ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ.
ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್ ಹಾಗೂ ಸರ್ಕಾರಿ ಸಂಸ್ಥೆ ಓ ಎನ್ ಜಿ ಸಿ ಯಂತಹ ಕಂಪನಿಗಳು ಕೊಂಚ ನಿರಾಳವಾಗಲಿವೆ.
ಸದ್ಯ ಪ್ರತಿ ಯೂನಿಟ್ ಗೆ 2.89 ಡಾಲರ್ ಇದೆ. ಪರಿಷ್ಕರಣೆ ಬಳಿಕ ಬೆಲೆ ಪ್ರತಿ ಯೂನಿಟ್ ಗೆ 3.06 ಡಾಲರ್ ನಷ್ಟಾಗುವ ಸಂಭವವಿದೆ. 2016ರ ಮಾರ್ಚ್ ನಲ್ಲೂ ಇದೇ ರೀತಿ ಬೆಲೆ ಏರಿಕೆ ಆಗಿತ್ತು. ಆಗ ಒಂದು ಯೂನಿಟ್ ಬೆಲೆ 3.32 ಡಾಲರ್ ಗೆ ತಲುಪಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…
ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್ಮಹಲ್ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್ಭಾಗಕ್ಕೆ ಹಾನಿಯಾಗಿದ್ದು, ತಾಜ್ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…
ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್ನ ಜಮ್ಮಲ್ ಟ್ರಸ್ಟ್ ಬ್ಯಾಂಕ್ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…
ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.
60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..
ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್ ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ 67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…