inspirational

ಬೆಳ್ಳುಳ್ಳಿ ತಿಂದರೆ ಕರೋನಾ ವೈರಸ್ ಸಾಯುತ್ತದೆಯೆ..? ಇಲ್ಲಿದೆ ಉತ್ತರ

18

ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..?

 ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..?

ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ.  

WHO ಸ್ಪಷ್ಟವಾಗಿ ಹೇಳಿದೆ..

 WHO ಸ್ಪಷ್ಟವಾಗಿ ಹೇಳಿದೆ..

ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ.  ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್ ಸಾಯುತ್ತದೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ. ಬೆಳ್ಳುಳ್ಳಿಯ  ಉಷ್ಣ ಪ್ರವೃತ್ತಿಯ ಉಂಟುಮಾಡುವ ವಸ್ತು. ಕರೋನಾ ವೈರಸ್ ಕೊಲ್ಲುತ್ತದೆ ಎಂದು ಕೊಂಡು ಸಿಕ್ಕಾಪಟ್ಟೆ ಬೆಳ್ಳುಳ್ಳಿ ತಿಂದರೆ ಬೇಸಿಗೆ ಕಾಲದಲ್ಲಿ ಆರೋಗ್ಯ  ಇನ್ನಷ್ಟು ಹದಗೆಡಬಹುದು. 

ಬೆಳ್ಳುಳ್ಳಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಬೆಳ್ಳುಳ್ಳಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಬೆಳ್ಳುಳ್ಳಿ ಕರೋನಾ ವೈರಸ್ ನ್ನು ಕೊಲ್ಲುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ಅದು ಖಂಡಿತವಾಗಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.  ಬೆಳ್ಳುಳ್ಳಿ ತಿಂದರೆ ಇಮ್ಯೂನಿಟಿ ಹೆಚ್ಚಾಗುತ್ತದೆ. ಅಷ್ಟೇ ಅಲ್ಲ, ಬೆಳ್ಳುಳ್ಳಿ ಅನೇಕ ರೋಗಗಳಿಗೂ ರಾಮಬಾಣ. 

ಹಾಗಂತ ಸಿಕ್ಕಾಪಟ್ಟೆ ಕೂಡಾ ತಿನ್ನಬೇಡಿ.

ಹಾಗಂತ ಸಿಕ್ಕಾಪಟ್ಟೆ ಕೂಡಾ ತಿನ್ನಬೇಡಿ.

ಅತಿ ಆದರೆ ಅಮೃತ ಕೂಡಾ ವಿಷ ಆಗುತ್ತದೆ. ಅದು ಬೆಳ್ಳುಳ್ಳಿ ವಿಚಾರದಲ್ಲೂ ಸತ್ಯ.  ಇಮ್ಯೂನಿಟಿ ಹೆಚ್ಚಿಸುತ್ತದೆಯೆಂದು ಸಿಕ್ಕಾಪಟ್ಟೆ ಬೆಳ್ಳುಳ್ಳಿ ತಿಂದರೆ ಎದೆಯುರಿ, ಹೊಟ್ಟೆ ಉರಿ, ಡಯರಿಯಾ, ವಾಂತಿ ಉಂಟಾಗುತ್ತದೆ. ಇತ್ತೀಚೆಗೆ ಯಾವುದೇ ಅಪರೇಶನ್ ಆಗಿದ್ದರೂ ನೀವು ಬೆಳ್ಳುಳ್ಳಿ ತಿನ್ನಬೇಡಿ. ಬೆಳ್ಳುಳ್ಳಿ ಸಿಕ್ಕಾಪಟ್ಟೆ ತಿಂದರೆ ತ್ವಚೆ ಹಾಳಾಗುತ್ತದೆ. ತಲೆನೋವು, ಬ್ಲಡ್ ಪ್ರೆಶರ್ ಹೆಚ್ಚಾಗುತ್ತದೆ. ಹಾಗಾಗಿ ಎಷ್ಟು ಬೇಕು ಅಷ್ಟು ಮಾತ್ರ ತಿನ್ನಿ. ಎಲ್ಲಾದಕ್ಕೂ ಒಳ್ಳೆಯದು. 

  • ಮಯೂನ್ ಎನ್
  • Published : 25th May 2021

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ‘ನೋಕಿಯಾ ಸ್ಮಾರ್ಟ್‌ಫೋನ್’ ಈಗ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ..! ತಿಳಿಯಲು ಈ ಲೇಖನ ಓದಿ ..

    ನೋಕಿಯಾ ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್‌ಲೈನ್‌ ಶಾಪಿಂಗ್ ತಾಣ ಸೇರಿದಂದೆ ಆಫ್‌ಲೈನ್‌ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್‌ಫೋನ್ ಲಭ್ಯವಿದೆ.

  • ಜ್ಯೋತಿಷ್ಯ

    ಹಳದಿ ಬಟ್ಟೆ ಹಾಕಿರೋ ಹುಡುಗಿ ನಿಮ್ಮ ಕಣ್ಣಿಗೆ ಬಿದ್ರೆ ಏನಾಗುತ್ತೆ ಗೊತ್ತಾ?

    ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…

  • ದೇಶ-ವಿದೇಶ

    ಪೊಲೀಸ್ ಅಧಿಕಾರಿ ಮುಂದೆಯೇ, ಠಾಣಾಧಿಕಾರಿಯ ಸೀಟ್ನಲ್ಲಿ ಕುಳಿತ ಸ್ವಘೋಷಿತ ದೇವ ಮಹಿಳೆ..!

    ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…!

    ಶ್ರೀ ಕಟೀಲು ದುರ್ಗಾಪರಮೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.! ನಿಮ್ಮ ರಾಶಿಯೂ ಇದೆಯಾ ನೋಡಿ.. ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ : (21 ಅಕ್ಟೋಬರ್, 2019)ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಆರ್ಥಿಕ ನಿರ್ಬಂಧಗಳನ್ನು…

  • ಸುದ್ದಿ

    ಬಾವನನ್ನು ಸ್ವಂತ ಮಾಡಿಕೊಳ್ಳಲು 7 ತಿಂಗಳ ಗರ್ಭಿಣಿ ಸೋದರಿಯನ್ನೇ ಕೊಂದ ತಂಗಿ …!

    19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್‍ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….

  • ಸಿನಿಮಾ

    ಕೊನೆಗೂ ತಮ್ಮ ಮಗಳ ಫೋಟೋವನ್ನು ಬಹಿರಂಗ ಮಾಡಿದ ಯಶ್ ರಾಧಿಕಾ ಪಂಡಿತ್ ದಪತಿ..ಯಾವ ಹೆಸರು ಇಟ್ಟಿದ್ದಾರೆ ನೋಡಿ…

    ಸ್ಯಾಂಡಲ್ ವುಡ್ ನ ಖ್ಯಾತ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಪುತ್ರಿಯ ಫೋಟೋ ಕೊನೆಗೂ ಬಹಿರಂಗವಾಗಿದೆ. ಅಕ್ಷಯ ತೃತೀಯ ದಿನ ಮಂಗಳವಾರದಂದು ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ಹಾಕಿ ಸಂಭ್ರಮಿಸಿದ್ದಾರೆ. ನಾವಿನ್ನೂ ಅವಳಿಗೆ ಹೆಸರಿಟ್ಟಿಲ್ಲ, ಅಲ್ಲಿಯವರೆಗೆ ಬೇಬಿ ವೈಆರ್ ಎಂದು ಕರೆಯೋಣ, ನಿಮ್ಮ ಪ್ರೀತಿ, ಹಾರೈಕೆ ಆಕೆಯ ಮೇಲೆಯೂ ಸದಾ ಇರಲಿ ಎಂದು ರಾಧಿಕಾ ಪಂಡಿತ್ ಕೋರಿದ್ದಾರೆ.ಯಶ್-ರಾಧಿಕಾ ಪಂಡಿತ್ ದಂಪತಿಗೆ ಕಳೆದ ವರ್ಷ ಡಿಸೆಂಬರ್ 2ರಂದು ಹೆಣ್ಣು ಮಗು…