ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ನೊಂದಾಯಿತ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯುವ ವ್ಯವಸ್ಥೆ ಇತ್ತು. ಈ ಅನಿವಾರ್ಯತೆಯ ಕಾರಣಕ್ಕಾಗಿ ನ್ಯಾಯಬೆಲೆ ಅಂಗಡಿಯವರು ಫಲಾನುಭವಿಗಳ ಜೊತೆ ಒರಟಾಗಿ ಮಾತನಾಡುತ್ತಿದ್ದರು.

ಇನ್ನು ಮುಂದೆ ಈ ರೀತಿಯ ಮುಜುಗರ ತಪ್ಪಲಿದೆ. ರಾಜ್ಯದ ಯಾವುದೇ ಭಾಗದ ನ್ಯಾಯಬೆಲೆ ಅಂಗಡಿಯಲ್ಲಿ ನೋಂದಣಿಯಾಗಿ ಆಧಾರ್ ಸಂಖ್ಯೆಯನ್ನು ಸಂಪರ್ಕಿಸಿದ್ದರೆ ಸಾಕು. ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ಬಿಪಿಎಲ್ ಚೀಟಿದಾರರು ಪಡಿತರ ಪಡೆದುಕೊಳ್ಳಬಹುದು ಎಂದರು. ಇನ್ನು ಮುಂದೆ ಪಡಿತರಚೀಟಿ ಪಡೆಯಲು ಆಧಾರ್ ಸಂಖ್ಯೆ ಇದ್ದರೆ ಸಾಕು, ಮನೆ ಸಂಖ್ಯೆ, ವಿದ್ಯುತ್ ಬಿಲ್ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಪಿಎಲ್ ಕಾರ್ಡ್ಗಾಗಿ ಇದುವರೆಗೂ 9.05 ಲಕ್ಷ ಅರ್ಜಿಗಳು ಬಂದಿವೆ. ಅದರಲ್ಲಿ 4.05 ಲಕ್ಷ ಕಾರ್ಡ್ಗಳು ಮುದ್ರಣಗೊಂಡಿವೆ. ಪ್ರತಿದಿನ 40 ಸಾವಿರ ಕಾರ್ಡ್ಗಳು ಮುದ್ರಣಗೊಳ್ಳುತ್ತಿವೆ. ಇನ್ನು ಕೆಲವು ಕಾರ್ಡ್ನ ಮಾಹಿತಿಗಳು ಜಿಲ್ಲಾಧಿಕಾರಿ, ತಹಸೀಲ್ದಾರ್ ಹಾಗೂ ಜನಸ್ನೇಹಿ ಕೇಂದ್ರಗಳಲ್ಲಿ ಉಳಿದಿದ್ದು, ಸುಮಾರು 5 ಲಕ್ಷ ಕಾರ್ಡ್ಗಳ ವಿತರಣೆ ಬಾಕಿ ಇದೆ. ಮಾಹಿತಿ ಸಂಪೂರ್ಣ ಲಭ್ಯವಾದರೆ 10 ದಿನದೊಳಗಾಗಿ ಫಲಾನುಭವಿಗಳ ಮನೆಗೆ ಕಾರ್ಡ್ಗಳನ್ನು ಕಳುಹಿಸಲಾಗುವುದು ಎಂದು ತಿಳಿಸಿದರು.

ಅನಿಲಭಾಗ್ಯ ಯೋಜನೆ ಫಲಾನುಭವಿಗಳ ಆಯ್ಕೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು , ಶಾಸಕರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಈ ಸಮಿತಿಗೆ ಶಾಸಕರು ವಾರದೊಳಗಾಗಿ ಫಲಾನುಭವಿಗಳ ಪಟ್ಟಿ ಕೊಡಬೇಕು.

ಸರ್ಕಾರ ಜಿಲ್ಲಾವಾರು ಕೋಟಾವನ್ನು ನಿಗದಿಮಾಡಿದ್ದು ಮೊದಲ ಹಂತದಲ್ಲಿ 10 ಲಕ್ಷ ಮಂದಿಗೆ ಅನಿಲ ಭಾಗ್ಯ ಯೋಜನೆಯಡಿ ಉಚಿತ ಸಂಪರ್ಕ, ಎರಡು ರಿಫೀಲಿಂಗ್ ಸಿಲಿಂಡ್, ಗ್ಯಾಸ್ ಸ್ಟವ್ ನೀಡಲಾಗುವುದು. 2ನೇ ಹಂತದಲ್ಲಿ 10 ಲಕ್ಷ ಫಲಾನುಭವಿಗಳಿಗೆ ಅನಿಲಭಾಗ್ಯ ಸಂಪರ್ಕ ನೀಡಲಾಗುತ್ತದೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್ಮಿ ನೋಟ್ 4 ಸ್ಮಾರ್ಟ್ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು 64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ….
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ?
ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ.
ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…
ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.
ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.