News

DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಆಟೋಮೊಬೈಲ್ಸ್

ಬೈಕ್‌ಗಳ ಮಹಾರಾಜ ರಾಯಲ್ ಎನ್‌ಫೀಲ್ಡ್’ಗೆ ಗೇಲಿ ಮಾಡಿ ಟಾಂಗ್ ಕೊಟ್ಟ, ಬಜಾಜ್ ಡೊಮಿನರ್!

1307

ಬೈಕ್‌ಗಳ ರಾಜ ರಾಯಲ್ ಎನ್‌ಫೀಲ್ಡ್ ಬೈಕ್‌, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.

ಆದ್ರೆ ಈಗ ಆಗಿಲ್ಲ. ಎಲ್ಲಿ ನೋಡಿದ್ರು ನಮಗೆ ಬೈಕ್‌ಗಳ ರಾಜ ರಾಯಲ್ ಎನ್‌ಫೀಲ್ಡ್ ಬೈಕ್‌ ನಮ್ಗೆ ಕಣ್ಣಿಗೆ ಕಾಣಲು ಸಿಗುತ್ತದೆ.
ಭಾರತೀಯ ದ್ವಿಚಕ್ರ ವಾಹನ ವಿಭಾಗದಲ್ಲಿ ಅತಿ ಹೆಚ್ಚು ಬೇಡಿಕೆಯ ಬ್ರಾಂಡ್‌ಗಳಲ್ಲಿ ರಾಯಲ್ ಎನ್‌ಫೀಲ್ಡ್ ಒಂದಾಗಿದೆ.

ರಾಯಲ್ ಎನ್‌ಫೀಲ್ಡ್ ಬೈಕ್’ನ್ನು ಗೇಲಿ ಮಾಡಿದ ಬಜಾಜ್ ಆಟೋ:-

ಆದ್ರೆ ಅಂತಹ ಬೈಕ್‌ಗಳ ರಾಜ, ರಾಯಲ್ ಎನ್‌ಫೀಲ್ಡ್ ಬೈಕ್’ನ್ನು ಗೇಲಿ ಮಾಡಿ ಭಾರತದ ಮತ್ತೊಂದು ಮುಂಚೂಣಿಯ ದ್ವಿಚಕ್ರ ವಾಹನ ನಿರ್ಮಾಣ ಸಂಸ್ಥೆ ಬಜಾಜ್ ಆಟೋ ಅತಿ ನೂತನ ಡೊಮಿನರ್ ಜಾಹೀರಾತನ್ನು ಹೊರಗೆಡವಿದೆ.

ನೂತನ ಬಜಾಜ್ ಡೊಮಿನರ್ 400 ಸಿಸಿ ಬೈಕ್ ಹೊರಬಂದಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರತಿಕ್ರಿಯೆಗಳು, ವಾದ ವಿವಾದಗಳು ಎದುರಾಗುತ್ತಿದೆ. ಐಕಾನಿಕ್ ಎನ್‌ಫೀಲ್ಡ್ ಬೈಕ್‌ಗಳಿಗೆ ಸೆಡ್ಡು ನೀಡುವಷ್ಟು ಬಜಾಜ್ ಬೆಳೆದಿದೆಯೇ ಎಂಬುದು ಕಟ್ಟಾ ಎನ್‌ಫೀಲ್ಡ್ ಬೈಕ್ ಪ್ರೇಮಿಗಳ ಅಭಿಪ್ರಾಯವಾಗಿದೆ.

‘ಹೈಪರ್ ರೈಡಿಂಗ್’ ಎಂಬ ಥೀಮ್ ಇಟ್ಟುಕೊಂಡು ಘಾಟಿ ಪ್ರದೇಶದ ರಸ್ತೆಯಲ್ಲಿ ಇಕ್ಕಟ್ಟಾದ ತಿರುವುಗಳಲ್ಲೂ ಡೊಮಿನರ್ ಸ್ಥಿರತೆಯನ್ನು ಪ್ರಮುಖವಾಗಿಯೂ ಉಲ್ಲೇಖಿಸಲಾಗಿದೆ.

ಬಜಾಜ್ ಆಟೋದಿಂದ ರಾಯಲ್ ಎನ್‌ಫೀಲ್ಡ್ ಬೈಕ್’ನ ವ್ಯಂಗ್ಯ :-

ಬಹು ದೀರ್ಘ ಕಾಲದ ಇತಿಹಾಸವನ್ನು ಹೊಂದಿರುವ ರಾಯಲ್ ಎನ್‌ಫೀಲ್ಡ್ ಬೈಕ್ ಶಬ್ದವನ್ನು ಇಲ್ಲಿ ವ್ಯಂಗ್ಯ ಮಾಡಲಾಗಿದೆ. ಇಲ್ಲಿ ಎನ್‌ಫೀಲ್ಡ್ ಬೈಕ್‌ಗಳನ್ನು ನಿಧಾನವಾಗಿ ಚಲಿಸುವ ಆನೆಗಳ ಹಿಂಡಿನ ಜೊತೆ ಹೋಲಿಸಲಾಗಿದೆ.

ಹಾಗೆಯೇ ಸಿಂಹವನ್ನು ಹೋಲುವ ಡೊಮಿನರ್‌ಗಳ ಮುಂದೆ ಇವೆಲ್ಲವೂ ಲೆಕ್ಕಕ್ಕಿಲ್ಲ ಎಂಬುದನ್ನು ಬಿಂಬಿಸಲಾಗಿದೆ.

ಡೊಮಿನರ್‌ನಿಂದ ಅಪಹಾಸ್ಯ :-

ರಾಯಲ್ ಎನ್‌ಫೀಲ್ಡ್ ಬೈಕ್ ಓಡಿಸುವ ಸವಾರರು ಗಡ್ಡ ಬಿಟ್ಟುಕೊಂಡು ವಿಶೇಷ ರೈಡಿಂಗ್ ಗೇರ್‌ನೊಂದಿಗೆ ಮಿಂಚುತ್ತಾರೆ. ಇವೆಲ್ಲವೂ ಡೊಮಿನರ್‌ನಿಂದ ಅಪಹಾಸ್ಯಕ್ಕೊಳಕ್ಕಾಗಿದೆ.

ಅಷ್ಟಕ್ಕೂ ಆಧುನಿಕ ದೀರ್ಘ ದೂರದ ಪ್ರಯಾಣವನ್ನು ಪರಿಷ್ಕರಿಸಲು ಡೊಮಿನರ್‌ನಿಂದ ಸಾಧ್ಯವೇ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಈ ಸಂಬಂಧ ನಿಮ್ಮ ಅನಿಸಿಕೆಗಳನ್ನು ನಮ್ಮ ಜೊತೆ ಹಂಚಿಕೊಳ್ಳಿರಿ. ಸದ್ಯಕ್ಕೆ ಡೊಮಿನರ್ ಬೈಕ್‌ನಲ್ಲಿ ಅಂತದ್ದೇನಿದೆ ಎಂಬುದನ್ನು ತಿಳಿದುಕೊಳ್ಳೋಣವೇ…

ಎನ್‌ಫೀಲ್ಡ್ ಬೈಕ್’ನ್ನು  ಇಷ್ಟೆಲ್ಲಾ ಅಪಹಾಸ್ಯ ಮಾಡುತ್ತಿರುವ ಡೊಮಿನರ್ ಬೈಕ್‌ನಲ್ಲಿ ಅಂತದ್ದೇನಿದೆ ಗೊತ್ತಾ?  (ಫೀಚರ್)

ಡೊಮಿನೇಟಿಂಗ್ ಸಾನಿಧ್ಯ (ಪ್ರಾಬಲ್ಯ):
ಸಿಂಹ ಸಾನಿಧ್ಯವೇ ಪ್ರೇರಣೆ,
43ಎಂಎಂ ಟೆಲಿಸ್ಕಾಪಿಕ್ ಫ್ರಂಟ್ ಫಾರ್ಕ್,

ಹ್ಯಾಂಡ್ಲಿಂಗ್ ಮತ್ತು ಕಂಟ್ರೋಲ್:
ವೈಡ್ ಮತ್ತು ತಳಮಟ್ಟದ ರೇಡಿಯಲ್ ಚಕ್ರಗಳು,
ಗರಿಷ್ಠ ವೇಗದಲ್ಲೂ ಸೂಪರ್ ಗ್ರಿಪ್,
ಸ್ಟ್ಯಾಂಪ್ಡ್ ಮೆಟಲ್ ಸ್ವಿಂಗ್ ಆರ್ಮ್,
ಬೀಮ್ ವಿಧದ ಪೆರಿಮೀಟರ್ ಫ್ರೇಮ್,

ಎಂಜಿನ್: 373 ಸಿಸಿ ಫ್ಲ್ಯೂಯಲ್ ಇಂಜೆಕ್ಟಡ್ ಟ್ರಿಪಲ್ ಸ್ಪಾರ್ಕ್ 4 ವಾಲ್ವ್ ಡಿಟಿಎಸ್-ಐ ಎಂಜಿನ್,
ಪವರ್: 35PS, 35Nm torque,
ವೇಗತೆ: 8.23 ಸೆಕೆಂಡುಗಳಲ್ಲೇ ಗಂಟೆಗೆ 0-100 ಕೀ.ಮೀ. ವೇಗ
ಗೇರ್ ಬಾಕ್ಸ್: 6 ಸ್ಪೀಡ್, ಸ್ಲಿಪರ್ ಕ್ಲಚ್
ಇಂಧನ ಟ್ಯಾಂಕ್: 13 ಲೀಟರ್,
ಭಾರ: 182 ಕೆ.ಜಿ
ಚಂಕ್ರಾಂತರ: 1453 ಎಂಎಂ
ಗ್ರೌಂಡ್ ಕ್ಲಿಯರನ್ಸ್: 157 ಎಂಎಂ

ಉಬೆರ್ ರೆಸ್ಪಾನ್ಸಿವ್ ಬ್ರೇಕಿಂಗ್:
ಟ್ವಿನ್ ಚಾನೆಲ್ ಎಬಿಎಸ್,
ದೊಡ್ಡದಾದ 320ಎಂಎಂ ಫ್ರಂಟ್ ಡಿಸ್ಕ್ ಬ್ರೇಕ್,

ಸಂಪೂರ್ಣ ಎಲ್‌ಇಡಿ ಹೆಡ್‌ಲ್ಯಾಂಪ್,
ಆಟೋ ಹೆಡ್‌ಲ್ಯಾಂಪ್ ಆನ್,
ವಿಭಜಿತ ರಿವೆರ್ಸ್ ಎಲ್‌ಸಿಡಿ ಡಿಸ್‌ಪ್ಲೇ,

ಬಣ್ಣಗಳು: ಮಿಡ್ ನೈಟ್ ಬ್ಲೂ, ಟ್ವಿಲೈಟ್ ಪ್ಲಮ್, ಮೂನ್ ವೈಟ್.

ಮೂಲ:ಮಾಹಿತಿ ಸಂಗ್ರಹ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದ್ವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಅರೆಸ್ಟ್ ಮಾಡಿದ ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್.

    ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ.  ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ…

  • inspirational, ಸುದ್ದಿ

    ಕ್ವಾರಂಟೈನ್‌ ಸಮಯವನ್ನು ವ್ಯರ್ಥ ಮಾಡದೇ, ಗಣೇಶ ವಿಗ್ರಹ ರಚಿಸಿದ ಕಲೆಗಾರ. ಸಿಕ್ಕ ಬೆಲೆಯೆಷ್ಟು ಗೊತ್ತಾ?

    ಈ ಕೊರೊನ ಸಮಯದ ಲಾಕ್ ಡೌನ್ ನಲ್ಲಿ ಈ ಕಲಾವಿದ ಕಲ್ಲಿನಲ್ಲಿ ರಚಿಸಿದ ಕಲಾಕೃತಿಗೆ ಒಳ್ಳೆಯ ಬೆಲೆ ದೊರಿತಿದೆ ಈ ಲಾಕ್ ಡೌನ್ ನಲ್ಲಿಇದ್ದರು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಂಡಿದ್ದಾರೆ. ಹೌದು ಈ ಕಲಾಕೃತಿಯನ್ನು ಮಾಡಿದ ಮಲ್ಲಪ್ಪ ಬಡಿಗೇರ ಅವರು ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದವರು . ಈ ಕ್ವಾರಂಟೈನ್‌ನ 14 ಅವಧಿಯಲ್ಲಿ ಕಲ್ಲಿನಿಂದ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು 10 ಸಾವಿರ ರೂ ಗೆ ಮಾರಾಟ ಮಾಡಿದ್ದಾರೆ. ಕ್ವಾರಂಟೈನ್‌ನಲ್ಲೂ ಕೂಡ ತಮ್ಮ ಕಾಯಕವನ್ನು ಬಿಡದ ಮಲ್ಲಪ್ಪನವರಿಗೆ…

  • ಉಪಯುಕ್ತ ಮಾಹಿತಿ

    ಮನೆಯಲ್ಲೇ ರೋಸ್ ವಾಟರ್ ಸುಲಭವಾಗಿ ತಯಾರಿಸುವ ವಿಧಾನ ಮತ್ತು ಅದರ ಉಪಯೋಗಗಳನ್ನು ತಿಳಿಯಿರಿ…

    ರೋಸ್ ವಾಟರ್ ತ್ವಚೆಯ ಆರೈಕೆ ಗೆ ಉತ್ತಮವಾದದ್ದು. ಇದನ್ನು ಮುಖಕ್ಕೆ ದಿನವೂ ಹಚ್ಚುವುದರಿಂದ ಕಲೆಗಳು ನಿವಾರಣೆಯಾಗುತ್ತವೆ. ಚರ್ಮದ ಕಾಂತಿ ಹೆಚ್ಚಾಗುತ್ತದೆ. ಸುಕ್ಕು ಗಟ್ಟುವುದು ನಿಲ್ಲುತ್ತದೆ. ಇದೂ ಕೇವಲ ಸೌಂದರ್ಯಕ್ಕೆ ಮಾತ್ರ ಒಳ್ಳೆಯದಲ್ಲ, ಇದರ ಪರಿಮಳ ನಮ್ಮ ಸ್ಟ್ರೆಸ್ ಅನ್ನು ದೂರವಾಗುತ್ತದೆ. ಮನಸ್ಸು ಇದರ ಸುವಾಸನೆಯಿಂದ ಹಗುರಾಗಿ ಹೊಸ ಚೈತನ್ಯ ದೊರಕುತ್ತದೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ರೋಸ್ ವಾಟರ್ ದುಬಾರಿ ಮತ್ತು ಅದರಲ್ಲಿ ಕಲಬೇರಿಕೆಯೂ ಇರಬಹುದು. ಮನೆಯಲ್ಲೇ ತಯಾರಿಸಿದ ರೋಸ್ ವಾಟರ್ ಸುರಕ್ಷಿತವಾಗಿರುತ್ತದೆ ಮತ್ತು ನಾವು ಕಡಿಮೆ ಕರ್ಚಿನಲ್ಲಿ…

  • ಉಪಯುಕ್ತ ಮಾಹಿತಿ

    ಯಾವುದೇ ಹೊಸ ಗಡಿಯಾರಗಳನ್ನ ನೋಡಿದಾಗ ಅದರಲ್ಲಿ 10:10 ಟೈಮ್ ಗೆ ನಿಂತಿರುತ್ತದೆ ಯಾಕೆ ಗೊತ್ತಾ?

    ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…

  • ನೀತಿ ಕಥೆ

    ಮಕ್ಕಳ ಮೋಹಕ್ಕೆ ಸಿಲುಕೀರಿ ಜೋಕೆ…

    ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು.  ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…

  • ಜ್ಯೋತಿಷ್ಯ

    ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಮಾಡಿ ಕನಸನ್ನು ನನಸಾಗಿಸಿಕೊಂಡ ಸೋದರರು………!

    ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ. ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್‍ಗಳನ್ನು ಮಾಡುವ ಕನಸು ಹೊಂದಿದ್ದನು. ಅದು…