ಜ್ಯೋತಿಷ್ಯ

ಬುಧವಾರದ ನಿಮ್ಮ ರಾಶಿ ಭವಿಷ್ಯ ನೋಡಿ ತಿಳಿಯಿರಿ..

188

ಇಂದು ಬುಧವಾರ, 28/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಪಾಲುಗಾರಿಕೆ ವ್ಯವಹಾರ ಸಾಧ್ಯತೆ. ನೀವು ಕೆಲಸದಲ್ಲಿ ನಿಜವಾಗಿಯೂ ಕಷ್ಟಕರ ದಿನವನ್ನು ಹೊಂದಿರಬಹುದು. ದೈವಾನುಗ್ರಹದಿಂದ ದೈನಂದಿನ ಕೆಲಸಕಾರ್ಯಗಳಿಗೆ ಉತ್ಸಾಹ ತುಂಬಲಿದೆ. ಅನಿರೀಕ್ಷಿತ ಧನಾಗಮನ ಸಾಧ್ಯತೆ ಕಂಡುಬರುತ್ತಿದೆ. ಹೊಸ ಸದ್ಯದರಲ್ಲಿಯೇ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುವುದು. ಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆ.

ವೃಷಭ:-

ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ವ್ಯತ್ಯಯ. ದಾಯಾದಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ವಿದ್ಯಾರ್ಥಿಗಳಿಗೆ ಆತಂಕದ ಕ್ಷಣಗಳು. ಹಣಕಾಸು ಖಂಡಿತವಾಗಿಯೂ ವೃದ್ಧಿಯಾಗುತ್ತದೆ.ಸಂಚಾರದಲ್ಲಿ ಅಪಘಾತ ಭೀತಿ ತಂದೀತು.

ಮಿಥುನ:

ಉದ್ಯೋಗ ನಿಮಿತ್ತ ದೂರದ ಪ್ರಯಾಣ. ವೃತ್ತಿರಂಗದಲ್ಲಿ ಬದಲಾವಣೆಯ ಸಾಧ್ಯತೆ. ಧಾರ್ಮಿಕ ಸಮಾರಂಭಗಳಿಗಾಗಿ ಹಣ ವ್ಯಯ ಮಾಡಬೇಕಾದೀತು. ಉತ್ತಮ ಕಾರ್ಯಗಳನ್ನು ಶ್ರದ್ಧೆಯಿಂದ ನೆರವೇರಿಸಿ. ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿ

ಕಟಕ :-

ಹಳೆಯ ವಾಹನಗಳ ಮಾರಾಟದಿಂದ ಹೆಚ್ಚಿನ ಲಾಭ. ಮಕ್ಕಳಿಂದ ಮನಸ್ಸಿಗೆ ಮುದ ನೀಡುವ ಸುದ್ದಿಯನ್ನು ಕೇಳುವ ಭಾಗ್ಯ ನಿಮ್ಮದಾಗಲಿದೆ. ಬಂಧುಗಳ ಆಗಮನ ಸಂತಸ ತರಲಿದೆ. ಆರ್ಥಿಕವಾಗಿ ಹಂತ ಹಂತವಾಗಿ ಉನ್ನತಿ ಸಿಗಲಿದೆ.

 ಸಿಂಹ:

ಸಮಸ್ಯೆಯನ್ನು ನಿಭಾಯಿ ಸುವಿರಿ. ಧನಾಗಮನದಿಂದ ತೃಪ್ತಿ ನಿಷ್ಠೂರ ಮಾತುಗಳಿಂದ ವಿರೋಧ ಎದುರಾದೀತು. ಆರೋಗ್ಯದ ಸುಧಾರಣೆ ಅಗತ್ಯ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ನ್ಯಾಯಾಲಯದ ಕೆಲಸಗಳಿಗೆ ಹಿನ್ನಡೆ.

ಕನ್ಯಾ :-

ಕೆಲಸ ಕಾರ್ಯಗಳಲ್ಲಿ ಆಲಸ್ಯ ತಲೆದೋರೀತು. ಬಂಧುಮಿತ್ರರ ಸಮಾಗಮದಿಂದ ಮನಸ್ಸಿಗೆ ಸಂತಸ. ಆರೋಗ್ಯದಲ್ಲಿ ತೊಂದರೆ. ವಿಲಾಸಿ ಜೀವನಕ್ಕಾಗಿ ಖರ್ಚುಮಾಡುವ ಸಾಧ್ಯತೆ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಕುಟುಂಬದ ವ್ಯವಹಾರಗಳಲ್ಲಿ ಸಂಯಮದಿಂದ ವರ್ತಿಸಿ.

ತುಲಾ:

ನಿಮ್ಮ ಬಹುದಿನಗಳ ಕನಸನ್ನು ಸಾಕಾರಗೊಳಿಸುವ ಮನಸ್ಸು ನಿಮಗೀಗ ಬಂದಿದೆ. ನಿಮ್ಮ ಹೆಂಡತಿಯ ಜೊತೆ ಪ್ರವಾಸಕ್ಕೆ ಹೋಗಲು ಒಳ್ಳೆಯ ದಿನ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭ ತರುತ್ತವೆ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ. ಹೆಚ್ಚುವರಿ ಆದಾಯದ ಬಗ್ಗೆ ಆಲೋಚನೆ.

ವೃಶ್ಚಿಕ :-

ತನಗೆ ಬಂದ ಅವಕಾಶಗಳನ್ನು ಕಳೆದುಕೊಳ್ಳಬೇಡಿ. ಧಾರ್ಮಿಕ ಕ್ಷೇತ್ರ ದರ್ಶನ ಸಾಧ್ಯತೆ. ಆರೋಗ್ಯದಲ್ಲಿ ಜಾಗ್ರತೆ ಇರಲಿ.ಗೃಹ ನಿರ್ಮಾಣ ಕಾರ್ಯಗಳಲ್ಲಿ ಚುರುಕುತನ ಕಂಡುಬರಲಿದೆ.ಹಿರಿಯರನ್ನು ಗೌರವಿಸಿ. ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಆಲೋಚಿಸಿ ಮುನ್ನೆಡೆಯಿರಿ.

ಧನಸ್ಸು:

ಹೆಣ್ಣುಮಕ್ಕಳ ಕಡೆಯಿಂದ ಸಂತೋಷದ ಸುದ್ದಿ,ಮನೋರಂಜನೆಯಾಗಿ ಹಣ ಖರ್ಚು. ವಿದ್ಯಾರ್ಥಿಗಳಿಗೆ, ಅವಿವಾಹಿತರಿಗೆ, ನಿರುದ್ಯೋಗಿಗಳಿಗೆ ಶುಭವಾರ್ತೆ. ನೇರವಾದ ಮಾರ್ಗ ಅನುಸರಿಸಿ.

ಮಕರ :-

ವ್ಯವಹಾರಗಳಲ್ಲಿ ಒಳ್ಳೆಯ ಬೆಳವಣಿಗೆ. ಪಾಲುದಾರರಿಂದ ವಿರೋಧ.ಸಂಚಾರದಲ್ಲಿ ಸಮಸ್ಯೆ.ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಂಡುಬರಲಿದೆ. ಮನಸ್ಸಿನ ದುಗುಡಗಳು ಕಡಿಮೆ ಆಗುವುದು. ಮನರಂಜನೆ ಮೇಲೆ ಅತಿಯಾಗಿ ಖರ್ಚು ಮಾಡಬೇಡಿ.

ಕುಂಭ:-

ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ. ಯಶಸ್ಸು ನಿಮ್ಮದಾಗುವುದು. ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ. ಜೀವನದಲ್ಲಿ ಪ್ರಮುಖ ನಿರ್ಧಾರವೊಂದನ್ನು ಕೈಗೊಂಡು ನಿರ್ಣಾಯಕ ಘಟ್ಟ ತಲುಪುವ ಸಾಧ್ಯತೆ  ದೇವತಾಕಾರ್ಯಗಳಿಗೆ ಧನವ್ಯಯ. ಆರ್ಥಿಕ ಸಂಪನ್ಮೂಲಗಳಿಗಾಗಿ ಚಿಂತನೆ. ಸಾಂಸಾರಿಕವಾಗಿ ನೆಮ್ಮದಿ ಇರುತ್ತದೆ.

ಮೀನ:-

ಮನೆಯವರ ಸಹಕಾರದಿಂದಾಗಿ ಯಶಸ್ಸು. ಆರೋಗ್ಯವನ್ನು ಕಾಯ್ದುಕೊಳ್ಳಬೇಕು. ಮನೆಯ ಜವಾಬ್ದಾರಿಗಳನ್ನು ನಿರ್ಲಕ್ಷಿಸಬೇಡಿ. ಸಣ್ಣ ಸಣ್ಣ ವಿಚಾರಗಳು ಕೂಡಾ ಗಂಭೀರವಾಗಲಿವೆ. ಹಣಕಾಸಿನ ಪರಿಸ್ಥಿತಿ ಸುಧಾರಣೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ವೋಟರ್ ಕಾರ್ಡ್ ನಿಮ್ಮಲ್ಲಿ ಇಲ್ಲವೇ?ಚಿಂತೆ ಬೇಡ!ವೋಟರ್ ಐಡಿ ಇಲ್ಲದಿದ್ದರೂ ವೋಟ್ ಹಾಕೋದು ಹೇಗೆ ಗೊತ್ತಾ?

    ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…

  • ಉಪಯುಕ್ತ ಮಾಹಿತಿ

    ಬೆಳೆ ದರ್ಶಕ್-2020ಆಪ್

    ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…

  • ವಿಚಿತ್ರ ಆದರೂ ಸತ್ಯ

    7 ವರ್ಷದಿಂದ ಊಟ ಮಾಡದೆ, ನಿಂತಲ್ಲೇ ನಿಂತಿದೆ ಈ ಜೀವಿ, ಅಷ್ಟಕ್ಕೂ ಈ ಜೀವಿ ಯಾವುದು ಗೊತ್ತಾ.

    ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ…

  • Cinema

    ಶ್ರುತಿ ಹರಿಹರನ್ ಮಗಳ ನಾಮಕರಣ ಸಮಾರಂಭ : ಮಗಳ ಹೆಸರೇನು ಗೊತ್ತ?

    ಸ್ಯಾಂಡಲ್‍ವುಡ್ ನಟಿ ಶ್ರುತಿ ಹರಿಹರನ್ ಅವರು ತಮ್ಮ ಮಗಳ ನಾಮಕರಣವನ್ನು ನೆರವೇರಿಸಿದ್ದಾರೆ. ಸದ್ಯ ನಾಮಕರಣದ ಫೋಟೋವನ್ನು ಶ್ರುತಿ ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶ್ರುತಿ ಹರಿಹರನ್ ಮುದ್ದಿನ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆದ್ರೀಗ ಶ್ರುತಿ ಮಗಳ ಮೊದಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರುತಿ ಪತಿ ರಾಮ್ ಮಗಳ ನಾಮಕರಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಮುದ್ದು ಮಗಳಿಗೆ ಶ್ರುತಿ ದಂಪತಿ ಇಟ್ಟ ಹೆಸರೇನು ಗೊತ್ತಾ?…

  • ಜ್ಯೋತಿಷ್ಯ

    ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಲು ಈ ನಿಯಮಗಳನ್ನು ಪಾಲನೆ ಮಾಡಿ..

    ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…

  • ಸುದ್ದಿ

    ಇಡೀ ಇಂಡಿಯಾ ಗಮನ ಸೆಳೆದಿದ್ದ ಮಂಡ್ಯ ಚುನಾವಣೆಯಲ್ಲಿ ಸುಮಲತಾ ಮತ್ತು ನಿಖಿಲ್ ಖರ್ಚು ಮಾಡಿದ ಹಣ ಎಷ್ಟು ಗೊತ್ತಾ..?

    ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…