ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ಚಂದನ್ ಶೆಟ್ಟಿ, ದಿವಾಕರ್ ಮತ್ತು ಜಯರಾಂ ಕಾರ್ತಿಕ್ ಟಾಪ್ 3ಯಲ್ಲಿದ್ದರು. ಗ್ರಾಂಡ್ ಪಿನಾಲೆಯಲ್ಲಿ ಗೆದ್ದ ಚಂದನ್ ಶೆಟ್ಟಿ ಟ್ರೋಪಿಯೊಂದಿಗೆ 50 ಲಕ್ಷದ ಹಣವನ್ನು ತಮ್ಮ ದಾಗಿಸಿಕೊಂದಿದ್ದಾರೆ.ಇವರ ಜೊತೆಗೆ ರನ್ನರ್ ಆಪ್ ಆದ ಕಾಮನ್ ಮ್ಯಾನ್ ದಿವಾಕರ್ ಟ್ರೋಪಿಯೊಂದಿಗೆ 1 ಲಕ್ಷದ ಹಣವನ್ನು ತಮ್ಮದಾಗಿಸಿಕೊಂಡರು.ಹಾಗೂ ಜಯರಾಂ ಕಾರ್ತಿಕ್ ಕೂಡ 2ಲಕ್ಷದ ವರೆಗೆ ಹಣವನ್ನು ತಮ್ಮದಾಗಿಸಿಕೊಂಡರು.
ಇದನ್ನು ಓದಿ:-ಮನೆಗೆ ವಾಪಸ್ ಹೋದ ದಿವಾಕರ್’ಗೆ ಪತ್ನಿಯಿಂದ ಶಾಕಿಂಗ್ ನ್ಯೂಸ್..!
ಹಾಗಾದ್ರೆ ಎಲಿಮನೇಟ ಆಗಿ ಮನೆಯಿಂದ ಹೊರ ಬಂದವರಿಗೆ ಏನೂ ಸಿಗಲೇ ಇಲ್ವಾ..!ಇದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಕೂಡ ನಡೆದಿದೆ.ಆದ್ರೆ ಇಲ್ಲಿ ಗೊತ್ತಿಲ್ಲದ ವಿಚಾರ ಏನಂದ್ರೆ, ಬಿಗ್ ಬಾಸ್ ಮನೆಯಲ್ಲಿದ್ದ ಪ್ರತಿಯೊಬ್ಬ ಕಾಮಾನ್ ಮ್ಯಾನ್ ಮತ್ತು ಸೆಲೆಬ್ರೆಟಿಗಳು ಕೂಡ ವಾರಕ್ಕೆ ಸಂಭಾವನೆ ಪಡೆಯುತ್ತಿದ್ದರು.
ಸಿಹಿ ಕಹಿ ಚಂದ್ರು 2 ಲಕ್ಷ ರೂ
ತೇಜಸ್ವಿನಿ 78,500 ರೂ
ಚಂದನ್ ಶೆಟ್ಟಿ 1 ಲಕ್ಷದ 43 ರೂ ಸಾವಿರ
ರಿಯಾಜ್ ಪಾಷಾ 7500ರೂ
ದಯಾಲ್ 8.5 ಲಕ್ಷರೂ (10 ವಾರಕ್ಕೆ)
ಅನುಪಮಾ ಗೌಡ 4 ಲಕ್ಷ ರೂ +1 ಲಕ್ಷ ರೂ ವಾರಕ್ಕೆ
ಸುಮಾ 85೦೦೦ ಸಾವಿರ ರೂ ವಾರಕ್ಕೆ
ಜಯರಾಂ ಕಾರ್ತಿಕ್ 5 ಲಕ್ಷ ವಾರಕ್ಕೆ
ಜಗನ್ 1.43 ಲಕ್ಷ ವಾರಕ್ಕೆ
ಜಯಶ್ರೀನಿವಾಸನ್ 96೦೦೦ ಸಾವಿರ ರೂ ವಾರಕ್ಕೆ
ಆಶಿತಾ 70೦೦೦ ಸಾವಿರ ರೂ ವಾರಕ್ಕೆ
ಶ್ರುತಿ 5 ಲಕ್ಷ +95೦೦೦ ಸಾವಿರ ರೂ ವಾರಕ್ಕೆ
ಸಮೀರ್ ಆಚಾರ್ಯ 55೦೦೦ ಸಾವರ ರೂ ವಾರಕ್ಕೆ ( ಕಾಮನ್ ಮ್ಯಾನ್)
ದಿವಾಕರ್ 20೦೦೦ ರೂ ವಾರಕ್ಕೆ ( ಕಾಮನ್ ಮ್ಯಾನ್)
ನಿವೇದಿತಾ ಗೌಡ 7೦೦೦ ರೂ ವಾರಕ್ಕೆ
ಮೇಘ 7೦೦೦ ರೂ ವಾರಕ್ಕೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಕುಟುಂಬದ ಸದಸ್ಯರ ಜೊತೆಯಲ್ಲಿ ಪ್ರಯಾಣ ಕೈಗೊಳ್ಳುವಿರಿ. ನಿಮ್ಮಲ್ಲಿ ಹೊಸ ಹುರುಪು ಬರುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದರಿಂದ ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು. ಹಣಕಾಸಿನ ಪರಿಸ್ಥಿತಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
ಮೇಷ ರಾಶಿ ಭವಿಷ್ಯ (Monday, December 6, 2021) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮ ಹವ್ಯಾಸಗಳನ್ನು ಮುಂದುವರಿಸುವ ಮತ್ತು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಮೂಲಕ ನೀವು ಸಮಯ ಕಳೆಯಬಹುದು. ಇಂದು ನಿಮ್ಮ ಪ್ರೇಮಿ ನಿಮ್ಮ ಮಾತುಗಳನ್ನು ಕೇಳುವುದಕ್ಕಿಂತ ತನ್ನ ಮಾತುಗಳನ್ನು ಹೇಳಲು ಇಷ್ಟಪಡುತ್ತಾನೆ. ಈ ಕಾರಣದಿಂದಾಗಿ ನೀವು ಸ್ವಲ್ಪ…
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಬಾಲ್ಯದ…
ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ
ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…