ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಪಿಎಲ್-ಬಿಪಿಎಲ್ ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿಗಾಗಿ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ 1967 ಅಥವಾ
1800-425-9339 ಸಂಪರ್ಕಿಸಿ
ಪಡಿತರಕ್ಕಾಗಿ ಭದ್ರತಾ ಚೀಟಿ ಕೋಡ್ ಪಡೆಯಲು ತಮ್ಮ ಮೊಬೈಲ್ನಿಂದ 161 ಸಂಖ್ಯೆಗೆ ಕರೆ ಮಾಡಿ. 161 ಸಂಖ್ಯೆಗೆ ಕರೆ
ಮಾಡಿದ ನಂತರ ಆಹಾರ ಇಲಾಖೆಯ ಕುರಿತ ಮಾಹಿತಿಗೆ 4ನ್ನು ಒತ್ತಿ
161-4 ಕರೆ ಕನೆಕ್ಟ್ ಆದ ನಂತರ ಡಯಲ್ ಮಾಡಲಾದ ಮೊಬೈಲ್ ಸಂಖ್ಯೆಯು ಆಧಾರ್ ಸಂಖ್ಯೆಯೊಂದಿಗೆ ಹೊಂದಾಣಿಕೆ ಆಗಿದ್ದಲ್ಲಿ ಆಹಾರ ಭದ್ರತಾ ಚೀಟಿ ಕೋಡ್ನ್ನು ಹಾಗೂ ಸೀಮೆಎಣ್ಣೆಗೆ ಅರ್ಹರಿದ್ದಲ್ಲಿ ಸೀಮೆಎಣ್ಣೆ ಭದ್ರತಾ ಚೀಟಿ ಕೋಡ್ನ್ನು ಪಡಿತರ ಹಂಚಿಕೆಯ ವಿವರದೊಂದಿಗೆ ತಮ್ಮ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ. ಒಂದು ವೇಳೆ ತಮ್ಮ ಮೊಬೈಲ್ ಸಂಖ್ಯೆಯು ಆಧಾರ್ ಸಂಖ್ಯೆಯೊಂದಿಗೆ ಹೊಂದಾಣಿಕೆ ಆಗದಿದ್ದಲ್ಲಿ, ಹತ್ತಿರದ ಬೆಂಗಳೂರು ಒನ್/ ಕರ್ನಾಟಕ ಒನ್ ಅಥವಾ ಆಧಾರ್ ನೋಂದಣಿ
ಕಚೇರಿಯನ್ನು ಸಂಪರ್ಕಿಸಿ, ತಮ್ಮ ಮೊಬೈಲ್ ಸಂಖ್ಯೆಯನ್ನು ಆಧಾರ್ನೊಂದಿಗೆ ಜೋಡಿಸಿಕೊಳ್ಳತಕ್ಕದ್ದು.
ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿ
ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿ
ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿ
ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿ
ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿ
ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿ
ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿ
ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿ
ಎಪಿಎಲ್-ಬಿಪಿಎಲ್ ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿಗಾಗಿ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ 1967 ಅಥವಾ
1800-425-9339 ಸಂಪರ್ಕಿಸಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು. 25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು…
ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು…
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(6 ಜನವರಿ, 2019) ಒಬ್ಬ ಹತ್ತಿರದ ಸಂಬಂಧಿಗೆ ಹೆಚ್ಚು ಗಮನ ನೀಡಬೇಕಾಗಬಹುದಾದರೂ ಅವರು ಬೆಂಬಲ ಮತ್ತು ಆರೈಕೆ ನೀಡಬಹುದು. ಪ್ರೀತಿ ಕೇವಲ…
ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ. ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು…
ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…