ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ನಿಮಿಷ ಸುಮ್ಮನೆ ಕುಳಿತುಕೊಳ್ಳಿ. ಜೊತೆಗೆ ಮುಂಜಾನೆ ಎದ್ದ ತಕ್ಷಣ ಏನು ಮಾಡುತ್ತೀರಾ? ಎನ್ನುವುದನ್ನು ಮೆಲುಕುಹಾಕಿ. ಸಾಮಾನ್ಯವಾಗಿ ಎಲ್ಲರ ಉತ್ತರ ಒಂದೇ ಆಗಿರಬಹುದು. ನೀರು ಕುಡಿಯುತ್ತೇವೆ, ಹಲ್ಲುಜ್ಜುತ್ತೇವೆ, ವ್ಯಾಯಾಮ ಮಾಡುತ್ತೇವೆ ಎನ್ನುವುದಾಗಿರಬಹುದು. ಅದೇ ಯಾರಾದರೂ ತುಪ್ಪವನ್ನು ತಿನ್ನುತ್ತೇವೆ ಎಂದರೆ ನಿಮ್ಮ ಪ್ರತಿಕ್ರಿಯೆ ಹೇಗಿರಬಹುದು? ತುಪ್ಪ ಎಂದರೆ ಸಾಮಾನ್ಯವಾಗಿ ಎಲ್ಲರ ಮನಸ್ಸಿಗೆ ಬರುವುದು. ಜಿಡ್ಡಿನ ಪದಾರ್ಥ, ಅತಿಯಾದ ಕೊಬ್ಬನ್ನು ಹೊಂದಿರುತ್ತದೆ, ಅದನ್ನು ಮಿತವಾಗಿ ಸೇವಿಸಬೇಕು, ಅತಿಯಾಗಿ ತಿಂದರೆ ಆರೋಗ್ಯ ಹಾಳಾಗುವುದು, ತೂಕ ಹೆಚ್ಚುವುದು ಸೇರಿದಂತೆ ಇನ್ನಿತರ ವಿಚಾರ ಮನಸ್ಸಿಗೆ ಬರಬಹುದು ಅಲ್ಲವೇ?

ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.
ಜೀವಕೋಶದ ಕಾರ್ಯ ಹೆಚ್ಚುವುದು:-
ಆಯುರ್ವೇದದ ಪ್ರಕಾರ ಖಾಳಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ದೇಹದ ಎಲ್ಲಾ ಜೀವಕೋಶಗಳಿಗೂ ಪೋಷಕಾಂಶ ದೊರೆಯುವುದು.

ಜೀವಕೋಶವನ್ನು ಪುನಃ ಶ್ಚೇತನಗೊಳಿಸಬೇಕು ಎಂದಾದರೆ ತುಪ್ಪವನ್ನು ಸೇವಿಸಬೇಕು.
ಚರ್ಮದ ಕಾಂತಿ ಹೆಚ್ಚುವುದು:-
ತುಪ್ಪ ಜೀವಕೋಶಗಳ ಪೋಷಣೆ ಮತ್ತು ಪುನರುಜ್ಜೀವನ ಗೊಳಿಸುವುದರಿಂದ ಚರ್ಮವು ನೈಸರ್ಗಿಕವಾಗಿಯೇ ಆರೋಗ್ಯವನ್ನು ಪಡೆದುಕೊಳ್ಳುತ್ತದೆ.

ತ್ವಚೆಯಲ್ಲಿರುವ ಶುಷ್ಕತೆಯನ್ನು ಹೋಗಲಾಡಿಸಿ, ಸದಾ ಕಾಂತಿ ಹಾಗೂ ತೇವಾಂಶದಿಂದ ಕೂಡಿರುವಂತೆ ಮಾಡುತ್ತದೆ.
ಸಂಧಿವಾತವನ್ನು ತಡೆಯುತ್ತದೆ:-
ತುಪ್ಪ ನೈಸರ್ಗಿಕವಾದ ಲುಬ್ರಿಕೆಂಟ್ ಮತ್ತು ಓಮೆಗಾ-3 ಕೊಬ್ಬಿನಾಮ್ಲವನ್ನು ಒಳಗೊಂಡಿದೆ. ಹಾಗಾಗಿ ಇದನ್ನು ಕೀಲುಗಳಿಗೆ ಉತ್ತಮ ಆರೈಕೆ ಮಾಡುವುದು.

ಸಂಧುಗಳ ನೋವಿಗೆ ಹಾಗೂ ಇನ್ನಿತರ ಮೂಳೆ ಸಂಬಂಧಿತ ಅನಾರೋಗ್ಯಕ್ಕೆ ತುಪ್ಪದ ಲೇಪನವನ್ನು ಮಾಡಬಹುದು.
ಮಿದುಳಿನ ಕಾರ್ಯ ಚಟುವಟಿಕೆಯನ್ನು ಹೆಚ್ಚಿಸುತ್ತದೆ:-
ಖಾಲಿ ಹೊಟ್ಟೆಯಲ್ಲಿ ತುಪ್ಪದ ಸೇವನೆ ಮಾಡುವುದರಿಂದ ಮೆದುಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ನಿವಾರಣೆ ಹೊಂದುತ್ತವೆ. ಜೊತೆಗೆ ನೆನಪಿನ ಶಕ್ತಿ, ಕಲಿಕೆ, ಜ್ಞಾನ ಗ್ರಹಣ, ಕಾರ್ಯಚಟುವಟಿಕೆಗಳನ್ನು ಸುಧಾರಿಸುತ್ತದೆ.

ಅಲ್ಲದೆ ಬುದ್ಧಿಮಾಂಧ್ಯತೆ ಅಲ್ಝಮೈರ್ ನಂತಹ ಕಾಯಿಲೆ ಬರದಂತೆ ತಡೆಯುವುದು.
ತೂಕ ಇಳಿಸುವುದು:-
ಸಾಮಾನ್ಯವಾಗಿ ತೂಕ ಹೆಚ್ಚಿಸಲು ತುಪ್ಪ ಸೇವಿಸಬೇಕು ಎನ್ನುವುದನ್ನು ಕೇಳಿರುತ್ತೀರಿ. ಅದೇ ನೀವು ಮುಂಜಾನೆ ಖಾಲಿ ಹೊಟ್ಟೆಯಲ್ಲಿ 5-10 ಮಿಲಿಯಷ್ಟು ತುಪ್ಪವನ್ನು ಸೇವಿಸಿದರೆ ನಿಮ್ಮ ಚಯಾಪಚಯ ಕ್ರಿಯೆ ಸುಧಾರಣೆ ಕಾಣುತ್ತದೆ.

ಕೂದಲು ಉದುರುವಿಕೆಯನ್ನು ತಡೆಯುತ್ತದೆ:-
ಮುಂಜಾನೆ ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸುವುದರಿಂದ ಅದು ಕೇಶರಾಶಿಯ ಸಂರಕ್ಷಣೆಗೆ ಸಹಾಯವಾಗುತ್ತದೆ.

ಕೂದಲಿನ ಫೋಲಿಸೆಲ್ಸ್ ಗಳು ಆರೋಗ್ಯವಾಗಿರುವಂತೆ ಮಾಡುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…
ಬಿಗ್ ಬಾಸಿಗೆ ಮೋಸ ಮಾಡಲು ಹೋಗಿ ಭೂಮಿ ಶೆಟ್ಟಿ ಅವರು ಸಿಕ್ಕಿಬಿದ್ದಿದ್ದಾರೆ.. ಹೌದು ಈ ವಾರ ಲಕ್ಸುರಿ ಬಡ್ಜೆಟ್ ಗಾಗಿ ಕಳ್ಳ ಪೊಲೀಸ್ ಟಾಸ್ಕ್ ಒಂದನ್ನು ನೀಡಲಾಗಿತ್ತು.. ಅದರಂತೆ ಶೈನ್ ರಾಜು ತಾಳಿಕೋಟೆ ಚಂದನ್ ಪ್ರಿಯಾಂಕ ಪೊಲೀಸರಾದರೆ ಇತ್ತ ವಾಸುಕಿ ದೀಪಿಕಾ ಕುರಿ ಕಳ್ಳರಾಗಿದ್ದರು. ಸುಜಾತ ಪತ್ರಕರ್ತೆಯಾಗಿ ಕಾಣಿಸಿಕೊಂಡರು.. ಇನ್ನುಳಿದಂತೆ ಭೂಮಿ ಪೃಥ್ವಿ ಕಿಶನ್ ಚಂದನ ಹರೀಶ್ ರಾಜ್ ಜನ ಸಾಮಾನ್ಯರಾಗಿದ್ದರು. ಆದರೆ ಜನಸಾಮಾನ್ಯರ ನಡುವೆ ಇದ್ದ ಕಳ್ಳರು ಯಾರೆಂದು ಉಳಿದವರಿಗೆ ತಿಳಿದಿರಲಿಲ್ಲ. ಕಿತ್ತಾಟ ಕಿರುಚಾಟ ಹಾಗೂ…
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು…
ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…
ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…
ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..