ಆರೋಗ್ಯ

ಬಿಳಿಕೂದಲುನಿಂದ ತುಂಬಾ ಅವಮಾನಿತರಾಗಿದ್ದೀರಾ?ತಲೆಕೆಡಿಸ್ಕೊಬೇಡಿ!ಇಲ್ಲಿದೆ ಸುಲಭ ಮನೆಮದ್ದು…..

1707

ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ  ಬಿಳಿಕೂದಲು  ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ  ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.

  • ಕಾರಣಗಳು:-

ದೇಹದಲ್ಲಿ ಬಣ್ಣ ತಯಾರಿಸುವಂತಹ ಕೋಶಗಳು ಅಗತ್ಯವಿರುವಷ್ಟು ಪ್ರಮಾಣದ ಮೆಲನಿನ್ ಉತ್ಪಾದನೆಯನ್ನು ನಿಲ್ಲಿಸಿದಾಗ ಬಿಳಿ ಕೂದಲು ಬರುತ್ತದೆ.

ಪ್ರತಿಯೊಂದು ಕೂದಲಿನ ಕೋಶಗಳ ವರ್ಣದ್ರವ್ಯ ಸಂಭಾವ್ಯತೆಯನ್ನು ನಿಮ್ಮ ಜೀನ್‌ಗಳು ನಿರ್ಧರಿಸುತ್ತದೆ. ಹೈಡ್ರೋಜನ್ ಪೆರಾಕ್ಸೈಡ್ ಕೂದಲು ಬಿಳಿಯಾಗಲು  ಪ್ರಮುಖ ಕಾರಣವಾಗಿದೆ.

ನಿಮ್ಮ ಕೂದಲು ಹೈಡ್ರೋಜನ್ ಪೆರಾಕ್ಸೈಡ್ ಅನ್ನು ನೈಸರ್ಗಿಕವಾಗಿ ಉತ್ಪಾದಿಸುತ್ತದೆ. ನಿಮಗೆ ವಯಸ್ಸಾಗುತ್ತಿರುವಂತೆ ಇದರ ಉತ್ಪಾದನೆಯು ಹೆಚ್ಚಾಗುತ್ತದೆ. ಇದರಿಂದಾಗಿ ಕೂದಲು ಬಿಳಿಯಾಗುತ್ತದೆ.

ಇದಕ್ಕೆ ಪರಿಹಾರ ನಿಮ್ಮ ಮನೆಯೆಲ್ಲಿಯೇ ಇದೆ.ಏನಂತೀರಾ ಮುಂದೆ ಓದಿ….

  1. ಒಂದು ಹಿಡಿ ಕರಿಬೇವಿನ ಎಲೆಗಳನ್ನು ತೆಗೆದುಕೊಂಡು ಅದನ್ನು ನೀರಿನಲ್ಲಿ ನೆನಸಿಡಿ.
  2. ನೀರಿನಿಂದ ತೆಗೆದ ಬಳಿಕ ಬಿಸಿಲಿನಲ್ಲಿ ಅದು ಕಂದು ಬಣ್ಣಕ್ಕೆ ಬರುವ ತನಕ ಮತ್ತು ಗರಿಗರಿ ಆಗುವ ತನಕ ಒಣಗಿಸಿ.
  3. ಒಣಗಿದ ಎಲೆಗಳನ್ನು ಸರಿಯಾಗಿ ಪುಡಿ ಮಾಡಿಕೊಳ್ಳಿ.
  4. ಪಾತ್ರೆಯಲ್ಲಿತೆಂಗಿನ ಎಣ್ಣೆಯನ್ನು ಬಿಸಿ ಮಾಡಿಕೊಳ್ಳಿ.
  5. ಅದಕ್ಕೆ ನಾಲ್ಕು ಚಮಚ ಕರಿಬೇವಿನ ಪುಡಿಯನ್ನು ಹಾಕಿ.
  6. ಕೊಬ್ಬರಿ ಎಣ್ಣೆಯನ್ನು ಚೆನ್ನಾಗಿ ಕುದಿಯಲಿ.
  7. ಎಣ್ಣೆಯನ್ನು ತಣ್ಣಗಾಗಲು ಬಿಟ್ಟು ನಂತರ ಇದನ್ನು ಒಂದು ಬಾಟಲಿಗೆ ಹಾಕಿ ಗಟ್ಟಿಯಾಗಿ ಮುಚ್ಚಳ ಮುಚ್ಚಿಡಿ.
  8. ಇದನ್ನು ಬೇಕಾದಾಗ ತೆಗೆದು ಬಳಸಿಕೊಳ್ಳಿ. ಇದನ್ನು ಒಂದು ವಾರ ಕಾಲ ಬಳಸಿದಾಗ ಕೂದಲು ಕಪ್ಪಗಾಗುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ನಟಿ ದಿನಾ ರಾತ್ರಿ ಮಲಗೋದು ನರಭಕ್ಷಕ ಸಿಂಹದ ಜೊತೆ.!ಎಲ್ಲವೂ ಸಿಂಹದ ಜೊತೆನೇ..ಹೇಗಂತೀರಾ?ಮುಂದೆ ಓದಿ ಮತ್ತು ಶೇರ್ ಮಾಡಿ…

    ಸಾಮಾನ್ಯವಾಗಿ ನಾವು ಮನೆಯಲ್ಲಿ ಏನಪ್ಪಾ ಸಾಕ್ತೀವಿ..?ಹಸು,ಕ್ರಿ,ಕೋಳಿ ನಾಯಿ, ಬೆಕ್ಕು ಇನ್ನೂ ಹಲವು ಸಾಧು ಪ್ರಾಣಿಗಳನ್ನು ಸಾಕೋದು ಉಂಟು.ಆದರೆ ಕಾಡಿನ ರಾಜ ಅದರಲ್ಲೂ ನರಭಕ್ಷಕ ಸಿಂಹವನ್ನು ಸಾಕೋದು ಅಂದ್ರೆ ತಮಾಷೆ ವಿಷಯವೇ ಅಲ್ಲ ಅಲ್ವ.ಕೆಲವರಿಗೆ ಸಿಂಹ ಕನಸಲ್ಲೂ ಬಂದ್ರೆ ಸಾಕು ಒಂದು ಮತ್ತೊಂದು ಮಾಡ್ಕೊತಾರೆ.ಆದ್ರೆ ಸಾಕೋದು ಅಂದ್ರೆ ಸಾಮಾನ್ಯನಾ…ನಮ್ಮ ಪ್ರಾಣದ ಜೊತೆ ನಾವೇ ಆಟ ಆಡಿದಂತೆ ಆಲ್ವಾ.. ಹೌದು, ಹಾಲಿವುಡ್ ನಟಿಯೊಬ್ಬಳು ನರಭಕ್ಷಕ ಸಿಂಹವನ್ನು ಸಾಕುವುದಲ್ಲದೇ ದಿನಾಲೂ ಅದರ ಜೊತೆ ಮಲಗುತ್ತಾಳೆ ಕೂಡ.ಇದನ್ನು ನೆನಸಿಕೊಂಡ್ರೇನೆ ಮೈ ತರ ತರ…

  • ಸುದ್ದಿ

    ತೆಲಂಗಾಣದ ಶಾಲಾ ಹಾಸ್ಟೆಲ್ ಬೆಂಕಿಗೆ ಆಹುತಿ: ವಿದ್ಯಾರ್ಥಿಯ ದುರ್ಮರಣ……!

    ಶಾಲಾ ಹಾಸ್ಟೆಲ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪುಟ್ಟ ಮಕ್ಕಳಿರುವ ಶಾಲೆ, ಹಾಸ್ಟೆಲ್‌ಗಳಲ್ಲಿ ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಹಾಗಿರುವಾಗ ಬೆಂಕಿ, ಶಿಥಿಲ ಕಟ್ಟಡಗಳ ಬಗ್ಗೆ ನಿಗಾ ಇಡಬೇಕಾಗಿರುವುದು ಆಡಳಿತ ಮಂಡಳಿಯ ಕರ್ತವ್ಯವಾಗಿದೆ. ಶಾಲಾ ಹಾಸ್ಟೆಲ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ವರ್ಷದ ವಿದ್ಯಾರ್ಥಿ ಬೆಂಕಿಯಲ್ಲೇ ಬೆಂದು ಮೃತಪಟ್ಟಿದ್ದಾನೆ. ತೆಲಂಗಾಣಾದ ಖಮ್ಮಮ್‌ನಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಹಾಸ್ಟೆಲ್‌ನಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ. ಅಷ್ಟೇ ಅಲ್ಲದೆ ಹಾಸ್ಟೆಲ್‌…

  • inspirational

    ದೀರ್ಘಾಯುಷ್ಯಕ್ಕಾಗಿ ಉತ್ತಮವಾಗಿ ಉಸಿರಾಡಿ

    ಮಯೂನ್ ಎನ್ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.ನಿವು ಸರಿಯಾಗಿ ಉಸಿರಾಡುತಿದ್ತ್ದೀರ? ಇದನ್ನು ತಿಳಿದುಕೊಳ್ಳಲು ಒಂದು ಸರಳ ವಿಧಾನ ಇದೆ. ನೀವು ಈಗ ಎಲ್ಲೇ ಇರಿ. ಏನೇ ಮಾಡುತ್ತಿರಿ. ಒಮ್ಮೆ ಆಳವಾಗಿ…

  • inspirational

    ಗರ್ಭಿಣಿ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ ಮಾಡಿದ ಪೊಲೀಸರು.

     ಪೊಲೀಸ್ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಗರ್ಭಿಣಿಯರಿಗೆ ಪೊಲೀಸ್ ಠಾಣೆಯಲ್ಲಿ ಸೀಮಂತ ಮಾಡಿದ್ದಾರೆ. ಪೊಲೀಸರು ಗರ್ಭಿಣಿ ಸಿಬ್ಬಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಿದ್ದು, ಠಾಣೆಯ ಎಲ್ಲಾ ಸಿಬ್ಬಂದಿ ಸೇರಿ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿದ್ದಾರೆ. ಠಾಣೆಯ ಮಹಿಳಾ ಪೊಲೀಸ್ ಪೇದೆಯಾಗಿದ್ದ ಲಕ್ಷ್ಮೀ ಹಾಗೂ ಮತ್ತೊಬ್ಬ ಮಹಿಳಾ ಪೇದೆ ವೀರಮ್ಮ ಅವರಿಗೆ ಸೀಮಂತ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸದ ಒತ್ತಡ, ಮಾನಸಿಕ…

  • ಸುದ್ದಿ

    18.70 ಲಕ್ಷ ರೈತರ 8759 ಕೋಟಿ ಸಾಲ ಮನ್ನಾ…!

    ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್‌ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್‌ಗಳಲ್ಲಿ 7.49…