News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಬೆಂಡೆಕಾಯಿಯ ಆರೋಗ್ಯಕರ ಪ್ರಯೋಜನಗಳು ಏನೆಂದು ನಿಮಗೆ ಗೊತ್ತೇ? ಓದಿರಿ

82

ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ. ಎಲೆಯ ಅಲಗು ಭಾಗದಲ್ಲಿ ರೆಟಿಕ್ಯುಲೇಟ್ ನಾಳವಿನ್ಯಾಸ ಇದೆ. ಬೆಂಡೆಕಾಯಿ ಎಂಬ ತರಕಾರಿಯನ್ನು ಹಲವು ರೀತಿಯ ಜೀವಸತ್ವಗಳ ಆಗಾರ ಎನ್ನಬಹುದು. ಇದರಿಂದ ತಯಾರಿಸುವ ಅಡುಗೆ ಸಹ ಬಹಳ ರುಚಿಯಾಗಿರುತ್ತದೆ. ಇನ್ನು ಕೆಲವರಿಗೆ ಬೆಂಡೆ ಎಂದರೇನೇ ಅಷ್ಟಕಷ್ಟೆ. ಆದರೆ ಈ ತರಕಾರಿಯಿಂದ ಸಿಗುವ ಪ್ರಯೋಜನಗಳು ಮಾತ್ರ ಅಷ್ಟಿಷ್ಟಲ್ಲ. ಇದರಲ್ಲಿ ಅಡಗಿರುವ ಪೋಷಕಾಂಶಗಳು ಹಲವು  ರೋಗಗಳಿಗೆ ಮನೆಮದ್ದು. ಬೆಂಡೆಯು ಮಾಲ್ವೇಸೀ ಕುಟುಂಬಕ್ಕೆ ಸೇರಿದ ದ್ವಿದಳ ಸಸ್ಯ. ಇದರ ವೈಜ್ಞಾನಿಕ ಹೆಸರು ಹೈಬಿಸ್ಕಸ್ ಎಸ್ಕ್ಯುಲೆಂಟಸ್ ಅಥವಾ ಅಬಲ್‍ಮಾಸ್ಕಸ್ ಎಸ್ಕ್ಯುಲೆಂಟಸ್. ಇದನ್ನು ಹಿಂದಿಯಲ್ಲಿ ಬಿಂಡಿ.

ಬೆಂಡೆಕಾಯಿಯು ತೂಕ ಇಳಿಸಲು ನೆರವಾಗುವುದು

ಬೆಂಡೆಕಾಯಿಯಲ್ಲಿ ಇರುವ ತುಂಬಾ ಕಡಿಮೆ ಕ್ಯಾಲರಿ (30ಕೆಸಿಎಎಲ್/100ಗ್ರಾಂ) ತೂಕ ಇಳಿಸಲು ಒಂದು ಅತ್ಯುತ್ತಮ ಆಹಾರ. ಇದು ತುಂಬಾ ಕಡಿಮೆ ಕ್ಯಾಲರಿ ನೀಡುವುದು. ಅಷ್ಟೇ ಅಲ್ಲದೇ ಬೆಂಡೆಕಾಯಿಯಲ್ಲಿ ಉನ್ನತ ಮಟ್ಟದ ನಾರಿನಾಂಶವಿದ್ದು, ಇದು ಹೊಟ್ಟೆಯು ದೀರ್ಘಕಾಲ ತುಂಬಿರುವಂತೆ ಮಾಡುವುದು.

ಹೃದಯ ಕಾಯಿಲೆಗೆ ಒಳ್ಳೆಯದು

ಬೆಂಡೆಕಾಯಿಯಲ್ಲಿ ಹೀರಿಕೊಳ್ಳುವ ನಾರಿನಾಂಶ ಪೆಕ್ಟಿನ್ ಇದೆ. ಪೆಕ್ಟಿನ್ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡುವುದು ಮತ್ತು ಅಪಧಮನಿಕಾಠಿಣ್ಯ ತಡೆಯುವುದು. ಜಮೆಯಾಗಿರುವಂತಹ ಕೊಲೆಸ್ಟ್ರಾಲ್ ಮತ್ತು ಹೆಪ್ಪುಗಟ್ಟುವಿಕೆಯನ್ನು ಇದು ತಡೆಯುವುದು.

ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುವುದು

ಬೆಂಡೆಕಾಯಿಯಲ್ಲಿ ಇರುವಂತಹ ನಾರಿನಾಂಶವು ಇದಕ್ಕೆ ಪ್ರಮುಖ ಕಾರಣವಾಗಿದೆ. ಯುಜೆನಾಲ್ ಎನ್ನುವಂತಹ ಒಂದು ರೀತಿಯ ನಾರಿನಾಂಶವು ಜೀರ್ಣಕ್ರಿಯೆ ನಿಧಾನಗೊಳಿಸುವುದು ಮತ್ತು ರಕ್ತನಾಳದಲ್ಲಿ ಇರುವಂತಹ ಸಕ್ಕರೆ ಹೀರಿಕೊಳ್ಳುವುದು. ಊಟದ ಬಳಿಕ ಸಕ್ಕರೆ ಮಟ್ಟವು ಏರಿಕೆ ಆಗುವುದನ್ನು ಇದು ತಡೆಯುವುದು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸುವುದು. ನಾರಿನಾಂಶವು ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವುದು.

ಜೀರ್ಣಕ್ರಿಯೆಗೆ ಸಹಕಾರಿ

ಬೆಂಡೆಕಾಯಿಯಲ್ಲಿ ಇರುವಂತಹ ನಾರಿನಾಂಶವು ಜೀರ್ಣಕ್ರಿಯೆಗೆ ಸಹಕಾರಿ ಮತ್ತು ಇದು ಕರುಳಿನ ಕ್ರಿಯೆಯನ್ನು ನಿಯಂತ್ರಿಉಸುವುದ. ಪೆಕ್ಟಿನ್ ಕರುಳಿನಲ್ಲಿ ಊದಿಕೊಂಡು ಕರುಳಿನಲ್ಲಿರುವಂತಹ ಕಲ್ಮಷವು ಸುಲಭವಾಗಿ ಹೊರಹೋಗುವಂತೆ ಮಾಡುವುದು. ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರು ನಿಯಮಿತವಾಗಿ ಬೆಂಡೆಕಾಯಿ ತಿಂದರೆ ಅದರಿಂದ ಲಾಭ ಪಡೆಯಬಹುದು.

ಗರ್ಭಧಾರಣೆಗೆ ನೆರವಾಗುವುದು

ಗರ್ಭ ಧರಿಸಬೇಕು ಎಂದು ಬಯಸುವವರಿಗೆ ಬೆಂಡೆಕಾಯಿಯು ತುಂಬಾ ಒಳ್ಳೆಯ ಆಹಾರವಾಗಿದೆ. ಬೆಂಡೆಕಾಯಿಯಲ್ಲಿ ಇರುವಂತಹ ಫಾಲಿಕ್ ಆಮ್ಲವು ಗರ್ಭ ಧರಿಸಲು ನೆರವಾಗುವುದು ಮಾತ್ರವಲ್ಲದೆ ಇದು ಭ್ರೂಣದ ಬೆಳವಣಿಗೆಯಲ್ಲೂ ಪ್ರಮುಖ ಪಾತ್ರ ವಹಿಸುವುದು. ಬೆಂಡೆಕಾಯಿಯು ಗರ್ಭಪಾತವಾಗದಂತೆ ತಡೆಯುವುದು. ಭ್ರೂಣದ ನರಕೊಳವೆಗಳು ಬೆಳೆಯಲು ಫಾಲಿಕ್ ಆಮ್ಲವು ನೆರವಾಗುವುದು.

ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ

ಬೆಂಡೆಯಲ್ಲಿರುವ ವಿಟಮಿನ್ ಸಿ ಮತ್ತು ಇತರ ಪೋಷಕಾಂಶಗಳು ಚರ್ಮಕ್ಕೆ ಒಳಗಿನಿಂದ ನೀಡುವ ಪೋಷಣೆಯ ಪರಿಣಾಮವಾಗಿ ಚರ್ಮ ತನ್ನ ಸಹಜ ಸೌಂದರ್ಯ ಮತ್ತು ಕಾಂತಿಯನ್ನು ಹೊಂದುತ್ತದೆ. ಇದಕ್ಕಾಗಿ ಎಳೆಯ ಬೆಂಡೆಯನ್ನು ಆಗಾಗ ಹಸಿಯಾಗಿ ತಿಂದರೆ ಹೆಚ್ಚು ಪರಿಣಾಮಕಾರಿಯಾಗಿದೆ.

ಪ್ರತಿರೋಧಕ ಶಕ್ತಿ ಸುಧಾರಿಸುವುದು

ಬೆಂಡೆಕಾಯಿಯಲ್ಲಿ ಇರುವಂತಹ ವಿಟಮಿನ್ ಸಿ ಅಂಶವು ಪ್ರತಿರೋಧಕ ಶಕ್ತಿ ಸುಧಾರಣೆ ಮಾಡುವಲ್ಲಿ ಸಹಕಾರಿ ಆಗಿರುವುದು.

ರಕ್ತಹೀನತೆ ನಿವಾರಣೆ

ಬೆಂಡೆಕಾಯಿಯಲ್ಲಿ ಕಬ್ಬಿನಾಂಶ, ಫಾಲಿಕ್ ಆಮ್ಲ ಮತ್ತು ವಿಟಮಿನ್ ಕೆ ಇದೆ. ಇದು ರಕ್ತಹೀನತೆ ತಡೆಯಲು ಮತ್ತು ನಿವಾರಣೆ ಮಾಡಲು ನೆರವಾಗುವುದು.

ಕರುಳಿನ ಕ್ಯಾನ್ಸರ್ ತಡೆಯಲು ನೆರವಾಗುವುದು

ಬೇರೆಲ್ಲಾ ನಾರಿನಾಂಶವಿರುವಂತಹ ಆಹಾರದಂತೆ ಬೆಂಡೆಕಾಯಿ ಕೂಡ ಕರುಳಿನ ಕ್ಯಾನರ್ ತಡೆಯುವಲ್ಲಿ ನೆರವಾಗುವುದು. ಇದು ಜೀರ್ಣಕ್ರಿಯೆಯನ್ನು ಸರಿಯಾಗಿಟ್ಟು ಅದು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ನೆರವಾಗುವುದು.

ಕಣ್ಣಿನ ದೃಷ್ಟಿ ಸುಧಾರಿಸುವುದು

ಬೆಂಡೆಕಾಯಿಯಲ್ಲಿ ಇರುವಂತಹ ಬೆಟಾ ಕ್ಯಾರೋಟಿನ್ ಮತ್ತು ವಿಟಮಿನ್ ಎ ಅಂಶವು ಕಣ್ಣಿನ ದೃಷ್ಟಿ ಸುಧಾರಿಸಲು ತುಂಬಾ ನೆರವಾಗುವುದು.

ತಲೆಹೊಟ್ಟು ಮತ್ತು ಹೇನಿಗೆ ಚಿಕಿತ್ಸೆ

ತಲೆಹೊಟ್ಟು ಮತ್ತು ಹೇನು ನಿವಾರಿಸಲು ಬೆಂಡೆಕಾಯಿ ಬಳಸಲಾಗುತ್ತದೆ. ನೇರವಾಗಿ ಬೆಂಡೆಕಾಯಿ ಕತ್ತರಿಸಿಕೊಳ್ಳಿ ಮತ್ತು ಇದನ್ನು ನೀರಿನಲ್ಲಿ ಬಿಸಿ ಮಾಡಿ. ಈ ನೀರಿಗೆ ಲಿಂಬೆರಸ ಹಾಕಿ ಮತ್ತು ಕೂದಲು ತೊಳೆಯಲು ಈ ನೀರನ್ನು ಬಳಸಿ. ಬೆಂಡೆಕಾಯಿಯಲ್ಲಿ ನಾರಿನಾಂಶವು ಹೆಚ್ಚಿನ ಪ್ರಮಾಣದಲ್ಲಿ ಇರುವ ಕಾರಣದಿಂದಾಗಿ ಆಹಾರ ತಜ್ಞರು ಸಾಧ್ಯವಾದಷ್ಟು ತರಕಾರಿ ಸೇವಿಸಲು ಹೇಳುವರು.

ಕೊಲೆಸ್ಟ್ರಾಲ್ ರೋಗಿಗಳಿಗೆ ಸೂಕ್ತವಾಗಿದೆ

ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಇರುವ ರೋಗಿಗಳಿಗೆ ವೈದ್ಯರು ಹೆಚ್ಚಿನ ಆಹಾರಗಳನ್ನು ಸೇವಿಸದಂತೆ ಸಲಹೆ ಮಾಡುತ್ತಾರೆ. ಆದರೆ ಈ ರೋಗಿಗಳು ಬೆಂಡೆಕಾಯಿಯನ್ನು ಮಾತ್ರ ಸುರಕ್ಷಿತವಾಗಿ ಸೇವಿಸಬಹುದು. ಏಕೆಂದರೆ ಬೆಂಡೆಯಲ್ಲಿ ಯಾವುದೇ ಕೊಲೆಸ್ಟ್ರಾಲ್ ಆಗಲೀ ಕೊಲೆಸ್ಟ್ರಾಲ್ ಉಂಟುಮಾಡುವ ಕಣಗಳಾಗಲೀ ಇಲ್ಲದೇ ಇರುವುದರಿಂದ ಕೊಲೆಸ್ಟ್ರಾಲ್ ರೋಗಿಗಳ ಪಾಲಿನ ಪಂಚಾಮೃತವಾಗಿದೆ.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು  ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(19 ಡಿಸೆಂಬರ್, 2018) ನಿಮ್ಮ ಹಠಮಾರಿ ವರ್ತನೆ ನಿಮ್ಮ ಹತ್ತಿರದಸ್ನೇಹಿತರು ಹಾಗೂ ಮನೆಯಲ್ಲಿರುವವರಿಗೂ ನೋವುಂಟುಮಾಡುತ್ತದೆ. ಪ್ರೀತಿಯಲ್ಲಿ ನಿರಾಶೆಯಾಗಬಹುದಾದರೂ ಪ್ರೇಮಿಗಳು ಯಾವತ್ತೂ ಮುಖಸ್ತುತಿ…

  • ಸಿನಿಮಾ

    ಅಭಿಮಾನಿಗಳು ಕೊಟ್ಟ ಹೆಸರನ್ನೇ ತಮ್ಮ ಮಗಳಿಗೆ ಇಡಲಿದ್ದಾರೆ ದಂಪತಿ ಯಶ್ ಹಾಗೂ ರಾಧಿಕಾ ಪಂಡಿತ್!ಆ ಹೆಸರೇನು ಗೊತ್ತಾ?

    ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…

  • ಸುದ್ದಿ

    ದಯವಿಟ್ಟು ನಮ್ಮನ್ನು ಮರೆಯಬೇಡಿ. ಬಿರಾದರ್ ಅವರ ನೋವಿನ ಮಾತು!

    ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…

  • ಉಪಯುಕ್ತ ಮಾಹಿತಿ

    ಭಾರತೀಯರಿಗೋಸ್ಕರವೇ ಮಾಡಿರುವ ಈ ಡಿಜಿಟಲ್ ಪಂಚಾಂಗದಲ್ಲಿ ಏನೆಲ್ಲಾ ಮಾಹಿತಿ ಇದೆ ಗೊತ್ತಾ..!

    ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್‌ ಟೆಕ್ನಾಲಜೀಸ್‌ ಇಂಡಿಕ್‌ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್‌ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್‌ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ ಭಾರತೀಯರಿಗೆಂದೇ ರೂಪಿಸಲಾಗಿದೆ.

  • ಸುದ್ದಿ

    ಹಾಸನಾಂಬೆ ದೇವಿಯಾ ದರ್ಶನೋತ್ಸವಕ್ಕೆ ಇಂದು ಕೊನೆ…!

    ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು. ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ…

  • Health

    ಬೆಳಗ್ಗೆ ಎದ್ದ ತಕ್ಷಣ ಮೊಬೈಲ್ ಬಳಸುತ್ತೀರಾ?ಹಾಗಾದರೆ ಈ ಅಭ್ಯಾಸದಿಂದ ಅಪಾಯ ತಪ್ಪಿದ್ದಲ್ಲ ಎಚ್ಚರ!

    ಮೊಬೈಲ್‌ ಪರಿಚಯವಾದ ಮೇಲೆ ಜಗತ್ತಿನ ಜನರ ದಿನಚರಿಯೇ ಬದಲಾಗಿದೆ. ಕೆಲವರಿಗಂತೂ ಒಂದು ಅರ್ಧ ತಾಸು ಮೊಬೈಲ್ ಬಿಟ್ಟಿರು ಎಂದರೆ ಬಿಟ್ಟಿರಲು ಸಾಧ್ಯವಾಗುವುದಿಲ್ಲ.  ಯಾರು ಮೆಸೇಜ್‌ ಮಾಡಿರಬಹುದು,ಯಾರು ಕಾಲ್‌ ಮಾಡಿರಬಹುದು ಎಂದು ಮನಸ್ಸು ಆ ಕಡೆ ಸೆಳೆಯುತ್ತಿರುತ್ತದೆ, ಮೊಬೈಲ್‌ ಬಳಸುವುದು ಎಲ್ಲರಲ್ಲಿ ಒಂದು ಚಟವಾಗಿ ಬಿಟ್ಟಿದೆ ಎಂದು ತಪ್ಪಾಗಲಾರದು. ಇನ್ನು ನಮ್ಮ ದಿನನಿತ್ಯದ ಎಷ್ಟೋ ಕೆಲಸ ಕಾರ್ಯಗಳಿಗೆ ಮೊಬೈಲ್‌ ಅನ್ನೇ ಅವಲಂಬಿಸಿದ್ದೇವೆ. ಬ್ಯಾಂಕ್‌ ವ್ಯವಹಾರದಿಂದ ಹಿಡಿದು ಮನೆಗೆ ದಿನಸಿ ತರುವುದಕ್ಕೂ ಮೊಬೈಲ್‌ ಬೇಕೇಬೇಕು. ನಮ್ಮ ಬಹುತೇಕ ವ್ಯವಹಾರಗಳು ಆನ್‌ಲೈನ್‌…