News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಬೆಳ್ಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

594

ಒಂದು ನಿಮಿಷ ಸುಮ್ಮನೆ ಕುಳಿತುಕೊಳ್ಳಿ. ಜೊತೆಗೆ ಮುಂಜಾನೆ ಎದ್ದ ತಕ್ಷಣ ಏನು ಮಾಡುತ್ತೀರಾ? ಎನ್ನುವುದನ್ನು ಮೆಲುಕುಹಾಕಿ. ಸಾಮಾನ್ಯವಾಗಿ ಎಲ್ಲರ ಉತ್ತರ ಒಂದೇ ಆಗಿರಬಹುದು. ನೀರು ಕುಡಿಯುತ್ತೇವೆ, ಹಲ್ಲುಜ್ಜುತ್ತೇವೆ, ವ್ಯಾಯಾಮ ಮಾಡುತ್ತೇವೆ ಎನ್ನುವುದಾಗಿರಬಹುದು. ಅದೇ ಯಾರಾದರೂ ತುಪ್ಪವನ್ನು ತಿನ್ನುತ್ತೇವೆ ಎಂದರೆ ನಿಮ್ಮ ಪ್ರತಿಕ್ರಿಯೆ ಹೇಗಿರಬಹುದು? ತುಪ್ಪ ಎಂದರೆ ಸಾಮಾನ್ಯವಾಗಿ ಎಲ್ಲರ ಮನಸ್ಸಿಗೆ ಬರುವುದು. ಜಿಡ್ಡಿನ ಪದಾರ್ಥ, ಅತಿಯಾದ ಕೊಬ್ಬನ್ನು ಹೊಂದಿರುತ್ತದೆ, ಅದನ್ನು ಮಿತವಾಗಿ ಸೇವಿಸಬೇಕು, ಅತಿಯಾಗಿ ತಿಂದರೆ ಆರೋಗ್ಯ ಹಾಳಾಗುವುದು, ತೂಕ ಹೆಚ್ಚುವುದು ಸೇರಿದಂತೆ ಇನ್ನಿತರ ವಿಚಾರ ಮನಸ್ಸಿಗೆ ಬರಬಹುದು ಅಲ್ಲವೇ?

ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.

ಜೀವಕೋಶದ ಕಾರ್ಯ  ಹೆಚ್ಚುವುದು:-

ಆಯುರ್ವೇದದ ಪ್ರಕಾರ ಖಾಳಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ದೇಹದ ಎಲ್ಲಾ ಜೀವಕೋಶಗಳಿಗೂ ಪೋಷಕಾಂಶ ದೊರೆಯುವುದು.

ಜೀವಕೋಶವನ್ನು ಪುನಃ ಶ್ಚೇತನಗೊಳಿಸಬೇಕು ಎಂದಾದರೆ ತುಪ್ಪವನ್ನು ಸೇವಿಸಬೇಕು.

ಚರ್ಮದ ಕಾಂತಿ ಹೆಚ್ಚುವುದು:-

ತುಪ್ಪ ಜೀವಕೋಶಗಳ ಪೋಷಣೆ ಮತ್ತು ಪುನರುಜ್ಜೀವನ ಗೊಳಿಸುವುದರಿಂದ ಚರ್ಮವು ನೈಸರ್ಗಿಕವಾಗಿಯೇ ಆರೋಗ್ಯವನ್ನು ಪಡೆದುಕೊಳ್ಳುತ್ತದೆ.

ತ್ವಚೆಯಲ್ಲಿರುವ ಶುಷ್ಕತೆಯನ್ನು ಹೋಗಲಾಡಿಸಿ, ಸದಾ ಕಾಂತಿ ಹಾಗೂ ತೇವಾಂಶದಿಂದ ಕೂಡಿರುವಂತೆ ಮಾಡುತ್ತದೆ.

ಸಂಧಿವಾತವನ್ನು ತಡೆಯುತ್ತದೆ:-

ತುಪ್ಪ ನೈಸರ್ಗಿಕವಾದ ಲುಬ್ರಿಕೆಂಟ್ ಮತ್ತು ಓಮೆಗಾ-3 ಕೊಬ್ಬಿನಾಮ್ಲವನ್ನು ಒಳಗೊಂಡಿದೆ. ಹಾಗಾಗಿ ಇದನ್ನು ಕೀಲುಗಳಿಗೆ ಉತ್ತಮ ಆರೈಕೆ ಮಾಡುವುದು.

ಸಂಧುಗಳ ನೋವಿಗೆ ಹಾಗೂ ಇನ್ನಿತರ ಮೂಳೆ ಸಂಬಂಧಿತ ಅನಾರೋಗ್ಯಕ್ಕೆ ತುಪ್ಪದ ಲೇಪನವನ್ನು ಮಾಡಬಹುದು.

ಮಿದುಳಿನ ಕಾರ್ಯ ಚಟುವಟಿಕೆಯನ್ನು ಹೆಚ್ಚಿಸುತ್ತದೆ:-

ಖಾಲಿ ಹೊಟ್ಟೆಯಲ್ಲಿ ತುಪ್ಪದ ಸೇವನೆ ಮಾಡುವುದರಿಂದ ಮೆದುಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ನಿವಾರಣೆ ಹೊಂದುತ್ತವೆ. ಜೊತೆಗೆ ನೆನಪಿನ ಶಕ್ತಿ, ಕಲಿಕೆ, ಜ್ಞಾನ ಗ್ರಹಣ, ಕಾರ್ಯಚಟುವಟಿಕೆಗಳನ್ನು ಸುಧಾರಿಸುತ್ತದೆ.

ಅಲ್ಲದೆ ಬುದ್ಧಿಮಾಂಧ್ಯತೆ ಅಲ್ಝಮೈರ್ ನಂತಹ ಕಾಯಿಲೆ ಬರದಂತೆ ತಡೆಯುವುದು.

ತೂಕ ಇಳಿಸುವುದು:-

ಸಾಮಾನ್ಯವಾಗಿ ತೂಕ ಹೆಚ್ಚಿಸಲು ತುಪ್ಪ ಸೇವಿಸಬೇಕು ಎನ್ನುವುದನ್ನು ಕೇಳಿರುತ್ತೀರಿ. ಅದೇ ನೀವು ಮುಂಜಾನೆ ಖಾಲಿ ಹೊಟ್ಟೆಯಲ್ಲಿ 5-10 ಮಿಲಿಯಷ್ಟು ತುಪ್ಪವನ್ನು ಸೇವಿಸಿದರೆ ನಿಮ್ಮ ಚಯಾಪಚಯ ಕ್ರಿಯೆ ಸುಧಾರಣೆ ಕಾಣುತ್ತದೆ.

ಕೂದಲು ಉದುರುವಿಕೆಯನ್ನು ತಡೆಯುತ್ತದೆ:-

ಮುಂಜಾನೆ ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸುವುದರಿಂದ ಅದು ಕೇಶರಾಶಿಯ ಸಂರಕ್ಷಣೆಗೆ ಸಹಾಯವಾಗುತ್ತದೆ.

ಕೂದಲಿನ ಫೋಲಿಸೆಲ್ಸ್ ಗಳು ಆರೋಗ್ಯವಾಗಿರುವಂತೆ ಮಾಡುತ್ತದೆ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ನೀತಿ ಕಥೆ

    ಮಕ್ಕಳ ಮೋಹಕ್ಕೆ ಸಿಲುಕೀರಿ ಜೋಕೆ…

    ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು.  ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…

  • ಆಧ್ಯಾತ್ಮ

    ಕುಳ್ಳಿ ಹುಡುಗಿ ಹೆಂಡತಿಯಾಗಿ ಸಿಕ್ಕರೆ ಎಷ್ಟು ಅದೃಷ್ಟ ಗೊತ್ತಾ? ನೋಡಿ!

    ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ.  ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…

  • ಉಪಯುಕ್ತ ಮಾಹಿತಿ

    SBI ನಲ್ಲಿ ನಿಮ್ಮ ಖಾತೆ ಇದ್ದಲ್ಲಿ ತಿಂಗಳಿಗೆ 15 ಸಾವಿರ ರೂಪಾಯಿಗಳ ಆದಾಯ ಪಡೆಯಬಹುದು ..! ಹೇಗೆ ಗೊತ್ತಾ..? ತಿಳಿಯಲು ಇದನ್ನು ಓದಿ..

    ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ.

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…

  • ಸುದ್ದಿ

    ಮುಂಬೈನಲ್ಲಿ ಇಂದು ಭಾರೀ ಮಳೆ ಸಾಧ್ಯತೆ ಗೋಡೆ ಕುಸಿದು 18 ಮಂದಿ ಸಾವು…!

    ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್‍ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಫ್ ಪಡೆ…

  • ಜೀವನಶೈಲಿ

    ಮದುವೆಯಾದ ಮಹಿಳೆಯರು ಕಾಲುಂಗುರ ಧರಿಸುವುದರ ಹಿಂದೆ ಇರುವ ವೈಜ್ಞಾನಿಕ ಕಾರಣ ಗೊತ್ತಾ.?ತಿಳಿಯಲು ಇದನ್ನು ಓದಿ ಮರೆಯದೇ ಶೇರ್ ಮಾಡಿ…

    ಮದುವೆಯಲ್ಲಿ ಮದುಮಗಳಿಗೆ ತಾಳಿಯೊಂದಿಗೆ ಕಾಲುಂಗುರವನ್ನು ಸಹ ಹಾಕುತ್ತಾರೆ, ನಮ್ಮ ಹಿಂದೂ ಸಂಪ್ರದಾಯದ ಪ್ರಕಾರ ಮುತೈದೆಗೆ ತಾಳಿ, ಕುಂಕುಮ, ಹೂವು, ಬಳೆ, ಇವುಗಳೊಂದಿಗೆ ಕಾಲುಂಗುರವು ಬಹಳ ಪ್ರಮುಖ ಪಾತ್ರವಹಿಸುತ್ತದೆ, ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಕಾಲುಂಗುರ ಧರಿಸುವುದರ ಹಿಂದೆ ಅಡಗಿದೆ ವೈಜ್ಞಾನಿಕ ಕಾರಣ:- ವೇದಗಳ ಅನುಸಾರ ಎರಡು ಕಾಲು ಬೆರಳಿಗೆ ಬೆಳ್ಳಿ ಕಾಲುಂಗುರ ಧರಿಸುವುದರಿಂದ ತಿಂಗಳ ಮುಟ್ಟು ಸರಿಯಾಗಿ ಆಗುವುದಲ್ಲದೇ ಗರ್ಭಧಾರಣೆ…