ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೈಕ್ಗಳ ರಾಜ ರಾಯಲ್ ಎನ್ಫೀಲ್ಡ್ ಬೈಕ್, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.
ಆದ್ರೆ ಈಗ ಆಗಿಲ್ಲ. ಎಲ್ಲಿ ನೋಡಿದ್ರು ನಮಗೆ ಬೈಕ್ಗಳ ರಾಜ ರಾಯಲ್ ಎನ್ಫೀಲ್ಡ್ ಬೈಕ್ ನಮ್ಗೆ ಕಣ್ಣಿಗೆ ಕಾಣಲು ಸಿಗುತ್ತದೆ.
ಭಾರತೀಯ ದ್ವಿಚಕ್ರ ವಾಹನ ವಿಭಾಗದಲ್ಲಿ ಅತಿ ಹೆಚ್ಚು ಬೇಡಿಕೆಯ ಬ್ರಾಂಡ್ಗಳಲ್ಲಿ ರಾಯಲ್ ಎನ್ಫೀಲ್ಡ್ ಒಂದಾಗಿದೆ.
ರಾಯಲ್ ಎನ್ಫೀಲ್ಡ್ ಬೈಕ್’ನ್ನು ಗೇಲಿ ಮಾಡಿದ ಬಜಾಜ್ ಆಟೋ:-
ಆದ್ರೆ ಅಂತಹ ಬೈಕ್ಗಳ ರಾಜ, ರಾಯಲ್ ಎನ್ಫೀಲ್ಡ್ ಬೈಕ್’ನ್ನು ಗೇಲಿ ಮಾಡಿ ಭಾರತದ ಮತ್ತೊಂದು ಮುಂಚೂಣಿಯ ದ್ವಿಚಕ್ರ ವಾಹನ ನಿರ್ಮಾಣ ಸಂಸ್ಥೆ ಬಜಾಜ್ ಆಟೋ ಅತಿ ನೂತನ ಡೊಮಿನರ್ ಜಾಹೀರಾತನ್ನು ಹೊರಗೆಡವಿದೆ.
ನೂತನ ಬಜಾಜ್ ಡೊಮಿನರ್ 400 ಸಿಸಿ ಬೈಕ್ ಹೊರಬಂದಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರತಿಕ್ರಿಯೆಗಳು, ವಾದ ವಿವಾದಗಳು ಎದುರಾಗುತ್ತಿದೆ. ಐಕಾನಿಕ್ ಎನ್ಫೀಲ್ಡ್ ಬೈಕ್ಗಳಿಗೆ ಸೆಡ್ಡು ನೀಡುವಷ್ಟು ಬಜಾಜ್ ಬೆಳೆದಿದೆಯೇ ಎಂಬುದು ಕಟ್ಟಾ ಎನ್ಫೀಲ್ಡ್ ಬೈಕ್ ಪ್ರೇಮಿಗಳ ಅಭಿಪ್ರಾಯವಾಗಿದೆ.

‘ಹೈಪರ್ ರೈಡಿಂಗ್’ ಎಂಬ ಥೀಮ್ ಇಟ್ಟುಕೊಂಡು ಘಾಟಿ ಪ್ರದೇಶದ ರಸ್ತೆಯಲ್ಲಿ ಇಕ್ಕಟ್ಟಾದ ತಿರುವುಗಳಲ್ಲೂ ಡೊಮಿನರ್ ಸ್ಥಿರತೆಯನ್ನು ಪ್ರಮುಖವಾಗಿಯೂ ಉಲ್ಲೇಖಿಸಲಾಗಿದೆ.
ಬಜಾಜ್ ಆಟೋದಿಂದ ರಾಯಲ್ ಎನ್ಫೀಲ್ಡ್ ಬೈಕ್’ನ ವ್ಯಂಗ್ಯ :-
ಬಹು ದೀರ್ಘ ಕಾಲದ ಇತಿಹಾಸವನ್ನು ಹೊಂದಿರುವ ರಾಯಲ್ ಎನ್ಫೀಲ್ಡ್ ಬೈಕ್ ಶಬ್ದವನ್ನು ಇಲ್ಲಿ ವ್ಯಂಗ್ಯ ಮಾಡಲಾಗಿದೆ. ಇಲ್ಲಿ ಎನ್ಫೀಲ್ಡ್ ಬೈಕ್ಗಳನ್ನು ನಿಧಾನವಾಗಿ ಚಲಿಸುವ ಆನೆಗಳ ಹಿಂಡಿನ ಜೊತೆ ಹೋಲಿಸಲಾಗಿದೆ.
ಹಾಗೆಯೇ ಸಿಂಹವನ್ನು ಹೋಲುವ ಡೊಮಿನರ್ಗಳ ಮುಂದೆ ಇವೆಲ್ಲವೂ ಲೆಕ್ಕಕ್ಕಿಲ್ಲ ಎಂಬುದನ್ನು ಬಿಂಬಿಸಲಾಗಿದೆ.
ಡೊಮಿನರ್ನಿಂದ ಅಪಹಾಸ್ಯ :-
ರಾಯಲ್ ಎನ್ಫೀಲ್ಡ್ ಬೈಕ್ ಓಡಿಸುವ ಸವಾರರು ಗಡ್ಡ ಬಿಟ್ಟುಕೊಂಡು ವಿಶೇಷ ರೈಡಿಂಗ್ ಗೇರ್ನೊಂದಿಗೆ ಮಿಂಚುತ್ತಾರೆ. ಇವೆಲ್ಲವೂ ಡೊಮಿನರ್ನಿಂದ ಅಪಹಾಸ್ಯಕ್ಕೊಳಕ್ಕಾಗಿದೆ.
ಅಷ್ಟಕ್ಕೂ ಆಧುನಿಕ ದೀರ್ಘ ದೂರದ ಪ್ರಯಾಣವನ್ನು ಪರಿಷ್ಕರಿಸಲು ಡೊಮಿನರ್ನಿಂದ ಸಾಧ್ಯವೇ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಈ ಸಂಬಂಧ ನಿಮ್ಮ ಅನಿಸಿಕೆಗಳನ್ನು ನಮ್ಮ ಜೊತೆ ಹಂಚಿಕೊಳ್ಳಿರಿ. ಸದ್ಯಕ್ಕೆ ಡೊಮಿನರ್ ಬೈಕ್ನಲ್ಲಿ ಅಂತದ್ದೇನಿದೆ ಎಂಬುದನ್ನು ತಿಳಿದುಕೊಳ್ಳೋಣವೇ…
ಎನ್ಫೀಲ್ಡ್ ಬೈಕ್’ನ್ನು ಇಷ್ಟೆಲ್ಲಾ ಅಪಹಾಸ್ಯ ಮಾಡುತ್ತಿರುವ ಡೊಮಿನರ್ ಬೈಕ್ನಲ್ಲಿ ಅಂತದ್ದೇನಿದೆ ಗೊತ್ತಾ? (ಫೀಚರ್)
ಡೊಮಿನೇಟಿಂಗ್ ಸಾನಿಧ್ಯ (ಪ್ರಾಬಲ್ಯ):
ಸಿಂಹ ಸಾನಿಧ್ಯವೇ ಪ್ರೇರಣೆ,
43ಎಂಎಂ ಟೆಲಿಸ್ಕಾಪಿಕ್ ಫ್ರಂಟ್ ಫಾರ್ಕ್,
ಹ್ಯಾಂಡ್ಲಿಂಗ್ ಮತ್ತು ಕಂಟ್ರೋಲ್:
ವೈಡ್ ಮತ್ತು ತಳಮಟ್ಟದ ರೇಡಿಯಲ್ ಚಕ್ರಗಳು,
ಗರಿಷ್ಠ ವೇಗದಲ್ಲೂ ಸೂಪರ್ ಗ್ರಿಪ್,
ಸ್ಟ್ಯಾಂಪ್ಡ್ ಮೆಟಲ್ ಸ್ವಿಂಗ್ ಆರ್ಮ್,
ಬೀಮ್ ವಿಧದ ಪೆರಿಮೀಟರ್ ಫ್ರೇಮ್,
ಎಂಜಿನ್: 373 ಸಿಸಿ ಫ್ಲ್ಯೂಯಲ್ ಇಂಜೆಕ್ಟಡ್ ಟ್ರಿಪಲ್ ಸ್ಪಾರ್ಕ್ 4 ವಾಲ್ವ್ ಡಿಟಿಎಸ್-ಐ ಎಂಜಿನ್,
ಪವರ್: 35PS, 35Nm torque,
ವೇಗತೆ: 8.23 ಸೆಕೆಂಡುಗಳಲ್ಲೇ ಗಂಟೆಗೆ 0-100 ಕೀ.ಮೀ. ವೇಗ
ಗೇರ್ ಬಾಕ್ಸ್: 6 ಸ್ಪೀಡ್, ಸ್ಲಿಪರ್ ಕ್ಲಚ್
ಇಂಧನ ಟ್ಯಾಂಕ್: 13 ಲೀಟರ್,
ಭಾರ: 182 ಕೆ.ಜಿ
ಚಂಕ್ರಾಂತರ: 1453 ಎಂಎಂ
ಗ್ರೌಂಡ್ ಕ್ಲಿಯರನ್ಸ್: 157 ಎಂಎಂ
ಉಬೆರ್ ರೆಸ್ಪಾನ್ಸಿವ್ ಬ್ರೇಕಿಂಗ್:
ಟ್ವಿನ್ ಚಾನೆಲ್ ಎಬಿಎಸ್,
ದೊಡ್ಡದಾದ 320ಎಂಎಂ ಫ್ರಂಟ್ ಡಿಸ್ಕ್ ಬ್ರೇಕ್,
ಸಂಪೂರ್ಣ ಎಲ್ಇಡಿ ಹೆಡ್ಲ್ಯಾಂಪ್,
ಆಟೋ ಹೆಡ್ಲ್ಯಾಂಪ್ ಆನ್,
ವಿಭಜಿತ ರಿವೆರ್ಸ್ ಎಲ್ಸಿಡಿ ಡಿಸ್ಪ್ಲೇ,
ಬಣ್ಣಗಳು: ಮಿಡ್ ನೈಟ್ ಬ್ಲೂ, ಟ್ವಿಲೈಟ್ ಪ್ಲಮ್, ಮೂನ್ ವೈಟ್.
ಮೂಲ:ಮಾಹಿತಿ ಸಂಗ್ರಹ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…
ನಮ್ಮ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಬಳಸೋದು ಕಾಮನ್.. ಆದರೆ ಇಲ್ಲೊಬ್ಬ ಶಿಕ್ಷಕ ಹೆಲ್ಮೆಟ್ ನಿಂದಾಗಿ ಆಸ್ಪತ್ರೆಗೆ ಸೇರುವಂತಾಗಿದೆ.. ಹೌದು ಕೇರಳದ ಶಿಕ್ಷಕರೊಬ್ಬರು 11 ಕಿಮೀ ಹೆಲ್ಮೆಟ್ ಧರಿಸಿಕೊಂಡು ಪ್ರಯಾಣ ಮಾಡಿ ಆನಂತರ ಅದನ್ನು ತೆರೆದು ನೋಡಿದಾಗ ಬೆಚ್ಚಿಬಿದ್ದು ಆಸ್ಪತ್ರೆಗೆ ಸೇರಿದ್ದಾರೆ.. ಕೇರಳದ ಸಂಸ್ಕೃತ ಶಿಕ್ಷಕ ರಂಜಿತ್ ಎಂಬುವವರು ಎಂದಿನಂತೆ ಬೆಳಿಗ್ಗೆ ತಮ್ಮ ಮನೆಯಿಂದ 5 ಕಿಮೀ ದೂರದಲ್ಲಿನ ಶಾಲೆಯೊಂದಕ್ಕೆ ಪಾಠ ಮಾಡಲು ತೆರಳಿದ್ದಾರೆ.. ಅಲ್ಲಿ ಪಾಠ ಮುಗಿಸಿ ನಂತರ ಮತ್ತೊಂದು ಶಾಲೆಗೆ 11.30 ಕ್ಕೆ ಪಾಠ…
ಕ್ಯಾರೆಟ್ಟುಗಳಲ್ಲಿ ಕ್ಯಾಲೋರಿ ಪ್ರೋಟೀನ್ ಹಾಗೂ ಕೊಬ್ಬಿನ ಅಂಶಗಳು ತುಂಬ ಕಡಿಮೆ ಇದ್ದು, ಸುಮಾರು 86-95 ಶೇಖಡಾದಷ್ಟು ನೀರಿನ ಅಂಶವನ್ನು ಒಳಗೊಂಡಿದೆ. ಒಂದು ಮಧ್ಯಮ ಗಾತ್ರದ ಕ್ಯಾರೆಟ್ ಸೇವಿಸುವುದರಿಂದ ಕೇವಲ ಇಪ್ಪತ್ತೈದು ಕ್ಯಾಲೋರಿಗಳು ಹಾಗೂ ಕೇವಲ ನಾಲ್ಕು ಗ್ರಾಂ ನಷ್ಟು ಜೀರ್ಣವಾಗುವ ಕಾರ್ಬೋಹೈಡ್ರೇಟುಗಳು ಲಭ್ಯವಾಗುತ್ತವೆ. ವಿವಿಧ ಪ್ರೋಟಿನ್, ವಿಟಮಿನ್ ಗಳನ್ನು ಹೇರಳವಾಗಿ ಹೊಂದಿರುವ ಕ್ಯಾರೆಟ್ ರೋಗ ನಿರೋಧಕ ಶಕ್ತಿಯನ್ನು ಕೂಡ ಹೊಂದಿದೆ. ಇದು ತ್ವಚೆಗೆ ಸಹಕಾರಿಯಾಗಿದ್ದು, ಹಲವಾರು ರೋಗಗಳನ್ನು ದೂರವಿಡುತ್ತದೆ.ರಕ್ತದ ಶುದ್ಧತೆಗೆ ಹಾಗೂ ಹರಿಯುವಿಕೆಗೆ ನೆರವಾಗುವ ಅಲ್ಕಾಲೈನ್ ಅಂಶಗಳನ್ನು…
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ. ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ. ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…
ಉತ್ತರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಅವರು ಬಿಯರ್ ಬಾರ್ವೊಂದನ್ನು ಉದ್ಘಾಟಿಸಿದ ಫೋಟೋಗಳು ದೇಶಾದ್ಯಂತ ವೈರಲ್ ಆಗಿದ್ದು, ನೂತನ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಮುಜುಗರ