ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ. ಎಲೆಯ ಅಲಗು ಭಾಗದಲ್ಲಿ ರೆಟಿಕ್ಯುಲೇಟ್ ನಾಳವಿನ್ಯಾಸ ಇದೆ. ಬೆಂಡೆಕಾಯಿ ಎಂಬ ತರಕಾರಿಯನ್ನು ಹಲವು ರೀತಿಯ ಜೀವಸತ್ವಗಳ ಆಗಾರ ಎನ್ನಬಹುದು. ಇದರಿಂದ ತಯಾರಿಸುವ ಅಡುಗೆ ಸಹ ಬಹಳ ರುಚಿಯಾಗಿರುತ್ತದೆ. ಇನ್ನು ಕೆಲವರಿಗೆ ಬೆಂಡೆ ಎಂದರೇನೇ ಅಷ್ಟಕಷ್ಟೆ. ಆದರೆ ಈ ತರಕಾರಿಯಿಂದ ಸಿಗುವ ಪ್ರಯೋಜನಗಳು ಮಾತ್ರ ಅಷ್ಟಿಷ್ಟಲ್ಲ. ಇದರಲ್ಲಿ ಅಡಗಿರುವ ಪೋಷಕಾಂಶಗಳು ಹಲವು ರೋಗಗಳಿಗೆ ಮನೆಮದ್ದು. ಬೆಂಡೆಯು ಮಾಲ್ವೇಸೀ ಕುಟುಂಬಕ್ಕೆ ಸೇರಿದ ದ್ವಿದಳ ಸಸ್ಯ. ಇದರ ವೈಜ್ಞಾನಿಕ ಹೆಸರು ಹೈಬಿಸ್ಕಸ್ ಎಸ್ಕ್ಯುಲೆಂಟಸ್ ಅಥವಾ ಅಬಲ್ಮಾಸ್ಕಸ್ ಎಸ್ಕ್ಯುಲೆಂಟಸ್. ಇದನ್ನು ಹಿಂದಿಯಲ್ಲಿ ಬಿಂಡಿ.
ಬೆಂಡೆಕಾಯಿಯು ತೂಕ ಇಳಿಸಲು ನೆರವಾಗುವುದು

ಬೆಂಡೆಕಾಯಿಯಲ್ಲಿ ಇರುವ ತುಂಬಾ ಕಡಿಮೆ ಕ್ಯಾಲರಿ (30ಕೆಸಿಎಎಲ್/100ಗ್ರಾಂ) ತೂಕ ಇಳಿಸಲು ಒಂದು ಅತ್ಯುತ್ತಮ ಆಹಾರ. ಇದು ತುಂಬಾ ಕಡಿಮೆ ಕ್ಯಾಲರಿ ನೀಡುವುದು. ಅಷ್ಟೇ ಅಲ್ಲದೇ ಬೆಂಡೆಕಾಯಿಯಲ್ಲಿ ಉನ್ನತ ಮಟ್ಟದ ನಾರಿನಾಂಶವಿದ್ದು, ಇದು ಹೊಟ್ಟೆಯು ದೀರ್ಘಕಾಲ ತುಂಬಿರುವಂತೆ ಮಾಡುವುದು.
ಹೃದಯ ಕಾಯಿಲೆಗೆ ಒಳ್ಳೆಯದು
ಬೆಂಡೆಕಾಯಿಯಲ್ಲಿ ಹೀರಿಕೊಳ್ಳುವ ನಾರಿನಾಂಶ ಪೆಕ್ಟಿನ್ ಇದೆ. ಪೆಕ್ಟಿನ್ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡುವುದು ಮತ್ತು ಅಪಧಮನಿಕಾಠಿಣ್ಯ ತಡೆಯುವುದು. ಜಮೆಯಾಗಿರುವಂತಹ ಕೊಲೆಸ್ಟ್ರಾಲ್ ಮತ್ತು ಹೆಪ್ಪುಗಟ್ಟುವಿಕೆಯನ್ನು ಇದು ತಡೆಯುವುದು.
ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುವುದು
ಬೆಂಡೆಕಾಯಿಯಲ್ಲಿ ಇರುವಂತಹ ನಾರಿನಾಂಶವು ಇದಕ್ಕೆ ಪ್ರಮುಖ ಕಾರಣವಾಗಿದೆ. ಯುಜೆನಾಲ್ ಎನ್ನುವಂತಹ ಒಂದು ರೀತಿಯ ನಾರಿನಾಂಶವು ಜೀರ್ಣಕ್ರಿಯೆ ನಿಧಾನಗೊಳಿಸುವುದು ಮತ್ತು ರಕ್ತನಾಳದಲ್ಲಿ ಇರುವಂತಹ ಸಕ್ಕರೆ ಹೀರಿಕೊಳ್ಳುವುದು. ಊಟದ ಬಳಿಕ ಸಕ್ಕರೆ ಮಟ್ಟವು ಏರಿಕೆ ಆಗುವುದನ್ನು ಇದು ತಡೆಯುವುದು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸುವುದು. ನಾರಿನಾಂಶವು ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವುದು.
ಜೀರ್ಣಕ್ರಿಯೆಗೆ ಸಹಕಾರಿ

ಬೆಂಡೆಕಾಯಿಯಲ್ಲಿ ಇರುವಂತಹ ನಾರಿನಾಂಶವು ಜೀರ್ಣಕ್ರಿಯೆಗೆ ಸಹಕಾರಿ ಮತ್ತು ಇದು ಕರುಳಿನ ಕ್ರಿಯೆಯನ್ನು ನಿಯಂತ್ರಿಉಸುವುದ. ಪೆಕ್ಟಿನ್ ಕರುಳಿನಲ್ಲಿ ಊದಿಕೊಂಡು ಕರುಳಿನಲ್ಲಿರುವಂತಹ ಕಲ್ಮಷವು ಸುಲಭವಾಗಿ ಹೊರಹೋಗುವಂತೆ ಮಾಡುವುದು. ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರು ನಿಯಮಿತವಾಗಿ ಬೆಂಡೆಕಾಯಿ ತಿಂದರೆ ಅದರಿಂದ ಲಾಭ ಪಡೆಯಬಹುದು.
ಗರ್ಭಧಾರಣೆಗೆ ನೆರವಾಗುವುದು
ಗರ್ಭ ಧರಿಸಬೇಕು ಎಂದು ಬಯಸುವವರಿಗೆ ಬೆಂಡೆಕಾಯಿಯು ತುಂಬಾ ಒಳ್ಳೆಯ ಆಹಾರವಾಗಿದೆ. ಬೆಂಡೆಕಾಯಿಯಲ್ಲಿ ಇರುವಂತಹ ಫಾಲಿಕ್ ಆಮ್ಲವು ಗರ್ಭ ಧರಿಸಲು ನೆರವಾಗುವುದು ಮಾತ್ರವಲ್ಲದೆ ಇದು ಭ್ರೂಣದ ಬೆಳವಣಿಗೆಯಲ್ಲೂ ಪ್ರಮುಖ ಪಾತ್ರ ವಹಿಸುವುದು. ಬೆಂಡೆಕಾಯಿಯು ಗರ್ಭಪಾತವಾಗದಂತೆ ತಡೆಯುವುದು. ಭ್ರೂಣದ ನರಕೊಳವೆಗಳು ಬೆಳೆಯಲು ಫಾಲಿಕ್ ಆಮ್ಲವು ನೆರವಾಗುವುದು.
ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ
ಬೆಂಡೆಯಲ್ಲಿರುವ ವಿಟಮಿನ್ ಸಿ ಮತ್ತು ಇತರ ಪೋಷಕಾಂಶಗಳು ಚರ್ಮಕ್ಕೆ ಒಳಗಿನಿಂದ ನೀಡುವ ಪೋಷಣೆಯ ಪರಿಣಾಮವಾಗಿ ಚರ್ಮ ತನ್ನ ಸಹಜ ಸೌಂದರ್ಯ ಮತ್ತು ಕಾಂತಿಯನ್ನು ಹೊಂದುತ್ತದೆ. ಇದಕ್ಕಾಗಿ ಎಳೆಯ ಬೆಂಡೆಯನ್ನು ಆಗಾಗ ಹಸಿಯಾಗಿ ತಿಂದರೆ ಹೆಚ್ಚು ಪರಿಣಾಮಕಾರಿಯಾಗಿದೆ.
ಪ್ರತಿರೋಧಕ ಶಕ್ತಿ ಸುಧಾರಿಸುವುದು

ಬೆಂಡೆಕಾಯಿಯಲ್ಲಿ ಇರುವಂತಹ ವಿಟಮಿನ್ ಸಿ ಅಂಶವು ಪ್ರತಿರೋಧಕ ಶಕ್ತಿ ಸುಧಾರಣೆ ಮಾಡುವಲ್ಲಿ ಸಹಕಾರಿ ಆಗಿರುವುದು.
ರಕ್ತಹೀನತೆ ನಿವಾರಣೆ
ಬೆಂಡೆಕಾಯಿಯಲ್ಲಿ ಕಬ್ಬಿನಾಂಶ, ಫಾಲಿಕ್ ಆಮ್ಲ ಮತ್ತು ವಿಟಮಿನ್ ಕೆ ಇದೆ. ಇದು ರಕ್ತಹೀನತೆ ತಡೆಯಲು ಮತ್ತು ನಿವಾರಣೆ ಮಾಡಲು ನೆರವಾಗುವುದು.
ಕರುಳಿನ ಕ್ಯಾನ್ಸರ್ ತಡೆಯಲು ನೆರವಾಗುವುದು
ಬೇರೆಲ್ಲಾ ನಾರಿನಾಂಶವಿರುವಂತಹ ಆಹಾರದಂತೆ ಬೆಂಡೆಕಾಯಿ ಕೂಡ ಕರುಳಿನ ಕ್ಯಾನರ್ ತಡೆಯುವಲ್ಲಿ ನೆರವಾಗುವುದು. ಇದು ಜೀರ್ಣಕ್ರಿಯೆಯನ್ನು ಸರಿಯಾಗಿಟ್ಟು ಅದು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ನೆರವಾಗುವುದು.
ಕಣ್ಣಿನ ದೃಷ್ಟಿ ಸುಧಾರಿಸುವುದು
ಬೆಂಡೆಕಾಯಿಯಲ್ಲಿ ಇರುವಂತಹ ಬೆಟಾ ಕ್ಯಾರೋಟಿನ್ ಮತ್ತು ವಿಟಮಿನ್ ಎ ಅಂಶವು ಕಣ್ಣಿನ ದೃಷ್ಟಿ ಸುಧಾರಿಸಲು ತುಂಬಾ ನೆರವಾಗುವುದು.
ತಲೆಹೊಟ್ಟು ಮತ್ತು ಹೇನಿಗೆ ಚಿಕಿತ್ಸೆ
ತಲೆಹೊಟ್ಟು ಮತ್ತು ಹೇನು ನಿವಾರಿಸಲು ಬೆಂಡೆಕಾಯಿ ಬಳಸಲಾಗುತ್ತದೆ. ನೇರವಾಗಿ ಬೆಂಡೆಕಾಯಿ ಕತ್ತರಿಸಿಕೊಳ್ಳಿ ಮತ್ತು ಇದನ್ನು ನೀರಿನಲ್ಲಿ ಬಿಸಿ ಮಾಡಿ. ಈ ನೀರಿಗೆ ಲಿಂಬೆರಸ ಹಾಕಿ ಮತ್ತು ಕೂದಲು ತೊಳೆಯಲು ಈ ನೀರನ್ನು ಬಳಸಿ. ಬೆಂಡೆಕಾಯಿಯಲ್ಲಿ ನಾರಿನಾಂಶವು ಹೆಚ್ಚಿನ ಪ್ರಮಾಣದಲ್ಲಿ ಇರುವ ಕಾರಣದಿಂದಾಗಿ ಆಹಾರ ತಜ್ಞರು ಸಾಧ್ಯವಾದಷ್ಟು ತರಕಾರಿ ಸೇವಿಸಲು ಹೇಳುವರು.
ಕೊಲೆಸ್ಟ್ರಾಲ್ ರೋಗಿಗಳಿಗೆ ಸೂಕ್ತವಾಗಿದೆ

ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಇರುವ ರೋಗಿಗಳಿಗೆ ವೈದ್ಯರು ಹೆಚ್ಚಿನ ಆಹಾರಗಳನ್ನು ಸೇವಿಸದಂತೆ ಸಲಹೆ ಮಾಡುತ್ತಾರೆ. ಆದರೆ ಈ ರೋಗಿಗಳು ಬೆಂಡೆಕಾಯಿಯನ್ನು ಮಾತ್ರ ಸುರಕ್ಷಿತವಾಗಿ ಸೇವಿಸಬಹುದು. ಏಕೆಂದರೆ ಬೆಂಡೆಯಲ್ಲಿ ಯಾವುದೇ ಕೊಲೆಸ್ಟ್ರಾಲ್ ಆಗಲೀ ಕೊಲೆಸ್ಟ್ರಾಲ್ ಉಂಟುಮಾಡುವ ಕಣಗಳಾಗಲೀ ಇಲ್ಲದೇ ಇರುವುದರಿಂದ ಕೊಲೆಸ್ಟ್ರಾಲ್ ರೋಗಿಗಳ ಪಾಲಿನ ಪಂಚಾಮೃತವಾಗಿದೆ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…
ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್…
ಉತ್ತರ ಕೊರಿಯಾ ಎರಡನೇ ಬಾರಿಗೆ ಅಂತರ ಖಂಡಾತರ ಕ್ಷಿಪಣಿ ICBM (ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಮಿಸೈಲ್-ಐಸಿಬಿಎಂ) ಪ್ರಯೋಗ ಮಾಡಿದ್ದು, ಇದೆ ಸಮಯದಲ್ಲಿ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್ (ಬಿಇಎಫ್ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…
ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…
ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…