ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

ಚಂದನ್ ಶೆಟ್ಟಿ, ದಿವಾಕರ್ ಮತ್ತು ಜಯರಾಂ ಕಾರ್ತಿಕ್ ಟಾಪ್ 3ಯಲ್ಲಿದ್ದರು. ಗ್ರಾಂಡ್ ಪಿನಾಲೆಯಲ್ಲಿ ಗೆದ್ದ ಚಂದನ್ ಶೆಟ್ಟಿ ಟ್ರೋಪಿಯೊಂದಿಗೆ 50 ಲಕ್ಷದ ಹಣವನ್ನು ತಮ್ಮ ದಾಗಿಸಿಕೊಂದಿದ್ದಾರೆ.ಇವರ ಜೊತೆಗೆ ರನ್ನರ್ ಆಪ್ ಆದ ಕಾಮನ್ ಮ್ಯಾನ್ ದಿವಾಕರ್ ಟ್ರೋಪಿಯೊಂದಿಗೆ 1 ಲಕ್ಷದ ಹಣವನ್ನು ತಮ್ಮದಾಗಿಸಿಕೊಂಡರು.ಹಾಗೂ ಜಯರಾಂ ಕಾರ್ತಿಕ್ ಕೂಡ 2ಲಕ್ಷದ ವರೆಗೆ ಹಣವನ್ನು ತಮ್ಮದಾಗಿಸಿಕೊಂಡರು.

ಇದನ್ನು ಓದಿ:-ಮನೆಗೆ ವಾಪಸ್ ಹೋದ ದಿವಾಕರ್’ಗೆ ಪತ್ನಿಯಿಂದ ಶಾಕಿಂಗ್ ನ್ಯೂಸ್..!
ಹಾಗಾದ್ರೆ ಎಲಿಮನೇಟ ಆಗಿ ಮನೆಯಿಂದ ಹೊರ ಬಂದವರಿಗೆ ಏನೂ ಸಿಗಲೇ ಇಲ್ವಾ..!ಇದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಕೂಡ ನಡೆದಿದೆ.ಆದ್ರೆ ಇಲ್ಲಿ ಗೊತ್ತಿಲ್ಲದ ವಿಚಾರ ಏನಂದ್ರೆ, ಬಿಗ್ ಬಾಸ್ ಮನೆಯಲ್ಲಿದ್ದ ಪ್ರತಿಯೊಬ್ಬ ಕಾಮಾನ್ ಮ್ಯಾನ್ ಮತ್ತು ಸೆಲೆಬ್ರೆಟಿಗಳು ಕೂಡ ವಾರಕ್ಕೆ ಸಂಭಾವನೆ ಪಡೆಯುತ್ತಿದ್ದರು.

ಸಿಹಿ ಕಹಿ ಚಂದ್ರು 2 ಲಕ್ಷ ರೂ
ತೇಜಸ್ವಿನಿ 78,500 ರೂ
ಚಂದನ್ ಶೆಟ್ಟಿ 1 ಲಕ್ಷದ 43 ರೂ ಸಾವಿರ
ರಿಯಾಜ್ ಪಾಷಾ 7500ರೂ
ದಯಾಲ್ 8.5 ಲಕ್ಷರೂ (10 ವಾರಕ್ಕೆ)
ಅನುಪಮಾ ಗೌಡ 4 ಲಕ್ಷ ರೂ +1 ಲಕ್ಷ ರೂ ವಾರಕ್ಕೆ
ಸುಮಾ 85೦೦೦ ಸಾವಿರ ರೂ ವಾರಕ್ಕೆ
ಜಯರಾಂ ಕಾರ್ತಿಕ್ 5 ಲಕ್ಷ ವಾರಕ್ಕೆ
ಜಗನ್ 1.43 ಲಕ್ಷ ವಾರಕ್ಕೆ
ಜಯಶ್ರೀನಿವಾಸನ್ 96೦೦೦ ಸಾವಿರ ರೂ ವಾರಕ್ಕೆ
ಆಶಿತಾ 70೦೦೦ ಸಾವಿರ ರೂ ವಾರಕ್ಕೆ
ಶ್ರುತಿ 5 ಲಕ್ಷ +95೦೦೦ ಸಾವಿರ ರೂ ವಾರಕ್ಕೆ
ಸಮೀರ್ ಆಚಾರ್ಯ 55೦೦೦ ಸಾವರ ರೂ ವಾರಕ್ಕೆ ( ಕಾಮನ್ ಮ್ಯಾನ್)
ದಿವಾಕರ್ 20೦೦೦ ರೂ ವಾರಕ್ಕೆ ( ಕಾಮನ್ ಮ್ಯಾನ್)
ನಿವೇದಿತಾ ಗೌಡ 7೦೦೦ ರೂ ವಾರಕ್ಕೆ
ಮೇಘ 7೦೦೦ ರೂ ವಾರಕ್ಕೆ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.
ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…
ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ
ಗಿರೀಶ್ ಕಾರ್ನಾಡ್ ಅವರ ಆಸೆಯಂತೆ ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ. ನನ್ನ ಅಂತ್ಯ ಸಂಸ್ಕಾರಕ್ಕೆ ಯಾವುದೇ ರಾಜಕಾರಣಿ, ಸಾರ್ವಜನಿಕರು ಬರಬಾರದು. ಸರ್ಕಾರಿ ಗೌರವ, ಸರ್ಕಾರಿ ಜಾಗದ ಅಗತ್ಯವಿಲ್ಲ. ಕುಟುಂಬದ ಸದಸ್ಯರು ಮಾತ್ರ ಬರಬೇಕು. ಯಾವುದೇ ವಿಧಿವಿಧಾನವನ್ನು ಅನುಸರಿಸಬಾರದು. ಅಂತಿಮ ನಮನವನ್ನು ಸಲ್ಲಿಸಬಾರದು ಎಂದು ಗಿರೀಶ್ ಕಾರ್ನಾಡ್ ತಮ್ಮ ಪತ್ನಿ ಸರಸ್ವತಿ ಜೊತೆ ಹೇಳಿದ್ದರು. ಮನೆ ಬಳಿ ಯಾರೂ ಬಂದು ನಮನ ಸಲ್ಲಿಸಬಾರದು. ಯಾವುದೇ ಸಂಪ್ರದಾಯ, ವಿಧಿ ವಿಧಾನ ಇಲ್ಲದೇ ಸಂಸ್ಕಾರ ಮಾಡಬೇಕು ಎಂದು ಕೊನೆಯ…
ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.