ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೈಕ್ಗಳ ರಾಜ ರಾಯಲ್ ಎನ್ಫೀಲ್ಡ್ ಬೈಕ್, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.
ಆದ್ರೆ ಈಗ ಆಗಿಲ್ಲ. ಎಲ್ಲಿ ನೋಡಿದ್ರು ನಮಗೆ ಬೈಕ್ಗಳ ರಾಜ ರಾಯಲ್ ಎನ್ಫೀಲ್ಡ್ ಬೈಕ್ ನಮ್ಗೆ ಕಣ್ಣಿಗೆ ಕಾಣಲು ಸಿಗುತ್ತದೆ.
ಭಾರತೀಯ ದ್ವಿಚಕ್ರ ವಾಹನ ವಿಭಾಗದಲ್ಲಿ ಅತಿ ಹೆಚ್ಚು ಬೇಡಿಕೆಯ ಬ್ರಾಂಡ್ಗಳಲ್ಲಿ ರಾಯಲ್ ಎನ್ಫೀಲ್ಡ್ ಒಂದಾಗಿದೆ.
ರಾಯಲ್ ಎನ್ಫೀಲ್ಡ್ ಬೈಕ್’ನ್ನು ಗೇಲಿ ಮಾಡಿದ ಬಜಾಜ್ ಆಟೋ:-
ಆದ್ರೆ ಅಂತಹ ಬೈಕ್ಗಳ ರಾಜ, ರಾಯಲ್ ಎನ್ಫೀಲ್ಡ್ ಬೈಕ್’ನ್ನು ಗೇಲಿ ಮಾಡಿ ಭಾರತದ ಮತ್ತೊಂದು ಮುಂಚೂಣಿಯ ದ್ವಿಚಕ್ರ ವಾಹನ ನಿರ್ಮಾಣ ಸಂಸ್ಥೆ ಬಜಾಜ್ ಆಟೋ ಅತಿ ನೂತನ ಡೊಮಿನರ್ ಜಾಹೀರಾತನ್ನು ಹೊರಗೆಡವಿದೆ.
ನೂತನ ಬಜಾಜ್ ಡೊಮಿನರ್ 400 ಸಿಸಿ ಬೈಕ್ ಹೊರಬಂದಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರತಿಕ್ರಿಯೆಗಳು, ವಾದ ವಿವಾದಗಳು ಎದುರಾಗುತ್ತಿದೆ. ಐಕಾನಿಕ್ ಎನ್ಫೀಲ್ಡ್ ಬೈಕ್ಗಳಿಗೆ ಸೆಡ್ಡು ನೀಡುವಷ್ಟು ಬಜಾಜ್ ಬೆಳೆದಿದೆಯೇ ಎಂಬುದು ಕಟ್ಟಾ ಎನ್ಫೀಲ್ಡ್ ಬೈಕ್ ಪ್ರೇಮಿಗಳ ಅಭಿಪ್ರಾಯವಾಗಿದೆ.
‘ಹೈಪರ್ ರೈಡಿಂಗ್’ ಎಂಬ ಥೀಮ್ ಇಟ್ಟುಕೊಂಡು ಘಾಟಿ ಪ್ರದೇಶದ ರಸ್ತೆಯಲ್ಲಿ ಇಕ್ಕಟ್ಟಾದ ತಿರುವುಗಳಲ್ಲೂ ಡೊಮಿನರ್ ಸ್ಥಿರತೆಯನ್ನು ಪ್ರಮುಖವಾಗಿಯೂ ಉಲ್ಲೇಖಿಸಲಾಗಿದೆ.
ಬಜಾಜ್ ಆಟೋದಿಂದ ರಾಯಲ್ ಎನ್ಫೀಲ್ಡ್ ಬೈಕ್’ನ ವ್ಯಂಗ್ಯ :-
ಬಹು ದೀರ್ಘ ಕಾಲದ ಇತಿಹಾಸವನ್ನು ಹೊಂದಿರುವ ರಾಯಲ್ ಎನ್ಫೀಲ್ಡ್ ಬೈಕ್ ಶಬ್ದವನ್ನು ಇಲ್ಲಿ ವ್ಯಂಗ್ಯ ಮಾಡಲಾಗಿದೆ. ಇಲ್ಲಿ ಎನ್ಫೀಲ್ಡ್ ಬೈಕ್ಗಳನ್ನು ನಿಧಾನವಾಗಿ ಚಲಿಸುವ ಆನೆಗಳ ಹಿಂಡಿನ ಜೊತೆ ಹೋಲಿಸಲಾಗಿದೆ.
ಹಾಗೆಯೇ ಸಿಂಹವನ್ನು ಹೋಲುವ ಡೊಮಿನರ್ಗಳ ಮುಂದೆ ಇವೆಲ್ಲವೂ ಲೆಕ್ಕಕ್ಕಿಲ್ಲ ಎಂಬುದನ್ನು ಬಿಂಬಿಸಲಾಗಿದೆ.
ಡೊಮಿನರ್ನಿಂದ ಅಪಹಾಸ್ಯ :-
ರಾಯಲ್ ಎನ್ಫೀಲ್ಡ್ ಬೈಕ್ ಓಡಿಸುವ ಸವಾರರು ಗಡ್ಡ ಬಿಟ್ಟುಕೊಂಡು ವಿಶೇಷ ರೈಡಿಂಗ್ ಗೇರ್ನೊಂದಿಗೆ ಮಿಂಚುತ್ತಾರೆ. ಇವೆಲ್ಲವೂ ಡೊಮಿನರ್ನಿಂದ ಅಪಹಾಸ್ಯಕ್ಕೊಳಕ್ಕಾಗಿದೆ.
ಅಷ್ಟಕ್ಕೂ ಆಧುನಿಕ ದೀರ್ಘ ದೂರದ ಪ್ರಯಾಣವನ್ನು ಪರಿಷ್ಕರಿಸಲು ಡೊಮಿನರ್ನಿಂದ ಸಾಧ್ಯವೇ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಈ ಸಂಬಂಧ ನಿಮ್ಮ ಅನಿಸಿಕೆಗಳನ್ನು ನಮ್ಮ ಜೊತೆ ಹಂಚಿಕೊಳ್ಳಿರಿ. ಸದ್ಯಕ್ಕೆ ಡೊಮಿನರ್ ಬೈಕ್ನಲ್ಲಿ ಅಂತದ್ದೇನಿದೆ ಎಂಬುದನ್ನು ತಿಳಿದುಕೊಳ್ಳೋಣವೇ…
ಎನ್ಫೀಲ್ಡ್ ಬೈಕ್’ನ್ನು ಇಷ್ಟೆಲ್ಲಾ ಅಪಹಾಸ್ಯ ಮಾಡುತ್ತಿರುವ ಡೊಮಿನರ್ ಬೈಕ್ನಲ್ಲಿ ಅಂತದ್ದೇನಿದೆ ಗೊತ್ತಾ? (ಫೀಚರ್)
ಡೊಮಿನೇಟಿಂಗ್ ಸಾನಿಧ್ಯ (ಪ್ರಾಬಲ್ಯ):
ಸಿಂಹ ಸಾನಿಧ್ಯವೇ ಪ್ರೇರಣೆ,
43ಎಂಎಂ ಟೆಲಿಸ್ಕಾಪಿಕ್ ಫ್ರಂಟ್ ಫಾರ್ಕ್,
ಹ್ಯಾಂಡ್ಲಿಂಗ್ ಮತ್ತು ಕಂಟ್ರೋಲ್:
ವೈಡ್ ಮತ್ತು ತಳಮಟ್ಟದ ರೇಡಿಯಲ್ ಚಕ್ರಗಳು,
ಗರಿಷ್ಠ ವೇಗದಲ್ಲೂ ಸೂಪರ್ ಗ್ರಿಪ್,
ಸ್ಟ್ಯಾಂಪ್ಡ್ ಮೆಟಲ್ ಸ್ವಿಂಗ್ ಆರ್ಮ್,
ಬೀಮ್ ವಿಧದ ಪೆರಿಮೀಟರ್ ಫ್ರೇಮ್,
ಎಂಜಿನ್: 373 ಸಿಸಿ ಫ್ಲ್ಯೂಯಲ್ ಇಂಜೆಕ್ಟಡ್ ಟ್ರಿಪಲ್ ಸ್ಪಾರ್ಕ್ 4 ವಾಲ್ವ್ ಡಿಟಿಎಸ್-ಐ ಎಂಜಿನ್,
ಪವರ್: 35PS, 35Nm torque,
ವೇಗತೆ: 8.23 ಸೆಕೆಂಡುಗಳಲ್ಲೇ ಗಂಟೆಗೆ 0-100 ಕೀ.ಮೀ. ವೇಗ
ಗೇರ್ ಬಾಕ್ಸ್: 6 ಸ್ಪೀಡ್, ಸ್ಲಿಪರ್ ಕ್ಲಚ್
ಇಂಧನ ಟ್ಯಾಂಕ್: 13 ಲೀಟರ್,
ಭಾರ: 182 ಕೆ.ಜಿ
ಚಂಕ್ರಾಂತರ: 1453 ಎಂಎಂ
ಗ್ರೌಂಡ್ ಕ್ಲಿಯರನ್ಸ್: 157 ಎಂಎಂ
ಉಬೆರ್ ರೆಸ್ಪಾನ್ಸಿವ್ ಬ್ರೇಕಿಂಗ್:
ಟ್ವಿನ್ ಚಾನೆಲ್ ಎಬಿಎಸ್,
ದೊಡ್ಡದಾದ 320ಎಂಎಂ ಫ್ರಂಟ್ ಡಿಸ್ಕ್ ಬ್ರೇಕ್,
ಸಂಪೂರ್ಣ ಎಲ್ಇಡಿ ಹೆಡ್ಲ್ಯಾಂಪ್,
ಆಟೋ ಹೆಡ್ಲ್ಯಾಂಪ್ ಆನ್,
ವಿಭಜಿತ ರಿವೆರ್ಸ್ ಎಲ್ಸಿಡಿ ಡಿಸ್ಪ್ಲೇ,
ಬಣ್ಣಗಳು: ಮಿಡ್ ನೈಟ್ ಬ್ಲೂ, ಟ್ವಿಲೈಟ್ ಪ್ಲಮ್, ಮೂನ್ ವೈಟ್.
ಮೂಲ:ಮಾಹಿತಿ ಸಂಗ್ರಹ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಏಪ್ರಿಲ್, 2019) ನಿಮ್ಮ ಇತರರನ್ನು ಶ್ಲಾಘಿಸುವ ಮೂಲಕ ಅವರ ಯಶಸ್ಸನ್ನು ಆನಂದಿಸುವ ಸಾಧ್ಯತೆಗಳಿವೆ. ನಿಮ್ಮ ಪೋಷಕರು ನೀಡಿದ…
ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ…. ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು. ಮೇಷ… ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ…
ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ನಿಮ್ಮ ಖರ್ಚುಗಳಲ್ಲಿ…
ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…
ನಮ್ಮ ದೇಶದಲ್ಲಿ ಆಕಳ ಸಗಣಿ ಹಾಗೂ ಗೋಮೂತ್ರವನ್ನು ಹಬ್ಬಗಳಲ್ಲಿ ಬಳಕೆ ಮಾಡ್ತೇವೆ. ಮನೆಯನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧಮಾಡುವ ಪದ್ಧತಿ ಇದೆ. ಆದ್ರೆ ಆ ಬುಡಕಟ್ಟು ಜನಾಂಗದವರು ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಅಷ್ಟೇ ಅಲ್ಲ ರೋಗದಿಂದ ರಕ್ಷಣೆ ಪಡೆಯಲು ಸಗಣಿಯನ್ನು ದೇಹಕ್ಕೆ ಹಚ್ಚಿಕೊಳ್ತಾರೆ. ನಾವು ಈಗ ಹೇಳ್ತಾ ಇರೋದು ಆಫ್ರಿಕಾದ ದಕ್ಷಿಣ ಸುಡಾನ್ ನ ಮುಂದರಿ ಬಡುಕಟ್ಟು ಜನಾಂಗದ ಸಂಸ್ಕೃತಿಯ ಬಗ್ಗೆ. ಈ ಜನರು ಬೆಳಿಗ್ಗೆ ಎದ್ದ ತಕ್ಷಣ ಗೋಮೂತ್ರದಲ್ಲಿ ಸ್ನಾನ ಮಾಡ್ತಾರೆ. ಇವರ ಜೀವನ ಶೈಲಿ…