ಉಪಯುಕ್ತ ಮಾಹಿತಿ

ಬೆಂಗಳೂರಿನಲ್ಲಿ ಬಡವರಿಗಾಗಿ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರ!ಎಲ್ಲಿ,ಯಾವಾಗ ಮಾಹಿತಿಗೆ ಈ ಲೇಖನ ಓದಿ,ಮತ್ತು ಸಾವಿರಾರು ಜನರಿಗೆ ಶೇರ್ ಮಾಡಿ, ಅವರ ಬಾಳು ಬೆಳುಗುವಂತೆ ಮಾಡಿ…

616

ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.

ಸ್ವಯಂ ಸೇವಾ ಸಂಸ್ಥೆಯಾದ ಫ್ರೆಂಡ್ಸ್ ವೆಲ್‌ ಫೇರ್ ಆರ್ಗನೈಸೇಷನ್ ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರಗಳನ್ನು ಆಯೋಜಿಸುತ್ತಾ ಬಂದಿದೆ.ಈ ಶಿಬಿರದಮೂಲಕಸಂಸ್ಥೆಯು ಸಾವಿರಾರು ಬಡ ಜನರಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡು ಅವರ ಬದುಕನ್ನು ಹಸನುಗೊಳಿಸುವಂತೆ ಮಾಡಿದೆ.

ಈ 21 ವರ್ಷದ ಅವಧಿಯಲ್ಲಿ ಸಂಸ್ಥೆಯು ನಡೆಸಿಕೊಂಡುಬಂದಿರುವ ಹತ್ತಾರು ಸಮಾಜಮುಖಿ ಮತ್ತು ಸೇವಾ ಕಾರ್ಯಕ್ರಮ. ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿರುವ ಫ್ರೆಂಡ್ಸ್ ವೆಲ್‌ಫೇರ್ ಆರ್ಗನೈಸೇಷನ್, ಪ್ರತಿವರ್ಷದಂತೆ ಈ ಬಾರಿಯೂ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ಆಯೋಜಿಸಿದೆ.

ಪ್ರತಿ ವರ್ಷದಂತೆ ಫ್ರೆಂಡ್ಸ್ ವೆಲ್‌ ಫೇರ್ ಆರ್ಗನೈಸೇಷನ್ ಈ ವರ್ಷವೂ ಆಯೋಜಿಸುತ್ತಿದೆ. ಇದು ಸಂಸ್ಥೆ ನಡೆಸುತ್ತಿರುವ 22 ನೇ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವಾಗಿದೆ. ಈ ವರ್ಷದ ಶಿಬಿರದವಿಶೇಷವೆಂದರೆ ಜರ್ಮನಿಯ ನುರಿತ ಪ್ಲಾಸ್ಟಿಕ್ ತಜ್ಞರ ತಂಡ ಆಗಮಿಸಿ ಸೂಕ್ತ ಚಿಕಿತ್ಸೆ ಮತ್ತು ಪ್ಲಾಸ್ಟಿಕ್ ಸರ್ಜರಿಯನ್ನು ಮಾಡಲಿದೆ. ಸೀಳು ತುಟಿ, ಸೀಳು ಮೇಲ್ದವಡೆ, ಸುಟ್ಟ ಗಾಯಗಳಿಂದ ಚರ್ಮಕ್ಕೆಆಗಿರುವ ಹಾನಿಯನ್ನು ಈ ಪ್ಲಾಸ್ಟಿಕ್ ಸರ್ಜರಿ ಶಿಬಿರದಲ್ಲಿ ಸರಿಪಡಿಸಲಾಗುವುದು.

 

ಈ ಶಿಬಿರದ ವಿವರಗಳು ಇಂತಿವೆ:-

ಪರೀಕ್ಷಾ/ತಪಾಸಣೆ ದಿನ: 14 ಜನವರಿ 2018 ರಂದು ಬೆಳಗ್ಗೆ 8.30 ರಿಂದ.

ಶಸ್ತ್ರ ಚಿಕಿತ್ಸೆ ದಿನಾಂಕ: 15 ಜನವರಿ 2018 ರಿಂದ 24 ಜನವರಿ 2018 ರವರೆಗೆ.

ಸ್ಥಳ: ವಗುಸ್ ಸೂಪರ್ ವಿಶೇಷ ಆಸ್ಪತ್ರೆ

18 ನೇ ಕ್ರಾಸ್, ಬಸ್ ನಿಲ್ದಾಣದ ಹತ್ತಿರ ಮಲ್ಲೇಶ್ವರಂ ಬೆಂಗಳೂರು– 560003.

ಈ ಶಿಬಿರದಲ್ಲಿ ಪಾಲ್ಗೊಳ್ಳುವ ರೋಗಿಗಳು 14 ಜನವರಿ 2018 ರಂದು ಬೆಳಗ್ಗೆ 8 ಗಂಟೆಗೆ ಈ ಮೇಲಿನ ವಿಳಾಸದಲ್ಲಿ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ದೀಪೇನ್ ದವೆ– 9591398060 ಅಥವಾಪಾಯಲ್ ಶಾಹ್ – 9591398489 ಇವರನ್ನು ಸಂಪರ್ಕಿಸಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    ಕ್ವಾರಂಟೈನ್‌ ಸಮಯವನ್ನು ವ್ಯರ್ಥ ಮಾಡದೇ, ಗಣೇಶ ವಿಗ್ರಹ ರಚಿಸಿದ ಕಲೆಗಾರ. ಸಿಕ್ಕ ಬೆಲೆಯೆಷ್ಟು ಗೊತ್ತಾ?

    ಈ ಕೊರೊನ ಸಮಯದ ಲಾಕ್ ಡೌನ್ ನಲ್ಲಿ ಈ ಕಲಾವಿದ ಕಲ್ಲಿನಲ್ಲಿ ರಚಿಸಿದ ಕಲಾಕೃತಿಗೆ ಒಳ್ಳೆಯ ಬೆಲೆ ದೊರಿತಿದೆ ಈ ಲಾಕ್ ಡೌನ್ ನಲ್ಲಿಇದ್ದರು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಂಡಿದ್ದಾರೆ. ಹೌದು ಈ ಕಲಾಕೃತಿಯನ್ನು ಮಾಡಿದ ಮಲ್ಲಪ್ಪ ಬಡಿಗೇರ ಅವರು ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದವರು . ಈ ಕ್ವಾರಂಟೈನ್‌ನ 14 ಅವಧಿಯಲ್ಲಿ ಕಲ್ಲಿನಿಂದ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು 10 ಸಾವಿರ ರೂ ಗೆ ಮಾರಾಟ ಮಾಡಿದ್ದಾರೆ. ಕ್ವಾರಂಟೈನ್‌ನಲ್ಲೂ ಕೂಡ ತಮ್ಮ ಕಾಯಕವನ್ನು ಬಿಡದ ಮಲ್ಲಪ್ಪನವರಿಗೆ…

  • ಸುದ್ದಿ

    ಈ ಒಂದು ಆಪ್ ನಿಂದ ನಿಮ್ಮ ಮೊಬೈಲ್ ನಲ್ಲಿ ಇರುವ ಚೀನಾ ಆ್ಯಪ್‌ಗಳನ್ನು ಪತ್ತೆ ಮಾಡಿ, ಅವುಗಳನ್ನು ಡಿಲೀಟ್ ಮಾಡಬಹುದು.

    ಚೀನಾ  ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್‌ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್‌ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ನಲ್ಲಿ ಇರುವ ಚೀನಾ ಮೂಲದ ಆ್ಯಪ್‌ಗಳನ್ನು…

  • ತಂತ್ರಜ್ಞಾನ

    ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ, JCB ಬಣ್ಣ ಯಾಕೆ ಹಳದಿ ಇರುತ್ತದೆ. ತಿಳಿಯದ ರೋಚಕ ಸತ್ಯ.

    ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು…

  • ಆರೋಗ್ಯ

    ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

    ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

  • ಜ್ಯೋತಿಷ್ಯ

    ಗಂಡನನ್ನು ಹೆಚ್ಚಾಗಿ ಪ್ರೀತಿಸುವ ವಿಚಾರದಲ್ಲಿ ಈ ರಾಶಿಗಳ ಹುಡುಗಿಯರು ತುಂಬಾ ಮುಂದು…ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪ್ರತಿಯೊಬ್ಬರ ನಡವಳಿಕೆಯನ್ನು ಅವ್ರ ರಾಶಿ ಆಧಾರದ ಮೇಲೆ ಹೇಳಬಹುದು. ವ್ಯಕ್ತಿ ವರ್ತನೆಗೂ ರಾಶಿಗೂ ಸಂಬಂಧವಿದೆ. ಯಾವ ವ್ಯಕ್ತಿ ಕೋಪಿಷ್ಟ? ಯಾವ ವ್ಯಕ್ತಿ ಅದೃಷ್ಟವಂತ ಎಂಬುದನ್ನು ರಾಶಿ ನೋಡಿಯೇ ಪಂಡಿತರು ಹೇಳ್ತಾರೆ. ರಾಶಿ ಹಾಗೂ ಪ್ರಣಯಕ್ಕೂ ಸಂಬಂಧವಿದೆ. ಯಾವ ಹುಡುಗಿಯರು ಮದುವೆಯಾದ್ಮೇಲೆ ಸಂಗಾತಿಯನ್ನು ಅತಿ ಹೆಚ್ಚು ತೃಪ್ತಿಪಡಿಸ್ತಾರೆ? ಸಂಗಾತಿ ಜೊತೆ ಉತ್ತಮ ಸಂಬಂಧ ಹೊಂದಿರುತ್ತಾರೆ ಎಂಬುದನ್ನು ರಾಶಿ ಮೂಲಕವೇ ಹೇಳಬಹುದು. ಮಕರ ರಾಶಿಯ ಹುಡುಗಿಯರು ಪ್ರೀತಿ ವಿಚಾರದಲ್ಲಿ ಎಂದೂ ಮೋಸ ಮಾಡುವುದಿಲ್ಲವಂತೆ. ಪತಿಯನ್ನು ನಿಷ್ಠೆಯಿಂದ ಪ್ರೀತಿ ಮಾಡುತ್ತಾರಂತೆ. ಮದುವೆಯಾದ್ಮೇಲೆ…

  • ಜ್ಯೋತಿಷ್ಯ

    150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣದಿಂದ ಯಾವ ರಾಶಿಗೆ ಏನು ಫಲ..?ತಿಳಿಯಲು ಈ ಲೇಖನ ಓದಿ..

    ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.