News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಬೆಂಡೆಕಾಯಿಯ ಆರೋಗ್ಯಕರ ಪ್ರಯೋಜನಗಳು ಏನೆಂದು ನಿಮಗೆ ಗೊತ್ತೇ? ಓದಿರಿ

86

ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ. ಎಲೆಯ ಅಲಗು ಭಾಗದಲ್ಲಿ ರೆಟಿಕ್ಯುಲೇಟ್ ನಾಳವಿನ್ಯಾಸ ಇದೆ. ಬೆಂಡೆಕಾಯಿ ಎಂಬ ತರಕಾರಿಯನ್ನು ಹಲವು ರೀತಿಯ ಜೀವಸತ್ವಗಳ ಆಗಾರ ಎನ್ನಬಹುದು. ಇದರಿಂದ ತಯಾರಿಸುವ ಅಡುಗೆ ಸಹ ಬಹಳ ರುಚಿಯಾಗಿರುತ್ತದೆ. ಇನ್ನು ಕೆಲವರಿಗೆ ಬೆಂಡೆ ಎಂದರೇನೇ ಅಷ್ಟಕಷ್ಟೆ. ಆದರೆ ಈ ತರಕಾರಿಯಿಂದ ಸಿಗುವ ಪ್ರಯೋಜನಗಳು ಮಾತ್ರ ಅಷ್ಟಿಷ್ಟಲ್ಲ. ಇದರಲ್ಲಿ ಅಡಗಿರುವ ಪೋಷಕಾಂಶಗಳು ಹಲವು  ರೋಗಗಳಿಗೆ ಮನೆಮದ್ದು. ಬೆಂಡೆಯು ಮಾಲ್ವೇಸೀ ಕುಟುಂಬಕ್ಕೆ ಸೇರಿದ ದ್ವಿದಳ ಸಸ್ಯ. ಇದರ ವೈಜ್ಞಾನಿಕ ಹೆಸರು ಹೈಬಿಸ್ಕಸ್ ಎಸ್ಕ್ಯುಲೆಂಟಸ್ ಅಥವಾ ಅಬಲ್‍ಮಾಸ್ಕಸ್ ಎಸ್ಕ್ಯುಲೆಂಟಸ್. ಇದನ್ನು ಹಿಂದಿಯಲ್ಲಿ ಬಿಂಡಿ.

ಬೆಂಡೆಕಾಯಿಯು ತೂಕ ಇಳಿಸಲು ನೆರವಾಗುವುದು

ಬೆಂಡೆಕಾಯಿಯಲ್ಲಿ ಇರುವ ತುಂಬಾ ಕಡಿಮೆ ಕ್ಯಾಲರಿ (30ಕೆಸಿಎಎಲ್/100ಗ್ರಾಂ) ತೂಕ ಇಳಿಸಲು ಒಂದು ಅತ್ಯುತ್ತಮ ಆಹಾರ. ಇದು ತುಂಬಾ ಕಡಿಮೆ ಕ್ಯಾಲರಿ ನೀಡುವುದು. ಅಷ್ಟೇ ಅಲ್ಲದೇ ಬೆಂಡೆಕಾಯಿಯಲ್ಲಿ ಉನ್ನತ ಮಟ್ಟದ ನಾರಿನಾಂಶವಿದ್ದು, ಇದು ಹೊಟ್ಟೆಯು ದೀರ್ಘಕಾಲ ತುಂಬಿರುವಂತೆ ಮಾಡುವುದು.

ಹೃದಯ ಕಾಯಿಲೆಗೆ ಒಳ್ಳೆಯದು

ಬೆಂಡೆಕಾಯಿಯಲ್ಲಿ ಹೀರಿಕೊಳ್ಳುವ ನಾರಿನಾಂಶ ಪೆಕ್ಟಿನ್ ಇದೆ. ಪೆಕ್ಟಿನ್ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡುವುದು ಮತ್ತು ಅಪಧಮನಿಕಾಠಿಣ್ಯ ತಡೆಯುವುದು. ಜಮೆಯಾಗಿರುವಂತಹ ಕೊಲೆಸ್ಟ್ರಾಲ್ ಮತ್ತು ಹೆಪ್ಪುಗಟ್ಟುವಿಕೆಯನ್ನು ಇದು ತಡೆಯುವುದು.

ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುವುದು

ಬೆಂಡೆಕಾಯಿಯಲ್ಲಿ ಇರುವಂತಹ ನಾರಿನಾಂಶವು ಇದಕ್ಕೆ ಪ್ರಮುಖ ಕಾರಣವಾಗಿದೆ. ಯುಜೆನಾಲ್ ಎನ್ನುವಂತಹ ಒಂದು ರೀತಿಯ ನಾರಿನಾಂಶವು ಜೀರ್ಣಕ್ರಿಯೆ ನಿಧಾನಗೊಳಿಸುವುದು ಮತ್ತು ರಕ್ತನಾಳದಲ್ಲಿ ಇರುವಂತಹ ಸಕ್ಕರೆ ಹೀರಿಕೊಳ್ಳುವುದು. ಊಟದ ಬಳಿಕ ಸಕ್ಕರೆ ಮಟ್ಟವು ಏರಿಕೆ ಆಗುವುದನ್ನು ಇದು ತಡೆಯುವುದು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸುವುದು. ನಾರಿನಾಂಶವು ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವುದು.

ಜೀರ್ಣಕ್ರಿಯೆಗೆ ಸಹಕಾರಿ

ಬೆಂಡೆಕಾಯಿಯಲ್ಲಿ ಇರುವಂತಹ ನಾರಿನಾಂಶವು ಜೀರ್ಣಕ್ರಿಯೆಗೆ ಸಹಕಾರಿ ಮತ್ತು ಇದು ಕರುಳಿನ ಕ್ರಿಯೆಯನ್ನು ನಿಯಂತ್ರಿಉಸುವುದ. ಪೆಕ್ಟಿನ್ ಕರುಳಿನಲ್ಲಿ ಊದಿಕೊಂಡು ಕರುಳಿನಲ್ಲಿರುವಂತಹ ಕಲ್ಮಷವು ಸುಲಭವಾಗಿ ಹೊರಹೋಗುವಂತೆ ಮಾಡುವುದು. ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರು ನಿಯಮಿತವಾಗಿ ಬೆಂಡೆಕಾಯಿ ತಿಂದರೆ ಅದರಿಂದ ಲಾಭ ಪಡೆಯಬಹುದು.

ಗರ್ಭಧಾರಣೆಗೆ ನೆರವಾಗುವುದು

ಗರ್ಭ ಧರಿಸಬೇಕು ಎಂದು ಬಯಸುವವರಿಗೆ ಬೆಂಡೆಕಾಯಿಯು ತುಂಬಾ ಒಳ್ಳೆಯ ಆಹಾರವಾಗಿದೆ. ಬೆಂಡೆಕಾಯಿಯಲ್ಲಿ ಇರುವಂತಹ ಫಾಲಿಕ್ ಆಮ್ಲವು ಗರ್ಭ ಧರಿಸಲು ನೆರವಾಗುವುದು ಮಾತ್ರವಲ್ಲದೆ ಇದು ಭ್ರೂಣದ ಬೆಳವಣಿಗೆಯಲ್ಲೂ ಪ್ರಮುಖ ಪಾತ್ರ ವಹಿಸುವುದು. ಬೆಂಡೆಕಾಯಿಯು ಗರ್ಭಪಾತವಾಗದಂತೆ ತಡೆಯುವುದು. ಭ್ರೂಣದ ನರಕೊಳವೆಗಳು ಬೆಳೆಯಲು ಫಾಲಿಕ್ ಆಮ್ಲವು ನೆರವಾಗುವುದು.

ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ

ಬೆಂಡೆಯಲ್ಲಿರುವ ವಿಟಮಿನ್ ಸಿ ಮತ್ತು ಇತರ ಪೋಷಕಾಂಶಗಳು ಚರ್ಮಕ್ಕೆ ಒಳಗಿನಿಂದ ನೀಡುವ ಪೋಷಣೆಯ ಪರಿಣಾಮವಾಗಿ ಚರ್ಮ ತನ್ನ ಸಹಜ ಸೌಂದರ್ಯ ಮತ್ತು ಕಾಂತಿಯನ್ನು ಹೊಂದುತ್ತದೆ. ಇದಕ್ಕಾಗಿ ಎಳೆಯ ಬೆಂಡೆಯನ್ನು ಆಗಾಗ ಹಸಿಯಾಗಿ ತಿಂದರೆ ಹೆಚ್ಚು ಪರಿಣಾಮಕಾರಿಯಾಗಿದೆ.

ಪ್ರತಿರೋಧಕ ಶಕ್ತಿ ಸುಧಾರಿಸುವುದು

ಬೆಂಡೆಕಾಯಿಯಲ್ಲಿ ಇರುವಂತಹ ವಿಟಮಿನ್ ಸಿ ಅಂಶವು ಪ್ರತಿರೋಧಕ ಶಕ್ತಿ ಸುಧಾರಣೆ ಮಾಡುವಲ್ಲಿ ಸಹಕಾರಿ ಆಗಿರುವುದು.

ರಕ್ತಹೀನತೆ ನಿವಾರಣೆ

ಬೆಂಡೆಕಾಯಿಯಲ್ಲಿ ಕಬ್ಬಿನಾಂಶ, ಫಾಲಿಕ್ ಆಮ್ಲ ಮತ್ತು ವಿಟಮಿನ್ ಕೆ ಇದೆ. ಇದು ರಕ್ತಹೀನತೆ ತಡೆಯಲು ಮತ್ತು ನಿವಾರಣೆ ಮಾಡಲು ನೆರವಾಗುವುದು.

ಕರುಳಿನ ಕ್ಯಾನ್ಸರ್ ತಡೆಯಲು ನೆರವಾಗುವುದು

ಬೇರೆಲ್ಲಾ ನಾರಿನಾಂಶವಿರುವಂತಹ ಆಹಾರದಂತೆ ಬೆಂಡೆಕಾಯಿ ಕೂಡ ಕರುಳಿನ ಕ್ಯಾನರ್ ತಡೆಯುವಲ್ಲಿ ನೆರವಾಗುವುದು. ಇದು ಜೀರ್ಣಕ್ರಿಯೆಯನ್ನು ಸರಿಯಾಗಿಟ್ಟು ಅದು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ನೆರವಾಗುವುದು.

ಕಣ್ಣಿನ ದೃಷ್ಟಿ ಸುಧಾರಿಸುವುದು

ಬೆಂಡೆಕಾಯಿಯಲ್ಲಿ ಇರುವಂತಹ ಬೆಟಾ ಕ್ಯಾರೋಟಿನ್ ಮತ್ತು ವಿಟಮಿನ್ ಎ ಅಂಶವು ಕಣ್ಣಿನ ದೃಷ್ಟಿ ಸುಧಾರಿಸಲು ತುಂಬಾ ನೆರವಾಗುವುದು.

ತಲೆಹೊಟ್ಟು ಮತ್ತು ಹೇನಿಗೆ ಚಿಕಿತ್ಸೆ

ತಲೆಹೊಟ್ಟು ಮತ್ತು ಹೇನು ನಿವಾರಿಸಲು ಬೆಂಡೆಕಾಯಿ ಬಳಸಲಾಗುತ್ತದೆ. ನೇರವಾಗಿ ಬೆಂಡೆಕಾಯಿ ಕತ್ತರಿಸಿಕೊಳ್ಳಿ ಮತ್ತು ಇದನ್ನು ನೀರಿನಲ್ಲಿ ಬಿಸಿ ಮಾಡಿ. ಈ ನೀರಿಗೆ ಲಿಂಬೆರಸ ಹಾಕಿ ಮತ್ತು ಕೂದಲು ತೊಳೆಯಲು ಈ ನೀರನ್ನು ಬಳಸಿ. ಬೆಂಡೆಕಾಯಿಯಲ್ಲಿ ನಾರಿನಾಂಶವು ಹೆಚ್ಚಿನ ಪ್ರಮಾಣದಲ್ಲಿ ಇರುವ ಕಾರಣದಿಂದಾಗಿ ಆಹಾರ ತಜ್ಞರು ಸಾಧ್ಯವಾದಷ್ಟು ತರಕಾರಿ ಸೇವಿಸಲು ಹೇಳುವರು.

ಕೊಲೆಸ್ಟ್ರಾಲ್ ರೋಗಿಗಳಿಗೆ ಸೂಕ್ತವಾಗಿದೆ

ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಇರುವ ರೋಗಿಗಳಿಗೆ ವೈದ್ಯರು ಹೆಚ್ಚಿನ ಆಹಾರಗಳನ್ನು ಸೇವಿಸದಂತೆ ಸಲಹೆ ಮಾಡುತ್ತಾರೆ. ಆದರೆ ಈ ರೋಗಿಗಳು ಬೆಂಡೆಕಾಯಿಯನ್ನು ಮಾತ್ರ ಸುರಕ್ಷಿತವಾಗಿ ಸೇವಿಸಬಹುದು. ಏಕೆಂದರೆ ಬೆಂಡೆಯಲ್ಲಿ ಯಾವುದೇ ಕೊಲೆಸ್ಟ್ರಾಲ್ ಆಗಲೀ ಕೊಲೆಸ್ಟ್ರಾಲ್ ಉಂಟುಮಾಡುವ ಕಣಗಳಾಗಲೀ ಇಲ್ಲದೇ ಇರುವುದರಿಂದ ಕೊಲೆಸ್ಟ್ರಾಲ್ ರೋಗಿಗಳ ಪಾಲಿನ ಪಂಚಾಮೃತವಾಗಿದೆ.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು  ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ವಶೀಕರಣದ ರಹಸ್ಯ ತಿಳಿಯಬೇಕಾ! ಈ ಮಾಹಿತಿ ನೋಡಿ.

    ಪಂಡಿತ್ 1 ರಾಘವೇಂದ್ರ ಸ್ವಾಮಿಗಳು ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9901077772 ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ವಶೀಕರಣವೆಂದರೆ ಒಬ್ಬ ವ್ಯಕ್ತಿ ನಮ್ಮನ್ನು ಇಷ್ಟಪಡುವ ರೀತಿಯಲ್ಲಿ ,…

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ..ನಿಮ್ಮ ರಾಶಿ ಇದೆಯಾ ನೋ

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ  ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ    ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ  ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • inspirational

    ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?

    ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…

  • govt, modi, ತಂತ್ರಜ್ಞಾನ

    ಹೊಸ ವರ್ಷಕ್ಕೆ ಹೊಸ ಕೊಡುಗೆ: 2018 ಕ್ಕೆ ದೇಶಿ ಜಿಪಿಎಸ್ ಹೊಂದಲಿರುವ ನಮ್ಮ ಭಾರತ!

    ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್‌ ಪೊಸಿಷನಿಂಗ್‌ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.

  • ವಿಚಿತ್ರ ಆದರೂ ಸತ್ಯ

    ನಿಮಗೆ ಕಲಿಯುಗದ ಮಾಡ್ರೆನ್ ರಿಯಲ್ ದ್ರೌಪದಿ ಬಗ್ಗೆ ಗೊತ್ತಾ?ಶಾಕ್ ಆಗ್ತೀರಾ!ಈ ಲೇಖನಿ ಓದಿ….

    ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.

  • ಮನರಂಜನೆ

    ಶನಿ ಸಿರಿಯಲ್’ನ ಪಾತ್ರದಾರಿ ಈ ಹುಡುಗ ಯಾರು ಗೊತ್ತಾ..?ಈ ಹುಡುಗನ ರಿಯಲ್ ಸ್ಟೋರಿ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ. ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ…