News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಬೆಳ್ಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

590

ಒಂದು ನಿಮಿಷ ಸುಮ್ಮನೆ ಕುಳಿತುಕೊಳ್ಳಿ. ಜೊತೆಗೆ ಮುಂಜಾನೆ ಎದ್ದ ತಕ್ಷಣ ಏನು ಮಾಡುತ್ತೀರಾ? ಎನ್ನುವುದನ್ನು ಮೆಲುಕುಹಾಕಿ. ಸಾಮಾನ್ಯವಾಗಿ ಎಲ್ಲರ ಉತ್ತರ ಒಂದೇ ಆಗಿರಬಹುದು. ನೀರು ಕುಡಿಯುತ್ತೇವೆ, ಹಲ್ಲುಜ್ಜುತ್ತೇವೆ, ವ್ಯಾಯಾಮ ಮಾಡುತ್ತೇವೆ ಎನ್ನುವುದಾಗಿರಬಹುದು. ಅದೇ ಯಾರಾದರೂ ತುಪ್ಪವನ್ನು ತಿನ್ನುತ್ತೇವೆ ಎಂದರೆ ನಿಮ್ಮ ಪ್ರತಿಕ್ರಿಯೆ ಹೇಗಿರಬಹುದು? ತುಪ್ಪ ಎಂದರೆ ಸಾಮಾನ್ಯವಾಗಿ ಎಲ್ಲರ ಮನಸ್ಸಿಗೆ ಬರುವುದು. ಜಿಡ್ಡಿನ ಪದಾರ್ಥ, ಅತಿಯಾದ ಕೊಬ್ಬನ್ನು ಹೊಂದಿರುತ್ತದೆ, ಅದನ್ನು ಮಿತವಾಗಿ ಸೇವಿಸಬೇಕು, ಅತಿಯಾಗಿ ತಿಂದರೆ ಆರೋಗ್ಯ ಹಾಳಾಗುವುದು, ತೂಕ ಹೆಚ್ಚುವುದು ಸೇರಿದಂತೆ ಇನ್ನಿತರ ವಿಚಾರ ಮನಸ್ಸಿಗೆ ಬರಬಹುದು ಅಲ್ಲವೇ?

ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.

ಜೀವಕೋಶದ ಕಾರ್ಯ  ಹೆಚ್ಚುವುದು:-

ಆಯುರ್ವೇದದ ಪ್ರಕಾರ ಖಾಳಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ದೇಹದ ಎಲ್ಲಾ ಜೀವಕೋಶಗಳಿಗೂ ಪೋಷಕಾಂಶ ದೊರೆಯುವುದು.

ಜೀವಕೋಶವನ್ನು ಪುನಃ ಶ್ಚೇತನಗೊಳಿಸಬೇಕು ಎಂದಾದರೆ ತುಪ್ಪವನ್ನು ಸೇವಿಸಬೇಕು.

ಚರ್ಮದ ಕಾಂತಿ ಹೆಚ್ಚುವುದು:-

ತುಪ್ಪ ಜೀವಕೋಶಗಳ ಪೋಷಣೆ ಮತ್ತು ಪುನರುಜ್ಜೀವನ ಗೊಳಿಸುವುದರಿಂದ ಚರ್ಮವು ನೈಸರ್ಗಿಕವಾಗಿಯೇ ಆರೋಗ್ಯವನ್ನು ಪಡೆದುಕೊಳ್ಳುತ್ತದೆ.

ತ್ವಚೆಯಲ್ಲಿರುವ ಶುಷ್ಕತೆಯನ್ನು ಹೋಗಲಾಡಿಸಿ, ಸದಾ ಕಾಂತಿ ಹಾಗೂ ತೇವಾಂಶದಿಂದ ಕೂಡಿರುವಂತೆ ಮಾಡುತ್ತದೆ.

ಸಂಧಿವಾತವನ್ನು ತಡೆಯುತ್ತದೆ:-

ತುಪ್ಪ ನೈಸರ್ಗಿಕವಾದ ಲುಬ್ರಿಕೆಂಟ್ ಮತ್ತು ಓಮೆಗಾ-3 ಕೊಬ್ಬಿನಾಮ್ಲವನ್ನು ಒಳಗೊಂಡಿದೆ. ಹಾಗಾಗಿ ಇದನ್ನು ಕೀಲುಗಳಿಗೆ ಉತ್ತಮ ಆರೈಕೆ ಮಾಡುವುದು.

ಸಂಧುಗಳ ನೋವಿಗೆ ಹಾಗೂ ಇನ್ನಿತರ ಮೂಳೆ ಸಂಬಂಧಿತ ಅನಾರೋಗ್ಯಕ್ಕೆ ತುಪ್ಪದ ಲೇಪನವನ್ನು ಮಾಡಬಹುದು.

ಮಿದುಳಿನ ಕಾರ್ಯ ಚಟುವಟಿಕೆಯನ್ನು ಹೆಚ್ಚಿಸುತ್ತದೆ:-

ಖಾಲಿ ಹೊಟ್ಟೆಯಲ್ಲಿ ತುಪ್ಪದ ಸೇವನೆ ಮಾಡುವುದರಿಂದ ಮೆದುಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ನಿವಾರಣೆ ಹೊಂದುತ್ತವೆ. ಜೊತೆಗೆ ನೆನಪಿನ ಶಕ್ತಿ, ಕಲಿಕೆ, ಜ್ಞಾನ ಗ್ರಹಣ, ಕಾರ್ಯಚಟುವಟಿಕೆಗಳನ್ನು ಸುಧಾರಿಸುತ್ತದೆ.

ಅಲ್ಲದೆ ಬುದ್ಧಿಮಾಂಧ್ಯತೆ ಅಲ್ಝಮೈರ್ ನಂತಹ ಕಾಯಿಲೆ ಬರದಂತೆ ತಡೆಯುವುದು.

ತೂಕ ಇಳಿಸುವುದು:-

ಸಾಮಾನ್ಯವಾಗಿ ತೂಕ ಹೆಚ್ಚಿಸಲು ತುಪ್ಪ ಸೇವಿಸಬೇಕು ಎನ್ನುವುದನ್ನು ಕೇಳಿರುತ್ತೀರಿ. ಅದೇ ನೀವು ಮುಂಜಾನೆ ಖಾಲಿ ಹೊಟ್ಟೆಯಲ್ಲಿ 5-10 ಮಿಲಿಯಷ್ಟು ತುಪ್ಪವನ್ನು ಸೇವಿಸಿದರೆ ನಿಮ್ಮ ಚಯಾಪಚಯ ಕ್ರಿಯೆ ಸುಧಾರಣೆ ಕಾಣುತ್ತದೆ.

ಕೂದಲು ಉದುರುವಿಕೆಯನ್ನು ತಡೆಯುತ್ತದೆ:-

ಮುಂಜಾನೆ ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸುವುದರಿಂದ ಅದು ಕೇಶರಾಶಿಯ ಸಂರಕ್ಷಣೆಗೆ ಸಹಾಯವಾಗುತ್ತದೆ.

ಕೂದಲಿನ ಫೋಲಿಸೆಲ್ಸ್ ಗಳು ಆರೋಗ್ಯವಾಗಿರುವಂತೆ ಮಾಡುತ್ತದೆ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಫುಡ್ ಡೆಲಿವರಿಗೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ಓದಲೇಬೇಕಾದ ವಿಷಯ,.!!

    ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ‌ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.‌ ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ. ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ‌ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು…

  • ಸುದ್ದಿ

    ಪೊಲೀಸರ ನಿರ್ಲಕ್ಷ್ಯ. ಪಾಕ್ ಪರ ಘೋಷಣೆ ಕೂಗಿದ್ದ ದೇಶದ್ರೋಹಿ ವಿದ್ಯಾರ್ಥಿಗಳ ಬಿಡುಗಡೆ!ಕಿಡಿಕಾರಿದ ವಕೀಲರು.

    ಪಾಕ್ ಪರವಾಗಿ ಘೋಷಣೆಯನ್ನು ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಇಂದು ಜಾಮೀನು ನೀಡಿದೆ. ಹೌದು ಹುಬ್ಬಳಿಯ ನ್ಯಾಯಾಲಯ ಜೆಎಂಎಫ್‍ಸಿ-2 ಇಂದು ಜಾಮೀನಿನ ಮೇಲೆ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿದೆ. ಇದು ಪೋಲೀಸರ ನಿರ್ಲ್ಯಕ್ಷ ಹಾಗೂ ಇವರ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಜಾಮೀನಿನ ಮುಖಾಂತರ ಹೊರಗಡೆ ಬಂದಿದ್ದಾರೆ ಇದರ ವಿರುದ್ಧ ವಕೀಲ ಸಂಘದ ಅಧ್ಯಕ್ಷ ಅಶೋಕ್ ಕಿಡಿಕಾರಿದ್ದಾರೆ. ಹುಬ್ಬಳಿ ಗ್ರಾಮೀಣದ ಪೊಲೀಸರು ಸರಿಯಾದ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಸದೇ ಇರುವ ಕಾರಣ ನ್ಯಾಯಾಲಯ ದೇಶ…

  • ದೇವರು-ಧರ್ಮ

    ಇಸ್ಕಾನ್ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ಗೋವರ್ಧನ ಪೂಜೆ…!ಇದರ ಇನ್ನಳೆಯೇನು ಗೊತ್ತಾ?

    ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…

  • ಸುದ್ದಿ

    ಕೀನ್ಯಾ ನಿಂದ 200 ರೂ ಸಾಲ ತೀರಿಸಲು 30 ವರ್ಷಗಳ ಬಳಿಕ ಭಾರತಕ್ಕೆ ಬಂದ ಭೂಪ…!

    ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…

  • ಆರೋಗ್ಯ

    ಖಾಲಿ ಹೊಟ್ಟೆಯಲ್ಲಿ Tea & Coffee ಕುಡಿಯುತ್ತಿದ್ದರೆ 1 ನಿಮಿಷದಲ್ಲಿ ಈ ಲೇಖನವನ್ನ ತಪ್ಪದೇ ಓದಿ .

    ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…

  • ಸೌಂದರ್ಯ

    ಮೆಂತೆ ಕಾಳು ಬಳಸಿ ನಿಮ್ಮ ‘ಸೌಂದರ್ಯವನ್ನು’ ಹೆಚ್ಚಿಸಿಕೊಳ್ಳಿ

    ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. 50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ…