ಸುದ್ದಿ

ಕೊಳವೆಬಾವಿಗೆ ಬಿದ್ದಿದ್ದ ಮಗುವನ್ನು 109 ಗಂಟೆಗಳ ನಂತರ ರಕ್ಷಣೆ…!

148

ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ ಬಿದ್ದಿದ್ದಾನೆ.

ಸರಿಸುಮಾರು 7 ಇಂಚು ಅಗಲವಿರುವ ಈ ಕೊಳವೆ ಬಾವಿಯನ್ನು ಬಟ್ಟೆಯಿಂದ ಮುಚ್ಚಲಾಗಿತ್ತು. ಇದನ್ನು ಗಮನಿಸದ ಬಾಲಕ ಆಟವಾಡುತ್ತಾ ಅದರ ಒಳಗಡೆ ಬಿದ್ದಿದ್ದಾನೆ. ಇದನ್ನು ಗಮನಿಸಿದ ತಾಯಿ ಬಾಲಕನನ್ನು ರಕ್ಷಿಸಲು ಮುಂದಾದ್ರೂ ವಿಫಲರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಆ ಬಳಿಕ ಬಾಲಕನ ರಕ್ಷಣೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಸುಮಾರು 5 ದಿನಗಳಿಂದ ರಕ್ಷಣಾ ಕಾರ್ಯ ನಡೆದಿದ್ದು, ಇಂದು ಬಾಲಕನನ್ನು ಬೋರ್ ವೆಲ್ ಒಳಗಡೆಯಿಂದ ರಕ್ಷಿಸಲಾಯಿತು. ಕೂಡಲೇ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಆ ರಾಜ್ಯದಲ್ಲಿ ಚಾಪರ್ ನಿಲುಗಡೆ ಮಾಡಲು ಸಾಧ್ಯವಿಲ್ಲವಾಯಿತು. ಹೀಗಾಗಿ ಬಾಲಕನನ್ನು ರಸ್ತೆ ಮಾರ್ಗವಾಗಿ 140 ಕೀ.ಮಿ ತೆರಳಿ ಆಸ್ಪತ್ರೆಗೆ ದಾಖಲಿಸಲಾಯಿತು. ಘಟನೆ ಸಂಬಂಧ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಟ್ವೀಟ್ ಮಾಡಿ, ಸಂತಾಪ ಸೂಚಿಸಿದ್ದಾರೆ. ದೇವರು ಆತನ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಬರೆದುಕೊಂಡಿದ್ದಾರೆ.

ಕಳೆದ ರಾತ್ರಿ ಬಾಲಕನ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದ್ದಂತೆಯೇ ಸ್ಥಳೀಯರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು. ಇದೇ ವೇಳೆ ಅಲ್ಲಿನ ಮುಖ್ಯಮಂತ್ರಿಗಳು ಕೂಡ ವಿರೋಧ ಪಕ್ಷಗಳು ಕಾರ್ಯಾಚರಣೆಯನ್ನು ತಡಮಾಡುತ್ತವೆ ಎಂದು ಆರೋಪಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಪಿ.ಎಂ. ಕಿಸಾನ್ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ e kyc ಮಾಡಿಸಿಕೊಳ್ಳಿ

    ಪಿ.ಎಂ. ಕಿಸಾನ್ ಯೋಜನೆಯಲ್ಲಿ ನೊಂದಣಿಯಾಗಿರುವ ಫಲಾನುಭವಿಗಳಿಗೆ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿದ್ದು, ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರೆಕುತ್ತಿದ್ದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಲು e kyc ಮಾಡುವುದು ಕಡ್ಡಾಯವಾಗಿರುತ್ತದೆ e kyc ಮಾಡಿಸಲು ತಮ್ಮ ಆಧಾರ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊOದಿಗೆ ನೊಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಿದ ನಂತರ ಓಟಿಪಿ ಆಧಾರಿಸಿದ e-kyc ಮಾಡಬಹುದಾಗಿರುತ್ತದೆ. ಆಧಾರ್ ಸಂಖ್ಯೆಯೊOದಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿರುವ ಅಥವಾ ಮೊಬೈಲ್ ಸಂಖ್ಯೆಗೆ ಓಟಿಪಿ ಸ್ವೀಕೃತಿಯಾಗಿರುವ ಸಂದರ್ಭದಲ್ಲಿ ನಿಮ್ಮ ಹತ್ತಿರದ ನಾಗರಿಕ ಸೇವ ಕೇಂದ್ರಗಳಿಗೆ…

  • ಆರೋಗ್ಯ

    ದಾಳಿಂಬೆ ಹಣ್ಣು ತಿಂದರೆ ಏನಾಗುತ್ತದೆ ಎಂದು 90% ಜನರಿಗೆ ಗೊತ್ತೇ ಇಲ್ಲ, ಏನಿದರ ಮಹತ್ವ ಗೊತ್ತಾ.

    ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…

  • ದೇಗುಲ ದರ್ಶನ, ದೇವರು

    ಮಕ್ಕಳಾಗದ ದಂಪತಿ ಒಮ್ಮೆ ಈ ದೇಗುಲಕ್ಕೆ ಭೇಟಿ ನೀಡಿ. ನಿಮ್ಮ ಇಷ್ಟಾರ್ಥವನ್ನು ಈಡೇರಿಸಿಕೊಳ್ಳಿ.!

    ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…

  • ಉಪಯುಕ್ತ ಮಾಹಿತಿ

    ನೀವು ಜಿಮ್ ಗೆ ಹೋಗುತ್ತಿದ್ದರೆ, ಹೋಗುವ ಮುನ್ನ ಮರೆಯದೇ ಇದನ್ನು ಸೇವಿಸಿ!

    ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…

  • ಸುದ್ದಿ

    ನಮ್ಗೆ ಪ್ರಚಾರ ನಿಲ್ಲಿಸುವಂತೆ ಹೇಳುತ್ತಾರೆ..ಅವರಿಗೆ ಅವಧಿ ಮೀರಿದ್ರೂ ಪ್ರಚಾರ ಮಾಡಲು ಅವಕಾಶ ಕೊಡುತ್ತಾರೆ ಎಂದು ದೂರು ಕೊಟ್ಟ ಸುಮಲತಾ…

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ..ನಿಮ್ಮ ರಾಶಿ ಇದೆಯಾ ನೋಡಿ…!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121…