News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಬೆಳ್ಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

587

ಒಂದು ನಿಮಿಷ ಸುಮ್ಮನೆ ಕುಳಿತುಕೊಳ್ಳಿ. ಜೊತೆಗೆ ಮುಂಜಾನೆ ಎದ್ದ ತಕ್ಷಣ ಏನು ಮಾಡುತ್ತೀರಾ? ಎನ್ನುವುದನ್ನು ಮೆಲುಕುಹಾಕಿ. ಸಾಮಾನ್ಯವಾಗಿ ಎಲ್ಲರ ಉತ್ತರ ಒಂದೇ ಆಗಿರಬಹುದು. ನೀರು ಕುಡಿಯುತ್ತೇವೆ, ಹಲ್ಲುಜ್ಜುತ್ತೇವೆ, ವ್ಯಾಯಾಮ ಮಾಡುತ್ತೇವೆ ಎನ್ನುವುದಾಗಿರಬಹುದು. ಅದೇ ಯಾರಾದರೂ ತುಪ್ಪವನ್ನು ತಿನ್ನುತ್ತೇವೆ ಎಂದರೆ ನಿಮ್ಮ ಪ್ರತಿಕ್ರಿಯೆ ಹೇಗಿರಬಹುದು? ತುಪ್ಪ ಎಂದರೆ ಸಾಮಾನ್ಯವಾಗಿ ಎಲ್ಲರ ಮನಸ್ಸಿಗೆ ಬರುವುದು. ಜಿಡ್ಡಿನ ಪದಾರ್ಥ, ಅತಿಯಾದ ಕೊಬ್ಬನ್ನು ಹೊಂದಿರುತ್ತದೆ, ಅದನ್ನು ಮಿತವಾಗಿ ಸೇವಿಸಬೇಕು, ಅತಿಯಾಗಿ ತಿಂದರೆ ಆರೋಗ್ಯ ಹಾಳಾಗುವುದು, ತೂಕ ಹೆಚ್ಚುವುದು ಸೇರಿದಂತೆ ಇನ್ನಿತರ ವಿಚಾರ ಮನಸ್ಸಿಗೆ ಬರಬಹುದು ಅಲ್ಲವೇ?

ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.

ಜೀವಕೋಶದ ಕಾರ್ಯ  ಹೆಚ್ಚುವುದು:-

ಆಯುರ್ವೇದದ ಪ್ರಕಾರ ಖಾಳಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ದೇಹದ ಎಲ್ಲಾ ಜೀವಕೋಶಗಳಿಗೂ ಪೋಷಕಾಂಶ ದೊರೆಯುವುದು.

ಜೀವಕೋಶವನ್ನು ಪುನಃ ಶ್ಚೇತನಗೊಳಿಸಬೇಕು ಎಂದಾದರೆ ತುಪ್ಪವನ್ನು ಸೇವಿಸಬೇಕು.

ಚರ್ಮದ ಕಾಂತಿ ಹೆಚ್ಚುವುದು:-

ತುಪ್ಪ ಜೀವಕೋಶಗಳ ಪೋಷಣೆ ಮತ್ತು ಪುನರುಜ್ಜೀವನ ಗೊಳಿಸುವುದರಿಂದ ಚರ್ಮವು ನೈಸರ್ಗಿಕವಾಗಿಯೇ ಆರೋಗ್ಯವನ್ನು ಪಡೆದುಕೊಳ್ಳುತ್ತದೆ.

ತ್ವಚೆಯಲ್ಲಿರುವ ಶುಷ್ಕತೆಯನ್ನು ಹೋಗಲಾಡಿಸಿ, ಸದಾ ಕಾಂತಿ ಹಾಗೂ ತೇವಾಂಶದಿಂದ ಕೂಡಿರುವಂತೆ ಮಾಡುತ್ತದೆ.

ಸಂಧಿವಾತವನ್ನು ತಡೆಯುತ್ತದೆ:-

ತುಪ್ಪ ನೈಸರ್ಗಿಕವಾದ ಲುಬ್ರಿಕೆಂಟ್ ಮತ್ತು ಓಮೆಗಾ-3 ಕೊಬ್ಬಿನಾಮ್ಲವನ್ನು ಒಳಗೊಂಡಿದೆ. ಹಾಗಾಗಿ ಇದನ್ನು ಕೀಲುಗಳಿಗೆ ಉತ್ತಮ ಆರೈಕೆ ಮಾಡುವುದು.

ಸಂಧುಗಳ ನೋವಿಗೆ ಹಾಗೂ ಇನ್ನಿತರ ಮೂಳೆ ಸಂಬಂಧಿತ ಅನಾರೋಗ್ಯಕ್ಕೆ ತುಪ್ಪದ ಲೇಪನವನ್ನು ಮಾಡಬಹುದು.

ಮಿದುಳಿನ ಕಾರ್ಯ ಚಟುವಟಿಕೆಯನ್ನು ಹೆಚ್ಚಿಸುತ್ತದೆ:-

ಖಾಲಿ ಹೊಟ್ಟೆಯಲ್ಲಿ ತುಪ್ಪದ ಸೇವನೆ ಮಾಡುವುದರಿಂದ ಮೆದುಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ನಿವಾರಣೆ ಹೊಂದುತ್ತವೆ. ಜೊತೆಗೆ ನೆನಪಿನ ಶಕ್ತಿ, ಕಲಿಕೆ, ಜ್ಞಾನ ಗ್ರಹಣ, ಕಾರ್ಯಚಟುವಟಿಕೆಗಳನ್ನು ಸುಧಾರಿಸುತ್ತದೆ.

ಅಲ್ಲದೆ ಬುದ್ಧಿಮಾಂಧ್ಯತೆ ಅಲ್ಝಮೈರ್ ನಂತಹ ಕಾಯಿಲೆ ಬರದಂತೆ ತಡೆಯುವುದು.

ತೂಕ ಇಳಿಸುವುದು:-

ಸಾಮಾನ್ಯವಾಗಿ ತೂಕ ಹೆಚ್ಚಿಸಲು ತುಪ್ಪ ಸೇವಿಸಬೇಕು ಎನ್ನುವುದನ್ನು ಕೇಳಿರುತ್ತೀರಿ. ಅದೇ ನೀವು ಮುಂಜಾನೆ ಖಾಲಿ ಹೊಟ್ಟೆಯಲ್ಲಿ 5-10 ಮಿಲಿಯಷ್ಟು ತುಪ್ಪವನ್ನು ಸೇವಿಸಿದರೆ ನಿಮ್ಮ ಚಯಾಪಚಯ ಕ್ರಿಯೆ ಸುಧಾರಣೆ ಕಾಣುತ್ತದೆ.

ಕೂದಲು ಉದುರುವಿಕೆಯನ್ನು ತಡೆಯುತ್ತದೆ:-

ಮುಂಜಾನೆ ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸುವುದರಿಂದ ಅದು ಕೇಶರಾಶಿಯ ಸಂರಕ್ಷಣೆಗೆ ಸಹಾಯವಾಗುತ್ತದೆ.

ಕೂದಲಿನ ಫೋಲಿಸೆಲ್ಸ್ ಗಳು ಆರೋಗ್ಯವಾಗಿರುವಂತೆ ಮಾಡುತ್ತದೆ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರವಾಹದಲ್ಲಿ ಕೊಚ್ಚಿ ಹೋದ ಅರ್ಚಕ , ಎರಡು ದಿನ ಸೇತುವೆ ಕೆಳಗೆ ಇದ್ದು ಬದುಕಿ ಬಂದಿದ್ಹೇಗೆ..?

    ಎರಡು ದಿನಗಳ ಹಿಂದೆ ಕಪಿಲಾ ನದಿಗೆ ಜಿಗಿದಿದ್ದ ವೃದ್ಧ, ಎಲ್ಲರಲ್ಲೂ ಭಯ ಹುಟ್ಟಿಸಿದ್ದರು. ಎರಡು ದಿನವಾದರೂ ಮರಳದ ಕಾರಣ, ಅವರ ಪ್ರಾಣಕ್ಕೇನಾದ್ರೂ ಅಪಾಯವಾಗಿತ್ತಾ ಎಂದು ಮನೆಮಂದಿಯಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ ಎರಡು ದಿನಗಳ ಕಾಲ ಊಟ-ತಿಂಡಿ ಬಿಟ್ಟು ನೀರಿನಲ್ಲಿ ಕುಳಿತು, ಇಂದು ಈಜಿ ಹೊರಬಂದಿದ್ದಾರೆ. ನಂಜನಗೂಡಿನ ರೈಲ್ವೆ ಸೇತುವೆ ಮೇಲಿಂದ ಜಿಗಿದಿದ್ದ ವೆಂಕಟೇಶ್ ಎಂಬ ವೃದ್ದರು, ಎರಡು ದಿನದ ಬಳಿಕ ಈಜಿ ದಡ ಸೇರಿದ್ದಾರೆ. ಟಿವಿ5 ಜೊತೆ ಈ ಬಗ್ಗೆ ಮಾತನಾಡಿದ ವೆಂಕಟೇಶ್, ರೋಚಕ ಕ್ಷಣಗಳನ್ನ…

  • ಸೌಂದರ್ಯ

    ಮನೆಯ ಡಬ್ಬಿಯಲ್ಲಿರುವ ಇದು ಈ 5 ಆರೋಗ್ಯ ಮತ್ತು ಸೌಂದರ್ಯ ತರುವ ಗುಣಗಳನ್ನು ಹೊಂದಿದೆ!!!

    ಅರಿಶಿನವು ಭಾರತೀಯ ಅಡುಗೆಮನೆಯಲ್ಲಿ ಬಳಸಲಾಗುವ ಪ್ರಸಿದ್ಧ ಮಸಾಲೆಯಾಗಿದೆ. ಆಹಾರಕ್ಕಾಗಿ ಸುವಾಸನೆಯನ್ನು ಮತ್ತು ರುಚಿಯನ್ನು ಸೇರಿಸುವುದರ ಜೊತೆಗೆ, ನಿಮಗೆ ಗೊತ್ತಿಲ್ಲದ ಅರಿಶಿನದ ಇನ್ನೂ 5 ಉಪಯೋಗಗಳಿವೆ.

  • ಸುದ್ದಿ

    ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ನೋಡಿ ಬಹುಮುಖ್ಯವಾದ ಮಾಹಿತಿ….!

    ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ. ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ –…

  • ಸ್ಪೂರ್ತಿ

    ಜೀವನದಲ್ಲಿ ಸಮಾಜಕ್ಕೆ ಏನನ್ನಾದರೂ ಕೊಡುಗೆ ನೀಡಬೇಕೆಂಬುದು ಸತ್ಯ..ಅದಕ್ಕೆ ಸುನಿತಾ ಮಂಜುನಾಥ್ ರವರೇ ನೈಜ್ಯ ಉದಾಹರಣೆ…

    ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ..‌ ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..

  • ಸುದ್ದಿ

    ಕೇವಲ 13 ವಯಸ್ಸಿನಲ್ಲೆ 135 ಪುಸ್ತಕ ಬರೆದು 4 ವಿಶ್ವದಾಖಲೆ ನಿರ್ಮಿಸಿದ ಪೋರ…..!

    ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…

  • ಸುದ್ದಿ

    ಸ್ತ್ರೀ ಶಕ್ತಿ ಮಹಿಳಾ ಸಂಘದ ಮಹಿಳೆಯರಿಗೊಂದು ಕಡ್ಡಾಯವಾಗಿ ಪಾಲಿಸ ಬೇಕಾದಂತ ಮುಖ್ಯ ಮಾಹಿತಿ.!ಇದನ್ನೊಮ್ಮೆ ಓದಿ..

    ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…