ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ನಿಮಿಷ ಸುಮ್ಮನೆ ಕುಳಿತುಕೊಳ್ಳಿ. ಜೊತೆಗೆ ಮುಂಜಾನೆ ಎದ್ದ ತಕ್ಷಣ ಏನು ಮಾಡುತ್ತೀರಾ? ಎನ್ನುವುದನ್ನು ಮೆಲುಕುಹಾಕಿ. ಸಾಮಾನ್ಯವಾಗಿ ಎಲ್ಲರ ಉತ್ತರ ಒಂದೇ ಆಗಿರಬಹುದು. ನೀರು ಕುಡಿಯುತ್ತೇವೆ, ಹಲ್ಲುಜ್ಜುತ್ತೇವೆ, ವ್ಯಾಯಾಮ ಮಾಡುತ್ತೇವೆ ಎನ್ನುವುದಾಗಿರಬಹುದು. ಅದೇ ಯಾರಾದರೂ ತುಪ್ಪವನ್ನು ತಿನ್ನುತ್ತೇವೆ ಎಂದರೆ ನಿಮ್ಮ ಪ್ರತಿಕ್ರಿಯೆ ಹೇಗಿರಬಹುದು? ತುಪ್ಪ ಎಂದರೆ ಸಾಮಾನ್ಯವಾಗಿ ಎಲ್ಲರ ಮನಸ್ಸಿಗೆ ಬರುವುದು. ಜಿಡ್ಡಿನ ಪದಾರ್ಥ, ಅತಿಯಾದ ಕೊಬ್ಬನ್ನು ಹೊಂದಿರುತ್ತದೆ, ಅದನ್ನು ಮಿತವಾಗಿ ಸೇವಿಸಬೇಕು, ಅತಿಯಾಗಿ ತಿಂದರೆ ಆರೋಗ್ಯ ಹಾಳಾಗುವುದು, ತೂಕ ಹೆಚ್ಚುವುದು ಸೇರಿದಂತೆ ಇನ್ನಿತರ ವಿಚಾರ ಮನಸ್ಸಿಗೆ ಬರಬಹುದು ಅಲ್ಲವೇ?

ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.
ಜೀವಕೋಶದ ಕಾರ್ಯ ಹೆಚ್ಚುವುದು:-
ಆಯುರ್ವೇದದ ಪ್ರಕಾರ ಖಾಳಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ದೇಹದ ಎಲ್ಲಾ ಜೀವಕೋಶಗಳಿಗೂ ಪೋಷಕಾಂಶ ದೊರೆಯುವುದು.

ಜೀವಕೋಶವನ್ನು ಪುನಃ ಶ್ಚೇತನಗೊಳಿಸಬೇಕು ಎಂದಾದರೆ ತುಪ್ಪವನ್ನು ಸೇವಿಸಬೇಕು.
ಚರ್ಮದ ಕಾಂತಿ ಹೆಚ್ಚುವುದು:-
ತುಪ್ಪ ಜೀವಕೋಶಗಳ ಪೋಷಣೆ ಮತ್ತು ಪುನರುಜ್ಜೀವನ ಗೊಳಿಸುವುದರಿಂದ ಚರ್ಮವು ನೈಸರ್ಗಿಕವಾಗಿಯೇ ಆರೋಗ್ಯವನ್ನು ಪಡೆದುಕೊಳ್ಳುತ್ತದೆ.

ತ್ವಚೆಯಲ್ಲಿರುವ ಶುಷ್ಕತೆಯನ್ನು ಹೋಗಲಾಡಿಸಿ, ಸದಾ ಕಾಂತಿ ಹಾಗೂ ತೇವಾಂಶದಿಂದ ಕೂಡಿರುವಂತೆ ಮಾಡುತ್ತದೆ.
ಸಂಧಿವಾತವನ್ನು ತಡೆಯುತ್ತದೆ:-
ತುಪ್ಪ ನೈಸರ್ಗಿಕವಾದ ಲುಬ್ರಿಕೆಂಟ್ ಮತ್ತು ಓಮೆಗಾ-3 ಕೊಬ್ಬಿನಾಮ್ಲವನ್ನು ಒಳಗೊಂಡಿದೆ. ಹಾಗಾಗಿ ಇದನ್ನು ಕೀಲುಗಳಿಗೆ ಉತ್ತಮ ಆರೈಕೆ ಮಾಡುವುದು.

ಸಂಧುಗಳ ನೋವಿಗೆ ಹಾಗೂ ಇನ್ನಿತರ ಮೂಳೆ ಸಂಬಂಧಿತ ಅನಾರೋಗ್ಯಕ್ಕೆ ತುಪ್ಪದ ಲೇಪನವನ್ನು ಮಾಡಬಹುದು.
ಮಿದುಳಿನ ಕಾರ್ಯ ಚಟುವಟಿಕೆಯನ್ನು ಹೆಚ್ಚಿಸುತ್ತದೆ:-
ಖಾಲಿ ಹೊಟ್ಟೆಯಲ್ಲಿ ತುಪ್ಪದ ಸೇವನೆ ಮಾಡುವುದರಿಂದ ಮೆದುಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ನಿವಾರಣೆ ಹೊಂದುತ್ತವೆ. ಜೊತೆಗೆ ನೆನಪಿನ ಶಕ್ತಿ, ಕಲಿಕೆ, ಜ್ಞಾನ ಗ್ರಹಣ, ಕಾರ್ಯಚಟುವಟಿಕೆಗಳನ್ನು ಸುಧಾರಿಸುತ್ತದೆ.

ಅಲ್ಲದೆ ಬುದ್ಧಿಮಾಂಧ್ಯತೆ ಅಲ್ಝಮೈರ್ ನಂತಹ ಕಾಯಿಲೆ ಬರದಂತೆ ತಡೆಯುವುದು.
ತೂಕ ಇಳಿಸುವುದು:-
ಸಾಮಾನ್ಯವಾಗಿ ತೂಕ ಹೆಚ್ಚಿಸಲು ತುಪ್ಪ ಸೇವಿಸಬೇಕು ಎನ್ನುವುದನ್ನು ಕೇಳಿರುತ್ತೀರಿ. ಅದೇ ನೀವು ಮುಂಜಾನೆ ಖಾಲಿ ಹೊಟ್ಟೆಯಲ್ಲಿ 5-10 ಮಿಲಿಯಷ್ಟು ತುಪ್ಪವನ್ನು ಸೇವಿಸಿದರೆ ನಿಮ್ಮ ಚಯಾಪಚಯ ಕ್ರಿಯೆ ಸುಧಾರಣೆ ಕಾಣುತ್ತದೆ.

ಕೂದಲು ಉದುರುವಿಕೆಯನ್ನು ತಡೆಯುತ್ತದೆ:-
ಮುಂಜಾನೆ ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸುವುದರಿಂದ ಅದು ಕೇಶರಾಶಿಯ ಸಂರಕ್ಷಣೆಗೆ ಸಹಾಯವಾಗುತ್ತದೆ.

ಕೂದಲಿನ ಫೋಲಿಸೆಲ್ಸ್ ಗಳು ಆರೋಗ್ಯವಾಗಿರುವಂತೆ ಮಾಡುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.
ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…
ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.
ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….