ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ. ಎಲೆಯ ಅಲಗು ಭಾಗದಲ್ಲಿ ರೆಟಿಕ್ಯುಲೇಟ್ ನಾಳವಿನ್ಯಾಸ ಇದೆ. ಬೆಂಡೆಕಾಯಿ ಎಂಬ ತರಕಾರಿಯನ್ನು ಹಲವು ರೀತಿಯ ಜೀವಸತ್ವಗಳ ಆಗಾರ ಎನ್ನಬಹುದು. ಇದರಿಂದ ತಯಾರಿಸುವ ಅಡುಗೆ ಸಹ ಬಹಳ ರುಚಿಯಾಗಿರುತ್ತದೆ. ಇನ್ನು ಕೆಲವರಿಗೆ ಬೆಂಡೆ ಎಂದರೇನೇ ಅಷ್ಟಕಷ್ಟೆ. ಆದರೆ ಈ ತರಕಾರಿಯಿಂದ ಸಿಗುವ ಪ್ರಯೋಜನಗಳು ಮಾತ್ರ ಅಷ್ಟಿಷ್ಟಲ್ಲ. ಇದರಲ್ಲಿ ಅಡಗಿರುವ ಪೋಷಕಾಂಶಗಳು ಹಲವು ರೋಗಗಳಿಗೆ ಮನೆಮದ್ದು. ಬೆಂಡೆಯು ಮಾಲ್ವೇಸೀ ಕುಟುಂಬಕ್ಕೆ ಸೇರಿದ ದ್ವಿದಳ ಸಸ್ಯ. ಇದರ ವೈಜ್ಞಾನಿಕ ಹೆಸರು ಹೈಬಿಸ್ಕಸ್ ಎಸ್ಕ್ಯುಲೆಂಟಸ್ ಅಥವಾ ಅಬಲ್ಮಾಸ್ಕಸ್ ಎಸ್ಕ್ಯುಲೆಂಟಸ್. ಇದನ್ನು ಹಿಂದಿಯಲ್ಲಿ ಬಿಂಡಿ.
ಬೆಂಡೆಕಾಯಿಯು ತೂಕ ಇಳಿಸಲು ನೆರವಾಗುವುದು

ಬೆಂಡೆಕಾಯಿಯಲ್ಲಿ ಇರುವ ತುಂಬಾ ಕಡಿಮೆ ಕ್ಯಾಲರಿ (30ಕೆಸಿಎಎಲ್/100ಗ್ರಾಂ) ತೂಕ ಇಳಿಸಲು ಒಂದು ಅತ್ಯುತ್ತಮ ಆಹಾರ. ಇದು ತುಂಬಾ ಕಡಿಮೆ ಕ್ಯಾಲರಿ ನೀಡುವುದು. ಅಷ್ಟೇ ಅಲ್ಲದೇ ಬೆಂಡೆಕಾಯಿಯಲ್ಲಿ ಉನ್ನತ ಮಟ್ಟದ ನಾರಿನಾಂಶವಿದ್ದು, ಇದು ಹೊಟ್ಟೆಯು ದೀರ್ಘಕಾಲ ತುಂಬಿರುವಂತೆ ಮಾಡುವುದು.
ಹೃದಯ ಕಾಯಿಲೆಗೆ ಒಳ್ಳೆಯದು
ಬೆಂಡೆಕಾಯಿಯಲ್ಲಿ ಹೀರಿಕೊಳ್ಳುವ ನಾರಿನಾಂಶ ಪೆಕ್ಟಿನ್ ಇದೆ. ಪೆಕ್ಟಿನ್ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡುವುದು ಮತ್ತು ಅಪಧಮನಿಕಾಠಿಣ್ಯ ತಡೆಯುವುದು. ಜಮೆಯಾಗಿರುವಂತಹ ಕೊಲೆಸ್ಟ್ರಾಲ್ ಮತ್ತು ಹೆಪ್ಪುಗಟ್ಟುವಿಕೆಯನ್ನು ಇದು ತಡೆಯುವುದು.
ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುವುದು
ಬೆಂಡೆಕಾಯಿಯಲ್ಲಿ ಇರುವಂತಹ ನಾರಿನಾಂಶವು ಇದಕ್ಕೆ ಪ್ರಮುಖ ಕಾರಣವಾಗಿದೆ. ಯುಜೆನಾಲ್ ಎನ್ನುವಂತಹ ಒಂದು ರೀತಿಯ ನಾರಿನಾಂಶವು ಜೀರ್ಣಕ್ರಿಯೆ ನಿಧಾನಗೊಳಿಸುವುದು ಮತ್ತು ರಕ್ತನಾಳದಲ್ಲಿ ಇರುವಂತಹ ಸಕ್ಕರೆ ಹೀರಿಕೊಳ್ಳುವುದು. ಊಟದ ಬಳಿಕ ಸಕ್ಕರೆ ಮಟ್ಟವು ಏರಿಕೆ ಆಗುವುದನ್ನು ಇದು ತಡೆಯುವುದು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸುವುದು. ನಾರಿನಾಂಶವು ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವುದು.
ಜೀರ್ಣಕ್ರಿಯೆಗೆ ಸಹಕಾರಿ

ಬೆಂಡೆಕಾಯಿಯಲ್ಲಿ ಇರುವಂತಹ ನಾರಿನಾಂಶವು ಜೀರ್ಣಕ್ರಿಯೆಗೆ ಸಹಕಾರಿ ಮತ್ತು ಇದು ಕರುಳಿನ ಕ್ರಿಯೆಯನ್ನು ನಿಯಂತ್ರಿಉಸುವುದ. ಪೆಕ್ಟಿನ್ ಕರುಳಿನಲ್ಲಿ ಊದಿಕೊಂಡು ಕರುಳಿನಲ್ಲಿರುವಂತಹ ಕಲ್ಮಷವು ಸುಲಭವಾಗಿ ಹೊರಹೋಗುವಂತೆ ಮಾಡುವುದು. ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರು ನಿಯಮಿತವಾಗಿ ಬೆಂಡೆಕಾಯಿ ತಿಂದರೆ ಅದರಿಂದ ಲಾಭ ಪಡೆಯಬಹುದು.
ಗರ್ಭಧಾರಣೆಗೆ ನೆರವಾಗುವುದು
ಗರ್ಭ ಧರಿಸಬೇಕು ಎಂದು ಬಯಸುವವರಿಗೆ ಬೆಂಡೆಕಾಯಿಯು ತುಂಬಾ ಒಳ್ಳೆಯ ಆಹಾರವಾಗಿದೆ. ಬೆಂಡೆಕಾಯಿಯಲ್ಲಿ ಇರುವಂತಹ ಫಾಲಿಕ್ ಆಮ್ಲವು ಗರ್ಭ ಧರಿಸಲು ನೆರವಾಗುವುದು ಮಾತ್ರವಲ್ಲದೆ ಇದು ಭ್ರೂಣದ ಬೆಳವಣಿಗೆಯಲ್ಲೂ ಪ್ರಮುಖ ಪಾತ್ರ ವಹಿಸುವುದು. ಬೆಂಡೆಕಾಯಿಯು ಗರ್ಭಪಾತವಾಗದಂತೆ ತಡೆಯುವುದು. ಭ್ರೂಣದ ನರಕೊಳವೆಗಳು ಬೆಳೆಯಲು ಫಾಲಿಕ್ ಆಮ್ಲವು ನೆರವಾಗುವುದು.
ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ
ಬೆಂಡೆಯಲ್ಲಿರುವ ವಿಟಮಿನ್ ಸಿ ಮತ್ತು ಇತರ ಪೋಷಕಾಂಶಗಳು ಚರ್ಮಕ್ಕೆ ಒಳಗಿನಿಂದ ನೀಡುವ ಪೋಷಣೆಯ ಪರಿಣಾಮವಾಗಿ ಚರ್ಮ ತನ್ನ ಸಹಜ ಸೌಂದರ್ಯ ಮತ್ತು ಕಾಂತಿಯನ್ನು ಹೊಂದುತ್ತದೆ. ಇದಕ್ಕಾಗಿ ಎಳೆಯ ಬೆಂಡೆಯನ್ನು ಆಗಾಗ ಹಸಿಯಾಗಿ ತಿಂದರೆ ಹೆಚ್ಚು ಪರಿಣಾಮಕಾರಿಯಾಗಿದೆ.
ಪ್ರತಿರೋಧಕ ಶಕ್ತಿ ಸುಧಾರಿಸುವುದು

ಬೆಂಡೆಕಾಯಿಯಲ್ಲಿ ಇರುವಂತಹ ವಿಟಮಿನ್ ಸಿ ಅಂಶವು ಪ್ರತಿರೋಧಕ ಶಕ್ತಿ ಸುಧಾರಣೆ ಮಾಡುವಲ್ಲಿ ಸಹಕಾರಿ ಆಗಿರುವುದು.
ರಕ್ತಹೀನತೆ ನಿವಾರಣೆ
ಬೆಂಡೆಕಾಯಿಯಲ್ಲಿ ಕಬ್ಬಿನಾಂಶ, ಫಾಲಿಕ್ ಆಮ್ಲ ಮತ್ತು ವಿಟಮಿನ್ ಕೆ ಇದೆ. ಇದು ರಕ್ತಹೀನತೆ ತಡೆಯಲು ಮತ್ತು ನಿವಾರಣೆ ಮಾಡಲು ನೆರವಾಗುವುದು.
ಕರುಳಿನ ಕ್ಯಾನ್ಸರ್ ತಡೆಯಲು ನೆರವಾಗುವುದು
ಬೇರೆಲ್ಲಾ ನಾರಿನಾಂಶವಿರುವಂತಹ ಆಹಾರದಂತೆ ಬೆಂಡೆಕಾಯಿ ಕೂಡ ಕರುಳಿನ ಕ್ಯಾನರ್ ತಡೆಯುವಲ್ಲಿ ನೆರವಾಗುವುದು. ಇದು ಜೀರ್ಣಕ್ರಿಯೆಯನ್ನು ಸರಿಯಾಗಿಟ್ಟು ಅದು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ನೆರವಾಗುವುದು.
ಕಣ್ಣಿನ ದೃಷ್ಟಿ ಸುಧಾರಿಸುವುದು
ಬೆಂಡೆಕಾಯಿಯಲ್ಲಿ ಇರುವಂತಹ ಬೆಟಾ ಕ್ಯಾರೋಟಿನ್ ಮತ್ತು ವಿಟಮಿನ್ ಎ ಅಂಶವು ಕಣ್ಣಿನ ದೃಷ್ಟಿ ಸುಧಾರಿಸಲು ತುಂಬಾ ನೆರವಾಗುವುದು.
ತಲೆಹೊಟ್ಟು ಮತ್ತು ಹೇನಿಗೆ ಚಿಕಿತ್ಸೆ
ತಲೆಹೊಟ್ಟು ಮತ್ತು ಹೇನು ನಿವಾರಿಸಲು ಬೆಂಡೆಕಾಯಿ ಬಳಸಲಾಗುತ್ತದೆ. ನೇರವಾಗಿ ಬೆಂಡೆಕಾಯಿ ಕತ್ತರಿಸಿಕೊಳ್ಳಿ ಮತ್ತು ಇದನ್ನು ನೀರಿನಲ್ಲಿ ಬಿಸಿ ಮಾಡಿ. ಈ ನೀರಿಗೆ ಲಿಂಬೆರಸ ಹಾಕಿ ಮತ್ತು ಕೂದಲು ತೊಳೆಯಲು ಈ ನೀರನ್ನು ಬಳಸಿ. ಬೆಂಡೆಕಾಯಿಯಲ್ಲಿ ನಾರಿನಾಂಶವು ಹೆಚ್ಚಿನ ಪ್ರಮಾಣದಲ್ಲಿ ಇರುವ ಕಾರಣದಿಂದಾಗಿ ಆಹಾರ ತಜ್ಞರು ಸಾಧ್ಯವಾದಷ್ಟು ತರಕಾರಿ ಸೇವಿಸಲು ಹೇಳುವರು.
ಕೊಲೆಸ್ಟ್ರಾಲ್ ರೋಗಿಗಳಿಗೆ ಸೂಕ್ತವಾಗಿದೆ

ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಇರುವ ರೋಗಿಗಳಿಗೆ ವೈದ್ಯರು ಹೆಚ್ಚಿನ ಆಹಾರಗಳನ್ನು ಸೇವಿಸದಂತೆ ಸಲಹೆ ಮಾಡುತ್ತಾರೆ. ಆದರೆ ಈ ರೋಗಿಗಳು ಬೆಂಡೆಕಾಯಿಯನ್ನು ಮಾತ್ರ ಸುರಕ್ಷಿತವಾಗಿ ಸೇವಿಸಬಹುದು. ಏಕೆಂದರೆ ಬೆಂಡೆಯಲ್ಲಿ ಯಾವುದೇ ಕೊಲೆಸ್ಟ್ರಾಲ್ ಆಗಲೀ ಕೊಲೆಸ್ಟ್ರಾಲ್ ಉಂಟುಮಾಡುವ ಕಣಗಳಾಗಲೀ ಇಲ್ಲದೇ ಇರುವುದರಿಂದ ಕೊಲೆಸ್ಟ್ರಾಲ್ ರೋಗಿಗಳ ಪಾಲಿನ ಪಂಚಾಮೃತವಾಗಿದೆ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…
ಅಕ್ಕಿ ಯನ್ನು ಉಪಯೋಗಿಸದವರು ಯಾರಿದ್ದಾರೆ ಹೇಳಿ ನೋಡೋಣ, ಆದರೆ ಇತ್ತೀಚಿನ ದಿನಗಳಲ್ಲಿ ನಕಲಿ ಪ್ಲಾಸ್ಟಿಕ್ ಅಕ್ಕಿ ಮಾರುಕಟ್ಟೆಗೆ ಬಂದಿರುವುದನ್ನು ಕೇಳಿರುತ್ತೀರಿ…
9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಚಿತ್ರದ ಟ್ರೈಲರ್ ಮತ್ತು ಸಾಂಗ್ಸ್ ರಿಲೀಸ್ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….