News

ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
ಉಪಯುಕ್ತ ಮಾಹಿತಿ

ಬೆಂಗಳೂರಿನಲ್ಲಿ ಬಡವರಿಗಾಗಿ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರ!ಎಲ್ಲಿ,ಯಾವಾಗ ಮಾಹಿತಿಗೆ ಈ ಲೇಖನ ಓದಿ,ಮತ್ತು ಸಾವಿರಾರು ಜನರಿಗೆ ಶೇರ್ ಮಾಡಿ, ಅವರ ಬಾಳು ಬೆಳುಗುವಂತೆ ಮಾಡಿ…

619

ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.

ಸ್ವಯಂ ಸೇವಾ ಸಂಸ್ಥೆಯಾದ ಫ್ರೆಂಡ್ಸ್ ವೆಲ್‌ ಫೇರ್ ಆರ್ಗನೈಸೇಷನ್ ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರಗಳನ್ನು ಆಯೋಜಿಸುತ್ತಾ ಬಂದಿದೆ.ಈ ಶಿಬಿರದಮೂಲಕಸಂಸ್ಥೆಯು ಸಾವಿರಾರು ಬಡ ಜನರಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡು ಅವರ ಬದುಕನ್ನು ಹಸನುಗೊಳಿಸುವಂತೆ ಮಾಡಿದೆ.

ಈ 21 ವರ್ಷದ ಅವಧಿಯಲ್ಲಿ ಸಂಸ್ಥೆಯು ನಡೆಸಿಕೊಂಡುಬಂದಿರುವ ಹತ್ತಾರು ಸಮಾಜಮುಖಿ ಮತ್ತು ಸೇವಾ ಕಾರ್ಯಕ್ರಮ. ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿರುವ ಫ್ರೆಂಡ್ಸ್ ವೆಲ್‌ಫೇರ್ ಆರ್ಗನೈಸೇಷನ್, ಪ್ರತಿವರ್ಷದಂತೆ ಈ ಬಾರಿಯೂ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ಆಯೋಜಿಸಿದೆ.

ಪ್ರತಿ ವರ್ಷದಂತೆ ಫ್ರೆಂಡ್ಸ್ ವೆಲ್‌ ಫೇರ್ ಆರ್ಗನೈಸೇಷನ್ ಈ ವರ್ಷವೂ ಆಯೋಜಿಸುತ್ತಿದೆ. ಇದು ಸಂಸ್ಥೆ ನಡೆಸುತ್ತಿರುವ 22 ನೇ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವಾಗಿದೆ. ಈ ವರ್ಷದ ಶಿಬಿರದವಿಶೇಷವೆಂದರೆ ಜರ್ಮನಿಯ ನುರಿತ ಪ್ಲಾಸ್ಟಿಕ್ ತಜ್ಞರ ತಂಡ ಆಗಮಿಸಿ ಸೂಕ್ತ ಚಿಕಿತ್ಸೆ ಮತ್ತು ಪ್ಲಾಸ್ಟಿಕ್ ಸರ್ಜರಿಯನ್ನು ಮಾಡಲಿದೆ. ಸೀಳು ತುಟಿ, ಸೀಳು ಮೇಲ್ದವಡೆ, ಸುಟ್ಟ ಗಾಯಗಳಿಂದ ಚರ್ಮಕ್ಕೆಆಗಿರುವ ಹಾನಿಯನ್ನು ಈ ಪ್ಲಾಸ್ಟಿಕ್ ಸರ್ಜರಿ ಶಿಬಿರದಲ್ಲಿ ಸರಿಪಡಿಸಲಾಗುವುದು.

 

ಈ ಶಿಬಿರದ ವಿವರಗಳು ಇಂತಿವೆ:-

ಪರೀಕ್ಷಾ/ತಪಾಸಣೆ ದಿನ: 14 ಜನವರಿ 2018 ರಂದು ಬೆಳಗ್ಗೆ 8.30 ರಿಂದ.

ಶಸ್ತ್ರ ಚಿಕಿತ್ಸೆ ದಿನಾಂಕ: 15 ಜನವರಿ 2018 ರಿಂದ 24 ಜನವರಿ 2018 ರವರೆಗೆ.

ಸ್ಥಳ: ವಗುಸ್ ಸೂಪರ್ ವಿಶೇಷ ಆಸ್ಪತ್ರೆ

18 ನೇ ಕ್ರಾಸ್, ಬಸ್ ನಿಲ್ದಾಣದ ಹತ್ತಿರ ಮಲ್ಲೇಶ್ವರಂ ಬೆಂಗಳೂರು– 560003.

ಈ ಶಿಬಿರದಲ್ಲಿ ಪಾಲ್ಗೊಳ್ಳುವ ರೋಗಿಗಳು 14 ಜನವರಿ 2018 ರಂದು ಬೆಳಗ್ಗೆ 8 ಗಂಟೆಗೆ ಈ ಮೇಲಿನ ವಿಳಾಸದಲ್ಲಿ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ದೀಪೇನ್ ದವೆ– 9591398060 ಅಥವಾಪಾಯಲ್ ಶಾಹ್ – 9591398489 ಇವರನ್ನು ಸಂಪರ್ಕಿಸಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಕಾಗೆ ನಿಮ್ಮ ಮನೆ ಮುಂದೆ ಪದೇ ಪದೇ ಕೂಗುತ್ತಿದ್ದರೆ ಏನಾಗುತ್ತೆ ಗೊತ್ತಾ..!

    ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ. ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ. ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ. ವ್ಯಕ್ತಿ ಮೈ ಮೇಲೆ ಕಾಗೆ…

  • ಉಪಯುಕ್ತ ಮಾಹಿತಿ

    ಪುರಿ ಜಗನ್ನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು

    ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್‌ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…

  • inspirational

    24 ಸಾವಿರದ ವಾಚ್ ಗೆ 5 ಕೋಟಿ ಕೊಡ್ತೀವಿ ಅಂತಿದ್ದಾರೆ ಯಾಕೆ ಈ ವಾಚಿನಲ್ಲಿ ಅಂತದ್ದೇನಿದೆ? ವಾಚಿನ ರಹಸ್ಯ ಏನು ಗೊತ್ತಾ.

    ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…

  • ವಿಚಿತ್ರ ಆದರೂ ಸತ್ಯ, ಸೌಂದರ್ಯ

    ಈ ಕುಟುಂಬ ಹೇಗಿತ್ತು ಈಗ ಹೇಗಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯಲ್ಲಿ ಒಮ್ಮೆ ಲವಂಗದ ಎಲೆಯನ್ನು ಉರಿಸಿ ಚಮತ್ಕಾರ ನೋಡಿ..!

    ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…

  • ಆಧ್ಯಾತ್ಮ

    ವಿಷ್ಣು ಸ್ವರೂಪನಾದ ಶ್ರೀ ಪಾಂಡುರಂಗ ವಿಠಲ ಭಕ್ತಿ ಪಂಥ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ವಿಷ್ಣು ಸ್ವರೂಪದ…