News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಕೊಳವೆಬಾವಿಗೆ ಬಿದ್ದಿದ್ದ ಮಗುವನ್ನು 109 ಗಂಟೆಗಳ ನಂತರ ರಕ್ಷಣೆ…!

155

ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ ಬಿದ್ದಿದ್ದಾನೆ.

ಸರಿಸುಮಾರು 7 ಇಂಚು ಅಗಲವಿರುವ ಈ ಕೊಳವೆ ಬಾವಿಯನ್ನು ಬಟ್ಟೆಯಿಂದ ಮುಚ್ಚಲಾಗಿತ್ತು. ಇದನ್ನು ಗಮನಿಸದ ಬಾಲಕ ಆಟವಾಡುತ್ತಾ ಅದರ ಒಳಗಡೆ ಬಿದ್ದಿದ್ದಾನೆ. ಇದನ್ನು ಗಮನಿಸಿದ ತಾಯಿ ಬಾಲಕನನ್ನು ರಕ್ಷಿಸಲು ಮುಂದಾದ್ರೂ ವಿಫಲರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಆ ಬಳಿಕ ಬಾಲಕನ ರಕ್ಷಣೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಸುಮಾರು 5 ದಿನಗಳಿಂದ ರಕ್ಷಣಾ ಕಾರ್ಯ ನಡೆದಿದ್ದು, ಇಂದು ಬಾಲಕನನ್ನು ಬೋರ್ ವೆಲ್ ಒಳಗಡೆಯಿಂದ ರಕ್ಷಿಸಲಾಯಿತು. ಕೂಡಲೇ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಆ ರಾಜ್ಯದಲ್ಲಿ ಚಾಪರ್ ನಿಲುಗಡೆ ಮಾಡಲು ಸಾಧ್ಯವಿಲ್ಲವಾಯಿತು. ಹೀಗಾಗಿ ಬಾಲಕನನ್ನು ರಸ್ತೆ ಮಾರ್ಗವಾಗಿ 140 ಕೀ.ಮಿ ತೆರಳಿ ಆಸ್ಪತ್ರೆಗೆ ದಾಖಲಿಸಲಾಯಿತು. ಘಟನೆ ಸಂಬಂಧ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಟ್ವೀಟ್ ಮಾಡಿ, ಸಂತಾಪ ಸೂಚಿಸಿದ್ದಾರೆ. ದೇವರು ಆತನ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಬರೆದುಕೊಂಡಿದ್ದಾರೆ.

ಕಳೆದ ರಾತ್ರಿ ಬಾಲಕನ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದ್ದಂತೆಯೇ ಸ್ಥಳೀಯರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು. ಇದೇ ವೇಳೆ ಅಲ್ಲಿನ ಮುಖ್ಯಮಂತ್ರಿಗಳು ಕೂಡ ವಿರೋಧ ಪಕ್ಷಗಳು ಕಾರ್ಯಾಚರಣೆಯನ್ನು ತಡಮಾಡುತ್ತವೆ ಎಂದು ಆರೋಪಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Uncategorized, ದೇಶ-ವಿದೇಶ

    “ಸ್ಪೈನ್ ದೇಶ”ದ ಜನರು “ನರೇಂದ್ರ ಮೋದಿ”ಯವರ ಬಗ್ಗೆ ಮಾತನಾಡಿದ ವೀಡಿಯೋ ನೋಡಿದರೆ ಶಾಕ್ ಆಗ್ತೀರಾ !!!

    ಪ್ರಧಾನಿ ಮೋದಿಯವರ ಬಗ್ಗೆ ಸ್ಪೈನ್ ಜನರಲ್ಲಿ ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!

  • ಸುದ್ದಿ

    ಕೊನೆಗೂ ಅಭಿಮಾನಿಗಳ ಮುಂದೆ ತಾನು ಪ್ರೀತಿಸುತ್ತಿರುವುದು ನಿಜ ಎಂದು ಒಪ್ಪಿಕೊಂಡ ರಶ್ಮಿಕಾ ಮಂದಣ್ಣ..!ಆ ವ್ಯಕ್ತಿ ಯಾರು ಗೊತ್ತಾ?

    ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…

  • ಸುದ್ದಿ

    ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಕೆ ಮಾಡಿದರೆ ಪಾಲಕರಿಗೆ ದಂಡ ವಿಧಿಸಲಾಗುವುದು…!

    ಗುಜರಾತ್​ನ ಬನಸ್ಕಾಂತ ಜಿಲ್ಲೆಯ ಠಾಕೂರ್​​ ಸಮುದಾಯದಲ್ಲಿ ಯುವತಿಯರು ಮೊಬೈಲ್​​ ಪೋನ್​​ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ. ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ,…

  • ಸುದ್ದಿ

    ವಿದ್ಯಾರ್ಥಿಗಳನ್ನೇ ಕಾರ್ಮಿಕರನ್ನಾಗಿ ಬಳಸಿದ ಶಾಲೆ..!

    ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್‌ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…

  • ಸುದ್ದಿ

    ಪ್ರಧಾನಿ ನರೇಂದ್ರ ಮೋದಿಯವರ ಮುಂದೆಯೇ ಮಹಿಳಾ ಸಹೋದ್ಯೋಗಿಯ ಸೊಂಟಕ್ಕೆ ಕೈಹಾಕಿದ ಮಿನಿಸ್ಟರ್..!ಈ ವೈರಲ್ ವಿಡಿಯೋ ನೋಡಿ…

    ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…

  • ಸುದ್ದಿ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…