News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !
ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ
ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ
ಜೀವನಶೈಲಿ

ಬೆಳಗಿನ ತಿಂಡಿ ಬಿಟ್ಟುಬಿಡಿ, ತೂಕ ಇಳಿಸಿಕೊಳ್ಳಿ ! ತಿಳಿಯಲು ಈ ಲೇಖನ ಓದಿ…

441

ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು  ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.

ನಾವು ಸೇವಿಸುವ ಆಹಾರದಲ್ಲಿ ಬೆಳಗಿನ  ಉಪಹಾರ ಅತ್ಯಂತ ಪ್ರಮುಖ  ಎಂಬ ಸಾಮಾನ್ಯ ನಂಬಿಕೆ ನಮ್ಮಲ್ಲಿದೆ. ಆದರೆ ಇಂದಿನ ಜೀವನಕ್ರಮದಲ್ಲಿ ಹಲವು ದೇಶಗಳಲ್ಲಿ ಮೂರರಲ್ಲಿ ಒಬ್ಬರು ಮಕ್ಕಳು ಮತ್ತು ವಯಸ್ಕರು ಬೆಳಗಿನ ಉಪಹಾರ ಸೇವಿಸುವುದಿಲ್ಲ ಎನ್ನುತ್ತಾರೆ ಅಧ್ಯಯನದ ಲೇಖಕ ಡಾ.ಕೀತ್ ಟೋಲ್ಫ್ರೆ.

ಉಪವಾಸ ಮಾಡುವ ಮೂಲಕ ದೇಹದ ತೂಕವನ್ನು ಇಳಿಸುವುದರಿಂದ  ಕ್ಯಾಲೊರಿಗಳನ್ನು ಕಡಿಮೆ ಮಾಡಬಹುದು. ಇದರಿಂದ ಕಾಲ ಕ್ರಮೇಣ ವ್ಯಕ್ತಿಯು ಸೇವಿಸುವ ಆಹಾರದ ಕ್ಯಾಲೊರಿ ಪ್ರಮಾಣ ಕಡಿಮೆಯಾಗುತ್ತದೆಯಲ್ಲದೆ ಕೊಬ್ಬಿನ ಶೇಖರಣೆಯಲ್ಲಿ ತೊಡಗಿಸಿ ಕೊಂಡಿರುವ ಹಾರ್ಮೋನುಗಳನ್ನು ನಿಯಂತ್ರಿಸುತ್ತದೆ ಎಂದು ಅಮೆರಿಕಾ ದ ಲೌಬರೂ ಮತ್ತು  ಬೆಡ್ಫೋಡ್ರೇಜೈರ್ ವಿಶ್ವವಿದ್ಯಾಲಯಗಳು ನಡೆಸಿದ ಅಧ್ಯಯನದಿಂದ ತಿಳಿದುಬಂದಿದೆ.

ಅಧ್ಯಯನ ತಂಡ 11ರಿಂದ 15 ವರ್ಷದೊಳಗಿನ 4೦ ಹೆಣ್ಣು ಮಕ್ಕಳ ಮೇಲೆ ಅಧ್ಯಯನ ನಡೆಸಿದೆ. ಅಧ್ಯಯನದಲ್ಲಿ ಭಾಗಿಯಾದವರು ಮೂರು ದಿನಗಳವರೆಗೆ ಬೆಳಗಿನ ಉಪಹಾರ ಸೇವಿಸಿರಲಿಲ್ಲ ಹಗುರವಾಗಿ  ಹಾಲು, ಜ್ಯೂಸ್ ಇತ್ಯಾದಿಗಳನ್ನು ಮಾತ್ರ ಸೇವಿಸಿದ್ದರು. ಆದರೆ ಅವರ ದೈಹಿಕ ಚಟುವಟಿಕೆಗಳಲ್ಲಿ ಯಾವುದೇ ಕುಂಠಿತವಾಗಿರಲಿಲ್ಲ. ಅಲ್ಲದೆ ಬೆಳಗಿನ ಉಪಹಾರವನ್ನು ಬಿಡುವುದರಿಂದ ಇಡೀ ದಿನದಲ್ಲಿ ಸೇವಿಸುವ ಒಟ್ಟಾರೆ ಆಹಾರ ಪ್ರಮಾಣದಲ್ಲಿ 353 ಕ್ಯಾಲರಿಗಳಷ್ಟು  ಕಡಿಮೆಯಾಗುತ್ತಿತ್ತು,  ಇದರಿಂದ ದೇಹದ ತೂಕವನ್ನು ಕಡಿಮೆ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ.

ಸಾಮಾನ್ಯವಾಗಿ ಜನರು 115 ಕ್ಯಾಲೊರಿಗಳಷ್ಟು ಬೆಳಗಿನ ಉಪಹಾರದಿಂದ ಪಡೆದರೆ ಮಧ್ಯಾಹ್ನದ ಊಟವೊಂದ ರಿಂದಲೇ 468 ಕ್ಯಾಲೂರಿಗಳಷ್ಟು ಸಿಗುತ್ತದೆ. ಬೆಳೆಗಿನಉಪಹಾರ ಸೇವನೆಯನ್ನು ದೇಹದ ತೂಕ ನಿಯಂತ್ರಿಸುವಲ್ಲಿ ಪರಿಣಾಮಕಾರಿ ಯಾಗಿ ಬಳಸಬಹುದು ಎಂದು ಡಾ.ಟೊಲ್ಫ್ರಿ ಹೇಳುತ್ತಾರೆ. ಈ ಅಧ್ಯಯನ ನ್ಯೂಟ್ರಿಶನ್ ಪತ್ರಿಕೆಯಲ್ಲಿ ಪ್ರಕಟವಾಗಿದೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ದೇವರು-ಧರ್ಮ

    ಇಸ್ಕಾನ್ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ಗೋವರ್ಧನ ಪೂಜೆ…!ಇದರ ಇನ್ನಳೆಯೇನು ಗೊತ್ತಾ?

    ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…

  • ಮನರಂಜನೆ

    ಬಿಗ್‍ಬಾಸ್ ಸೀಸನ್ 7 ಟಿಕೆಟ್ ಟು ರಲ್ಲಿ ಫಿನಾಲೆ ಗೆದ್ದ ವಾಸುಕಿ ವೈಭವ್.

    ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್‍ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್‍ಬಾಸ್ ನೀಡಿದ್ದರು. ಇದೀಗ ‘ಬಿಗ್‍ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…

  • ರಾಜಕೀಯ

    ಕೋಲಾರದಿಂದ ಸ್ಪರ್ಧೆ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ

    ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…

  • ಜ್ಯೋತಿಷ್ಯ

    ದೇವಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಮಾರ್ಚ್, 2019) ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ…

  • ಸುದ್ದಿ

    1 ರೂಪಾಯಿಗೆ 10 ಕಿ.ಮೀ ಚಲಿಸುವ ಸ್ಕೂಟರ್,!ಇದರ ಬಗ್ಗೆ ನಿಮಗೆ ಗೊತ್ತೇ,ಇಲ್ಲಿದೆ ನೋಡಿ ಮಾಹಿತಿ,.!

    ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್‌ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…