ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೈಕ್ಗಳ ರಾಜ ರಾಯಲ್ ಎನ್ಫೀಲ್ಡ್ ಬೈಕ್, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.
ಆದ್ರೆ ಈಗ ಆಗಿಲ್ಲ. ಎಲ್ಲಿ ನೋಡಿದ್ರು ನಮಗೆ ಬೈಕ್ಗಳ ರಾಜ ರಾಯಲ್ ಎನ್ಫೀಲ್ಡ್ ಬೈಕ್ ನಮ್ಗೆ ಕಣ್ಣಿಗೆ ಕಾಣಲು ಸಿಗುತ್ತದೆ.
ಭಾರತೀಯ ದ್ವಿಚಕ್ರ ವಾಹನ ವಿಭಾಗದಲ್ಲಿ ಅತಿ ಹೆಚ್ಚು ಬೇಡಿಕೆಯ ಬ್ರಾಂಡ್ಗಳಲ್ಲಿ ರಾಯಲ್ ಎನ್ಫೀಲ್ಡ್ ಒಂದಾಗಿದೆ.
ರಾಯಲ್ ಎನ್ಫೀಲ್ಡ್ ಬೈಕ್’ನ್ನು ಗೇಲಿ ಮಾಡಿದ ಬಜಾಜ್ ಆಟೋ:-
ಆದ್ರೆ ಅಂತಹ ಬೈಕ್ಗಳ ರಾಜ, ರಾಯಲ್ ಎನ್ಫೀಲ್ಡ್ ಬೈಕ್’ನ್ನು ಗೇಲಿ ಮಾಡಿ ಭಾರತದ ಮತ್ತೊಂದು ಮುಂಚೂಣಿಯ ದ್ವಿಚಕ್ರ ವಾಹನ ನಿರ್ಮಾಣ ಸಂಸ್ಥೆ ಬಜಾಜ್ ಆಟೋ ಅತಿ ನೂತನ ಡೊಮಿನರ್ ಜಾಹೀರಾತನ್ನು ಹೊರಗೆಡವಿದೆ.
ನೂತನ ಬಜಾಜ್ ಡೊಮಿನರ್ 400 ಸಿಸಿ ಬೈಕ್ ಹೊರಬಂದಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರತಿಕ್ರಿಯೆಗಳು, ವಾದ ವಿವಾದಗಳು ಎದುರಾಗುತ್ತಿದೆ. ಐಕಾನಿಕ್ ಎನ್ಫೀಲ್ಡ್ ಬೈಕ್ಗಳಿಗೆ ಸೆಡ್ಡು ನೀಡುವಷ್ಟು ಬಜಾಜ್ ಬೆಳೆದಿದೆಯೇ ಎಂಬುದು ಕಟ್ಟಾ ಎನ್ಫೀಲ್ಡ್ ಬೈಕ್ ಪ್ರೇಮಿಗಳ ಅಭಿಪ್ರಾಯವಾಗಿದೆ.

‘ಹೈಪರ್ ರೈಡಿಂಗ್’ ಎಂಬ ಥೀಮ್ ಇಟ್ಟುಕೊಂಡು ಘಾಟಿ ಪ್ರದೇಶದ ರಸ್ತೆಯಲ್ಲಿ ಇಕ್ಕಟ್ಟಾದ ತಿರುವುಗಳಲ್ಲೂ ಡೊಮಿನರ್ ಸ್ಥಿರತೆಯನ್ನು ಪ್ರಮುಖವಾಗಿಯೂ ಉಲ್ಲೇಖಿಸಲಾಗಿದೆ.
ಬಜಾಜ್ ಆಟೋದಿಂದ ರಾಯಲ್ ಎನ್ಫೀಲ್ಡ್ ಬೈಕ್’ನ ವ್ಯಂಗ್ಯ :-
ಬಹು ದೀರ್ಘ ಕಾಲದ ಇತಿಹಾಸವನ್ನು ಹೊಂದಿರುವ ರಾಯಲ್ ಎನ್ಫೀಲ್ಡ್ ಬೈಕ್ ಶಬ್ದವನ್ನು ಇಲ್ಲಿ ವ್ಯಂಗ್ಯ ಮಾಡಲಾಗಿದೆ. ಇಲ್ಲಿ ಎನ್ಫೀಲ್ಡ್ ಬೈಕ್ಗಳನ್ನು ನಿಧಾನವಾಗಿ ಚಲಿಸುವ ಆನೆಗಳ ಹಿಂಡಿನ ಜೊತೆ ಹೋಲಿಸಲಾಗಿದೆ.
ಹಾಗೆಯೇ ಸಿಂಹವನ್ನು ಹೋಲುವ ಡೊಮಿನರ್ಗಳ ಮುಂದೆ ಇವೆಲ್ಲವೂ ಲೆಕ್ಕಕ್ಕಿಲ್ಲ ಎಂಬುದನ್ನು ಬಿಂಬಿಸಲಾಗಿದೆ.
ಡೊಮಿನರ್ನಿಂದ ಅಪಹಾಸ್ಯ :-
ರಾಯಲ್ ಎನ್ಫೀಲ್ಡ್ ಬೈಕ್ ಓಡಿಸುವ ಸವಾರರು ಗಡ್ಡ ಬಿಟ್ಟುಕೊಂಡು ವಿಶೇಷ ರೈಡಿಂಗ್ ಗೇರ್ನೊಂದಿಗೆ ಮಿಂಚುತ್ತಾರೆ. ಇವೆಲ್ಲವೂ ಡೊಮಿನರ್ನಿಂದ ಅಪಹಾಸ್ಯಕ್ಕೊಳಕ್ಕಾಗಿದೆ.
ಅಷ್ಟಕ್ಕೂ ಆಧುನಿಕ ದೀರ್ಘ ದೂರದ ಪ್ರಯಾಣವನ್ನು ಪರಿಷ್ಕರಿಸಲು ಡೊಮಿನರ್ನಿಂದ ಸಾಧ್ಯವೇ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಈ ಸಂಬಂಧ ನಿಮ್ಮ ಅನಿಸಿಕೆಗಳನ್ನು ನಮ್ಮ ಜೊತೆ ಹಂಚಿಕೊಳ್ಳಿರಿ. ಸದ್ಯಕ್ಕೆ ಡೊಮಿನರ್ ಬೈಕ್ನಲ್ಲಿ ಅಂತದ್ದೇನಿದೆ ಎಂಬುದನ್ನು ತಿಳಿದುಕೊಳ್ಳೋಣವೇ…
ಎನ್ಫೀಲ್ಡ್ ಬೈಕ್’ನ್ನು ಇಷ್ಟೆಲ್ಲಾ ಅಪಹಾಸ್ಯ ಮಾಡುತ್ತಿರುವ ಡೊಮಿನರ್ ಬೈಕ್ನಲ್ಲಿ ಅಂತದ್ದೇನಿದೆ ಗೊತ್ತಾ? (ಫೀಚರ್)
ಡೊಮಿನೇಟಿಂಗ್ ಸಾನಿಧ್ಯ (ಪ್ರಾಬಲ್ಯ):
ಸಿಂಹ ಸಾನಿಧ್ಯವೇ ಪ್ರೇರಣೆ,
43ಎಂಎಂ ಟೆಲಿಸ್ಕಾಪಿಕ್ ಫ್ರಂಟ್ ಫಾರ್ಕ್,
ಹ್ಯಾಂಡ್ಲಿಂಗ್ ಮತ್ತು ಕಂಟ್ರೋಲ್:
ವೈಡ್ ಮತ್ತು ತಳಮಟ್ಟದ ರೇಡಿಯಲ್ ಚಕ್ರಗಳು,
ಗರಿಷ್ಠ ವೇಗದಲ್ಲೂ ಸೂಪರ್ ಗ್ರಿಪ್,
ಸ್ಟ್ಯಾಂಪ್ಡ್ ಮೆಟಲ್ ಸ್ವಿಂಗ್ ಆರ್ಮ್,
ಬೀಮ್ ವಿಧದ ಪೆರಿಮೀಟರ್ ಫ್ರೇಮ್,
ಎಂಜಿನ್: 373 ಸಿಸಿ ಫ್ಲ್ಯೂಯಲ್ ಇಂಜೆಕ್ಟಡ್ ಟ್ರಿಪಲ್ ಸ್ಪಾರ್ಕ್ 4 ವಾಲ್ವ್ ಡಿಟಿಎಸ್-ಐ ಎಂಜಿನ್,
ಪವರ್: 35PS, 35Nm torque,
ವೇಗತೆ: 8.23 ಸೆಕೆಂಡುಗಳಲ್ಲೇ ಗಂಟೆಗೆ 0-100 ಕೀ.ಮೀ. ವೇಗ
ಗೇರ್ ಬಾಕ್ಸ್: 6 ಸ್ಪೀಡ್, ಸ್ಲಿಪರ್ ಕ್ಲಚ್
ಇಂಧನ ಟ್ಯಾಂಕ್: 13 ಲೀಟರ್,
ಭಾರ: 182 ಕೆ.ಜಿ
ಚಂಕ್ರಾಂತರ: 1453 ಎಂಎಂ
ಗ್ರೌಂಡ್ ಕ್ಲಿಯರನ್ಸ್: 157 ಎಂಎಂ
ಉಬೆರ್ ರೆಸ್ಪಾನ್ಸಿವ್ ಬ್ರೇಕಿಂಗ್:
ಟ್ವಿನ್ ಚಾನೆಲ್ ಎಬಿಎಸ್,
ದೊಡ್ಡದಾದ 320ಎಂಎಂ ಫ್ರಂಟ್ ಡಿಸ್ಕ್ ಬ್ರೇಕ್,
ಸಂಪೂರ್ಣ ಎಲ್ಇಡಿ ಹೆಡ್ಲ್ಯಾಂಪ್,
ಆಟೋ ಹೆಡ್ಲ್ಯಾಂಪ್ ಆನ್,
ವಿಭಜಿತ ರಿವೆರ್ಸ್ ಎಲ್ಸಿಡಿ ಡಿಸ್ಪ್ಲೇ,
ಬಣ್ಣಗಳು: ಮಿಡ್ ನೈಟ್ ಬ್ಲೂ, ಟ್ವಿಲೈಟ್ ಪ್ಲಮ್, ಮೂನ್ ವೈಟ್.
ಮೂಲ:ಮಾಹಿತಿ ಸಂಗ್ರಹ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ನಗರದಲ್ಲಿ ಹೆಚ್ಚುತ್ತಿರುವ ಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚನೆ … ಮಾಡಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಹೇಳಿದರು. ಗುರುವಾರಸುದ್ದಿಗೋಷ್ಠಿಯಲ್ಲಿ ಮಾತನಾ. ಕದ್ದ ಮೊಬೈಲ್ನಲ್ಲಿನ ದತ್ತಾಂಶ ಹಾಗೂ ಐಎಂಇಐ ಸಂಖ್ಯೆ ಅಳಿಸಿ ಹಾಕುವುದನ್ನು ಕಳ್ಳರುಕರಗತ ಮಾಡಿಕೊಂಡಿದ್ದಾರೆ. ಹೀಗಾಗಿಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚಿಸಲಾಗುವುದು ಎಂದರು. ಮೊಬೈಲ್ ಬಳಕೆದಾರರು ಜಿಪಿಎಸ್ ಬಳಕೆ ಮಾಡಿಕೊಂಡರೆ ಒಳಿತು… ಇದರಿಂದ ಕಳವಾದ ಮೊಬೈಲ್ ಸುಲಭವಾಗಿ ಸಿಗುವ ಸಾಧ್ಯತೆ ಹೆಚ್ಚಿದೆ…
ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್, ಲಿಂಗಸುಗೂರು– ಮಾನಪ್ಪ ವಜ್ಜಲ್, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…
ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.
ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ. ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ…