ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ನೊಂದಾಯಿತ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯುವ ವ್ಯವಸ್ಥೆ ಇತ್ತು. ಈ ಅನಿವಾರ್ಯತೆಯ ಕಾರಣಕ್ಕಾಗಿ ನ್ಯಾಯಬೆಲೆ ಅಂಗಡಿಯವರು ಫಲಾನುಭವಿಗಳ ಜೊತೆ ಒರಟಾಗಿ ಮಾತನಾಡುತ್ತಿದ್ದರು.

ಇನ್ನು ಮುಂದೆ ಈ ರೀತಿಯ ಮುಜುಗರ ತಪ್ಪಲಿದೆ. ರಾಜ್ಯದ ಯಾವುದೇ ಭಾಗದ ನ್ಯಾಯಬೆಲೆ ಅಂಗಡಿಯಲ್ಲಿ ನೋಂದಣಿಯಾಗಿ ಆಧಾರ್ ಸಂಖ್ಯೆಯನ್ನು ಸಂಪರ್ಕಿಸಿದ್ದರೆ ಸಾಕು. ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ಬಿಪಿಎಲ್ ಚೀಟಿದಾರರು ಪಡಿತರ ಪಡೆದುಕೊಳ್ಳಬಹುದು ಎಂದರು. ಇನ್ನು ಮುಂದೆ ಪಡಿತರಚೀಟಿ ಪಡೆಯಲು ಆಧಾರ್ ಸಂಖ್ಯೆ ಇದ್ದರೆ ಸಾಕು, ಮನೆ ಸಂಖ್ಯೆ, ವಿದ್ಯುತ್ ಬಿಲ್ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಪಿಎಲ್ ಕಾರ್ಡ್ಗಾಗಿ ಇದುವರೆಗೂ 9.05 ಲಕ್ಷ ಅರ್ಜಿಗಳು ಬಂದಿವೆ. ಅದರಲ್ಲಿ 4.05 ಲಕ್ಷ ಕಾರ್ಡ್ಗಳು ಮುದ್ರಣಗೊಂಡಿವೆ. ಪ್ರತಿದಿನ 40 ಸಾವಿರ ಕಾರ್ಡ್ಗಳು ಮುದ್ರಣಗೊಳ್ಳುತ್ತಿವೆ. ಇನ್ನು ಕೆಲವು ಕಾರ್ಡ್ನ ಮಾಹಿತಿಗಳು ಜಿಲ್ಲಾಧಿಕಾರಿ, ತಹಸೀಲ್ದಾರ್ ಹಾಗೂ ಜನಸ್ನೇಹಿ ಕೇಂದ್ರಗಳಲ್ಲಿ ಉಳಿದಿದ್ದು, ಸುಮಾರು 5 ಲಕ್ಷ ಕಾರ್ಡ್ಗಳ ವಿತರಣೆ ಬಾಕಿ ಇದೆ. ಮಾಹಿತಿ ಸಂಪೂರ್ಣ ಲಭ್ಯವಾದರೆ 10 ದಿನದೊಳಗಾಗಿ ಫಲಾನುಭವಿಗಳ ಮನೆಗೆ ಕಾರ್ಡ್ಗಳನ್ನು ಕಳುಹಿಸಲಾಗುವುದು ಎಂದು ತಿಳಿಸಿದರು.

ಅನಿಲಭಾಗ್ಯ ಯೋಜನೆ ಫಲಾನುಭವಿಗಳ ಆಯ್ಕೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು , ಶಾಸಕರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಈ ಸಮಿತಿಗೆ ಶಾಸಕರು ವಾರದೊಳಗಾಗಿ ಫಲಾನುಭವಿಗಳ ಪಟ್ಟಿ ಕೊಡಬೇಕು.

ಸರ್ಕಾರ ಜಿಲ್ಲಾವಾರು ಕೋಟಾವನ್ನು ನಿಗದಿಮಾಡಿದ್ದು ಮೊದಲ ಹಂತದಲ್ಲಿ 10 ಲಕ್ಷ ಮಂದಿಗೆ ಅನಿಲ ಭಾಗ್ಯ ಯೋಜನೆಯಡಿ ಉಚಿತ ಸಂಪರ್ಕ, ಎರಡು ರಿಫೀಲಿಂಗ್ ಸಿಲಿಂಡ್, ಗ್ಯಾಸ್ ಸ್ಟವ್ ನೀಡಲಾಗುವುದು. 2ನೇ ಹಂತದಲ್ಲಿ 10 ಲಕ್ಷ ಫಲಾನುಭವಿಗಳಿಗೆ ಅನಿಲಭಾಗ್ಯ ಸಂಪರ್ಕ ನೀಡಲಾಗುತ್ತದೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…
ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…
ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ…
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್.
ಮಂಡ್ಯ ಅಖಾಡದಲ್ಲಿ ಚುನಾವಣಾ ಕಾವು ಜೋರಾಗಿದೆ. ಇಂದು ಮಳವಳ್ಳಿಯ ದಳವಾಯಿ ಕೋಡಿಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅಬ್ಬರದ ಪ್ರಚಾರ ನಡೆಸಿದ್ರು. ಮಂಡ್ಯದಲ್ಲಿ ಮೋಸದ ಮತ್ತು ಕುತಂತ್ರದ ರಾಜಕಾರಣ ಮಾಡಲಾಗ್ತಿದೆ ಅಂತಾ ಆತಂಕ ವ್ಯಕ್ತಪಡಿಸಿದ್ರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮನಪೂರ್ವಕವಾಗಿ ಒಪ್ಪಿಕೊಂಡು ಜೆಡಿಎಸ್ ಪ್ರಚಾರಕ್ಕೆ ಬಂದಿಲ್ಲ. ಆದ್ರೆ ಜೆಡಿಎಸ್ ನ ಬ್ಲಾಕ್ ಮೇಲ್ ತಂತ್ರಕ್ಕೆ ಹೆದರಿ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರು ಪಕ್ಷೇತರ ಅಭ್ಯರ್ಥಿಗೆ ಮತ ಹಾಕಬೇಡಿ ಅಂತಾ ಒಲ್ಲದ…