ. ಅರುಣ್ ಮತ್ತು ಮಯೂರಿ ಸುಮಾರು 10 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದು, ಇಂದು ಕುಟುಂಬ ಒಪ್ಪಿಗೆಯ ಮೇರೆಗೆ…
ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್ಮಹಲ್ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್ಭಾಗಕ್ಕೆ ಹಾನಿಯಾಗಿದ್ದು, ತಾಜ್ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…