ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ನೊಂದಾಯಿತ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯುವ ವ್ಯವಸ್ಥೆ ಇತ್ತು. ಈ ಅನಿವಾರ್ಯತೆಯ ಕಾರಣಕ್ಕಾಗಿ ನ್ಯಾಯಬೆಲೆ ಅಂಗಡಿಯವರು ಫಲಾನುಭವಿಗಳ ಜೊತೆ ಒರಟಾಗಿ ಮಾತನಾಡುತ್ತಿದ್ದರು.

ಇನ್ನು ಮುಂದೆ ಈ ರೀತಿಯ ಮುಜುಗರ ತಪ್ಪಲಿದೆ. ರಾಜ್ಯದ ಯಾವುದೇ ಭಾಗದ ನ್ಯಾಯಬೆಲೆ ಅಂಗಡಿಯಲ್ಲಿ ನೋಂದಣಿಯಾಗಿ ಆಧಾರ್ ಸಂಖ್ಯೆಯನ್ನು ಸಂಪರ್ಕಿಸಿದ್ದರೆ ಸಾಕು. ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ಬಿಪಿಎಲ್ ಚೀಟಿದಾರರು ಪಡಿತರ ಪಡೆದುಕೊಳ್ಳಬಹುದು ಎಂದರು. ಇನ್ನು ಮುಂದೆ ಪಡಿತರಚೀಟಿ ಪಡೆಯಲು ಆಧಾರ್ ಸಂಖ್ಯೆ ಇದ್ದರೆ ಸಾಕು, ಮನೆ ಸಂಖ್ಯೆ, ವಿದ್ಯುತ್ ಬಿಲ್ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಪಿಎಲ್ ಕಾರ್ಡ್ಗಾಗಿ ಇದುವರೆಗೂ 9.05 ಲಕ್ಷ ಅರ್ಜಿಗಳು ಬಂದಿವೆ. ಅದರಲ್ಲಿ 4.05 ಲಕ್ಷ ಕಾರ್ಡ್ಗಳು ಮುದ್ರಣಗೊಂಡಿವೆ. ಪ್ರತಿದಿನ 40 ಸಾವಿರ ಕಾರ್ಡ್ಗಳು ಮುದ್ರಣಗೊಳ್ಳುತ್ತಿವೆ. ಇನ್ನು ಕೆಲವು ಕಾರ್ಡ್ನ ಮಾಹಿತಿಗಳು ಜಿಲ್ಲಾಧಿಕಾರಿ, ತಹಸೀಲ್ದಾರ್ ಹಾಗೂ ಜನಸ್ನೇಹಿ ಕೇಂದ್ರಗಳಲ್ಲಿ ಉಳಿದಿದ್ದು, ಸುಮಾರು 5 ಲಕ್ಷ ಕಾರ್ಡ್ಗಳ ವಿತರಣೆ ಬಾಕಿ ಇದೆ. ಮಾಹಿತಿ ಸಂಪೂರ್ಣ ಲಭ್ಯವಾದರೆ 10 ದಿನದೊಳಗಾಗಿ ಫಲಾನುಭವಿಗಳ ಮನೆಗೆ ಕಾರ್ಡ್ಗಳನ್ನು ಕಳುಹಿಸಲಾಗುವುದು ಎಂದು ತಿಳಿಸಿದರು.

ಅನಿಲಭಾಗ್ಯ ಯೋಜನೆ ಫಲಾನುಭವಿಗಳ ಆಯ್ಕೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು , ಶಾಸಕರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಈ ಸಮಿತಿಗೆ ಶಾಸಕರು ವಾರದೊಳಗಾಗಿ ಫಲಾನುಭವಿಗಳ ಪಟ್ಟಿ ಕೊಡಬೇಕು.

ಸರ್ಕಾರ ಜಿಲ್ಲಾವಾರು ಕೋಟಾವನ್ನು ನಿಗದಿಮಾಡಿದ್ದು ಮೊದಲ ಹಂತದಲ್ಲಿ 10 ಲಕ್ಷ ಮಂದಿಗೆ ಅನಿಲ ಭಾಗ್ಯ ಯೋಜನೆಯಡಿ ಉಚಿತ ಸಂಪರ್ಕ, ಎರಡು ರಿಫೀಲಿಂಗ್ ಸಿಲಿಂಡ್, ಗ್ಯಾಸ್ ಸ್ಟವ್ ನೀಡಲಾಗುವುದು. 2ನೇ ಹಂತದಲ್ಲಿ 10 ಲಕ್ಷ ಫಲಾನುಭವಿಗಳಿಗೆ ಅನಿಲಭಾಗ್ಯ ಸಂಪರ್ಕ ನೀಡಲಾಗುತ್ತದೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಾಂಧಿನಗರ: ಅರಬ್ಬಿ ಸಮುದ್ರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಚಂಡಮಾರುತ ವಾಯು ಇದೀಗ ಗುಜರಾತ್ನತ್ತ ಪಯಣಿಸಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಮಧ್ಯಾಹ್ನದ ಹೊತ್ತಿಗೆ ದಕ್ಷಿಣ ಗುಜರಾತ್ನ ಕರಾವಳಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆ ಪ್ರಕಾರ, ವಾಯು ಚಂಡಮಾರುತ ವೆರಾವಲ್ನಿಂದ 180 ಕಿ.ಮೀ ಹಾಗೂ ಪೋರ್ ಬಂದರ್ ನಿಂದ 260 ಕಿ.ಮೀ ದೂರದಲ್ಲಿದೆ. ಪ್ರಸ್ತುತ ವಾಯು ಸೈಕ್ಲೋನ್ ತೀವ್ರ ಸ್ವರೂಪ ಪಡೆದಿದ್ದು, ಗಂಟೆಗೆ 170 ರಿಂದ 185 ಕಿ.ಮೀ. ವೇಗದಲ್ಲಿ ಪೋರ್ ಬಂದರ್ ನತ್ತ ಪಯಣಿಸುತ್ತಿದೆ. ಮುಂಬೈನಿಂದ ಮುಂದೆ ಸಾಗಿದ…
ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ ರಾಶಿ ದಿನಭವಿಷ್ಯಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ,…
ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ…
ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…
ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.
ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ? ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ,…