ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಪಿಎಲ್-ಬಿಪಿಎಲ್ ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿಗಾಗಿ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ 1967 ಅಥವಾ
1800-425-9339 ಸಂಪರ್ಕಿಸಿ
ಪಡಿತರಕ್ಕಾಗಿ ಭದ್ರತಾ ಚೀಟಿ ಕೋಡ್ ಪಡೆಯಲು ತಮ್ಮ ಮೊಬೈಲ್ನಿಂದ 161 ಸಂಖ್ಯೆಗೆ ಕರೆ ಮಾಡಿ. 161 ಸಂಖ್ಯೆಗೆ ಕರೆ
ಮಾಡಿದ ನಂತರ ಆಹಾರ ಇಲಾಖೆಯ ಕುರಿತ ಮಾಹಿತಿಗೆ 4ನ್ನು ಒತ್ತಿ

161-4 ಕರೆ ಕನೆಕ್ಟ್ ಆದ ನಂತರ ಡಯಲ್ ಮಾಡಲಾದ ಮೊಬೈಲ್ ಸಂಖ್ಯೆಯು ಆಧಾರ್ ಸಂಖ್ಯೆಯೊಂದಿಗೆ ಹೊಂದಾಣಿಕೆ ಆಗಿದ್ದಲ್ಲಿ ಆಹಾರ ಭದ್ರತಾ ಚೀಟಿ ಕೋಡ್ನ್ನು ಹಾಗೂ ಸೀಮೆಎಣ್ಣೆಗೆ ಅರ್ಹರಿದ್ದಲ್ಲಿ ಸೀಮೆಎಣ್ಣೆ ಭದ್ರತಾ ಚೀಟಿ ಕೋಡ್ನ್ನು ಪಡಿತರ ಹಂಚಿಕೆಯ ವಿವರದೊಂದಿಗೆ ತಮ್ಮ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ. ಒಂದು ವೇಳೆ ತಮ್ಮ ಮೊಬೈಲ್ ಸಂಖ್ಯೆಯು ಆಧಾರ್ ಸಂಖ್ಯೆಯೊಂದಿಗೆ ಹೊಂದಾಣಿಕೆ ಆಗದಿದ್ದಲ್ಲಿ, ಹತ್ತಿರದ ಬೆಂಗಳೂರು ಒನ್/ ಕರ್ನಾಟಕ ಒನ್ ಅಥವಾ ಆಧಾರ್ ನೋಂದಣಿ
ಕಚೇರಿಯನ್ನು ಸಂಪರ್ಕಿಸಿ, ತಮ್ಮ ಮೊಬೈಲ್ ಸಂಖ್ಯೆಯನ್ನು ಆಧಾರ್ನೊಂದಿಗೆ ಜೋಡಿಸಿಕೊಳ್ಳತಕ್ಕದ್ದು.

ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿ

ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿ

ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿ

ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿ

ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿ

ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿ

ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿ

ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿ
ಎಪಿಎಲ್-ಬಿಪಿಎಲ್ ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿಗಾಗಿ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ 1967 ಅಥವಾ
1800-425-9339 ಸಂಪರ್ಕಿಸಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…
ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್ಗಳು, ಶಾಪಿಂಗ್ ಮಾಲ್, ಕಛೇರಿಗಳು…
ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..
ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…
ಪಿ.ಎಂ. ಕಿಸಾನ್ ಯೋಜನೆಯಲ್ಲಿ ನೊಂದಣಿಯಾಗಿರುವ ಫಲಾನುಭವಿಗಳಿಗೆ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿದ್ದು, ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರೆಕುತ್ತಿದ್ದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಲು e kyc ಮಾಡುವುದು ಕಡ್ಡಾಯವಾಗಿರುತ್ತದೆ e kyc ಮಾಡಿಸಲು ತಮ್ಮ ಆಧಾರ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊOದಿಗೆ ನೊಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಿದ ನಂತರ ಓಟಿಪಿ ಆಧಾರಿಸಿದ e-kyc ಮಾಡಬಹುದಾಗಿರುತ್ತದೆ. ಆಧಾರ್ ಸಂಖ್ಯೆಯೊOದಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿರುವ ಅಥವಾ ಮೊಬೈಲ್ ಸಂಖ್ಯೆಗೆ ಓಟಿಪಿ ಸ್ವೀಕೃತಿಯಾಗಿರುವ ಸಂದರ್ಭದಲ್ಲಿ ನಿಮ್ಮ ಹತ್ತಿರದ ನಾಗರಿಕ ಸೇವ ಕೇಂದ್ರಗಳಿಗೆ…