News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಟೋಮೊಬೈಲ್ಸ್

ಬೈಕ್‌ಗಳ ಮಹಾರಾಜ ರಾಯಲ್ ಎನ್‌ಫೀಲ್ಡ್’ಗೆ ಗೇಲಿ ಮಾಡಿ ಟಾಂಗ್ ಕೊಟ್ಟ, ಬಜಾಜ್ ಡೊಮಿನರ್!

1307

ಬೈಕ್‌ಗಳ ರಾಜ ರಾಯಲ್ ಎನ್‌ಫೀಲ್ಡ್ ಬೈಕ್‌, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.

ಆದ್ರೆ ಈಗ ಆಗಿಲ್ಲ. ಎಲ್ಲಿ ನೋಡಿದ್ರು ನಮಗೆ ಬೈಕ್‌ಗಳ ರಾಜ ರಾಯಲ್ ಎನ್‌ಫೀಲ್ಡ್ ಬೈಕ್‌ ನಮ್ಗೆ ಕಣ್ಣಿಗೆ ಕಾಣಲು ಸಿಗುತ್ತದೆ.
ಭಾರತೀಯ ದ್ವಿಚಕ್ರ ವಾಹನ ವಿಭಾಗದಲ್ಲಿ ಅತಿ ಹೆಚ್ಚು ಬೇಡಿಕೆಯ ಬ್ರಾಂಡ್‌ಗಳಲ್ಲಿ ರಾಯಲ್ ಎನ್‌ಫೀಲ್ಡ್ ಒಂದಾಗಿದೆ.

ರಾಯಲ್ ಎನ್‌ಫೀಲ್ಡ್ ಬೈಕ್’ನ್ನು ಗೇಲಿ ಮಾಡಿದ ಬಜಾಜ್ ಆಟೋ:-

ಆದ್ರೆ ಅಂತಹ ಬೈಕ್‌ಗಳ ರಾಜ, ರಾಯಲ್ ಎನ್‌ಫೀಲ್ಡ್ ಬೈಕ್’ನ್ನು ಗೇಲಿ ಮಾಡಿ ಭಾರತದ ಮತ್ತೊಂದು ಮುಂಚೂಣಿಯ ದ್ವಿಚಕ್ರ ವಾಹನ ನಿರ್ಮಾಣ ಸಂಸ್ಥೆ ಬಜಾಜ್ ಆಟೋ ಅತಿ ನೂತನ ಡೊಮಿನರ್ ಜಾಹೀರಾತನ್ನು ಹೊರಗೆಡವಿದೆ.

ನೂತನ ಬಜಾಜ್ ಡೊಮಿನರ್ 400 ಸಿಸಿ ಬೈಕ್ ಹೊರಬಂದಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರತಿಕ್ರಿಯೆಗಳು, ವಾದ ವಿವಾದಗಳು ಎದುರಾಗುತ್ತಿದೆ. ಐಕಾನಿಕ್ ಎನ್‌ಫೀಲ್ಡ್ ಬೈಕ್‌ಗಳಿಗೆ ಸೆಡ್ಡು ನೀಡುವಷ್ಟು ಬಜಾಜ್ ಬೆಳೆದಿದೆಯೇ ಎಂಬುದು ಕಟ್ಟಾ ಎನ್‌ಫೀಲ್ಡ್ ಬೈಕ್ ಪ್ರೇಮಿಗಳ ಅಭಿಪ್ರಾಯವಾಗಿದೆ.

‘ಹೈಪರ್ ರೈಡಿಂಗ್’ ಎಂಬ ಥೀಮ್ ಇಟ್ಟುಕೊಂಡು ಘಾಟಿ ಪ್ರದೇಶದ ರಸ್ತೆಯಲ್ಲಿ ಇಕ್ಕಟ್ಟಾದ ತಿರುವುಗಳಲ್ಲೂ ಡೊಮಿನರ್ ಸ್ಥಿರತೆಯನ್ನು ಪ್ರಮುಖವಾಗಿಯೂ ಉಲ್ಲೇಖಿಸಲಾಗಿದೆ.

ಬಜಾಜ್ ಆಟೋದಿಂದ ರಾಯಲ್ ಎನ್‌ಫೀಲ್ಡ್ ಬೈಕ್’ನ ವ್ಯಂಗ್ಯ :-

ಬಹು ದೀರ್ಘ ಕಾಲದ ಇತಿಹಾಸವನ್ನು ಹೊಂದಿರುವ ರಾಯಲ್ ಎನ್‌ಫೀಲ್ಡ್ ಬೈಕ್ ಶಬ್ದವನ್ನು ಇಲ್ಲಿ ವ್ಯಂಗ್ಯ ಮಾಡಲಾಗಿದೆ. ಇಲ್ಲಿ ಎನ್‌ಫೀಲ್ಡ್ ಬೈಕ್‌ಗಳನ್ನು ನಿಧಾನವಾಗಿ ಚಲಿಸುವ ಆನೆಗಳ ಹಿಂಡಿನ ಜೊತೆ ಹೋಲಿಸಲಾಗಿದೆ.

ಹಾಗೆಯೇ ಸಿಂಹವನ್ನು ಹೋಲುವ ಡೊಮಿನರ್‌ಗಳ ಮುಂದೆ ಇವೆಲ್ಲವೂ ಲೆಕ್ಕಕ್ಕಿಲ್ಲ ಎಂಬುದನ್ನು ಬಿಂಬಿಸಲಾಗಿದೆ.

ಡೊಮಿನರ್‌ನಿಂದ ಅಪಹಾಸ್ಯ :-

ರಾಯಲ್ ಎನ್‌ಫೀಲ್ಡ್ ಬೈಕ್ ಓಡಿಸುವ ಸವಾರರು ಗಡ್ಡ ಬಿಟ್ಟುಕೊಂಡು ವಿಶೇಷ ರೈಡಿಂಗ್ ಗೇರ್‌ನೊಂದಿಗೆ ಮಿಂಚುತ್ತಾರೆ. ಇವೆಲ್ಲವೂ ಡೊಮಿನರ್‌ನಿಂದ ಅಪಹಾಸ್ಯಕ್ಕೊಳಕ್ಕಾಗಿದೆ.

ಅಷ್ಟಕ್ಕೂ ಆಧುನಿಕ ದೀರ್ಘ ದೂರದ ಪ್ರಯಾಣವನ್ನು ಪರಿಷ್ಕರಿಸಲು ಡೊಮಿನರ್‌ನಿಂದ ಸಾಧ್ಯವೇ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಈ ಸಂಬಂಧ ನಿಮ್ಮ ಅನಿಸಿಕೆಗಳನ್ನು ನಮ್ಮ ಜೊತೆ ಹಂಚಿಕೊಳ್ಳಿರಿ. ಸದ್ಯಕ್ಕೆ ಡೊಮಿನರ್ ಬೈಕ್‌ನಲ್ಲಿ ಅಂತದ್ದೇನಿದೆ ಎಂಬುದನ್ನು ತಿಳಿದುಕೊಳ್ಳೋಣವೇ…

ಎನ್‌ಫೀಲ್ಡ್ ಬೈಕ್’ನ್ನು  ಇಷ್ಟೆಲ್ಲಾ ಅಪಹಾಸ್ಯ ಮಾಡುತ್ತಿರುವ ಡೊಮಿನರ್ ಬೈಕ್‌ನಲ್ಲಿ ಅಂತದ್ದೇನಿದೆ ಗೊತ್ತಾ?  (ಫೀಚರ್)

ಡೊಮಿನೇಟಿಂಗ್ ಸಾನಿಧ್ಯ (ಪ್ರಾಬಲ್ಯ):
ಸಿಂಹ ಸಾನಿಧ್ಯವೇ ಪ್ರೇರಣೆ,
43ಎಂಎಂ ಟೆಲಿಸ್ಕಾಪಿಕ್ ಫ್ರಂಟ್ ಫಾರ್ಕ್,

ಹ್ಯಾಂಡ್ಲಿಂಗ್ ಮತ್ತು ಕಂಟ್ರೋಲ್:
ವೈಡ್ ಮತ್ತು ತಳಮಟ್ಟದ ರೇಡಿಯಲ್ ಚಕ್ರಗಳು,
ಗರಿಷ್ಠ ವೇಗದಲ್ಲೂ ಸೂಪರ್ ಗ್ರಿಪ್,
ಸ್ಟ್ಯಾಂಪ್ಡ್ ಮೆಟಲ್ ಸ್ವಿಂಗ್ ಆರ್ಮ್,
ಬೀಮ್ ವಿಧದ ಪೆರಿಮೀಟರ್ ಫ್ರೇಮ್,

ಎಂಜಿನ್: 373 ಸಿಸಿ ಫ್ಲ್ಯೂಯಲ್ ಇಂಜೆಕ್ಟಡ್ ಟ್ರಿಪಲ್ ಸ್ಪಾರ್ಕ್ 4 ವಾಲ್ವ್ ಡಿಟಿಎಸ್-ಐ ಎಂಜಿನ್,
ಪವರ್: 35PS, 35Nm torque,
ವೇಗತೆ: 8.23 ಸೆಕೆಂಡುಗಳಲ್ಲೇ ಗಂಟೆಗೆ 0-100 ಕೀ.ಮೀ. ವೇಗ
ಗೇರ್ ಬಾಕ್ಸ್: 6 ಸ್ಪೀಡ್, ಸ್ಲಿಪರ್ ಕ್ಲಚ್
ಇಂಧನ ಟ್ಯಾಂಕ್: 13 ಲೀಟರ್,
ಭಾರ: 182 ಕೆ.ಜಿ
ಚಂಕ್ರಾಂತರ: 1453 ಎಂಎಂ
ಗ್ರೌಂಡ್ ಕ್ಲಿಯರನ್ಸ್: 157 ಎಂಎಂ

ಉಬೆರ್ ರೆಸ್ಪಾನ್ಸಿವ್ ಬ್ರೇಕಿಂಗ್:
ಟ್ವಿನ್ ಚಾನೆಲ್ ಎಬಿಎಸ್,
ದೊಡ್ಡದಾದ 320ಎಂಎಂ ಫ್ರಂಟ್ ಡಿಸ್ಕ್ ಬ್ರೇಕ್,

ಸಂಪೂರ್ಣ ಎಲ್‌ಇಡಿ ಹೆಡ್‌ಲ್ಯಾಂಪ್,
ಆಟೋ ಹೆಡ್‌ಲ್ಯಾಂಪ್ ಆನ್,
ವಿಭಜಿತ ರಿವೆರ್ಸ್ ಎಲ್‌ಸಿಡಿ ಡಿಸ್‌ಪ್ಲೇ,

ಬಣ್ಣಗಳು: ಮಿಡ್ ನೈಟ್ ಬ್ಲೂ, ಟ್ವಿಲೈಟ್ ಪ್ಲಮ್, ಮೂನ್ ವೈಟ್.

ಮೂಲ:ಮಾಹಿತಿ ಸಂಗ್ರಹ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ…!

    ‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ. ‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10…

  • ಸುದ್ದಿ

    ಅಂಧ ಸಹೋದರಿಯರಿಗೆ ಅನುಶ್ರೀ ಕೊಟ್ಟ ಉಡುಗೊರೆ ಏನು ಗೊತ್ತಾ, ನೋಡಿ ಅನುಶ್ರೀಯ ಗಿಫ್ಟ್.

    ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ…

  • ಸುದ್ದಿ

    ರಸ್ತೆ ಬದಿಯಲ್ಲಿ ಇದ್ದ ಪ್ರಾಣಿಯನ್ನು ಬೆಕ್ಕಿನ ಮರಿಯೆಂದು ತಿಳಿದು ಮನೆಗೆ ತಂದ ಮಹಿಳೆ. ಬಳಿಕ ವೈದ್ಯರ ಮಾತು ಕೇಳಿ ಶಾಕ್.

    ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್​ ಮಿಯಾಂವ್​ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ  ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು. ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ…

  • ಸುದ್ದಿ

    ಜಿಯೋ ಗ್ರಾಹಕರಿಗೆ ಹೊಸ ವರ್ಷಕ್ಕೆ ಬಂಪರ್ ಆಫರ್. ಏನದು ಈಗಲೇ ತಿಳಿದುಕೊಳ್ಳಿ.!

    ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆಹಣ್ಣು ಮಾತ್ರವಲ್ಲ, ಬಾಳೆಹೂವು ಕೂಡ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಮಹಿಳೆಯರ ಸೌಂದರ್ಯ ಹೆಚ್ಚಿಸುವ ಹೂವು, ಆರೋಗ್ಯಕ್ಕೂ ಒಳ್ಳೆಯದು. ಉತ್ತಮ ಆರೋಗ್ಯಕ್ಕೆ ಈ ಹೂವುಗಳನ್ನು ತಿನ್ನಿ…..ಆರೋಗ್ಯದಿಂದ ಇರುವುದನ್ನು ರೂಢಿಸಿಕೊಳ್ಳಿ. ಅಷ್ಟಕ್ಕೂ ಯಾವುದು ಈ ಹೂವು ಅಂತೀರಾ? ಬಾಳೆ ಹೂವು. ಬಾಳೆ ಹೂವಿನಲ್ಲಿ ಪ್ರೋಟೀನ್, ಫಾಸ್ಫರಸ್, ಐರನ್, ಕಾಪರ್, ಪೊಟಾಷಿಯಮ್, ಕ್ಯಾಲ್ಶಿಯಮ್, ಕಾರ್ಬೋಹೈಡ್ರೇಟ್ ಗಳಿವೆ. ಇದರ ಸಾಂಬಾರು ಮಾಡಿಕೊಂಡು ತಿಂದರೆ ಸಾಕಷ್ಟು ಪ್ರಯೋಜನಗಳಿವೆ. * ಬಾಳೆ ಹೂವಿನಲ್ಲಿರುವ ಇಥನಾಲ್ ಅಂಶ ಗಾಯವನ್ನು ಬೇಗ ಗುಣವಾಗುವಂತೆ ಮಾಡುತ್ತದೆ. ಹಾಗೂ ಇನ್ಫೆಕ್ಷನ್ ಕಡಿಮೆ ಮಾಡಲು ಸಹಾಯಕ. * ಬಾಳೆ ಹೂವಿನಲ್ಲಿರುವ ಆಂಟಿ ಆಕ್ಸಿಡೆಂಟ್,…

  • ವಿಚಿತ್ರ ಆದರೂ ಸತ್ಯ

    ಹೆಂಡ್ತಿ ಮಾತು ಕೇಳಿ, ಇಲ್ಲಂದ್ರೆ ನಿಮಗೆ, ನಿಮ್ಮ ಗಡ್ಡಕ್ಕೆ ಅನಾಹುತ ತಪ್ಪಿದ್ದಲ್ಲ !!!

    ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ