News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಬೆಂಗಳೂರಿನಲ್ಲಿ ಬಡವರಿಗಾಗಿ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರ!ಎಲ್ಲಿ,ಯಾವಾಗ ಮಾಹಿತಿಗೆ ಈ ಲೇಖನ ಓದಿ,ಮತ್ತು ಸಾವಿರಾರು ಜನರಿಗೆ ಶೇರ್ ಮಾಡಿ, ಅವರ ಬಾಳು ಬೆಳುಗುವಂತೆ ಮಾಡಿ…

620

ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.

ಸ್ವಯಂ ಸೇವಾ ಸಂಸ್ಥೆಯಾದ ಫ್ರೆಂಡ್ಸ್ ವೆಲ್‌ ಫೇರ್ ಆರ್ಗನೈಸೇಷನ್ ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರಗಳನ್ನು ಆಯೋಜಿಸುತ್ತಾ ಬಂದಿದೆ.ಈ ಶಿಬಿರದಮೂಲಕಸಂಸ್ಥೆಯು ಸಾವಿರಾರು ಬಡ ಜನರಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡು ಅವರ ಬದುಕನ್ನು ಹಸನುಗೊಳಿಸುವಂತೆ ಮಾಡಿದೆ.

ಈ 21 ವರ್ಷದ ಅವಧಿಯಲ್ಲಿ ಸಂಸ್ಥೆಯು ನಡೆಸಿಕೊಂಡುಬಂದಿರುವ ಹತ್ತಾರು ಸಮಾಜಮುಖಿ ಮತ್ತು ಸೇವಾ ಕಾರ್ಯಕ್ರಮ. ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿರುವ ಫ್ರೆಂಡ್ಸ್ ವೆಲ್‌ಫೇರ್ ಆರ್ಗನೈಸೇಷನ್, ಪ್ರತಿವರ್ಷದಂತೆ ಈ ಬಾರಿಯೂ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ಆಯೋಜಿಸಿದೆ.

ಪ್ರತಿ ವರ್ಷದಂತೆ ಫ್ರೆಂಡ್ಸ್ ವೆಲ್‌ ಫೇರ್ ಆರ್ಗನೈಸೇಷನ್ ಈ ವರ್ಷವೂ ಆಯೋಜಿಸುತ್ತಿದೆ. ಇದು ಸಂಸ್ಥೆ ನಡೆಸುತ್ತಿರುವ 22 ನೇ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವಾಗಿದೆ. ಈ ವರ್ಷದ ಶಿಬಿರದವಿಶೇಷವೆಂದರೆ ಜರ್ಮನಿಯ ನುರಿತ ಪ್ಲಾಸ್ಟಿಕ್ ತಜ್ಞರ ತಂಡ ಆಗಮಿಸಿ ಸೂಕ್ತ ಚಿಕಿತ್ಸೆ ಮತ್ತು ಪ್ಲಾಸ್ಟಿಕ್ ಸರ್ಜರಿಯನ್ನು ಮಾಡಲಿದೆ. ಸೀಳು ತುಟಿ, ಸೀಳು ಮೇಲ್ದವಡೆ, ಸುಟ್ಟ ಗಾಯಗಳಿಂದ ಚರ್ಮಕ್ಕೆಆಗಿರುವ ಹಾನಿಯನ್ನು ಈ ಪ್ಲಾಸ್ಟಿಕ್ ಸರ್ಜರಿ ಶಿಬಿರದಲ್ಲಿ ಸರಿಪಡಿಸಲಾಗುವುದು.

 

ಈ ಶಿಬಿರದ ವಿವರಗಳು ಇಂತಿವೆ:-

ಪರೀಕ್ಷಾ/ತಪಾಸಣೆ ದಿನ: 14 ಜನವರಿ 2018 ರಂದು ಬೆಳಗ್ಗೆ 8.30 ರಿಂದ.

ಶಸ್ತ್ರ ಚಿಕಿತ್ಸೆ ದಿನಾಂಕ: 15 ಜನವರಿ 2018 ರಿಂದ 24 ಜನವರಿ 2018 ರವರೆಗೆ.

ಸ್ಥಳ: ವಗುಸ್ ಸೂಪರ್ ವಿಶೇಷ ಆಸ್ಪತ್ರೆ

18 ನೇ ಕ್ರಾಸ್, ಬಸ್ ನಿಲ್ದಾಣದ ಹತ್ತಿರ ಮಲ್ಲೇಶ್ವರಂ ಬೆಂಗಳೂರು– 560003.

ಈ ಶಿಬಿರದಲ್ಲಿ ಪಾಲ್ಗೊಳ್ಳುವ ರೋಗಿಗಳು 14 ಜನವರಿ 2018 ರಂದು ಬೆಳಗ್ಗೆ 8 ಗಂಟೆಗೆ ಈ ಮೇಲಿನ ವಿಳಾಸದಲ್ಲಿ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ದೀಪೇನ್ ದವೆ– 9591398060 ಅಥವಾಪಾಯಲ್ ಶಾಹ್ – 9591398489 ಇವರನ್ನು ಸಂಪರ್ಕಿಸಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಮದುವೆಯಾಗೋಲ್ಲ ಎಂದ ಪ್ರಿಯತಮನ ವಿರುದ್ಧ ಕ್ರೂರವಾಗಿ ಸೇಡು ತೀರಿಸಿಕೊಂಡ ಯುವತಿ…!

    ನವದೆಹಲಿ: ಈ ಯುವಕ-ಯುವತಿ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಅದೇನಾಯಿಯೋ ಯುವಕ ಮದುವೆಯಾಗಲು ನಿರಾಕರಿಸಿದ. ನಮ್ಮ ಸಂಬಂಧವನ್ನು ಮುರಿದುಕೊಳ್ಳೋಣ ಎಂದು ಯುವತಿ ಬಳಿ ಹೇಳಿದ. ಅದನ್ನು ಕೇಳಿದ ಯುವತಿ ಅಳಲಿಲ್ಲ, ಆತ್ಮಹತ್ಯೆ ಮಾಡಿಕೊಳ್ಳಲಿಲ್ಲ ಬದಲಿಗೆ ಕ್ರೂರವಾಗಿ ಸೇಡು ತೀರಿಸಿಕೊಂಡಳು. ಘಟನೆ ನಡೆದಿದ್ದು ದೆಹಲಿಯ ವಿಕಾಸಪುರಿಯಲ್ಲಿ. ಜೂನ್​ 11ರಂದು ಬೈಕ್​ನಲ್ಲಿ ಹೋಗುತ್ತಿದ್ದರು. ಯುವಕ ಅದಾಗಲೇ ಮದುವೆ ಬೇಡ ಎಂದಿದ್ದ. ಬೈಕ್​ನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಆತನ ಬಳಿ ಹೆಲ್ಮೆಟ್​ ತೆಗೆಯುವಂತೆ ಕೇಳಿದ್ದಾಳೆ. ಆತ ತೆಗೆದಕೂಡಲೇ ಮುಖಕ್ಕೆ ಆ್ಯಸಿಡ್​ ಎರಚಿದ್ದಾಳೆ….

  • ವಿಸ್ಮಯ ಜಗತ್ತು

    ವರ್ಷಗಳ ಕಾಲ ಸ್ನಾನ ಮಾಡದೆ ಇರುವ ಈ ಭೂಪನ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಒಂದೇ ಒಂದು ದಿನ ಸ್ನಾನ ಮಾಡದಿದ್ದರೂ ಕೆಟ್ಟ ವಾಸನೆ ಬರುತ್ತದೆ. ಇನ್ನು 60 ವರ್ಷಗಳು ಎಂದರೆ ಹೇಗಿರುತ್ತದೆ!? ಇಷ್ಟಕ್ಕೂ ಅಷ್ಟು ವರ್ಷಗಳ ಕಾಲ ಸ್ನಾನ ಮಾಡದೆ ಯಾರಾದರೂ ಇರುತ್ತಾರಾ…? ನಿಜವಾಗಿಯೂ ಅಂತಹವರು ಇದ್ದರೆ ಅವರ ಬಳಿ ಹೋಗಬೇಕೆಂದರೇನೇ ಸಾಹಸ ಮಾಡಬೇಕು.

  • ಉಪಯುಕ್ತ ಮಾಹಿತಿ

    ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ‘ಸಿಹಿ ಸುದ್ದಿ’…ಇದನ್ನೊಮ್ಮೆ ಓದಿ…!

    ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…

  • ಸುದ್ದಿ

    ಈ ಸಮ್ಮಿಶ್ರ ಸರ್ಕಾರಕ್ಕಿಂತ ಕುಮಾರಸ್ವಾಮಿ ಸರ್ಕಾರ ಸಾವಿರ ಪಟ್ಟು ಒಳ್ಳೆಯದು – ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ ಎಂ.ಬಿ ಪಾಟೀಲ್- ಇದಕ್ಕೆ ನಿಮ್ಮ ಉತ್ತರ.!

    ಸಮ್ಮಿಶ್ರ ಸರ್ಕಾರದಲ್ಲಿ ತಪ್ಪುಗಳಾಗಿವೆ ಅದು ಜೆಡಿಎಸ್ ಸರ್ಕಾರದ ಸಚಿವರು ಹಾಗೂ ಶಾಸಕರಿಂದ ಆಗಿವೆ ಇದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಬುಧವಾರ ಹೇಳಿದರು. ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರ ನಿನ್ನೆ ಹದ್ದು ಗಿಣಿ ಟ್ವೀಟ್​ಗೆ ಬಗ್ಗೆ ಕಾಗವಾಡ ಮತಕ್ಷೇತ್ರದ ಮಂಗಸೂಳಿ ಗ್ರಾಮದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದ್ದಾಗೊಂದು, ಇಲ್ಲದಾಗೊಂದು ಹೇಳಿಕೆ ಸರಿಯಲ್ಲ, 14 ತಿಂಗಳು ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಮಾತನ್ನು ಹೇಳಬೇಳಕಿತ್ತು….

  • ದೇಶ-ವಿದೇಶ

    ಇದು ಪ್ರಪಂಚದ ಮೊದಲ ಅರಣ್ಯ ನಗರ!ಎಲ್ಲಿದೆ ಗೊತ್ತಾ?ಈ ಲೇಖನಿ ಓದಿ …

    ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.